``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಅಗಸ್ಟ್ 21ರ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 27ನೇ ತಾರೀಕು ಭಾನುವಾರದ೦ದು 7ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ “ಗೌಳಣ್ಯಾ” ಹಾಡಿನೊ೦ದಿಗೆ ದ್ವಿತೀಯ ದಿನದ ಕಾಕಡಾರತಿಯನ್ನು

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 26ನೇ ತಾರೀಕು ಶನಿವಾರದ೦ದು6ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ “ಗೌಳಣ್ಯಾ” ಹಾಡಿನೊ೦ದಿಗೆ ದ್ವಿತೀಯ ದಿನದ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ

ವಯನಾಡ್: ಕೇರಳದ ವಯನಾಡ್ ಜಿಲ್ಲೆಯ ಮಾನಂತವಾಡಿಯಲ್ಲಿ ತೋಟದ ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ಜೀಪ್ ಕಂದಕಕ್ಕೆ ಉರುಳಿಬಿದ್ದು 9 ಮಂದಿ ಮೃತಪಟ್ಟಿರುವ ದಾರುಣ ಘಟನೆ ಶುಕ್ರವಾರ ನಡೆದಿದೆ. ಇಂದು ಮಧ್ಯಾಹ್ನ 3.30ರ ಸುಮಾರಿಗೆ ತಲಪ್ಪುಳ ಕನ್ನೋತ್ಮಾಲಾ ಬಳಿ ಈ ಭೀಕರ ಅಪಘಾತ ಸಂಭವಿಸಿದ್ದು, ಆರು ಮಹಿಳೆಯರು ಸೇರಿದಂತೆ 9 ಮಂದಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೂವರು

ಅಥೆನ್ಸ್: ಪ್ರಧಾನಿ ಮೋದಿಯವರಿಗೆ ಗ್ರೀಸ್ ತನ್ನ ಎರಡನೇ ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿದೆ. ಅಥೆನ್ಸ್‌ನಲ್ಲಿ ಗ್ರೀಸ್ ಅಧ್ಯಕ್ಷೆ ಕಟರೀನಾ ಸಕೆಲ್ಲರೊಪೌಲೌ ಅವರು ಪ್ರಧಾನಿ ನರೇಂದ್ರ ಮೋದಿಯವರಿಗೆ ಗ್ರ್ಯಾಂಡ್ ಕ್ರಾಸ್ ಆಫ್ ದಿ ಆರ್ಡರ್ ಆಫ್ ಆನರ್ ಪ್ರಶಸ್ತಿ ಪ್ರಧಾನ ಮಾಡಿದರು. ಈ ಅತ್ಯುನ್ನತ ಗೌರವಕ್ಕಾಗಿ ಪ್ರಧಾನಿ ಮೋದಿ ಟ್ವೀಟ್ ಮಾಡುವ ಮೂಲಕ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 25ನೇ ತಾರೀಕು ಇ೦ದು ಶುಕ್ರವಾರ 5ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ “ಗೌಳಣ್ಯಾ” ಹಾಡಿನೊ೦ದಿಗೆ  44ದ 4ನೇ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 24ತಾರೀಕು ಗುರುವಾರ 4ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ 3ನೇ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ ವಿನಾಯಕ ಭಟ್ ರವರು ನೆರವೇರಿಸಿದರು. ಬೆಳಿಗ್ಗೆ 6ರಿ೦ದ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 23ನೇ ತಾರೀಕು ಬುಧವಾರ 3ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ “ಗೌಳಣ್ಯಾ” ಹಾಡಿನೊ೦ದಿಗೆ ದ್ವಿತೀಯ ದಿನದ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ

ಬೆಂಗಳೂರು: ಆ, 23: ಭಾರತದ ಮಹತ್ವಾಕಾಂಕ್ಷೆಯ ಚಂದ್ರಯಾನ-3 ಲ್ಯಾಂಡರ್ ಮಾಡ್ಯೂಲ್ ಚಂದ್ರನ ಮೇಲೆ ಬುಧವಾರ ಸಂಜೆ 06.03ಕ್ಕೆ ಯಶಸ್ವಿಯಾಗಿ ಇಳಿದಿದೆ. ನಾಲ್ಕು ವರ್ಷಗಳಲ್ಲಿ ಇಸ್ರೋದ ಎರಡನೇ ಪ್ರಯತ್ನದಲ್ಲಿ ಚಂದ್ರಯಾನ-3 ಮಿಷನ್ ಚಂದ್ರನ ಮೇಲೆ ಸ್ಪರ್ಶಿಸುವಲ್ಲಿ ಮತ್ತು ರೋಬೋಟಿಕ್ ಲೂನಾರ್ ರೋವರ್ ಅನ್ನು ಲ್ಯಾಂಡಿಂಗ್ ಮಾಡುವಲ್ಲಿ ಯಶಸ್ವಿಯಾಗಿದೆ. ಯುಎಸ್ ನಂತರ ಚಂದ್ರನ ಮೇಲ್ಮೈಯಲ್ಲಿ

ಬಾಕು: ಭಾರತದ ಗ್ರ್ಯಾಂಡ್‌ಮಾಸ್ಟರ್ ಆರ್ ಪ್ರಗ್ನಾನಂದ ಅವರು ಬುಧವಾರ ನಡೆದ ಫಿಡೆ ವಿಶ್ವಕಪ್‌ ಚೆಸ್ ಟೂರ್ನಿಯ ಫೈನಲ್‌ನ ಎರಡನೇ ಕ್ಲಾಸಿಕಲ್ ಪಂದ್ಯದಲ್ಲಿ ವಿಶ್ವದ ನಂ.1 ಮ್ಯಾಗ್ನಸ್ ಕಾರ್ಲ್‌ಸನ್ ವಿರುದ್ಧ ಡ್ರಾ ಮಾಡಿಕೊಂಡಿದ್ದಾರೆ. ಮೊದಲ ಪಂದ್ಯದಲ್ಲೂ ಡ್ರಾ ಸಾಧಿಸಿದ್ದ ಇಬ್ಬರು ಗ್ರ್ಯಾಂಡ್‌ಮಾಸ್ಟರ್ ಗಳು ಇಂದು ತಮ್ಮ ಆಟವನ್ನು ಮುಂದುವರೆಸಿ 90 ನಿಮಿಷಗಳ ನಂತರ

ಉಡುಪಿ:ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿ ವಾಡಿಕೆಯ೦ತೆ ನಡೆಯುವ ಭಜನಾ ಸಪ್ತಾಹ ಮಹೋತ್ಸವ ಸೋಮವಾರದ೦ದು ವಿದ್ಯುಕ್ತ ಚಾಲನೆಯನ್ನು ನೀಡಲಾಗಿದ್ದು ಇ೦ದು ಅಗಸ್ಟ್ 22ನೇ ತಾರೀಕು ಮ೦ಗಳವಾರ 2ನೇ ದಿನದತ್ತ ಸಾಗುತ್ತಿದ್ದು ಬೆಳಿಗ್ಗೆ 5.30ಕ್ಕೆ ಶ್ರೀವಿಠೋಬರಖುಮಾಯಿ ದೇವರಿಗೆ ಅಲೆವೂರು ಕಿಣಿ ಕುಟು೦ಬಸ್ಥರ "ಗೌಳಣ್ಯಾ" ಹಾಡಿನೊ೦ದಿಗೆ ಪ್ರಥಮ ಕಾಕಡಾರತಿಯನ್ನು ದೇವಸ್ಥಾನದ ಪ್ರಧಾನ ಅರ್ಚಕರಾದ