``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಬೆಂಗಳೂರು: ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ)ದಲ್ಲಿ ನಡೆದಿರುವ ಅಕ್ರಮಗಳ ಕುರಿತು ಸಿಬಿಐ ತನಿಖೆ ನಡೆಸಬೇಕೆಂಬ ಬಿಜೆಪಿಯ ಬೇಡಿಕೆಯನ್ನು ಸ್ಪಷ್ಟವಾಗಿ ತಿರಸ್ಕರಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಇದು ಸಿಬಿಐಗೆ ಕೊಡುವ ಪ್ರಕರಣ ಅಲ್ಲ ಎಂದು ಗುರುವಾರ ಹೇಳಿದ್ದಾರೆ. ಇಂದು ವಿಧಾನಸೌಧದಲ್ಲಿ ಮುಡಾ ಹಗರಣದ ಕುರಿತು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಿಎಂ, ನಾನು ನನ್ನ ಅವಧಿಯಲ್ಲಿ

ನವದೆಹಲಿ: ಬಾರ್ಬಡೋಸ್‌ನಲ್ಲಿ 2024 ರ ಆವೃತ್ತಿಯ ಟಿ 20 ವಿಶ್ವಕಪ್‌ ಗೆದ್ದ ನಂತರ ಇಂದು ಗುರುವಾರ ತವರಿಗೆ ಆಗಮಿಸಿದ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಗುರುವಾರ ಬೆಳಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಅವರ ನಿವಾಸದಲ್ಲಿ ಭೇಟಿ ಮಾಡಿದರು. ಟಿ20 ವಿಶ್ವಕಪ್ ವಿಜೇತರು ದೆಹಲಿಯ ಲೋಕ ಕಲ್ಯಾಣ್ ಮಾರ್ಗ್ 7ರಲ್ಲಿರುವ

ವಿಜಯಪುರ: ಕೃಷ್ಣಾ ನದಿಯಲ್ಲಿ ತೆಪ್ಪ ಮಗುಚಿ ಐವರು ಜಲಸಮಾಧಿಯಾದ ಪ್ರಕರಣಕ್ಕೆ ಸಂಬಂಧಿಸಿದಂತೆ ಅಗ್ನಿಶಾಮಕ ದಳ ಸಿಬ್ಬಂದಿ ಐವರ ಮೃತದೇಹವನ್ನೂ ಪತ್ತೆ ಮಾಡಿ ನೀರಿನಿಂದ ಹೊರತೆಗೆದಿದ್ದು, ಕಾರ್ಯಾಚರಣೆ ಮುಕ್ತಾಯಗೊಂಡಿದೆ. ಜಲ ಸಮಾಧಿಯಾಗಿದ್ದ ಐವರ ಪೈಕಿ ಮೂವರ ಶವಗಳ್ನು ಬುಧವಾರ ಹೊರ ತೆಗೆಯಲಾಗಿದೆ. ಪುಂಡಲಿಕ ಯಂಕಂಚಿ, ತಯ್ಯಬ್ ಚೌಧರಿ ಹಾಗೂ ದಶರಥ ಗೌಡರ್

ಶಿರಸಿ: ಇಲ್ಲಿನ ರಾಷ್ಟ್ರೀಯ‌ ಹೆದ್ದಾರಿ ಶಿರಸಿ-ಕುಮಟಾ ಮಾರ್ಗದಲ್ಲಿ‌ಕತಗಾಲ‌ ಸಮೀಪದ ಚಂಡಿಕಾ‌ ನದಿ‌ ತುಂಬಿ‌ ಹರಿಯುತ್ತಿರುವುದರಿಂದ ಶಿರಸಿಯಿಂದ ತೆರಳುವ ವಾಹನಗಳಿಗೆ ಬದಲಿ ‌ಮಾರ್ಗ ಸೂಚಿಸಲಾಗಿದೆ. ಸಿದ್ದಾಪುರ ಭಾಗದಲ್ಲಿ ಸುರಿಯುತ್ತಿರುವ ಅತಿಯಾದ ಮಳೆಯಿಂದಾಗಿ ಸಂಚಾರ ವ್ಯತ್ಯಯವಾಗಿದ್ದು, ರಸ್ತೆ ಇಕ್ಕೆಲದಲ್ಲಿ ಅನೇಕ ವಾಹನಗಳು ನಿಂತು ಕೊಂಡಿವೆ. ಶಿರಸಿಯಿಂದ ಕರಾವಳಿ ಭಾಗಕ್ಕೆ ದೇವಿಮನೆ ಘಟ್ಟ ಪ್ರದೇಶ ಬಳಸಿ‌

