Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ಮಂಗಳೂರು:ಮಾ.5: ನಗರದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರನ್ನು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ. ನಾಗಲಕ್ಷ್ಮೀ ಚೌಧರಿ ಮಂಗಳವಾರ ಭೇಟಿ ನೀಡಿ ವಿದ್ಯಾರ್ಥಿನಿಯರಿಗೆ ಧೈರ್ಯ ತುಂಬಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, "ಆ್ಯಸಿಡ್ ದಾಳಿ ಸಂತ್ರಸ್ತ ವಿದ್ಯಾರ್ಥಿನಿಯರಿಗೆ ತಕ್ಷಣ ತಲಾ 4

ಬೆಂಗಳೂರು: ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ (ಕೆಐಎ) ಇಬ್ಬರು ಪ್ರಯಾಣಿಕರಿಂದ 2.63 ಕೋಟಿ ರೂಪಾಯಿ ಮೌಲ್ಯದ 4.249 ಗ್ರಾಂ ಚಿನ್ನವನ್ನು ಬೆಂಗಳೂರಿನ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ. ಫೆಬ್ರವರಿಯಲ್ಲಿ ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಡಿಆರ್‌ಐ ವಶಪಡಿಸಿಕೊಂಡ ನಾಲ್ಕನೇ ಪ್ರಕರಣ ಇದಾಗಿದೆ. ಇಲ್ಲಿಯವರೆಗೆ, ಕೇಂದ್ರ ಸಂಸ್ಥೆ ಎಲ್ಲಾ ನಾಲ್ಕು ಕಾರ್ಯಾಚರಣೆಗಳಲ್ಲಿ

ಬೆಂಗಳೂರು: ನಗರದಲ್ಲಿ ಖಾಸಗಿ ನೀರಿನ ಟ್ಯಾಂಕರ್‌ಗಳಿಗೆ ಸರ್ಕಾರದಿಂದ ದರ ನಿಗದಿಪಡಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿಕೆ.ಶಿವಕುಮಾರ್ ಅವರು ಸೋಮವಾರ ಹೇಳಿದರು. ರಾಜಧಾನಿ ಬೆಂಗಳೂರಿನ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ಸಂಬಂಧಿಸಿದಂತೆ ಸೋಮವಾರ ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದ ಅವರು, ನೀರಿನ ಟ್ಯಾಂಕರ್‌ಗಳಿಗೆ ದುಬಾರಿ ಬೆಲೆಯನ್ನು ವಿಧಿಸುತ್ತಿರುವ

ಬೆಂಗಳೂರು: ರಾಜ್ಯಸಭೆ ಚುನಾವಣೆ ಮುಗಿದು ಡಾ ನಾಸಿರ್ ಹುಸೇನ್ ಅಭಿಮಾನಿಗಳು ಸಂಭ್ರಮಾಚರಣೆ ಮಾಡುವ ವೇಳೆ ವಿಧಾನಸೌಧ ಆವರಣದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಘೋಷಣೆ ಕೂಗಿದ್ದು ಎಫ್ಎಸ್ ಎಲ್ ವರದಿಯಲ್ಲಿ ದೃಢಪಟ್ಟಿದ್ದು, ಪ್ರಕರಣ ಸಂಬಂಧ ಮೂವರನ್ನ ಬಂಧಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದರು. ಇಂದು ಬೆಂಗಳೂರಿನಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು,

ಉಡುಪಿ ನಗರವು 1937ರಲ್ಲಿ ಪುರಸಭೆಯಾಗಿತು. ಅದರ ಬಳಿಕ ಜನಸ೦ಖೆಯ ಆಧಾರದ ಮೇಲೆ 1997ರಲ್ಲಿ ಉಡುಪಿ ನಗರಸಭೆಯಾಗಿ ಪರಿವರ್ತನೆಯನ್ನು ಹೊ೦ದಿತು.ಇದೀಗ ಉಡುಪಿ ನಗರಸಭೆಯು ೩೫ವಾರ್ಡುಗಳನ್ನು ಹೊ೦ದಿದೆ. ಮೊದಲು ಕಸವನ್ನು ಕಸದತೊಟ್ಟಿಗಳಿಗೆ ಹಾಕುವ ಪದ್ದತಿಯಿತ್ತು. ಇದರಿ೦ದಾಗಿ ಪರಿಸರದಲ್ಲಿ ಕಸದ ರಾಶಿಗಳಿ೦ದ ಜನರ ಸ೦ಚಾರಕ್ಕೆ ತೊ೦ದರೆಯಾಗುತ್ತಿತ್ತು ಮಾತ್ರವನ್ನು ಸೊಳ್ಳೆಗಳ ಕಾಟವು ಹೆಚ್ಚಿ ಡೆ೦ಗ್ಯೂ,ಮಲೇರಿಯ

