ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕೊಪ್ಪಳ, ಜುಲೈ 21: ತನ್ನದಲ್ಲದ ಹಣವನ್ನು ಹೋಟೆಲ್​ ಮಾಲಿಕನಿಗೆ ಮರಳಿಸುವ ಮೂಲಕ ​ಕೊಪ್ಪಳ  ಜಿಲ್ಲೆಯ ಕುಷ್ಟಗಿ ಪಟ್ಟಣದ ಶಿಕ್ಷಕ ಮಾದರಿಯಾಗಿದ್ದಾರೆ. ರಸೂಲ್ ಸಾಬ ಸೌದಾಗರ್ ಎಂಬುವರು ಕುಷ್ಟಗಿ ಪಟ್ಟಣದಲ್ಲಿ ಪುಟ್ಟ ಹೋಟೆಲ್ ಇಟ್ಟುಕೊಂಡು ಜೀವನ ನಡೆಸುತ್ತಿದ್ದಾರೆ. ಶನಿವಾರ ಅವರು ಬ್ಯಾಂಕ್​ಗೆ ಕಟ್ಟಲು ಅಂತ ಮನೆಯಿಂದ 49,625 ರೂಪಾಯಿ ಇದ್ದ

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿರುದ್ಧದ ಹಿಂಸಾಚಾರಕ್ಕೆ ಇದುವರೆಗೆ 32 ಮಂದಿ ಬಲಿಯಾಗಿದ್ದಾರೆ. ಜೊತೆಗೆ ಪ್ರತಿಭಟನಾಕಾರರು ಸರ್ಕಾರಿ ಸುದ್ದಿವಾಹಿನಿಗೆ ಬೆಂಕಿ ಹಚ್ಚಿ ಆಕ್ರೋಶ ಹೊರ ಹಾಕಿದ್ದಾರೆ ಎಂದು ವರದಿಯಾಗಿದೆ. ಪ್ರತಿಭಟನಾಕಾರರು ಬಂಗ್ಲಾದ ರಾಜಧಾನಿ ಢಾಕಾದಲ್ಲಿನ ರಾಜ್ಯ ಸರ್ಕಾರ ಸುದ್ದಿವಾಹಿನಿಗೆ ಬೆಂಕಿ ಹಚ್ಚುವ ಒಂದು ದಿನ ಮೊದಲು, ಸರ್ಕಾರಿ ಟಿವಿ ಕಚೇರಿಯಲ್ಲಿ ಪ್ರಧಾನಿ ಶೇಖ್

ಅಂಕೋಲಾ : ತಾಲೂಕಿನ ಶಿರೂರು ಗ್ರಾಮದಲ್ಲಿ ಜು.16 ಮಂಗಳವಾರ ನಡೆದ ಗುಡ್ಡ ಕುಸಿತ ಅವಘಡದಲ್ಲಿ ಒಂದೇ ಕುಟುಂಬದ ನಾಲ್ವರ ಸೇರಿದಂತೆ 12ಕ್ಕೂ ಅಧಿಕ ಜನರು ಕಣ್ಮರೆಯಾಗಿದ್ದಾರೆ ಎಂದು ಶಂಕಿಸಲಾಗಿದೆ. ಗುರುವಾರ ಬೆಳಗಿನ ಜಾವ ಮಂಜಗುಣ ಮತ್ತು ಗಂಗಾವಳಿಯಲ್ಲಿ ಎರಡು ಮೃತ ದೇಹ ಪತ್ತೆ ಯಾಗುವ ಮೂಲಕ ಸಾವಿನ ಸಂಖ್ಯೆ 6ಕ್ಕೆ

ಬೆಂಗಳೂರು: ಭ್ರಷ್ಟ ಅಧಿಕಾರಿಗಳಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಬಿಸಿ ಮುಟ್ಟಿಸಿದೆ. ತಮ್ಮ ಮನೆಗೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆಗೆ ಬರುತ್ತಿದ್ದಂತೆ ಅಧಿಕಾರಿಯೊಬ್ಬರು ಚಿನ್ನ ಮತ್ತು ಹಣ ಇದ್ದ ಬ್ಯಾಗ್‌ನ್ನು ಕಿಟಕಿಯಿಂದ ಪಕ್ಕದ ಮನೆಗೆ ಎಸೆದ ಪ್ರಸಂಗ ನಡೆದಿದೆ. ಕಾನೂನು ಮಾಪನ ಇಲಾಖೆ ಡೆಪ್ಯುಟಿ ಕಂಟ್ರೋಲರ್ ಅತ್ಹರ್ ಆಲಿ ಎಂಬವರ ನಿವಾಸ ಮತ್ತು ಕಚೇರಿ

ಮೈಸೂರು, ಜು.19: ಮೈಸೂರು ನಗರದ ಕೂರ್ಗಳ್ಳಿ ಬಳಿಯ ರಿಂಗ್ ರಸ್ತೆಯಲ್ಲಿ ಗ್ಯಾಸ್ ಟ್ಯಾಂಕರ್ ಡಿಕ್ಕಿ (Accident)ಯಾಗಿ ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಸ್ಥಳದಲ್ಲೇ ಕೊನೆಯುಸಿರೆಳೆದ ದಾರುಣ ಘಟನೆ ನಡೆದಿದೆ. ಬೈಕ್​ನಲ್ಲಿ ತೆರಳುತ್ತಿದ್ದ ದಂಪತಿ ಚಂದ್ರು, ಪ್ರೇಮಾ ಮೃತರು. ಗ್ಯಾಸ್ ಟ್ಯಾಂಕರ್ ಡಿಕ್ಕಿ ಹೊಡೆದ ರಭಸಕ್ಕೆ ದಂಪತಿ ದೇಹ ಛಿದ್ರವಾಗಿದ್ದು, ಸ್ಥಳಕ್ಕೆ ವಿ.ವಿ.ಪುರಂ ಠಾಣೆ ಪೊಲೀಸರು