ಕುಂದಾಪುರ ತಾಲೂಕಿನ ಅತ್ಯಂತ ಬಾರಿ ಮಳೆಯಾಗುತ್ತಿದ್ದು, ನದಿ ಇಕ್ಕಲಗಳು ತುಂಬಿ ಹರಿಯುತ್ತಿದ್ದು,ಅಪಾರ ಪ್ರಮಾಣದ ಆಸ್ತಿಪಾಸ್ತಿಗಳ ಮೇಲೆ ನೀರು ನುಂಗಿದೆ. ವರ್ಷ ಪ್ರತಿ ಸುರಿಯುವ ಮಳೆಯ ಈ ಬಾರಿ ತನ್ನ ಜಲಧಾರೆಯನ್ನ ಹೆಚ್ಚಿಸಿಕೊಂಡಿದೆ. ತಾಲೂಕಿನ ಬಹುತೇಕ ನದಿಗಳು ತುಂಬಿ ಹರಿಯುತ್ತಿದ್ದು, ಅಪಾಯದ ಪ್ರಮಾಣವನ್ನ ಮೀರಿ ಹರಿಯುತ್ತಿದೆ. ತಾಲೂಕಿನ ಬಹುತೇಕ ಗ್ರಾಮದ

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಅರ್ಚಕರಾಗಿದ್ದ ರಾಮಚ೦ದ್ರ ತಿವಿಕ್ರಮ್ ಭಟ್ ರವರು ಇಂದು ಗುರುವಾರದ೦ದು ಅಲ್ಪಕಾಲ ಅಸೌಖ್ಯದಿ೦ದಾಗಿ ಹರಿಪಾದ ಸೇರಿದರು. ಇವರು ಒ೦ದು ಹೆಣ್ಣು ಮತ್ತು ಒ೦ದು ಗ೦ಡು ಮಗನನ್ನು ಬಿಟ್ಟು ಅಗಲಿದ್ದಾರೆ. ಇವರ ನಿಧನಕ್ಕೆ ಉಡುಪಿ ಜಿ.ಎಸ್. ಬಿ ವೈದಿಕವರ್ಗದವರು ಸ೦ತಾಪವನ್ನು ಸೂಚಿಸಿದ್ದಾರೆ.

ಚಿತ್ರದುರ್ಗದ ರೇಣುಕಾಸ್ವಾಮಿ ಬರ್ಬರ ಕೊಲೆ ಪ್ರಕರಣದಲ್ಲಿ ನಟ ದರ್ಶನ್​, ನಟಿ ಪವಿತ್ರಾ ಗೌಡ ಸೇರಿದಂತೆ 15ಕ್ಕೂ ಹೆಚ್ಚು ಮಂದಿಯನ್ನು ಬಂಧಿಸಲಾಗಿದ್ದು ಸದ್ಯ ಆರೋಪಿಗಳು ಪರಪ್ಪರನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿದ್ದಾರೆ. ಇನ್ನು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಸುದ್ದಿಗೋಷ್ಠಿ ನಡೆಸಿದ್ದ ಬೆಂಗಳೂರು ಪೊಲೀಸ್ ಆಯುಕ್ತ ಬಿ. ದಯಾನಂದ್ ಅವರು ಪವಿತ್ರಾ ಗೌಡ ಅವರು

ನವದೆಹಲಿ: ಭಾರತೀಯ ಜನತಾ ಪಕ್ಷ (BJP) ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಬುಧವಾರ ರಾತ್ರಿ ದೆಹಲಿಯ ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಡಾ.ವಿನೀತ್ ಸೂರಿ ಅವರ ಮೇಲ್ವಿಚಾರಣೆ ಮಾಡುತ್ತಿದ್ದಾರೆ. ಸದ್ಯ ಅವರ ಸ್ಥಿತಿ ಸ್ಥಿರವಾಗಿದೆ. ಹತ್ತು ದಿನಗಳ ಅಂತರದಲ್ಲಿ ಎರಡನೇ ಬಾರಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ಎಲ್ ಕೆ ಅಡ್ವಾಣಿ ವಯಸ್ಸಿಗೆ

ಬೆಂಗಳೂರು: ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದೆ. 25 ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಕರ್ನಾಟಕ ಲೋಕಾಯುಕ್ತ ಎಸ್ಐಟಿ ಎಸ್ ಪಿಯಾಗಿದ್ದ ಎಂ.ಪುಟ್ಟಮಾದಯ್ಯ ಅವರನ್ನು ರಾಯಚೂರು ಎಸ್ ಪಿಯಾಗಿ ವರ್ಗಾಯಿಸಲಾಗಿದೆ. ವರ್ಗಾವಣೆಗೊಂಡ ಅಧಿಕಾರಿಗಳ ವಿವರ ಇಲ್ಲಿದೆ

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನಕಳೆಯುತ್ತಿದ್ದಂತೆ ಡೆಂಗ್ಯೂ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿದ್ದು, ಸೋಂಕು ನಿಯಂತ್ರಿಸಲು ಬಿಬಿಎಂಪಿ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ. ಸುದ್ದಿಗಾರರೊಂದಿಗೆ ಮಾತನಾಡಿದ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ಅವರು, ಸೋಂಕು ನಿವಾರಣೆ ಕುರಿತಂತೆ ಆರೋಗ್ಯ ಇಲಾಖೆಯೊಂದಿಗೆ ನಾವು ಸತತ ಸಂಪರ್ಕದಲ್ಲಿದ್ದೇವೆ ಅವರ ನೆರವಿನೊಂದಿಗೆ ಸೋಂಕು ನಿವಾರಣೆ ಮಾಡಲು ಕ್ರಮ