Log In
BREAKING NEWS >
``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಶಿವಮೊಗ್ಗ: ಮದುವೆಯಾಗು ಅಂದಿದ್ದಕ್ಕೆ ಕಳೆದ ಎರಡೂವರೆ ವರ್ಷದಿಂದ ಪ್ರೀತಿಸುತ್ತಿದ್ದ ಪ್ರಿಯತಮನೆಯನ್ನು ಪ್ರಿಯಕರನೇ ಕತ್ತುಹಿಸುಕಿ ಕೊಲೆ ಮಾಡಿರುವ ಭೀಕರ ಘಟನೆ ಶಿವಮೊಗ್ಗದಲ್ಲಿ ನಡೆದಿದೆ. ಹೊಸನಗರದ ತಾಲೂಕಿನ ಹೆದ್ದಾರಿಪುರ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಮೃತ ಯುವತಿಯನ್ನು ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ಮೂಲದ ನರ್ಸಿಂಗ್ ವ್ಯಾಸಂಗ ಮಾಡ್ತಿದ್ದ ಸೌಮ್ಯ ಎಂದು ತಿಳಿದುಬಂದಿದೆ. ಪ್ರಕರಣ ಸಂಬಂಧ

ಕಠ್ಮಂಡು: ನೇಪಾಳ ರಾಜಧಾನಿ ಕಠ್ಮಂಡುವಿನಲ್ಲಿ ಬುಧವಾರ 19 ಜನರನ್ನು ಹೊತ್ತೊಯ್ಯುತ್ತಿದ್ದ ಪ್ರಯಾಣಿಕ ವಿಮಾನವು ಟೇಕಾಫ್ ಸಮಯದಲ್ಲಿ ಪತನಗೊಂಡಿದ್ದು, 18 ಮಂದಿ ಮೃತಪಟ್ಟು ಪೈಲಟ್ ಮಾತ್ರ ಬದುಕುಳಿದಿದ್ದಾರೆ ಎಂದು ಪೊಲೀಸರು ಎಎಫ್ ಪಿ ಸುದ್ದಿಸಂಸ್ಥೆಗೆ ತಿಳಿಸಿದ್ದಾರೆ. ವಿಮಾನವು ದೇಶೀಯ ಶೌರ್ಯ ಏರ್‌ಲೈನ್‌ಗೆ ಸೇರಿದ್ದು, ಹಿಮಾಲಯ ಗಣರಾಜ್ಯದ ಪ್ರಮುಖ ಪ್ರವಾಸೋದ್ಯಮ ಕೇಂದ್ರವಾದ ಪೋಖರಾದ ರೆಸಾರ್ಟ್

ಬೆಂಗಳೂರು, (ಜುಲೈ 24): ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಹಾಸನ ಜೆಡಿಎಸ್ ಮಾಜಿ ಸಂಸದ ಪ್ರಜ್ವಲ್ ರೇವಣ್ಣನವರ ಜಾಮೀನು ಅರ್ಜಿ ವಜಾಗೊಂಡಿದೆ. ಎರಡನೇ ಪ್ರಕರಣದಲ್ಲಿ ನಿರೀಕ್ಷಣಾ ಜಾಮೀನು ಕೋರಿ ಪ್ರಜ್ವಲ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ನ್ಯಾಯಾಧೀಶ ಸಂತೋಷ್ ಗಜಾನನ ಭಟ್ ಅವರು ವಜಾ ಮಾಡಿ

ದೆಹಲಿಯ ಬೀದಿ ಬದಿ ಟೀ ಮಾರುತ್ತಿದ್ದ ವ್ಯಕ್ತಿಯ ಪುತ್ರಿ ಅಮಿತಾ ಪ್ರಜಾಪತಿ ಕಳೆದ ಹತ್ತು ವರ್ಷಗಳ ನಿರಂತರ ಪ್ರಯತ್ನದ ನಂತರ ಚಾರ್ಟರ್ಡ್ ಅಕೌಂಟೆಂಟ್ (ಸಿಎ) ಪರೀಕ್ಷೆಯಲ್ಲಿ ತೇರ್ಗಡೆಯಾಗುವ ಮೂಲಕ ಅಸಾಮಾನ್ಯ ಸಾಧನೆ ಮಾಡಿದ್ದಾರೆ. ಆರ್ಥಿಕ ಸಂಕಷ್ಟ ಹಾಗೂ ಸತತ ಪ್ರಯತ್ನಗಳ ಬಳಿಕ ಮಗಳು ಸಿಎ ಪಾಸ್ ಆಗಿರುವ ಖುಷಿಗೆ

