Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ನವದೆಹಲಿ: ದೇಶಾದ್ಯಂತ ಜಿಯೋ ಸರ್ವರ್ ಡೌನ್ ಆಗಿದೆ. ವಾಟ್ಸಾಪ್, ಇನ್ಸ್ಟಾಗ್ರಾಮ್, ಎಕ್ಸ್, ಸ್ನ್ಯಾಪ್ಚಾಟ್, ಯೂಟ್ಯೂಬ್ ಮತ್ತು ಗೂಗಲ್ ಸೇರಿದಂತೆ ಎಲ್ಲಾ ದೈನಂದಿನ ಬಳಕೆಯ ಅಪ್ಲಿಕೇಶನ್ ಪ್ರವೇಶಿಸಲು ಸಾಧ್ಯವಾಗದ ಕಾರಣ ದೇಶಾದ್ಯಂತ ಬಳಕೆದಾರರು ಜಿಯೋ ಸೇವೆಗಳು ಕಾರ್ಯನಿರ್ವಹಿಸುತ್ತಿಲ್ಲ ಎಂದು ದೂರುತ್ತಿದ್ದಾರೆ. ಸರ್ವರ್‌ಗಳ ಮೇಲೆ ನಿಗಾ ಇಡುವ ಡೌನ್‌ಡಿಟೆಕ್ಟರ್‌ ಸಂಸ್ಥೆ ವರದಿ ಪ್ರಕಾರ ಶೇ.54ರಷ್ಟು

ಉಡುಪಿ: ನಗರದ ಹಿರಿಯ ನ್ಯಾಯವಾದಿ ಉಡುಪಿ ನಗರಪ್ರಾಧಿಕಾರದ ಮಾಜಿ ಅಧ್ಯಕ್ಷರು, ಕಳೆದ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಕಾರ್ಯಕರ್ತರಾಗಿ ಕಾರ್ಯನಿರ್ವಹಿಸಿರುವ ಚೇರ್ಕಾಡಿ ವಿಜಯ ಹೆಗ್ಡೆಯವರು ಇಂದು ಮ೦ಗಳವಾರದ೦ದು ತಮ್ಮ ಅ೦ಬಲಪಾಡಿಯ ನಿವಾಸದಲ್ಲಿ ನಿಧನರಾಗಿದ್ದಾರೆ. ಅವರ ಅಕಾಲಿಕ ನಿಧನ ಪಕ್ಷಕ್ಕೆ ಸದಾ ಮಾರ್ಗದರ್ಶನ ನೀಡುತ್ತಿದ್ದ ಹಿರಿಯ ನ್ಯಾಯವಾದಿಗಳನ್ನು ಕಾಂಗ್ರೆಸ್

ಮಣಿಪಾಲ: ದಿನಾಂಕ 10/06/2024 ರಂದು 18:00 ಗಂಟೆಯ ಸಮಯಕ್ಕೆ ಮಣಿಪಾಲ ಪೊಲೀಸ್‌ ಠಾಣಾ ಉಪ ನಿರೀಕ್ಷಕರಾದ ರಾಘವೇಂದ್ರ ಸಿ ಹಾಗೂ ಠಾಣಾ ಸಿಬ್ಬಂದಿಯವರಾದ, ಚನ್ನೇಶ, ಮಂಜುನಾಥ ಎಮ್‌ ಆರ್‌ ರವರೊಂದಿಗೆ ಉಡುಪಿ ತಾಲೂಕು ಶಿವಳ್ಳಿ ಗ್ರಾಮದ ಹಯಗ್ರೀವ ನಗರ 5 ನೇ ಕ್ರಾಸ್ ಬಳಿ ಸಾರ್ವಜನಿಕ ಸ್ಥಳದಲ್ಲಿ ರೌಂಡ್ಸ್‌

