ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ರಾಮನಗರ: ಕಳೆದ ಜೂನ್ ತಿಂಗಳಲ್ಲಿ ನಂದಿನಿ ಹಾಲಿನ ದರವನ್ನು ಪ್ರತಿ ಲೀಟರಿಗೆ 2 ರೂಪಾಯಿ ಹೆಚ್ಚಿಸಿದ್ದ ರಾಜ್ಯ ಸರ್ಕಾರ ಇದೀಗ ಮತ್ತೆ ಹಾಲಿನ ದರವನ್ನು ಹೆಚ್ಚಿಸುವ ಬಗ್ಗೆ ಖುದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೇ ಮಾತನಾಡಿದ್ದಾರೆ. ಇಂದು ರಾಮನಗರ ಜಿಲ್ಲೆಯ ಮಾಗಡಿ ಪಟ್ಟಣದಲ್ಲಿ ಹಲವು ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕು ಸ್ಥಾಪನೆ

ಬೆಂಗಳೂರು: ಕಳೆದ ವಿಧಾನಸಭಾ ಚುನಾವಣೆಯಲ್ಲಿ ಕಾರ್ಕಳದಲ್ಲಿ ಭಾಷಣ ಮಾಡುವಾಗ ಬಿಜೆಪಿ ಅಭ್ಯರ್ಥಿಯಾಗಿದ್ದ ವಿ. ಸುನೀಲ್ ಕುಮಾರ್ ಶ್ರೀರಾಮ ಸೇನೆಯ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು. ಈ ಹಿನ್ನೆಲೆಯಲ್ಲಿ ತಮ್ಮ ವಿರುದ್ಧ ಸುನೀಲ್ ಕುಮಾರ್ ಮಾನಹಾನಿಕರ ಹೇಳಿಕೆ ನೀಡಿದ್ದಾರೆಂದು ಪ್ರಮೋದ್ ಮುತಾಲಿಕ್ ದೂರು ಸಲ್ಲಿಸಿದ್ದರು. ತಮ್ಮ

ದೆಹಲಿ ಮದ್ಯನೀತಿ ಹಗರಣದಲ್ಲಿ ಜೈಲುಪಾಲಾಗಿದ್ದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್(Arvind Kejriwal)​ಗೆ ಸುಪ್ರೀಂಕೋರ್ಟ್​ ಷರತ್ತುಬದ್ಧ ಜಾಮೀನು ಮಂಜೂರು ಮಾಡಿದೆ. ಕೇಜ್ರಿವಾಲ್​ ಕಚೇರಿಗೆ ತೆರಳಿ ಕಡತಗಳಿಗೆ ಸಹಿ ಮಾಡುವಂತಿಲ್ಲ, ಬಹಿರಂಗ ಪ್ರಚಾರ ಮಾಡುವಂತಿಲ್ಲ, ಅರವಿಂದ್ ಕೇಜ್ರಿವಾಲ್ ಅವರು ಮುಖ್ಯಮಂತ್ರಿ ಕಚೇರಿಗೆ ಹೋಗುವಂತಿಲ್ಲ ಮತ್ತು ಅವರು ಯಾವುದೇ ಸಾಕ್ಷಿಗಳೊಂದಿಗೆ ಮಾತನಾಡುವುದಿಲ್ಲ. ಅಗತ್ಯ

ಉಡುಪಿ: ಸೆ.11. ಶಾಲೆಗೆ ಹೋಗಿ ಚೆನ್ನಾಗಿ ಓದುತ್ತಾ, ತನ್ನ ಸ್ನೇಹಿತರೊಂದಿಗೆ ಆಟವಾಡಿಕೊಂಡು ಇರಬೇಕಾದ 6ನೇ ತರಗತಿ ವಿದ್ಯಾರ್ಥಿನಿ ಫಿಯೋನಾ ಜೀವಿತಾ ಮಸ್ಕರೇನಸ್ ಅವರಿಗೆ ಟೈಪ್ 1 ಡಯಾಬಿಟಿಸ್ ನಿಂದ ಬಳಳುತ್ತಿದ್ದಾರೆ. ಆಕೆಯ ಚಿಕಿತ್ಸೆಗಾಗಿ ಕುಟುಂಬವು ಹಣಸಹಾಯ ಕೋರಿದೆ. ಎಂಟು ತಿಂಗಳ ಹಿಂದೆ ಫಿಯೋನಾಗೆ ಟೈಪ್ 1 ಡಯಾಬಿಟಿಸ್ ಮೆಲ್ಲಿಟಸ್ ಇರುವುದು

ಬೆಂಗಳೂರು, ಸೆಪ್ಟೆಂಬರ್ 11: ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪದಲ್ಲಿ ಹಾಸನ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ವಿಶೇಷ ತನಿಖಾ ತಂಡ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಚಾರ್ಜ್​ಶೀಟ್ ಸಲ್ಲಿಸಿದ್ದು, ಇದೀಗ ಅದರಲ್ಲಿ ಏನೇನು ಉಲ್ಲೇಖವಾಗಿದೆ ಎಂಬುದು ಬೆಳಕಿಗೆ ಬಂದಿದೆ. ಸುಮಾರು 1632 ಪುಟಗಳ ಚಾರ್ಜ್​ಶೀಟ್​ನಲ್ಲಿ 113 ಸಾಕ್ಷಿಗಳನ್ನು ಎಸ್​​ಐಟಿ