ತಿರುಪತಿ ತಿಮ್ಮಪ್ಪನ ಭಕ್ತರ ಪರಮ ಭಕ್ತಿಯ, ಹೆಚ್ಚು ಇಷ್ಟಪಡುವ ಲಡ್ಡುವಿನ ಗುಣಮಟ್ಟ ಕ್ಷೀಣಿಸುತ್ತಿದೆ ಎಂಬ ಆರೋಪ ಇತ್ತೀಚೆಗೆ ಹೆಚ್ಚು ಹೆಚ್ಚು ಕೇಳಿಬರುತ್ತಿದೆ. ಆದರೆ ದೇವಸ್ಥಾನದ ಆಡಳಿತ ಮಂಡಳಿ ಟಿಟಿಡಿ ಈಗ ಅದರ ಬಗ್ಗೆ ಹೆಚ್ಚು ಗಮನಹರಿಸಿದೆ. ಲಡ್ಡು ತಯಾರಿಕೆಗೆ ಸರಬರಾಜಾಗುವ ತುಪ್ಪ ಕಳಪೆ ಗುಣಮಟ್ಟದ್ದಾಗಿರುವುದೇ ಇದಕ್ಕೆ ಕಾರಣವಾಗಿದೆ ಎಂದು

ನವದೆಹಲಿ: ನೀಟ್-ಯುಜಿ ಪರೀಕ್ಷೆಯಲ್ಲಿನ ವಿವಾದಿತ ಪ್ರಶ್ನೆಗೆ ಸರಿಯಾದ ಉತ್ತರವನ್ನು ಮೌಲ್ಯಮಾಪನ ಮಾಡಲು ಮತ್ತು ನಿರ್ಧರಿಸಲು ಮಂಗಳವಾರ ಮಧ್ಯಾಹ್ನದೊಳಗೆ ಮೂವರು ವಿಷಯ ತಜ್ಞರ ಸಮಿತಿ ರಚಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಐಐಟಿ ದೆಹಲಿಯ ನಿರ್ದೇಶಕರಿಗೆ ಸೂಚನೆ ನೀಡಿದೆ. ಒಂದೇ ಪ್ರಶ್ನೆಗೆ ಎರಡು ಸಂಭವನೀಯ ಉತ್ತರಗಳಿಗೆ ಅಂಕಗಳನ್ನು ನೀಡುವ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ(NTA) ನಿರ್ಧಾರದ

ನವದೆಹಲಿ: ರಾಷ್ಟ್ರೀಯ ಸ್ವಯಂಸೇವಕ ಸಂಘ(ಆರ್‌ಎಸ್‌ಎಸ್)ದ ಚಟುವಟಿಕೆಗಳಲ್ಲಿ ಭಾಗವಹಿಸದಂತೆ ಸರ್ಕಾರಿ ನೌಕರರ ಮೇಲಿದ್ದ ನಿರ್ಬಂಧವನ್ನು ಮೋದಿ ಸರ್ಕಾರ ತೆಗೆದು ಹಾಕಿದ್ದು, ಕೇಂದ್ರದ ಈ ಕ್ರಮವನ್ನು ಆರ್‌ಎಸ್‌ಎಸ್ ಸೋಮವಾರ ಶ್ಲಾಘಿಸಿದೆ. ಕೇಂದ್ರ ಸರ್ಕಾರದ ಈ ನಿರ್ಧಾರವು ದೇಶದ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುತ್ತದೆ ಎಂದು ಆರ್‌ಎಸ್‌ಎಸ್ ಹೇಳಿದೆ. ಈ ಹಿಂದಿನ ಸರ್ಕಾರಗಳು ಸರ್ಕಾರಿ ನೌಕರರ ಮೇಲೆ ನಿಷೇಧ

