Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಭಾರತ- ಅಫ್ಘಾನಿಸ್ತಾನ ನಡುವಿನ 3ನೇ ಟಿ20 ಪಂದ್ಯವನ್ನು ಭಾರತ ಗೆದ್ದಿದೆ.ಈ ಮೂಲಕ ಭಾರತ 3 ಪಂದ್ಯಗಳ ಸರಣಿಯಲ್ಲಿ ಎಲ್ಲಾ ಪಂದ್ಯಗಳನ್ನು ಗೆಲ್ಲುವ ಮೂಲಕ ಸರಣಿ ಕೈವಶ ಮಾಡಿಕೊಂಡಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಭಾರತ ತಂಡ ನಿಗದಿತ 20 ಓವರ್ ಗಳಲ್ಲಿ 4

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು 2024ನೇ ಸಾಲಿನ ಎಸ್ಎಸ್ಎಲ್ ಸಿ ಮತ್ತು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯ ಅಂತಿಮ ವೇಳಾಪಟ್ಟಿಯನ್ನು ಬುಧವಾರ ಪ್ರಕಟಿಸಿದೆ. ಇಂದು ಪ್ರಕಟವಾದ ಅಂತಿಮ ವೇಳಾಪಟ್ಟಿ ಪ್ರಕಟ ಪ್ರಕಾರ, ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ ಎಸ್ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿದ್ದು, ಮಾರ್ಚ್ 1ರಿಂದ ಮಾರ್ಚ್

ಉಡುಪಿ: ಉಡುಪಿಯಲ್ಲಿ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥ ಪರ್ಯಾಯದ ಅ೦ಗವಾಗಿ ಪೇಜಾವರ ಮಠದ ಅ೦ದಿನ ಹಿರಿಯ ಯತಿಗಳಾದ ಶ್ರೀವಿಶ್ವೇಶ ತೀರ್ಥಶ್ರೀಪಾದರಿ೦ದ ಉಡುಪಿಯ ರಥಬೀದಿಯಲ್ಲಿ ಸ್ಥಾಪಿಸಲ್ಪಟ್ಟ "ಶ್ರೀಕೃಷ್ಣ ಉಚಿತ ಚಿಕಿತ್ಸಾಲಯ"ದಲ್ಲಿ ತಮ್ಮ ಉಚಿತ ಸೇವೆಯನ್ನು ನಿರ೦ತರವಾಗಿ ಜನರಿಗೆ ನೀಡುತ್ತಿರುವ ವೈದ್ಯರ ವೃ೦ದವು ಜನವರಿ17ರ ಮು೦ಜಾನೆಯಿ೦ದ ಜನವರಿ18ರ ಮು೦ಜಾನೆ 8ರವರೆಗೆ ಪರ್ಯಾಯ

ಉಡುಪಿ:ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥರ ಚತುರ್ಥ ಪರ್ಯಾಯ-ಪಾಕಶಾಲೆಯಲ್ಲಿ ಬುಧವಾರ ಇ೦ದು ಪರ್ಯಾಯ ಮಹೋತ್ಸವವನ್ನು ವೀಕ್ಷಿಸಲು ಬರುವ ಸಕಲ ಭಕ್ತರಿಗೆ ಅನ್ನಪ್ರಸಾದವನ್ನು ನೀಡುವ ಸಲುವಾಗಿ ಬಿರುಸಿನ ಅನ್ನಪ್ರಸಾದ ತಯಾರಿಯಲ್ಲಿ ಪಾಕತಜ್ಞರು.  

ಉಡುಪಿ: ಉಡುಪಿಯಲ್ಲಿ ಪುತ್ತಿಗೆ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರ ಚತುರ್ಥ ಪರ್ಯಾಯದ ಸ೦ಭ್ರಮ.ನಗರದ ಎಲ್ಲೆಡೆಯಲ್ಲಿ ಎಲ್ಲಾ ಪ್ರಮುಖ ರಸ್ತೆಯಲ್ಲಿ ಸ್ವಾಗತಕೋರುವ ಕಾಮನುಗಳು,ಕೇಸರಿಧ್ವಜ,ಪತಾಕೆಗಳು,ವಿದ್ಯುತ್ ದೀಪಾಲ೦ಕಾರವು ಭಕ್ತರ ಹಾಗೂ ಪರ್ಯಾಯಮಹೋತ್ಸವಕ್ಕೆ ಆಗಮಿಸಿದ ವಿದೇಶಯರನ್ನು ತನ್ನತ್ತ ಸೆಳೆಯುತ್ತಿದೆ. ರಥಬೀದಿಯ ಪೇಜಾವರಮಠದ ಮು೦ಭಾಗದಲ್ಲಿ ಹಾಕಲ್ಪಟ್ಟ ಆನ೦ದ ತೀರ್ಥಮ೦ಟಪದಲ್ಲಿ ಬುಧವಾರ ಬೆಳಿಗ್ಗೆಯಿ೦ದಲೇ ಭಜನೆ,ಭಕ್ತಿಸ೦ಗೀತ ಕಾರ್ಯಕ್ರಮ ನಿರ೦ತವಾಗಿ ನಡೆಯಿತಲ್ಲದೇ ಸ೦ವಾದ ಕಾರ್ಯಕ್ರಮ,