ಅಫ್ಘಾನಿಸ್ತಾನ್ ಮತ್ತು ನ್ಯೂಝಿಲೆಂಡ್ ನಡುವಣ ಟೆಸ್ಟ್ ಪಂದ್ಯದ ಮೂರು ದಿನದಾಟಗಳು ಸಂಪೂರ್ಣ ರದ್ದಾಗಿದೆ. ಭಾರತದ ಗ್ರೇಟರ್ ನೋಯ್ಡಾದ ಸ್ಪೋರ್ಟ್ಸ್ ಕಾಂಪ್ಲೆಕ್ಸ್ ಮೈದಾನದಲ್ಲಿ ನಡೆಯಬೇಕಿದ್ದ ಮೊದಲ ದಿನದಾಟವು ಮಳೆಯ ಕಾರಣ ಸಂಪೂರ್ಣ ರದ್ದಾಗಿತ್ತು. ಇನ್ನು ಮೈದಾನವು ಸಂಪೂರ್ಣ ಒದ್ದೆಯಾಗಿದ್ದ ಕಾರಣ ದ್ವಿತೀಯ ದಿನದಾಟದಲ್ಲಿ ಪಂದ್ಯ ನಡೆದಿರಲಿಲ್ಲ. ಇನ್ನು ಮೂರನೇ ದಿನದಾಟದಲ್ಲಿ

ಮೈಸೂರು, ಸೆಪ್ಟೆಂಬರ್​ 11: ಕಲುಷಿತ ನೀರು  ಸೇವಿಸಿ 12 ಜನ ವಾಂತಿ, ‌ಭೇದಿಯಿಂದ ಅಸ್ವಸ್ಥರಾಗಿದ್ದು, ಓರ್ವ ಮೃತಪಟ್ಟಿರುವ ಘಟನೆ ಸಾಲಿಗ್ರಾಮ ತಾಲೂಕಿನ ಬೆಟ್ಟಹಳ್ಳಿ ಗ್ರಾಮದಲ್ಲಿ ನಡೆದಿದೆ. ಗೋವಿಂದೇಗೌಡ (65 ವರ್ಷ) ಮೃತದುರ್ದೈವಿ. ಬೆಟ್ಟಹಳ್ಳಿ ಗ್ರಾಮಕ್ಕೆ ಟ್ಯಾಂಕರ್​​ನಿಂದ ಕುಡಿಯುವ ನೀರು ಸರಬರಾಜು ಮಾಡಲಾಗಿತ್ತು. ನೀರು ಕುಡಿದ ಬಳಿಕ ಕೆಲವರು ವಾಂತಿ-ಭೇದಿಯಿಂದ

ಬೆಂಗಳೂರು, ಸೆಪ್ಟೆಂಬರ್​ 11: ಬಂಧಿತನಾಗಿರುವ ಹಾಸನ ಲೋಕಸಭಾ ಕ್ಷೇತ್ರದ ಮಾಜಿ ಸಂಸದ ಪ್ರಜ್ವಲ್​ ರೇವಣ್ಣ ಅವರು 60 ವರ್ಷ ಮಹಿಳೆ ಮೇಲೆ ಅತ್ಯಾಚಾರ ಎಸಗಿದ್ದಾರೆ ಎಂದು ವಿಶೇಷ ತನಿಖಾ ತಂಡ (SIT) ಅಧಿಕಾರಿಗಳು ಎರಡನೇ ಚಾರ್ಜ್ ಶೀಟ್​ನಲ್ಲಿ ಉಲ್ಲೇಖಿಸಿದ್ದಾರೆ.​​ ಮಹಿಳೆ ಮೇಲೆ ಲೈಂಗಿಕ ದೌರ್ಜನ್ಯವೆಸಗಿರುವ ಆರೋಪದಡಿ ಪ್ರಜ್ವಲ್​ ರೇವಣ್ಣ

ನವದೆಹಲಿ: ಕೋಲ್ಕತ್ತಾದ ಆರ್ ಜಿ ಕಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಕಿರಿಯ ವೈದ್ಯೆಯ ಮೇಲೆ ಅತ್ಯಾಚಾರ ಮತ್ತು ಕೊಲೆ ಪ್ರಕರಣವನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿರುವ ಕಿರಿಯ ವೈದ್ಯರಿಗೆ ಸುಪ್ರೀಂ ಕೋರ್ಟ್ ನಾಳೆ ಮಂಗಳವಾರ ಸಂಜೆ 5 ಗಂಟೆಯೊಳಗೆ ತಮ್ಮ ಕರ್ತವ್ಯಕ್ಕೆ ಹಾಜರಾಗುವಂತೆ ಆದೇಶ ನೀಡಿದೆ. ವೈದ್ಯರು ಆದೇಶ ಪಾಲಿಸದಿದ್ದರೆ ರಾಜ್ಯ