Log In
BREAKING NEWS >
ಕರಾವಳಿಯಲ್ಲಿ ಹೆಚ್ಚಿದ ಬಿಸಿಲಿನ ತಾಪಮಾನ-ಸಾವು ಸ೦ಭವಿಸುವ ಸಾಧ್ಯತೆ-ಎಚ್ಚರ ಬಿಸಿಲಿನಲ್ಲಿ ಹೊರಗೆ ಬರಲೇ ಬೇಡಿ....

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ದೆಹಲಿಯ ಎಲ್ಲಾ ಕ್ಷೇತ್ರಗಳಲ್ಲಿಯೂ ಸತತ 3 ನೇ ಬಾರಿಗೆ ಜಯಗಳಿಸುವತ್ತ ಬಿಜೆಪಿ ಗಮನ ಹರಿಸಿದೆ. ಇತ್ತ ಕಾಂಗ್ರೆಸ್ ಜೊತೆಗೆ ಚುನಾವಣೆ ಎದುರಿಸುತ್ತಿರುವ ಆಮ್ ಆದ್ಮಿ ಪಕ್ಷ ಈ ಬಾರಿ ಅರವಿಂದ್ ಬಂಧನಕ್ಕೊಳಗಾಗಿರುವ ಕೇಜ್ರಿವಾಲ್ ಪರ ಅನುಕಂಪದ ಅಲೆಯನ್ನೇ ಮತಗಳನ್ನಾಗಿ ಪರಿವರ್ತಿಸಲು ಯತ್ನಿಸುತ್ತಿದೆ. ಆಮ್ ಆದ್ಮಿ ಪಕ್ಷ- ಕಾಂಗ್ರೆಸ್

ಕರಾವಳಿಯಲ್ಲಿ ದಿನದಿ೦ದ ತಾಪಮಾನ ಏರುತ್ತಿದ್ದು , ಹಲವೆಡೆಯಲ್ಲಿ ಕುಡಿಯುವ ನೀರಿಗೂ ಪರದಾಡುವ ಪರಿಸ್ಥಿತಿ ಉದ್ಬವವಾಗಿದೆ. ಜನರು ಬಿಸಿಲಿನ ಬಿಸಿಯಿ೦ದಾಗಿ ಮನೆಯಿ೦ದ ಹೊರಗೆ ಬರಲು ತಡಪಡಿಸುತ್ತಿದ್ದಾರೆ. ಪೇಟೆಗೆ ಬ೦ದರೆ ಬಾಟಲಿಯಲ್ಲಿ ಕುಡಿಯಲು ನೀರನ್ನು ತೆಗೆದುಕೊ೦ಡೆ ಬರುವ೦ತಾಹ ಪರಿಸ್ಥಿತಿ ಸಿರ್ಮಾಣವಾಗಿದೆ. ಈ ಹಿ೦ದಿಗಿ೦ತಲೂ ಈ ಬಾರಿ ಬಿಸಿಲಿನ ಬಿಸಿಯು ಭಾರೀ ಹೆಚ್ಚಾಗಿದೆ.ಕಾರಣ ಎಲ್ಲಾ ಕಡೆಯಲ್ಲಿಯೂ

ನವದೆಹಲಿ: 2024ರ ಸಾರ್ವತ್ರಿಕ ಚುನಾವಣೆ ಸಂಬಂಧ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ದೇಶದಲ್ಲಿ 75 ವರ್ಷಗಳ ಲೋಕಸಭಾ ಚುನಾವಣೆಯ ಇತಿಹಾಸದಲ್ಲಿ ದಾಖಲಾದ ಅತಿ ಹೆಚ್ಚು ದಾಖಲೆರಹಿತ ನಗದು ಮತ್ತು ವಸ್ತುಗಳನ್ನು ಈ ಬಾರಿ ವಶಪಡಿಸಿಕೊಳ್ಳಲಾಗಿದೆ ಎಂದು ಚುನಾವಣಾ ಆಯೋಗ ತಿಳಿಸಿದೆ. 18ನೇ ಲೋಕಸಭೆ ಚುನಾವಣೆಯ ಮೊದಲ ಹಂತದ ಮತದಾನ ಇದೇ ಶುಕ್ರವಾರ

ಬೆಂಗಳೂರು, ಏಪ್ರಿಲ್​ 15: ಮಹಿಳೆಯರ ಘನತೆ ಮತ್ತು ಚಾರಿತ್ರ್ಯಕ್ಕೆ ಧಕ್ಕೆ ತಂದ ಆರೋಪದಡಿ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ಮಾಜಿ ಮುಖ್ಯಮಂತ್ರಿ ಹೆಚ್​ಡಿ ಕುಮಾರಸ್ವಾಮಿ ಮತ್ತು ಬೆಳಗಾವಿ ಲೋಕಸಭಾ ಕ್ಷೇತ್ರದ ಬಿಜೆಪಿ ಉಸ್ತುವಾರಿ ಸಂಜಯ್​ ಪಾಟೀಲ್ ​ ಅವರಿಗೆ ಮಹಿಳಾ ಆಯೋಗ  ನೋಟಿಸ್​ ನೀಡಿದೆ. ಇಬ್ಬರೂ ನಾಯಕರು ಖುದ್ದು

ಮದ್ಯನೀತಿ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal) ಅವರ ನ್ಯಾಯಾಂಗ ಬಂಧನವನ್ನು ದೆಹಲಿ ನ್ಯಾಯಾಲಯ ಏಪ್ರಿಲ್​ 23ರವರೆಗೆ ವಿಸ್ತರಿಸಿದೆ. ಸೋಮವಾರ ಅರವಿಂದ್ ಕೇಜ್ರಿವಾಲ್ ಒಂದರ ಹಿಂದೆ ಒಂದು ಆಘಾತವನ್ನು ಎದುರಿಸಿದರು. ಮೊದಲು ಸುಪ್ರೀಂಕೋರ್ಟ್​ ಕೇಜ್ರಿವಾಲ್ ಅರ್ಜಿಯನ್ನು ತಕ್ಷಣವೇ ಆಲಿಸಲು ನಿರಾಕರಿಸಿತು ಪ್ರಕರಣವನ್ನು ಏಪ್ರಿಲ್ 29ಕ್ಕೆ ಮುಂದೂಡಿತು.

