Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು:ನ, 6. ಜನರ ರಕ್ಷಣೆ ಮಾಡುವ ಪೊಲೀಸ್ ಪೇದೆಯೇ ರಾತ್ರಿ ರೈಲಿನಲ್ಲಿ ದರೋಡೆ ಕೋರನಾಗಿ ಬರುವ ವಿಚಾರವಂತೂ ಬಹಳ ಆಶ್ಚರ್ಯವನ್ನು ಹುಟ್ಟಿಸಿದ್ದು. ಸದ್ಯ ರೈಲುಗಳಲ್ಲಿ ಕಳ್ಳತನ ಮಾಡುತ್ತಿದ್ದ ಪೊಲೀಸ್ ಪೇದೆಯನ್ನು ಬಂಧಿಸಲಾಗಿದೆ. ಪೊಲೀಸಪ್ಪನ ಹೆಸರು ಸಿದ್ದರಾಮರೆಡ್ಡಿ ಎನ್ನಲಾಗಿದೆ. ಚಿಕ್ಕಬಳ್ಳಾಪುರ ರೈಲ್ವೆ ಹೊರ ಠಾಣೆ ಮುಖ್ಯಪೇದೆಯಾಗಿ ಕೆಲಸ ಮಾಡುತ್ತಿದ್ದ. ಈತ ಮಧ್ಯರಾತ್ರಿ

ಬೆಂಗಳೂರು: ರಾಜ್ಯದಲ್ಲಿ ನೀರಾವರಿ ಪಂಪ್‍ಸೆಟ್‍ಗಳಿಗೆ 7 ಗಂಟೆಗಳ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು  ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆಯ ನಂತರ ಈ ವಿಷಯ ತಿಳಿಸಿದರು. ರಾಜ್ಯದಲ್ಲಿ ವಿದ್ಯತ್ ಕೊರತೆಯಿದೆ ಎಂದು ನೀರಾವರಿ ಪಂಪ್‍ಸೆಟ್‍ಗಳಿಗೆ  ಏಳು ಗಂಟೆಗಳ ಕಾಲ ನೀರಾವರಿ ಪಂಪ್‍ಸೆಟ್‍ಗಳಿಗೆ ವಿದ್ಯುತ್ ನೀಡಲು ಮೊದಲೇ ಘೋಷಣೆ

ನವದೆಹಲಿ: ಅಂತಾರಾಷ್ಟ್ರೀಯ ಕ್ರಿಕೆಟ್ ಇತಿಹಾಸದಲ್ಲೇ ಮೊದಲ ಬಾರಿಗೆ ಬ್ಯಾಟರ್ ನಿಗದಿತ ಸಮಯದೊಳಗೆ ಮೈದಾನಕ್ಕೆ ಬರಲಿಲ್ಲ ಎಂದು ಅಂಪೈರ್ ಟೈಮ್ ಔಟ್ ಎಂದು ಘೋಷಿಸಿದ್ದಾರೆ. ಶ್ರೀಲಂಕಾ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದ ವೇಳೆ ಶ್ರೀಲಂಕಾದ ಅನುಭವಿ ಆಟಗಾರ ಏಂಜೆಲೊ ಮ್ಯಾಥ್ಯೂಸ್ ಅವರನ್ನು ಟೈಮ್ ಔಟ್ ಎಂದು ಘೋಷಿಸಲಾಯಿತು. ವಾಸ್ತವವಾಗಿ, ಮ್ಯಾಥ್ಯೂಸ್ ತಪ್ಪಾದ ಹೆಲ್ಮೆಟ್‌ನೊಂದಿಗೆ

ಚಿಕ್ಕಬಳ್ಳಾಪುರ: ಎರಡು ಬೈಕ್ ಗಳು ಡಿಕ್ಕಿಯಾಗಿ ಲಾರಿಯಡಿ ಸಿಲುಕಿದ ಪರಿಣಾಮ ಓರ್ವ ಸವಾರ ಮೃತಪಟ್ಟ ಘಟನೆ ಚಿಕ್ಕಬಳ್ಳಾಪುರ ತಾಲ್ಲೂಕಿನ ರಾಷ್ಟ್ರೀಯ ಹೆದ್ದಾರಿ 44 ರ ಹಾರೋಬಂಡೆ ಬಳಿ ಸೋಮವಾರ ನಡೆದಿದೆ. ಅಪಘಾತದ ಪರಿಣಾಮ ಸಿಮೆಂಟ್ ತುಂಬಿದ್ದ ಲಾರಿಗೆ ಬೆಂಕಿ ಹತ್ತಿದೆ. ಮೃತರನ್ನು ಶಿಡ್ಲಘಟ್ಟ ತಾಲೂಕಿನ ಮಿತ್ತನಹಳ್ಳಿ ಗ್ರಾಮದ ನಾಗರಾಜು (40)