ಉಡುಪಿ: ಐತಿಹಾಸಿಕ ಶ್ರೀಕೃಷ್ಣ ಮಠದ ಪರ್ಯಾಯ ಮಹೋತ್ಸವಕ್ಕೆ ಸರ್ಕಾರ ಪೂರ್ಣ ಸಹಕಾರ ನೀಡುತ್ತಿದ್ದು, ನಗರೋತ್ಥಾನ ಅಭಿವೃದ್ಧಿಗಾಗಿ ಈಗಾಗಲೇ 30 ಕೋಟಿ ರೂಪಾಯಿ ಬಿಡುಗಡೆ ಮಾಡಿದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಹೇಳಿದ್ದಾರೆ. ಉಡುಪಿಯಲ್ಲಿ ಬುಧವಾರ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು. ಶ್ರೀಮಠದ

ದಾವಣಗೆರೆ: ಭತ್ತದ ಹುಲ್ಲು ತುಂಬಿಕೊಂಡು ಹೋಗುತ್ತಿದ್ದ ಟ್ರ್ಯಾಕ್ಟರ್‌ಗೆ ಓಮಿನಿ ಕಾರು ಡಿಕ್ಕಿ ಹೊಡೆದ ಪರಿಣಾಮ ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿರುವ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಗುಳ್ಳೇನಹಳ್ಳಿ ಬಳಿಯ ಬೀರೂರು-ಸಮ್ಮಸ್ ರಸ್ತೆಯ ರಾಜ್ಯ ಹೆದ್ದಾರಿಯಲ್ಲಿ ನಡೆದಿದೆ. ಅಪಘಾತದಲ್ಲಿ ಮೃತಪಟ್ಟವರು ರುದ್ರೇಶಪ್ಪ (64), ಮಲ್ಲಿಕಾರ್ಜುನ್ (62)

ನವದೆಹಲಿ: ಜನರು ನ್ಯಾಯ ಪಡೆಯಲು ವರ್ಷಗಟ್ಟಲೆ ಕಾಯಬೇಕಾಗಿಲ್ಲ. ಮೂರು ವರ್ಷಗಳಲ್ಲಿ ಹೊಸ ಕಾನೂನುಗಳ ಅಡಿಯಲ್ಲಿ ಸಂತ್ರಸ್ತರಿಗೆ ನ್ಯಾಯವನ್ನು ನೀಡಲಾಗುವುದು. ‘ತಾರಿಖ್ ಪೆ ತಾರಿಖ್’ ಯುಗವು ಈಗ ಪ್ರಪಾತಕ್ಕೆ ಹೋಗಿದ್ದು, ನ್ಯಾಯಾಲಯದ ವಿಚಾರಣೆಯ ಮುಂದೂಡಿಕೆ ಸಂಸ್ಕೃತಿ ಇನ್ನು ಮುಂದೆ ಇರುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ದಿ ನ್ಯೂ

ಉಡುಪಿ:ಉಡುಪಿಯಲ್ಲಿ ನೆರವೇರಲಿರುವ ವಿಶ್ವ ಗೀತಾ ಪರ್ಯಾಯದಲ್ಲಿ ಪಾಲ್ಗೊಳ್ಳಲು ಶ್ರೀ ಪುತ್ತಿಗೆ ಮಠದ ಶ್ರೀ ಸುಗುಣೇಂದ್ರತೀರ್ಥರ ವಿಶೇಷ ಆಹ್ವಾನಿತ ಅತಿಥಿಯಾಗಿ ಜಪಾನ್ ದೇಶದಿಂದ ರೇವ್ ಕೋಶೋ ನಿವಾನೋ ಮತ್ತು ಅವರ ಜೊತೆಯಲ್ಲಿ ಆರು ಮಂದಿಯ ನಿಯೋಗವನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಈ ದಿನ ಸ್ವಾಗತಿಸಲಾಯಿತು. ವಿಶ್ವ ಗೀತಾ ಪರ್ಯಾಯದ ಸ್ವಾಗತ