``````````````ನಾಡಿನ ಸಮಸ್ತ ಜನತೆಗೆ,ನಮ್ಮ ಎಲ್ಲಾ ಜಾಹೀರಾತುದಾರರಿಗೆ,ಓದುಗರಿಗೆ ,ಅಭಿಮಾನಿಗಳಿಗೆ "ಶ್ರೀಅನ೦ತವೃತದ"ಶುಭಾಶಯಗಳು......

ಛತ್ರಪತಿ ಶಿವಾಜಿ ಮಹಾರಾಜರ ಪೌರಾಣಿಕ ವಾಘ್ ನಖ್ ಅಥವಾ ಹುಲಿ ಉಗುರು(ವ್ಯಾಘ್ರನಖ) ಮಾದರಿ ಅಸ್ತ್ರ ಬರೊಬ್ಬರಿ 350ನೇ ವರ್ಷಗಳ ಬಳಿಕ ಭಾರತಕ್ಕೆ ಮರಳಿದೆ. ಲಂಡನ್ ನಿಂದ ತರಿಸಲಾದ ಈ ಪುರಾತನ ಕಾಲದ ಆಯುಧಕ್ಕೆ ಬುಲೆಟ್ ಪ್ರೂಫ್ ಕವರ್ ಹಾಕಿ ತರಲಾಯಿತು. ಇದನ್ನು ಜುಲೈ 19 ರಿಂದ 7 ತಿಂಗಳ ಕಾಲ

ಅಮೇರಿಕಾ ಅಧ್ಯಕ್ಷ ಜೋ ಬೈಡೆನ್ ಅವರಿಗೆ ಕೋವಿಡ್‌-19 ಪಾಸಿಟಿವ್‌ ಇರುವುದು ದೃಢಪಟ್ಟಿದೆ. ಈ ಹಿನ್ನಲೆಯಲ್ಲಿ ಲಾಸ್‌ ವೇಗಾಸ್‌ಗೆ ಪ್ರಚಾರ ಪ್ರವಾಸವನ್ನು ಕಡಿತಗೊಳಿಸಿದ್ದಾರೆ. ಶೀತ, ಕೆಮ್ಮು, ಅಸ್ವಸ್ಥತೆಯಿಂದ ಬೈಡೆನ್‌ ಬಳಲುತ್ತಿದ್ದಾರೆ. ಕೋವಿಡ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದಾರೆ. ಈ ಕುರಿತು ಮಾತನಾಡಿರುವ ಬೈಡೆನ್‌, ನಾನು ಚೆನ್ನಾಗಿದ್ದೇನೆ ಎಂದು ಹೇಳಿದ್ದಾರೆ.ರೋಗನಿರ್ಣಯದ ಕಾರಣ ಬೈಡೆನ್ ಭಾಷಣ ರದ್ದುಗೊಳಿಸಿದ ನಂತರ

ಶಿರೂರು ಗುಡ್ಡ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಶಿರೂರು ಕ್ಯಾಂಟೀನ್ ಮಾಲೀಕನ ಐದು ವರ್ಷದ ಮಗಳ ಮೃತದೇಹ ಪತ್ತೆಯಾಗಿದೆ. ಆವಂತಿಕ (5) ಮೃತ ಬಾಲಕಿ. ಗಂಗಾವಳಿ ನದಿಯಲ್ಲಿ ತೇಲಿ ಹೋಗಿ ಗೋಕರ್ಣ ಬ್ರಿಡ್ಜ್ ಬಳಿ ಆವಂತಿಕ ಮೃತದೇಹ ಪತ್ತೆಯಾಗಿದೆ. ಒಟ್ಟು ಆರು ಜನ ಮೃತಪಟ್ಟಿರುವ ಮಾಹಿತಿಯಿದೆ. ಸದ್ಯ ಈಗ ಐದು ಜನರ ಮೃತದೇಹ

ಉಡುಪಿ: ಜು. 18:ರೈಲ್ವೇ ಟ್ರ್ಯಾಕ್, ಸಗ್ರಿ ರೈಲ್ವೆ ಸೇತುವೆ ಬಳಿ ಜುಲೈ 17ರಂದು ಶವ ಪತ್ತೆಯಾಗಿದೆ.ಮಣಿಪಾಲ ಠಾಣೆಯ ಎಸ್‌ಐ ರಾಘವೇಂದ್ರ ಸಿ ಮತ್ತು ಅವರ ತಂಡ ಕಾರ್ಯಾಚರಣೆ ನಡೆಸಿ ಸಮಾಜ ಸೇವಕ ನಿತ್ಯಾನಂದ ವೊಳಕಾಡು ಅವರ ಸಹಕಾರದೊಂದಿಗೆ ಶವವನ್ನು ಮಣಿಪಾಲ ಶವ ರಕ್ಷಣಾ ಘಟಕದಲ್ಲಿ ಇರಿಸಲಾಗಿದೆ. ಮೃತರನ್ನು ಉಡುಪಿಯ ಮೂಡುಬೆಟ್ಟು

ಬೆಂಗಳೂರು: ಕಳ್ಳ ಸಾಗಾಣಿಕೆಯಲ್ಲಿ ಚಿನ್ನಾಭರಣ ಸಾಗಿಸಲು ಯತ್ನಿಸಿದ ಮೂವರು ವಿದೇಶಿಗರನ್ನು ಬಂಧಿಸಿ 2.44 ಕೆಜಿ ಚಿನ್ನವನ್ನು ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ. ಥಾಯ್ಲೆಂಡ್ ದೇಶದ ಬ್ಯಾಂಕಾಂಕ್ ನಿಂದ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿಳಿದ 3 ವಿದೇಶಿಗರಿಂದ ರೂ.1.71 ಕೋಟಿ ಮೌಲ್ಯದ 2.44 ಕೆಜಿ