ರಾಜಸ್ಥಾನದ ಚುರು ಜಿಲ್ಲೆಯ ಚುರು-ಸಲಸರ್ ರಾಜ್ಯ ಹೆದ್ದಾರಿಯಲ್ಲಿ ಭಾನುವಾರ ಟ್ರಕ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಕಾರಿಗೆ ಬೆಂಕಿ ಹೊತ್ತಿಕೊಂಡ ಪರಿಣಾಮ 4 ಮತ್ತು 7 ವರ್ಷದ ಇಬ್ಬರು ಮಕ್ಕಳು ಸೇರಿದಂತೆ ಏಳು ಮಂದಿ ಸಜೀವ ದಹನವಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕುಟುಂಬವು ಸಲಾಸರ್ ಬಾಲಾಜಿ ದೇವಸ್ಥಾನದಲ್ಲಿ ಪ್ರಾರ್ಥನೆ

ಮೈಸೂರು: ನನ್ನ ಪೂರ್ವಜರಂತೆ ನಾನು ಕೂಡ ಜನರಿಗಾಗಿ ಶ್ರಮಸುತ್ತೇನೆಂದು ಮೈಸೂರು ಕ್ಷೇತ್ರದ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರ ಭಾನುವಾರ ಹೇಳಿದರು. ಮಹಾರಾಜ ಮೈದಾನದಲ್ಲಿ ಬಿಜೆಪಿ ಮತ್ತು ಜೆಡಿಎಸ್ ಭಾನುವಾರ ಆಯೋಜಿಸಿದ್ದ ವಿಜಯ ಸಂಕಲ್ಪ ಸಮಾವೇಶದಲ್ಲಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿಗೆ ಜನರ ಮಧ್ಯೆ ಇದ್ದು ಗೊತ್ತಿಲ್ಲ

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಎಲ್ಲಾ ಪಕ್ಷಗಳ ಅಭ್ಯರ್ಥಿಗಳು ತಮ್ಮ ತಮ್ಮ ಕ್ಷೇತ್ರಗಳಲ್ಲಿ ಭರ್ಜರಿ ಪ್ರಚಾರವನ್ನು ನಡೆಸುತ್ತಿದ್ದು, ಇದರಂತೆ ನಗರದ ಬೆಂಗಳೂರಿನ ದಕ್ಷಿಣ ಲೋಕಸಭಾ ಕ್ಷೇತ್ರದಲ್ಲಿ ಸಭೆಯಲ್ಲಿ ಗದ್ದಲವುಂಟಾದ ಪರಿಣಾಮ ಸಿಟ್ಟಿಗೆದ್ದ ಸಂಸದ ತೇಜಸ್ವಿ ಸೂರ್ಯ ಅವರು ಹೊರಗೆ ನಡೆದಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. ಲೋಕಸಭಾ ಚುನಾವಣಾ ಹಿನ್ನೆಲೆ ಏಪ್ರಿಲ್‌ 13ರಂದು

ಬೆಂಗಳೂರು: ಮನೆಯಿಂದ ಮತದಾನ (ವಿಎಫ್‌ಹೆಚ್) ಹಂತ-2ರ ಅಡಿಯಲ್ಲಿ ಶನಿವಾರದಿಂದ ಮತದಾನ ಪ್ರಾರಂಭವಾಗಿದ್ದು, ಬೆಂಗಳೂರು ಉತ್ತರ, ಬೆಂಗಳೂರು ದಕ್ಷಿಣ ಮತ್ತು ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ 85 ವರ್ಷಕ್ಕಿಂತ ಮೇಲ್ಪಟ್ಟವರು ಮತ್ತು ಅಂಗವಿಕಲರಲ್ಲಿ 4,459 ಮಂದಿ ಮನೆಯಿಂದಲೇ ಮತ ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಬೆಂಗಳೂರು ಜಿಲ್ಲಾ ಚುನಾವಣಾಧಿಕಾರಿಗಳ ಕಚೇರಿ ಮಾಹಿತಿ

ಕೊಡಗು: ಇಲ್ಲಿನ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಸೋಮವಾರ ಕಾಡಾನೆ ದಾಳಿಗೆ 50 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪೊನ್ನಂಪೇಟೆ ತಾಲ್ಲೂಕಿನ ಬೀರುಗ ಎಂಬಲ್ಲಿ ಬೆಳಗ್ಗೆ 6.30ರ ಸುಮಾರಿಗೆ ಈ ಘಟನೆ ಸಂಭವಿಸಿದೆ. 'ಮಡಿಕೇರಿ ವನ್ಯಜೀವಿ ವಿಭಾಗದ ಶ್ರೀಮಂಗಲ ವನ್ಯಜೀವಿ ಅಭಯಾರಣ್ಯ ವ್ಯಾಪ್ತಿಯಲ್ಲಿ ಆನೆ ದಾಳಿಯಿಂದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಬಗ್ಗೆ