ಉಡುಪಿಯ ರಥಬೀದಿಯ ಗೋವರ್ಧನಗಿರಿ ಟ್ರಸ್ಟ್ ಮು೦ಭಾಗದಲ್ಲಿ ಭಯಾನಕ ಘಟನೆಯೊ೦ದು ಸೋಮವಾರ ಸ೦ಜೆ ನಡೆದಿದೆ. ಕುದೆಳೆಯ ಅ೦ತರದಲ್ಲಿ ಪ್ರಾಣಾಪಾಯದಿ೦ದ ಮಹಿಳೆಯೊಬ್ಬರು ಈ ಘಟನೆಯಿ೦ದ ಪಾರಾಗಿದ್ದಾರೆ. ಸೋಮವಾರ ಸ೦ಜೆ ೫.೧೭ಕ್ಕೆ ಮಹಿಳೆಯೊಬ್ಬರು ರಥಬೀದಿಯ ಫಲಿಮಾರು ಮಠದ ಮು೦ಭಾಗದ ಮಾರ್ಗವಾಗಿ ತೆ೦ಕಪೇಟೆಯತ್ತ ತಿರುಗುತ್ತಿರುವಷ್ಟರಲ್ಲಿ ಹಿ೦ಬದಿಯಿ೦ದ ಕಪ್ಪುಬಣ್ಣದ ಹೋರಿಯೊ೦ದು ಮಹಿಳೆಯನ್ನು ಹಿ೦ಬಾಲಿಸಿ ಕೊ೦ಡು ವೇಗವೇಗವಾಗಿ ಬ೦ದು

ಬಿಹಾರದ ಪುರ್ನಿಯಾದಲ್ಲಿ ಯುವಕನೊಬ್ಬ ತನ್ನ ವೃದ್ಧ ತಂದೆ-ತಾಯಿಯನ್ನು ಬೈಕ್ ನಲ್ಲಿ ರೆದುಕೊಂಡು ಹೋಗುತ್ತಿದ್ದಾಗ ವೇಗವಾಗಿ ಬಂದ ಟ್ರಕ್ ಮೂವರಿಗೂ ಡಿಕ್ಕಿ ಹೊಡೆದಿದೆ. ಇದರಿಂದ ಬೈಕ್ ಸೇರಿದಂತೆ ಮೂವರೂ ಲಾರಿಯಡಿ ಸಿಲುಕಿದ್ದಾರೆ. ಲಾರಿಯ ವೇಗ ಎಷ್ಟಿತ್ತೆಂದರೆ ನಿಲ್ಲದೆ ಮೂವರನ್ನೂ 200 ಮೀಟರ್ ವರೆಗೆ ಎಳೆದೊಯ್ದಿದೆ. ಲಾರಿ ಚಾಲಕ ಬ್ರೇಕ್ ಹಾಕುವಷ್ಟರಲ್ಲಿ

ದೆಹಲಿ, ಜೂನ್​ 17: ಏರ್​​ ಇಂಡಿಯಾ ವಿಮಾನದಲ್ಲಿ  ನೀಡಲಾಗುವ ಊಟದಲ್ಲಿ ಬ್ಲೇಡ್  ಪತ್ತೆ ಆಗಿರುವಂತಹ ಘಟನೆ ನಡೆದಿದೆ. ಊಟದಲ್ಲಿ ಪತ್ತೆಯಾದ ಬ್ಲೇಡ್​ ಕಂಡು ಪ್ರಯಾಣಿಕರು ಶಾಕ್​ ಆಗಿದ್ದಾರೆ. ಜೂನ್​​ 9ರಂದು ಬೆಂಗಳೂರಿಂದ ಸ್ಯಾನ್ ಫ್ರಾನ್ಸಿಸ್ಕೋಗೆ ತೆರಳುತ್ತಿದ್ದ ವಿಮಾನದಲ್ಲಿ ಘಟನೆ ನಡೆದಿದೆ. ಸದ್ಯ ಏರ್‌ಇಂಡಿಯಾ ವಿಮಾನ ಸಂಸ್ಥೆಗೆ ಪ್ರಯಾಣಿಕ ದೂರು ನೀಡಿದ್ದು,

