``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಥಾಣೆ : ಮಹಾರಾಷ್ಟ್ರದ ಥಾಣೆ ಜಿಲ್ಲೆಯಲ್ಲಿ ಸಮೃದ್ಧಿ ಎಕ್ಸ್‌ಪ್ರೆಸ್‌ವೇ ಮೂರನೇ ಹಂತದ ನಿರ್ಮಾಣದ ವೇಳೆ ಸೇತುವೆಯ ಚಪ್ಪಡಿ ಮೇಲೆ ಕ್ರೇನ್ ಬಿದ್ದು 16 ಕಾರ್ಮಿಕರು ಮೃತಪಟ್ಟು ಹಲವರು ಗಾಯಗೊಂಡಿರುವ ದುರದೃಷ್ಟಕರ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಶಾಹಪುರದ ಶಹಾಪುರದ ಸರ್ಲಾಂಬೆ ಗ್ರಾಮದ ಬಳಿ ಗಿರ್ಡರ್ ಉಡಾವಣಾ ಯಂತ್ರ(girder

ಶ್ರೀಹರಿಕೋಟಾ: ಭಾರತದ ಹೆಮ್ಮೆಯ ಬಾಹ್ಯಾಕಾಶ ಸಂಸ್ಥೆ ಇಸ್ರೋದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ನೌಕೆಯು ಭೂಮಿಯ ಕಕ್ಷೆ ತೊರೆದು ಚಂದ್ರನತ್ತ ಪಯಣ ಆರಂಭಿಸಿದೆ. ಈ ಬಗ್ಗೆ ಸ್ವತಃ ಇಸ್ರೋ ಮಾಹಿತಿ ನೀಡಿದ್ದು, ಚಂದ್ರಯಾನ–3 'ಬಾಹ್ಯಾಕಾಶ ನೌಕೆ'ಯನ್ನು ಟ್ರಾನ್ಸ್‌ಲೂನಾರ್‌ ಕಕ್ಷೆಗೆ ಸೇರಿಸುವಲ್ಲಿ ಯಶಸ್ವಿಯಾಗಿದ್ದೇವೆ. 'ಚಂದ್ರಯಾನ–3 ಬಾಹ್ಯಾಕಾಶ ನೌಕೆ ಭೂಮಿಯ ಸುತ್ತಲಿನ ಕಕ್ಷೆಯನ್ನು ಪೂರ್ಣಗೊಳಿಸಿದ್ದು, ಚಂದ್ರನ ಕಕ್ಷೆಯತ್ತ