ಬೆಂಗಳೂರು, (ಮಾರ್ಚ್​ 01):  ನಗರದ ಇಂದಿರಾನಗರದ ಪ್ರಸಿದ್ಧ ಹೊಟೆಲ್‌ ರಾಮೇಶ್ವರಂ ಕೆಫೆಯಲ್ಲಿ(rameshwaram cafe)  ನಿಗೂಢ ವಸ್ತು ಸ್ಫೋಟವಾಗಿದೆ(mysterious explosion). ಘಟನೆಯಲ್ಲಿ ಹಲವರಿಗೆ ಗಾಯಗಳಾಗಿವೆ. ಸ್ಫೋಟದ ತೀವ್ರತೆಗೆ ರಾಮೇಶ್ವರಂ ಕೆಫೆ ಹಾನಿಯಾಗಿದ್ದು, ಐವರು ಗಂಭೀರ ಗಾಯಗೊಂಡಿದ್ದಾರೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ಕೂಡಲೇ ಖಾಸಸಿ ಆಸ್ಪತ್ರೆಗೆ ಸಾಗಿಸಲಾಗಿದೆ. ಸ್ಪೋಟವಾಗುತ್ತಿದ್ದಂತೆಯೇ ಜನರು ಭಯಭೀತರಾಗಿ

ಕಲಬುರಗಿ: ಹಿರಿಯ ಬಿಜೆಪಿ ಮುಖಂಡ ಮಹಾಂತಪ್ಪಾ ಆಲೂರೆ ಅವರ ಬರ್ಬರ ಹತ್ಯೆಯ ಬೆನ್ನಲ್ಲೇ ಇದೀಗ ಮತ್ತೊಂದು ಜಿಲ್ಲೆಯಲ್ಲಿ ಮತ್ತೊಂದು ಕೊಲೆ ನಡೆದಿದೆ. ಸಂಸದ ಡಾ.ಉಮೇಶ್ ಜಾಧವ್ ಬಲಗೈ ಬಂಟನನ್ನು ಬರ್ಬರವಾಗಿ ಹತ್ಯೆ ಮಾಡಲಾಗಿದೆ ಗಿರೀಶ್ ಬಾಬು ಚಕ್ರ ಕೊಲೆಯಾದ ಬಿಜೆಪಿ ಮುಖಂಡ. ಕಲಬುರಗಿ ಜಿಲ್ಲೆ ಅಫಜಲಪುರ ತಾಲೂಕಿನ ಸಾಗನೂರ ಗ್ರಾಮದ ಜಮೀನಿನಲ್ಲಿ

ಮಂಗಳೂರು: ಕರಾವಳಿ ಭಾಗದ ಕನ್ನಡದ ಹಿರಿಯ ಪತ್ರಕರ್ತ ಮನೋಹರ ಪ್ರಸಾದ್ (64ವ) ಮಂಗಳೂರಿನಲ್ಲಿ ಶುಕ್ರವಾರ ನಸುಕಿನ ಜಾವ ನಿಧನ ಹೊಂದಿದ್ದಾರೆ. ಪತ್ರಕರ್ತ, ರಂಗಭೂಮಿ ಹಾಗೂ ಚಲನಚಿತ್ರ ನಟ, ಕಾರ್ಯಕ್ರಮ ನಿರೂಪಕರಾಗಿ ಹೆಸರು ಮಾಡಿದ್ದ ಮನೋಹರ ಪ್ರಸಾದ್ ಸ್ವತಃ ಉತ್ತಮ ಕತೆಗಾರ ಹಾಗೂ ಕವಿ ಕೂಡ ಆಗಿದ್ದರು. 'ಉದಯವಾಣಿ' ಪತ್ರಿಕೆಯ ಮಂಗಳೂರು ಬ್ಯೂರೋದ