ಶಿರೂರು: ಉತ್ತರ ಕನ್ನಡ ಜಿಲ್ಲೆಯ ಶಿರೂರಿನಲ್ಲಿ ಮಂಗಳವಾರ ಸಂಭವಿಸಿದ ಭೂಕುಸಿತದಲ್ಲಿ ಏಳು ಮಂದಿ ಸಾವನ್ನಪ್ಪಿದ್ದು, ಹಲವರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಬುಧವಾರ ಬೆಳಗ್ಗೆ ನಿಧಾನಗತಿಯಲ್ಲಿ ಪುನರಾರಂಭಗೊಂಡ ಶೋಧ ಮತ್ತು ರಕ್ಷಣಾ ಕಾರ್ಯಾಚರಣೆಯು ಭಾರೀ ಮಳೆ ಮತ್ತು ಸ್ಥಳದಲ್ಲಿ ಸಣ್ಣ ಭೂಕುಸಿತದಿಂದಾಗಿ ಸ್ಥಗಿತಗೊಂಡಿದೆ. ಗುಡ್ಡದ ಭಾಗವು ಜಾರುತ್ತಲೇ ಇದೆ, ಇದು NDRI

ಪಾಟ್ನಾ: ನೀಟ್-ಯುಜಿ ಪೇಪರ್ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಪಾಟ್ನಾದ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆ (AIIMS)ಯ ಮೂವರು ವೈದ್ಯಕೀಯ ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದು ವಿಚಾರಣೆಗೆ ಕರೆದೊಯ್ದಿದೆ.ಅವರ ಮೊಬೈಲ್ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ಸಹ ತನಿಖಾ ಸಂಸ್ಥೆ ವಶಪಡಿಸಿಕೊಂಡಿದೆ. 2021 ರ ಬ್ಯಾಚ್‌ಗೆ ಸೇರಿದ ವಿದ್ಯಾರ್ಥಿಗಳನ್ನು

ಹಾಸನ, ಜುಲೈ: ಹಾಸನ ಹಾಸನ‌ ಜಿಲ್ಲೆಯ ಸಕಲೇಶಪುರ ತಾಲ್ಲೂಕಿನ ಶಿರಾಡಿಘಾಟ್​​ನಲ್ಲಿ ಗುಡ್ಡ ಕುಸಿತ ಸಂಭವಿಸಿದ್ದು ವಾಹನ ಸಂಚಾರ ತಾತ್ಕಾಲಿಕವಾಗಿ ಸ್ಥಗಿತಗೊಂಡಿದೆ. ಇಂದು ಮುಂಜಾನೆ ದೊಡ್ಡತಪ್ಲು ಬಳಿ ಗುಡ್ಡ ಕುಸಿತ ಸಂಭವಿಸಿದೆ. ಗುಡ್ಡ ಕುಸಿತದಿಂದ ಸುಮಾರು 10 ಕಿಮೀ ಟ್ರಾಫಿಕ್ ಜಾಮ್ ಉಂಟಾಗಿದೆ. ಟ್ರಾಫಿಕ್ ಜಾಮ್ ಹಿನ್ನೆಲೆಯಲ್ಲಿ ಟ್ರಕ್, ಲಾರಿ ಟ್ಯಾಕರ್

ಉಡುಪಿ, ಜುಲೈ.18: ವೈದ್ಯಕೀಯ ಲೋಕದಲ್ಲಿ ಸಾಧನೆಗೈದ ಖ್ಯಾತ ಹೃದಯ ಶಸ್ತ್ರಚಿಕಿತ್ಸಕ, ಪದ್ಮ ವಿಭೂಷಣ ಪ್ರೊ.ಮಾರ್ತಾಂಡ ವರ್ಮ ಶಂಕರನ್ ವಲಿಯಥಾನ್​(90)ನಿಧನರಾಗಿದ್ದಾರೆ. ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದ ಡಾ.ವಲಿಯಥಾನ್​ ತಡರಾತ್ರಿ 9.14ಕ್ಕೆ ಮಣಿಪಾಲದಲ್ಲಿ ನಿಧನರಾಗಿದ್ದಾರೆ. ಪತ್ನಿ, ಒಬ್ಬ ಪುತ್ರ ಮತ್ತು ಪುತ್ರಿಯನ್ನು ಅಗಲಿದ್ದಾರೆ. ಉಡುಪಿ ಜಿಲ್ಲೆ ಮಣಿಪಾಲದ MAHE ಯುನಿವರ್ಸಿಟಿಯ ವಿಶ್ರಾಂತ ಉಪಕುಲಪತಿಯಾಗಿದ್ದ ಡಾ.ವಲಿಯಥಾನ್

ಮಂಗಳೂರು-ಉಡುಪಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಕಟಪಾಡಿ ಜಂಕ್ಷನ್ ಬಳಿ ಭೀಕರ ಅಪಘಾತ ನಡೆದ ಪರಿಣಾಮ ಹೈವೆ ಬಳಿ ಇದ್ದ ಪೊಲೀಸ್ ಹಾಗೂ ಕಾರಿನ ಪ್ರಯಾಣಿಕರು ಗಾಯಗೊಂಡ ಘಟನೆ ಜು.೧6 ರಂದು ನಡೆದಿದೆ. ಹರೀಶ್ ನಾರಾಯಣ ಪೂಜಾರಿ ಎಂಬವರು ತಮ್ಮ ಕಾರಿನಲ್ಲಿ ಉದ್ಯಾವರದಿಂದ ಪಡುಬಿದ್ರಿಗೆ ತೆರಳಿದ್ದರು. ಈ ವೇಳೆ ಹೈವೇ