ಈ ಪ್ರೀತಿ ಯಾವಾಗ ಹುಟ್ಟುತ್ತೆ ಅನ್ನೋದು ಗೊತ್ತಿಲ್ಲ. ಪ್ರೀತಿ ಹುಟ್ಟುವಾಗ   ಜಾತಿ, ಧರ್ಮ, ಅಂತಸ್ತು, ವಯಸ್ಸು ಯಾವುದೂ ಗಮನಕ್ಕೆ ಬರಲ್ಲ. ಹೀಗೆ ಜಾತಿ, ಅಂತಸ್ತು, ವಯಸ್ಸಿನ ಅಂತರವನ್ನೂ ಮೀರಿ ಅದೆಷ್ಟೋ ಜೋಡಿಗಳು ಪ್ರೇಮ ವಿವಾಹವಾಗಿದ್ದಾರೆ. ಅದರಲ್ಲೂ ಇತ್ತೀಚಿಗೆ ಯುವತಿಯರು ತಮಗಿಂತ 15 ರಿಂದ 20 ವರ್ಷ ಹೆಚ್ಚಿನ ವಯಸ್ಸಿನವರನ್ನು

ನಟ ದರ್ಶನ್  ರೇಣುಕಾ ಸ್ವಾಮಿ ಕೊಲೆ ಕೇಸ್​ನಲ್ಲಿ ಅರೆಸ್ಟ್ ಆಗಿದ್ದಾರೆ. ಈ ಪ್ರಕರಣ ಸಾಕಷ್ಟು ಚರ್ಚೆ ಹುಟ್ಟುಹಾಕಿದೆ. ದರ್ಶನ್ ಜೊತೆ ಪವಿತ್ರಾ ಗೌಡ ಸೇರಿ 19 ಮಂದಿ ಬಂಧನಕ್ಕೆ ಒಳಗಾಗಿದ್ದಾರೆ. ಇದು ಹೈಪ್ರೊಫೈಲ್ ಕೇಸ್ ಆಗಿರುವುದರಿಂದ ಸಹಜವಾಗಿಯೇ ಚರ್ಚೆ ಹುಟ್ಟುಹಾಕಿದೆ. ಈ ಪ್ರಕರಣದಲ್ಲಿ ಹೊಸ ಹೊಸ ಹೆಸರುಗಳು ಕೇಳಿ ಬರುತ್ತಿವೆ. ವಿಶೇಷ ಎಂದರೆ

ಕೋಲ್ಕತ್ತಾ: ಗೂಡ್ಸ್ ರೈಲೊಂದು ಎಕ್ಸ್‌ಪ್ರೆಸ್ ರೈಲಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ 15 ಮಂದಿ ಸಾವನ್ನಪ್ಪಿ, 60ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಪಶ್ಚಿಮ ಬಂಗಾಳದ ಡಾರ್ಜಿಲಿಂಗ್ ಜಿಲ್ಲೆಯಲ್ಲಿ ಸೋಮವಾರ ನಡೆದಿದೆ. ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್ ರೈಲು ಅಸ್ಸಾಂನ ಸಿಲ್ಚಾರ್‌ನಿಂದ ಕೋಲ್ಕತ್ತಾದ ಸೀಲ್ದಾಗೆ ಚಲಿಸುತ್ತಿತ್ತು. ಈ ಸಂದರ್ಭ ನ್ಯೂ ಜಲ್ಪೈಗುರಿ ಸಮೀಪದ

ಶಿವಮೊಗ್ಗ, ಜೂನ್​ 17: ಬಿಜೆಪಿ (BJP) ನಾಯಕ, ಮಾಜಿ ವಿಧಾನ ಪರಿಷತ್ ಸದಸ್ಯ ಭಾನುಪ್ರಕಾಶ್ (69) ನಿಧನರಾಗಿದ್ದಾರೆ. ಪೆಟ್ರೋಲ್ ಮತ್ತು ಡೀಸೆಲ್ ದರ ಏರಿಕೆ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಶಿವಮೊಗ್ಗ  ನಗರದ ಗೋಪಿ ವೃತ್ತದಲ್ಲಿ ನಡೆಯುತ್ತಿದ್ದ ಪ್ರತಿಭಟನೆಯಲ್ಲಿ ಭಾನುಪ್ರಕಾಶ್ ಅವರು ಭಾಗಿಯಾಗಿದ್ದರು. ಪ್ರತಿಭಟನೆ ನಂತರ ಹೃದಯಾಘವಾಗಿ ಕುಸಿದು ಬಿದ್ದಿದ್ದಾರೆ.