ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿದ್ದು, ಭೂಕುಸಿತ ಪೀಡಿತ ಪ್ರದೇಶಗಳಿನ ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲಾಗಿದೆ. ಕಡಬ ತಾಲೂಕಿನ ಸುಬ್ರಹ್ಮಣ್ಯದಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದ್ದು, ಭೂಕುಸಿತಕ್ಕೆ ಗುರಿಯಾಗಿರುವ ಮಂಗಳೂರು ಸಮೀಪದ ಪಂಜಿಮಗರು ಎಂಬಲ್ಲಿ ಮತ್ತೊಂದು ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ. ಭಾರೀ ಮಳೆಯಿಂದ ಭೂಕುಸಿತ ಸಂಭವಿಸುವ ಸಾಧ್ಯತೆ ಹೆಚ್ಚಿರುವ ಸುಬ್ರಹ್ಮಣ್ಯ ಪ್ರದೇಶದಲ್ಲಿ

ಪುಣೆ: ಮಳೆಗಾಲದಲ್ಲಿ ಜನರು ಜಲಸಮಾಧಿಯಾಗುವ ದುರ್ಘಟನೆಗಳು ಮುಂದುವರಿದಿದೆ. ಮಹಾರಾಷ್ಟ್ರ ರಾಜ್ಯದ ಪುಣೆಯ ಲೋನಾವಾಲಾ ಪ್ರದೇಶದ ಭೂಶಿ ಅಣೆಕಟ್ಟಿನ ಹಿಂಭಾಗದ ಜಲಪಾತದಲ್ಲಿ ಮುಳುಗಿ ಇಬ್ಬರು ಅಪ್ರಾಪ್ತರು ಸೇರಿದಂತೆ ಐವರು ಜಲಸಮಾಧಿಯಾಗಿದ್ದಾರೆ. ನಿನ್ನೆ ಭಾನುವಾರ ಮಧ್ಯಾಹ್ನ 12:30 ರ ಸುಮಾರಿಗೆ ಈ ದುರ್ಘಟನೆ ನಡೆದಿದೆ. ಮೃತರನ್ನು ಶಹಿಸ್ತಾ ಅನ್ಸಾರಿ (36), ಅಮಿಮಾ ಅನ್ಸಾರಿ (13)