``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಮಹರ್ಷಿ ವಾಲ್ಮೀಕಿ ನಿಗಮ ಹಗರಣದಲ್ಲಿ ಜಾರಿ ನಿರ್ದೇಶನಾಲಯದ(ED) ವಶಕ್ಕೆ ಸಿಲುಕಿರುವ ಮಾಜಿ ಸಚಿವ ಕಾಂಗ್ರೆಸ್ ಶಾಸಕ ಎಲ್ ನಾಗೇಂದ್ರ ಅವರನ್ನು ಜುಲೈ 18ರವರೆಗೆ ಜಾರಿ ನಿರ್ದೇಶನಾಲಯ (Enforcement Directorate) ವಶಕ್ಕೆ ಪಡೆದಿದೆ. ನಿನ್ನೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ಬೆಂಗಳೂರಿನ ಶಾಂತಿನಗರದಲ್ಲಿರುವ ಇಡಿ ಕಚೇರಿಯಲ್ಲಿ 10 ಗಂಟೆಗೂ ಹೆಚ್ಚು ಕಾಲ ವಿಚಾರಣೆ

ಉಡುಪಿ: ಕೆಳಾರ್ಕಳಬೆಟ್ಟುವಿನ ತ್ಯಾಜ್ಯ ಸಂಸ್ಕರಣ ಘಟಕದ ಒಳಗಡೆ ಹೊಂಡವನ್ನು ತೋಡಿ ಕಸ ವಿಲೇವಾರಿ ಮಾಡಿರುವ ವಿಚಾರದ ಕುರಿತು ಶುಕ್ರವಾರ ನಡೆದ ತೆಂಕನಿಡಿಯೂರು ಗ್ರಾಪಂ ಸಾಮಾನ್ಯ ಸಭೆಯಲ್ಲಿ: ಕಾಂಗ್ರೆಸ್ ಹಾಗೂ ಬಿಜೆಪಿ ಬೆಂಬಲಿತ ಸದಸ್ಯರು ಪರಸ್ಪರ ಕೈ ಮಿಲಾಯಿಸಿ ಎಳೆದಾಡಿಕೊಂಡಿದ್ದು, ಇದರಿಂದ ಸಭೆಯಲ್ಲಿ ಭಾರೀ ಕೋಲಾಹಲ ಸೃಷ್ಠಿ ಯಾಯಿತು. ತೆಂಕನಿಡಿಯೂರು ಗ್ರಾಪಂ

ಮಂಗಳೂರು, ಜು 12; ಮಂಗಳೂರಿನ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಅವರ ಕಚೇರಿಯನ್ನು ಜುಲೈ 12 ರಂದು ಶುಕ್ರವಾರ ಉದ್ಘಾಟಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಆರ್‌ಎಸ್‌ಎಸ್‌ನ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್, ತುಳುನಾಡು ಹಿಂದುತ್ವದ ನಾಡು, ಈ ಸ್ಥಳದಲ್ಲಿ ನಾವು ದೈವವನ್ನು ಆರಾಧಿಸುತ್ತೇವೆ, ದೇವರ ದಯೆ ಮತ್ತು

ಬೆಂಗಳೂರು(ಜು.12): ಕರ್ನಾಟಕ ರಾಜ್ಯ ಮಹರ್ಷಿ ವಾಲ್ಮೀಕಿ ನಿಗಮದಲ್ಲಿ ದೋಚಿದ್ದ ಹಣದಲ್ಲಿ ಆರೋಪಿ ಎರಡು ಐಷಾರಾಮಿ ಕಾರು ಖರೀದಿಸಿರುವುದನ್ನು ಎಸ್​ಐಟಿ ಪತ್ತೆ ಮಾಡಿದೆ. ಹೈದರಾಬಾದ್​ ಮೂಲದ ಸತ್ಯನಾರಾಯಣ ಎನ್ನುವಾತ ಈ ಹಗರಣದ ಆರೋಪಿಯಾಗಿದ್ದು, ನಿಗಮದಲ್ಲಿ ದೋಚಿದ್ದ ಹಣದಲ್ಲೇ ಸೆಕೆಂಡ್​ ಹ್ಯಾಂಡ್​ನಲ್ಲಿ ಕೋಟಿ ಕೋಟಿ ರೂ. ಬೆಲೆ ಬಾಳುವ ಲ್ಯಾಂಬೋರ್ಗಿನಿ ಮತ್ತು ಬೆಂಜ್

ಭಾರತದಲ್ಲಿ ತುರ್ತುಪರಿಸ್ಥಿತಿ ಹೇರಿದ ದಿನವಾದ ಜೂನ್ 25ನ್ನು ಇನ್ನು ಮುಂದೆ 'ಸಂವಿಧಾನ್ ಹತ್ಯಾ ದಿವಸ್' (ಸಂವಿಧಾನ ಹತ್ಯೆ ದಿನ) ಎಂದು ಆಚರಿಸಲಾಗುವುದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಘೋಷಿಸಿದ್ದಾರೆ. 1975 ರ ತುರ್ತು ಪರಿಸ್ಥಿತಿಯ ಅಮಾನವೀಯ ನೋವುಗಳನ್ನು ಸಹಿಸಿಕೊಂಡವರೆಲ್ಲರಿಗೆ ಈ ದಿನ ಸ್ಮರಣೀಯ ಎಂದು ಎಕ್ಸ್‌ನಲ್ಲಿನ