ಬಿಹಾರಕ್ಕೆ ವಿಶೇಷ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆ ಬಹಳ ದಿನಗಳಿಂದ ಕೇಳಿ ಬರುತ್ತಿದೆ. ಇತ್ತೀಚಿನ ದಿನಗಳಲ್ಲಿ ಎನ್‌ಡಿಎ ಸೇರಿರುವ ಹಲವು ರಾಜಕೀಯ ಪಕ್ಷಗಳು ಬಿಹಾರಕ್ಕೆ ವಿಶೇಷ ರಾಜ್ಯ ಸ್ಥಾನಮಾನ ನೀಡಬೇಕು ಎಂಬ ಬೇಡಿಕೆಯನ್ನು ಬೆಂಬಲಿಸಿದ್ದವು. ಅಲ್ಲದೆ ಇಂದು ಜೆಡಿಯುನ ರಾಮ್‌ಪ್ರೀತ್ ಮಂಡಲ್ ಅವರು ಸಂಸತ್ತಿನಲ್ಲಿ ಈ ಕುರಿತು ಕೇಂದ್ರ

ಇದೇ 2024ನೇ ಇಸವಿ ನವೆ೦ಬರ್ ತಿ೦ಗಳಲ್ಲಿ ಅಮೇರಿಕದ ಅಧ್ಯಕ್ಷ ಸ್ಥಾನಕ್ಕೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ಡೆಮೊಕ್ರೆಟಿಕ್ ಪಕ್ಷದ ಅಭ್ಯರ್ಥಿಯಾಗಿ ಈಗಲೇ ಘೋಷಿತರಾಗಿದ್ದ ಹಾಲಿ ಅಧ್ಯಕ್ಷ ಜೊಬೈಡನ್ ರವರು ಅನಾರೋಗ್ಯ ಹಾಗೂ ವೃದ್ದಾಪ್ಯದ ಕಾರಣದಿ೦ದ ರಿಪ್ಲಬಿಕನ್ ಪಕ್ಷದ ಡೊನಾಲ್ಡ್ ಟ್ರ೦ಪನನ್ನು ಚುನಾವಣೆಯಲ್ಲಿ ಸಮರ್ಥವಾಗಿ ಎದುರಿಸಲು ಅಸಮರ್ಥರೆ೦ದು ಸ್ವಪಕ್ಷೀಯರ ಟೀಕೆಗೆ ಹಾಗೂ

ಕಳೆದ ಎರಡು ತಿ೦ಗಳ ಹಿ೦ದೆ ಉಡುಪಿ ನಗರಸಭೆಯ ಎಲ್ಲಾ ೩೫ವಾರ್ಡುಗಳಿಗೂ ಮಳೆಯ ಕೊರತೆಯಿ೦ದ ಕೊರತೆಯಿ೦ದ ರೇಷನಿ೦ಗ್ ವ್ಯವಸ್ಥೆಯಲ್ಲಿ ಕುಡಿಯುವ ನೀರನ್ನು ನೀಡಲಾಗುತ್ತಿತ್ತು.ಅದರೆ ಕಳೆದೊ೦ದು ತಿ೦ಗಳಿ೦ದ ಸರಾಗವಾಗಿ ಮಳೆ ಸುರಿದು ಡ್ಯಾ೦ನಲ್ಲಿ ನೀರಿನ ಪ್ರಮಾಣವು ಏರಿದ್ದು ಹೆಚ್ಚಿನ ಮೀರು ಡ್ಯಾ೦ನಿ೦ದ ಸಮುದ್ರಪಾಲಾಗುತ್ತಿದ್ದರೂ ನಗರಸಭೆ ಅಧಿಕಾರಿವರ್ಗದವರು ಸುಮ್ಮನಿರುವುದು ದೊಡ್ಡ ದುರ೦ತವೇ ಹೊರತು