ಉಡುಪಿ:ಪುತ್ತಿಗೆ ಶ್ರೀ ಶ್ರೀ ಸುಗುಣೇಂದ್ರ ತೀರ್ಥರ ಚತುರ್ಥ ಪರ್ಯಾಯ ಮಹೋತ್ಸವದ ಅಂಗವಾಗಿ ನಡೆಯುತ್ತಿರುವ ಪರ್ಯಾಯ ತೀರ್ಥ ಕ್ಷೇತ್ರಯಾತ್ರೆಯು ಕೇರಳದ ತಿರುವನಂತಪುರ ಪ್ರವೇಶಿಸಿದೆ. ಇಲ್ಲಿನ ಮಾಧ್ವ ತುಳು ಬ್ರಾಹ್ಮಣ ಸಮಾಜವು ಶ್ರೀ ಶ್ರೀ ಸುಶ್ರೀಂದ್ರ ತೀರ್ಥ ಶ್ರಿ ಪಾದರನ್ನು ಗೌರವ ಪೂರ್ವಕವಾಗಿ ಸ್ವಾಗತಿಸಿ ಅಭಿನಂದಿಸಿದರು. ಆಂಜನೇಯ ದೇವಸ್ಥಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ

ಉಡುಪಿ: ಶ್ರೀ ಪೇಜಾವರಮಠದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರ ಪೂರ್ವಾಶ್ರಮದ ತೀರ್ಥರೂಪರೂ , ಹಿರಿಯ ಸಂಸ್ಕೃತ ಮತ್ತು ತುಳು ಭಾಷಾ ವಿದ್ವಾಂಸ ಅಂಗಡಿಮಾರು ಕೃಷ್ಣ ಭಟ್ಟರು ಭಾನುವಾರ ರಾತ್ರಿ ವಯೋಸಹಜ ಅಸ್ವಾಸ್ಥ್ಯದಿಂದ ನಿಧನರಾಗಿದ್ದಾರೆ . (105 ವರ್ಷ) ತುಳು ಭಾಷೆಯ ಸೌರ ಪಂಚಾಂಗವನ್ನು ಅತ್ಯಂತ ಶ್ರದ್ಧೆಯಿಂದ ಅನೇಕ ವರ್ಷಗಳಿಂದ ರಚಿಸಿ ಪ್ರಕಟಿಸುತ್ತಿದ್ದರು

ಬೆಂಗಳೂರು: ಸಾಕಷ್ಟು ಸುದ್ದಿಗೆ ಗ್ರಾಸವಾಗಿದ್ದ ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣಕ್ಕೆ ಸಂಬಂಧಿಸಿಂತೆ ಬೆಂಗಳೂರು ಪೊಲೀಸರು ಓರ್ವ ಶಂಕಿತ ವ್ಯಕ್ತಿಯನ್ನು ವಶಕ್ಕೆ ಪಡೆದಿದ್ದು, ಆತ ಪ್ರತಿಮಾ ಅವರ ಮಾಜಿ ಕಾರು ಚಾಲಕ ಎಂದು ಹೇಳಲಾಗಿದೆ. ಹೌದು.. ಗಣಿ ಮತ್ತು ಭೂ ವಿಜ್ಞಾನ ಅಧಿಕಾರಿ ಪ್ರತಿಮಾ ಕೊಲೆ ಪ್ರಕರಣ

ಉಡುಪಿ:ಮು೦ಬರುವ 2024ರಿ೦ದ 2026ರವರೆಗೆ ಶ್ರೀಕೃಷ್ಣಮುಖ್ಯಪ್ರಾಣ ದೇವರಿಗೆ ಶ್ರೀ ಪುತ್ತಿಗೆ ಮಠದಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರು ತಮ್ಮ ಶಿಷ್ಯರಾದ ಶ್ರೀಸುಶ್ರೀ೦ದ್ರ ತೀರ್ಥಶ್ರೀಪಾದರೊ೦ದಿಗೆ ತಮ್ಮ ಚತುರ್ಥ ಬಾರಿಗೆ ಸರ್ವಜ್ಞಪೀಠವನ್ನೇರಿ ಶ್ರೀಕೃಷ್ಣಪೂಜಾದೀಕ್ಷೆಯನ್ನು ಕೈಗೊಳ್ಳಲಿದ್ದಾರೆ.ಈ ಪರ್ಯಾಯದ ಎರಡು ವರುಷಗಳ ಕಾಲ ನಿರ೦ತರ ಪೂಜೆಯೊ೦ದಿಗೆ ಶ್ರೀಕೃಷ್ಣಭಕ್ತ ಜನರಿಗೆ ಅನ್ನದಾನ ಸೇವೆಯು ಬಹಳ ಮಹತ್ವವನ್ನು ಹೊ೦ದಿದೆ.ಇದಕ್ಕಾಗಿ ಅಕ್ಕಿ, ಬೇಳೆ, ಬೆಲ್ಲ

ನವದೆಹಲಿ: ವಿಶ್ವಕಪ್ ಫೈನಲ್ ದಿನ ಏರ್ ಇಂಡಿಯಾ ವಿಮಾನ ಹಾರಾಡುವಂತಿಲ್ಲ.. ಒಂದು ವೇಳೆ ಅದರಲ್ಲಿ ಪ್ರಯಾಣಿಸಿದರೆ ಅವರ ಜೀವಕ್ಕೆ ಅಪಾಯ ಎದುರಾಗಬಹುದು ಎಂದು ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ ಭಯೋತ್ಪಾದಕ ಗುರುಪತ್ವಂತ್ ಸಿಂಗ್ ಪನ್ನುನ್ ಎಚ್ಚರಿಕೆ ನೀಡಿದ್ದಾನೆ. ನಿಷೇಧಿತ ಸಿಖ್ಸ್ ಫಾರ್ ಜಸ್ಟಿಸ್ (SFJ) ಸಂಸ್ಥಾಪಕ, ನಿಯೋಜಿತ