ಕೊಪ್ಪಳ, ಜುಲೈ 19: ರೈಲ್ವೆ ಹಳಿ  ಮೇಲೆ ಮದ್ಯ ಸೇವನೆ ಮಾಡಿ ಮಲಗಿದ್ದವರ ಮೇಲೆ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಗಂಗಾವತಿ  ನಗರದ ಹೊರವಲಯದಲ್ಲಿ ನಡೆದಿದೆ. ಕಳೆದ ರಾತ್ರಿ 9:30ಕ್ಕೆ ಹುಬ್ಬಳ್ಳಿ-ಸಿಂದನೂರು ಎಕ್ಸಪ್ರೆಸ್ ರೈಲು ಹರಿದಿದ್ದರಿಂದ ಮೂವರು ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಗಂಗಾವತಿ

ಗೊಂಡಾ ಜುಲೈ 18: ಉತ್ತರ ಪ್ರದೇಶದ  ಗೊಂಡಾದಲ್ಲಿ ದಿಬ್ರುಗಢ ಎಕ್ಸ್‌ಪ್ರೆಸ್‌ನ (15904) (Dibrugarh Express)15 ಬೋಗಿಗಳು ಹಳಿತಪ್ಪಿದೆ. ಈ ದುರ್ಘಟನೆಯಲ್ಲಿ 4ಮಂದಿ ಸಾವಿಗೀಡಾಗಿದ್ದು  25ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ಮಾಧ್ಯಮಗಳು ವರದಿ ಮಾಡಿವೆ. ಈ ರೈಲು ಚಂಡೀಗಢದಿಂದ ಬರುತ್ತಿತ್ತು. ಯುಪಿಯ ಜಿಲಾಹಿ ರೈಲು ನಿಲ್ದಾಣ ಮತ್ತು ಗೋಸಾಯಿ

ಪರಪ್ಪನ ಅಗ್ರಹಾರ ಜೈಲಿನಲ್ಲಿ ಇರುವ ನಟ ದರ್ಶನ್​ಗೆ ಸದ್ಯಕ್ಕಂತೂ ಜಾಮೀನು ಸಿಗುವ ಲಕ್ಷಣ ಕಾಣಿಸುತ್ತಿಲ್ಲ. ಇಂದು (ಜುಲೈ 18) ಅವರ ನ್ಯಾಯಾಂಗ ಬಂಧನವನ್ನು ಮತ್ತೆ 14 ದಿನಗಳ ಕಾಲ ವಿಸ್ತರಣೆ ಮಾಡಲಾಗಿದೆ. ರೇಣುಕಾ ಸ್ವಾಮಿ ಕೊಲೆ ಪ್ರಕರಣದ ಆರೋಪಿಗಳ ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು.

ಉಪ್ಪಿನಂಗಡಿ: ಕೆಎಸ್ಆರ್ ಟಿಸಿ ಐರಾವತ ಬಸ್ಸಿನಲ್ಲಿ ಆಕಸ್ಮಿಕ ಬೆಂಕಿ ಹೊತ್ತಿಕೊಂಡಿದ್ದು ತಕ್ಷಣ ಸ್ಥಳೀಯ ಯುವಕರ ಕಾರ್ಯಾಚರಣೆಯಿಂದ ಬೆಂಕಿ ಆರಿಸಲಾಗಿದ್ದು ಹೆಚ್ಚಿನ ಅನಾಹುತ ತಪ್ಪಿಸಿದ ಘಟನೆ ಉಪ್ಪಿನಂಗಡಿ ಹಳೆಗೇಟು ಬಳಿ ಜು.18ರ ಗುರುವಾರ ಬೆಳಗ್ಗೆ ನಡೆದಿದೆ. ಬೆಂಗಳೂರಿನಿಂದ – ಮಂಗಳೂರಿಗೆ ಹೋಗುತ್ತಿದ್ದ ಐರಾವತ ಬಸ್ಸಿನ ಹಿಂಬದಿ ಎಸಿಗೆ ಬೆಂಕಿ ಹತ್ತಿಕೊಂಡಿದ್ದು, ಇದನ್ನು

ಹಾಸನ: ಮಲೆನಾಡು ಮತ್ತು ಕರಾವಳಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ಮಳೆಯಿಂದ ಮಲೆನಾಡಿನ ಕೆಲವು ಜಿಲ್ಲೆಗಳಲ್ಲಿ ಗುಡ್ಡು ಕುಸಿಯುತ್ತಿವೆ. ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ತಾಲೂಕಿನ ಶಿರೂರು ಬಳಿ ಗುಡ್ಡ ಕುಸಿದು 7 ಮಂದಿ ಮೃತಪಟ್ಟಿದ್ದಾರೆ. ಇದರ ಬೆನ್ನಲ್ಲೇ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ದೊಡ್ಡತಪ್ಲು ಬಳಿಯ ಶಿರಾಡಿಘಾಟ್