ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಮಹಿಳಾ ಕುಸ್ತಿಪಟುಗಳಿಗೆ ಕಿರುಕುಳ ನೀಡಿರುವ ಆರೋಪ ಹೊತ್ತಿರುವ ಬ್ರಿಜ್​ ಭೂಷಣ್​ ಶರಣ್​ಸಿಂಗ್​ಗೆ ಲೋಕಸಭಾ ಚುನಾವಣೆ ಯಲ್ಲಿ ಬಿಜೆಪಿ ಟಿಕೆಟ್​ ನೀಡುತ್ತಿಲ್ಲ ಎನ್ನುವ ಮಾಹಿತಿ ಲಭ್ಯವಾಗಿದೆ. ಗೃಹ ಸಚಿವ ಅಮಿತ್​ ಶಾ ಲಕ್ನೋ ಪ್ರವಾಸದಲ್ಲಿದ್ದು ಈ ವಿಚಾರದ ಕುರಿತು ಬ್ರಿಜ್​ ಭೂಷಣ್​ ಅವರ ಬಳಿ ಚರ್ಚಿಸಲಿದ್ದು ಬ್ರಿಜ್​ ಭೂಷಣ್​ ಒಪ್ಪಿದರೆ

ಶಿವಮೊಗ್ಗ: ಮೋದಿ ಫೋಟೊ ಬಳಕೆಗೆ ನನಗೆ ಅವಕಾಶ ಸಿಕ್ಕಿದ್ದು, ದೂರು ನೀಡಿದ್ದವರಿಗೆ ಮುಖಭಂಗವಾಗಿದೆ ಎಂದು ಕೆಎಸ್ ಈಶ್ವರಪ್ಪ ಅವರು ಗುರುವಾರ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ನರೇಂದ್ರ ಮೋದಿ ಫೋಟೋ ಬಳಸಬಾರದು ಎಂದು ಬಿಜೆಪಿ ನಾಯಕರು ಚುನಾವಣಾ ಆಯೋಗಕ್ಕೆ ದೂರು ನೀಡಿದ್ದರು. ಆದರೆ, ಇದೀಗ ಮೋದಿ ಫೋಟೋ ಬಳಸಬೇಡಿ ಎಂದು