ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ನವದೆಹಲಿ: ಸ್ಪಷ್ಟವಾಗಿ ಹೇಳಬೇಕೆಂದರೆ ಭಾರತದಲ್ಲಿ ಇಂದಿನ ದಿನಗಳಲ್ಲಿ ಭಾರತ್ ಮಾತಾ ಎನ್ನುವುದೇ ಅಸಂಸದೀಯ ಪದವಾಗಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಅಭಿಪ್ರಾಯಪಟ್ಟಿದ್ದಾರೆ. ಲೋಕಸಭೆಯಲ್ಲಿ ಎನ್ ಡಿಎ ಸರ್ಕಾರದ ವಿರುದ್ಧದ ಅವಿಶ್ವಾಸ ನಿರ್ಣಯ ಮೇಲಿನ ಚರ್ಚೆಯ ವೇಳೆ ರಾಹುಲ್ ಗಾಂಧಿ ಭಾಷಣವನ್ನು ಸ್ಪೀಕರ್ ಓಂಬಿರ್ಲಾ, ಭಾಗಶಃ ಕಡತದಿಂದ ಕಿತ್ತುಹಾಕಿರುವ ಬಗ್ಗೆ ಸುದ್ದಿಗಾರರು

ಉಡುಪಿ: ಒಂದು ರಾಷ್ಟ್ರದಲ್ಲಿ ಎರಡು ಕಾನೂನು ಜಾರಿಯಲ್ಲಿರುವುದು ಸಾಧ್ಯವಿಲ್ಲ ಮತ್ತು ಸಾಧುವೂ ಅಲ್ಲ. ಅದರಿಂದ ದೇಶದ ಸರ್ವಾಂಗೀಣ ಪ್ರಗತಿ ಅಸಾಧ್ಯ. ದೇಶದ ಅಖಂಡತೆ ಮತ್ತು ಲಿಂಗ ಸಮಾನತೆಗೆ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ನವದೆಹಲಿ ಪ್ರಜ್ಞಾ ಪ್ರವಾಹ ರಾಷ್ಟ್ರೀಯ ಸಂಯೋಜಕ ಜೆ. ನಂದಕುಮಾರ್ ಪ್ರತಿಪಾದಿಸಿದರು. ಅದಮಾರು ಮಠ ಆಶ್ರಯದ

ನವದೆಹಲಿ: ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮುನ್ನೆಚ್ಚರಿಕೆ ಕ್ರಮವಾಗಿ ದೆಹಲಿ ಪೊಲೀಸರು ರಾಜ್‌ಘಾಟ್, ಐಟಿಒ ಮತ್ತು ಕೆಂಪು ಕೋಟೆಯಂತಹ ಪ್ರದೇಶಗಳ ಬಳಿ ಸಿಆರ್‌ಪಿಸಿ (ಅಪರಾಧ ದಂಡ ಸಂಹಿತೆ) ಸೆಕ್ಷನ್ 144 ಅನ್ನು ಜಾರಿಗೊಳಿಸಿದ್ದಾರೆ ಎಂದು ಅಧಿಕಾರಿಗಳು ಗುರುವಾರ ತಿಳಿಸಿದ್ದಾರೆ. ಸ್ವಾತಂತ್ರ್ಯ ದಿನಾಚರಣೆ ದೃಷ್ಟಿಯಿಂದ, ರಾಜ್‌ಘಾಟ್, ಐಟಿಒ, ಕೆಂಪುಕೋಟೆ ಮುಂತಾದ ಸಮೀಪದ ಪ್ರದೇಶಗಳಲ್ಲಿ ಸೆಕ್ಷನ್

ನವದೆಹಲಿ: ಲೋಕಸಭೆಯಲ್ಲಿ ಕಾಂಗ್ರೆಸ್ ರಾಹುಲ್ ಗಾಂಧಿ ಅವರ 'ಫ್ಲೈಯಿಂಗ್ ಕಿಸ್'ಗೆ ಕೇಂದ್ರ ಸಚಿವೆ ಹಾಗೂ ಬಿಜೆಪಿ ಸಂಸದೆ ಸ್ಮೃತಿ ಇರಾನಿ ಅವರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದು, ಇಂತಹ ಅಸಭ್ಯತೆಯನ್ನು ಸಂಸತ್ತು ಹಿಂದೆಂದೂ ಕಂಡಿರಲಿಲ್ಲ" ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅವಿಶ್ವಾಸ ನಿರ್ಣಯದ ಕುರಿತು ರಾಹುಲ್ ಗಾಂಧಿ ಭಾಷಣ ಮುಕ್ತಾಯಗೊಳಿಸಿದ ನಂತರ ಮಾತನಾಡಿದ ಸ್ಮೃತಿ