ತುಮಕೂರು, ಜು.12: ಕಲ್ಪತರು ನಾಡು ತುಮಕೂರು ಜಿಲ್ಲೆಯಲ್ಲಿ ಇತ್ತೀಚೆಗೆ ಹಣದಾಸೆಗೆ ಚಿಕ್ಕ ಮಕ್ಕಳನ್ನ ಕಿಡ್ನಾಪ್ ಮಾಡಿ ಮಾರಾಟ ಮಾಡುವ ಜಾಲವೊಂದನ್ನ ಪೊಲೀಸರು ಪತ್ತೆಹಚ್ಚಿ  ಜೈಲಿಗೆ ಕಳುಹಿಸಿದ್ದರು. ಆ ಪ್ರಕರಣ ಆಗಿ ಕೆಲವೇ ದಿನಕ್ಕೆ ಸ್ವಂತ ಚಿಕ್ಕಮಳೆ ತನ್ನ ಸಾಲ ತೀರಿಸಲಾಗದೇ ಮನೆಗೆ ಬಂದಿದ್ದ 11 ವರ್ಷದ ಅಕ್ಕನ ಮಗಳನ್ನು ಮಾರಾಟ

ಬೆಂಗಳೂರು, ಜುಲೈ 12: ವಾಲ್ಮೀಕಿ ನಿಗಮ ಹಗರಣದಲ್ಲಿ ಮಾಜಿ ಸಚಿವ, ಕಾಂಗ್ರೆಸ್ ಶಾಸಕ ಬಿ ನಾಗೇಂದ್ರರನ್ನು ಜಾರಿ ನಿರ್ದೇಶನಾಲಯ (ಇ.ಡಿ) ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ. ಇದರ ಬೆನ್ನಲ್ಲೇ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್ ಸಿಕ್ಕಿದೆ. ವಾಲ್ಮೀಕಿ ನಿಗಮದ ಹಗರಣ ಪ್ರಕರಣ, ಕೇಂದ್ರ ವರ್ಸಸ್​ ರಾಜ್ಯ ಸರ್ಕಾರವಾಗಿ ಬದಲಾಗಿದೆಯಾ ಎಂಬ ಅನುಮಾನ ಮೂಡಿದೆ.

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಿಂದ (ಮುಡಾ) ಅಕ್ರಮವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪತ್ನಿಗೆ ಸೈಟ್ ನೀಡಲಾಗಿದೆ ಎಂದು ಆರೋಪಿಸಿ ಮೈಸೂರಿಗೆ ತೆರಳಿ ಪ್ರತಿಭಟನೆ ನಡೆಸಲು ಮುಂದಾಗಿದ್ದ ಬಿಜೆಪಿ ರಾಜ್ಯಾಧ್ಯಕ್ಷ ಬಿ. ವೈ. ವಿಜಯೇಂದ್ರ ಸೇರಿದಂತೆ ಹಲವು ನಾಯಕರನ್ನು ಪೊಲೀಸರು ಮಾರ್ಗ ಮಧ್ಯದಲ್ಲಿಯೇ ವಶಕ್ಕೆ ಪಡೆದರು. ಮುಖ್ಯಮಂತ್ರಿ ತವರು ಜಿಲ್ಲೆ ಮೈಸೂರಿನಲ್ಲಿ ಬಿಜೆಪಿ

ಕುಂದಾಪುರ: ರಾಷ್ಟ್ರೀಯ ಹೆದ್ದಾರಿ 66ರ ಹಂಗಳೂರು ದುರ್ಗಾಂಬ ಬಸ್ ಡಿಪ್ಪೋ ಬಳಿ ಬೈಕ್ ಗೆ ಖಾಸಗಿ ಬಸ್ ಡಿಕ್ಕಿ ಹೊಡೆದು ಬೈಕ್ ಸವಾರ ಪೌರ ಕಾರ್ಮಿಕ ಸ್ಥಳದಲ್ಲೇ ಮೃತಪಟ್ಟ ಘಟನೆ ಜು. 11 ರಂದು ಗುರುವಾರ ರಾತ್ರಿ ನಡೆದಿದೆ. ಮೃತಪಟ್ಟ ಬೈಕ್ ಸವಾರ ಕುಂದಾಪುರ ಪುರಸಭೆಯ ಪೌರ ಕಾರ್ಮಿಕ ಸುಂದರ

ಉಡುಪಿ: ಕಾಪು ಗರುಡ ಗ್ಯಾಂಗ್ ಸದಸ್ಯರಿಗೆ ಆರ್ಥಿಕ ನೆರವು ನೀಡಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿಯ ಆರೋಪಿಯೊಬ್ಬನ ಆಪ್ತ ಯುವತಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿ ದಕ್ಷಿಣ ಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕರ್ವೇಲು, ಬಾನೊಟ್ಟು ನಿವಾಸಿ ಝಕರಿಯಾ ಪತ್ನಿ ಸಫಾರ ಯಾನೆ ಸಾಜಿದ (21) ಎಂದು ಗುರುತಿಸಲಾಗಿದೆ.  ಗರುಡ ಗ್ಯಾಂಗ್‌