ಹಾಸನ, ಆ.09: ಜಿಲ್ಲೆಯಲ್ಲಿ ಹಾಡಹಗಲೇ ಗ್ರಾನೈಟ್ ಉದ್ಯಮಿ ಬರ್ಬರ ಹತ್ಯೆಯಾಗಿದೆ(Murder). ಜೆಡಿಎಸ್ ಮುಖಂಡ, ಮಾಜಿ ಸಚಿವ ಹೆಚ್.ಡಿ.ರೇವಣ್ಣನ(HD Revanna) ಅತ್ಯಾಪ್ತ ಕೃಷ್ಣೇಗೌಡ(53) ಅವರನ್ನು ಗ್ರಾನೈಟ್ ಫ್ಯಾಕ್ಟರಿ(Granite Factory) ಎದುರೇ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಲಾಗಿದೆ. ಕಾರಿನಲ್ಲಿ ತೆರಳುತ್ತಿದ್ದ ವೇಳೆ ಕೃಷ್ಣೇಗೌಡನನ್ನು ಅಡ್ಡಗಟ್ಟಿದ್ದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ

ಉಡುಪಿ: ದೇಶ ಉಳಿದಲ್ಲಿ ಮಾತ್ರ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಭಾರತ ದೇಶದಲ್ಲಿ ಏಕರೂಪ ನಾಗರಿಕ ಸಂಹಿತೆ ಅನಿವಾರ್ಯ ಎಂದು ಅದಮಾರು ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಪ್ರತಿಪಾದಿಸಿದ್ದಾರೆ. ಅದಮಾರು ಮಠ ಆಶ್ರಯದ ಶ್ರೀಕೃಷ್ಣ ಸೇವಾ ಬಳಗ ಆಶ್ರಯದಲ್ಲಿ ಈ ತಿಂಗಳ 10ರಂದು ವಿಶ್ವಾರ್ಪಣಂ ವಿಚಾರ ಮಂಥನ ಕಾರ್ಯಕ್ರಮದಲ್ಲಿ ಪ್ರಜ್ಞಾ

ಕೊಚ್ಚಿ: ಮಲಯಾಳಂ, ಹಿಂದಿ, ತಮಿಳು, ತೆಲುಗು ಭಾಷೆಯಲ್ಲಿ ಸಾಕಷ್ಟು ಯಶಸ್ವಿ ಸಿನಿಮಾಗಳನ್ನು ನಿರ್ದೇಶನ ಮಾಡಿದ್ದ ಡೈರೆಕ್ಟರ್ ಸಿದ್ಧಿಕಿ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಗಾಡ್​ಫಾದರ್​’, ‘ಕಾಬೂಲಿವಾಲಾ’ ಸೇರಿದಂತೆ ಅನೇಕ ಸೂಪರ್ ಹಿಟ್​  ಸಿನಿಮಾ ನಿರ್ದೇಶನ ಮಾಡಿದ ಸಿದ್ಧಿಕಿ ಅವರಿಗೆ ಸೋಮವಾರ ಹೃದಯಾಘಾತ ಆಗಿತ್ತು, ನಿನ್ನೆ ರಾತ್ರಿ 9.10ಕ್ಕೆ ಮೃತಪಟ್ಟಿದ್ದಾರೆ. ಅವರಿಗೆ ಪತ್ನಿ ಮತ್ತು ಮೂವರು

ನವದೆಹಲಿ: 'ಕಳೆದ ಬಾರಿ ನಾನು ಲೋಕಸಭೆ ಅಧಿವೇಶನದಲ್ಲಿ ಮಾತನಾಡಿದ್ದಾಗ ನನ್ನ ಮಾತುಗಳನ್ನು ಅದಾನಿ ಮೇಲೆ ಕೇಂದ್ರೀಕರಿಸಿದ್ದೆ. ಇದರಿಂದ ನಿಮ್ಮ ಹಿರಿಯ ನಾಯಕನಿಗೆ ನೋವಾಗಿರಬಹುದು. ಆ ನೋವು ನಿಮ್ಮ ಮೇಲೆ ಕೂಡ ಪರಿಣಾಮ ಬೀರಿರಬಹುದು ಎಂದು ನಾನು ಭಾವಿಸುತ್ತೇನೆ. ಅದಕ್ಕೆ ನಿಮ್ಮ ಬಳಿ ಇಂದು ಕ್ಷಮೆ ಕೋರುತ್ತೇನೆ. ಆದರೆ ಅಂದು ನಾನು

ಬೆಂಗಳೂರು: ಸ್ಯಾಂಡಲ್​ವುಡ್​ ನಟ ವಿಜಯರಾಘವೇಂದ್ರ (Vijay Raghavendea) ಪತ್ನಿ ಸ್ಪಂದನಾ ವಿಜಯರಾಘವೇಂದ್ರ (Spandana Vijay Raghavendra ) ಅವರ ಮೃತದೇಹದ ಅಂತಿಮ ದರ್ಶನ ಅವರ ತಂದೆ ನಿವೃತ್ತ ಪೊಲೀಸ್ ಅಧಿಕಾರಿ ಬಿ ಕೆ ಶಿವರಾಂ ಅವರ ಬೆಂಗಳೂರಿನ ಮಲ್ಲೇಶ್ವರದ ಮನೆಯಲ್ಲಿ ಸಾಗುತ್ತಿದೆ. ಕರ್ನಾಟಕ ಸರ್ಕಾರದ ಸಚಿವರಾದ ಪ್ರಿಯಾಂಕ್ ಖರ್ಗೆ, ಸ್ಪೀಕರ್ ಯು