ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಕಲರ್ಸ್ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಕನ್ನಡದ ಕಿರುತೆರೆಯ ಅತೀ ದೊಡ್ಡ ರಿಯಾಲಿಟಿ ಶೋ ಗಳಲ್ಲಿ ಒಂದಾದ ಕನ್ನಡ ಚಿತ್ರರಂಗದ ಮಾಣಿಕ್ಯ ಕಿಚ್ಚ ಸುದೀಪ್ ಹೋಸ್ಟ್ ಮಾಡುತ್ತಿರುವ ಬಿಗ್ ಬಾಸ್ 11 ನೇ ಸೀಸನ್ ಗೆ ಒಂದಲ್ಲ ಒಂದು ಸಂಕಷ್ಟ ಎದುರಾಗುತ್ತಲೇ ಇದೆ. ಬಿಗ್ ಬಾಸ್ 11 ನೇ ಸೀಸನ್

ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಭಾರಿ ಬೆಂಕಿ ಅವಘಡ ಸಂಭವಿಸಿದ್ದು, ಐಸಿಯುನಲ್ಲಿದ್ದ ಓರ್ವ ರೋಗಿ ಸಾವನ್ನಪ್ಪಿದ್ದಾನೆ. ಕೋಲ್ಕತ್ತಾದ ಸೀಲ್ದಾಹ್ ಪ್ರದೇಶದಲ್ಲಿರುವ ಇಎಸ್‌ಐ ಸರ್ಕಾರಿ ಆಸ್ಪತ್ರೆಯಲ್ಲಿ ಇಂದು (ಅ.18) ಬೆಳಿಗ್ಗೆ ಬೆಂಕಿ ಕಾಣಿಸಿಕೊಂಡಿದೆ. ತಕ್ಷಣ ಸ್ಥಳಕ್ಕೆ 10 ಅಗ್ನಿಶಾಮಕ ವಾಹನಗಳು ಧಾವಿಸಿದ್ದು, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿಕೊಂಡರು. ಈ ವೇಳೆ ಕೇವಲ 20 ನಿಮಿಷದಲ್ಲಿ

ನವದೆಹಲಿ, ಅಕ್ಟೋಬರ್ 18: ಅಪಹರಣ ಪ್ರಕರಣದಲ್ಲಿ ಜೆಡಿಎಸ್ ನಾಯಕ ಹೆಚ್​ಡಿ ರೇವಣ್ಣ ಪತ್ನಿ ಭವಾನಿ ರೇವಣ್ಣಗೆ ಕರ್ನಾಟಕ ಹೈಕೋರ್ಟ್​ ನೀಡಿರುವ ಜಾಮೀನನ್ನು ರದ್ದುಗೊಳಿಸಲಾಗದು ಎಂದು ಸುಪ್ರೀಂ ಕೋರ್ಟ್​ ಶುಕ್ರವಾರ ಹೇಳಿದೆ. ಇದರೊಂದಿಗೆ, ಭವಾನಿ ರೇವಣ್ಣ ನಿರಾಳರಾಗುವಂತಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್ ನ್ಯಾಯಪೀಠ, ಪ್ರಕರಣದಲ್ಲಿ ಈಗಾಗಲೇ ಚಾರ್ಜ್​ಶೀಟ್ ಸಲ್ಲಿಕೆ

ಮಂಗಳೂರು, ಅಕ್ಟೋಬರ್​ 18: ದಕ್ಷಿಣ ಕನ್ನಡ  ಜಿಲ್ಲೆಯ ಉಳ್ಳಾಲ  ತಾಲೂಕಿನ ಪಾವೂರು ಬಳಿಯ ನೇತ್ರಾವತಿ ನದಿಯ  ಉಳಿಯ ದ್ವೀಪ ಹಚ್ಚ ಹಸಿರು ಜನವಸತಿ ಪ್ರದೇಶದಿಂದ ಕೂಡಿದೆ. ಈ ದ್ವೀಪ ವಿನಾಶದ ಅಂಚಿಗೆ ತಲುಪಿತ್ತು. ಮರಳು ದಂಧೆಕೋರರ ಅಟ್ಟಹಾಸಕ್ಕೆ ಸುಮಾರು 80 ಎಕರೆ ಇದ್ದ ದ್ವೀಪ ಪ್ರದೇಶ ಇದೀಗ 40

ಬೆಂಗಳೂರು, ಅಕ್ಟೋಬರ್ 18: ಪಂಚಮಸಾಲಿ 2ಎ ಮೀಸಲಾತಿ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಸಭೆ ನಡೆಯಿತು. ಸಭೆಯಲ್ಲಿ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಶ್ರೀ ಸೇರಿದಂತೆ ಸಮುದಾಯದ ಘಟನಾನುಘಟಿ ನಾಯಕರೇ ಭಾಗಿಯಾದರು. ಸಚಿವರಾದ ಶಿವರಾಜ ತಂಗಡಗಿ, ಲಕ್ಷ್ಮೀ ಹೆಬ್ಬಾಳ್ಕರ್, ಶಾಸಕರಾದ ವಿಜಯಾನಂದ್ ಕಾಶಪ್ಪನವರ್, ವಿನಯ್ ಕುಲಕರ್ಣಿ, ಶಾಸಕ

ನವದೆಹಲಿ: ಕೇಂದ್ರ ಸರ್ಕಾರವು ಈ ತಿಂಗಳು ಅಥವಾ ಮುಂದಿನ ತಿಂಗಳೊಳಗೆ ಹಲವಾರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿನ ಗವರ್ನರ್ ಹುದ್ದೆಗಳನ್ನು ಪುನರ್ರಚಿಸುವ ಸಾಧ್ಯತೆಯಿದೆ. ಹಲವಾರು ಗವರ್ನರ್‌ಗಳು ಮತ್ತು ಲೆಫ್ಟಿನೆಂಟ್ ಗವರ್ನರ್‌ಗಳು ಈಗಾಗಲೇ ಮೂರರಿಂದ ಐದು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದಾರೆ, ವಿಶೇಷವಾಗಿ ಬಿಜೆಪಿ ಆಡಳಿತವಿರುವ ಉತ್ತರ ಪ್ರದೇಶ, ಎಡ-ಆಡಳಿತದ ಕೇರಳ, ಜಮ್ಮು

ಕಲಬುರಗಿ: ಕಲಬುರಗಿಯ ಜೇವರ್ಗಿ ರಸ್ತೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದ ಸರಣಿ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ನಿನ್ನೆ ರಾತ್ರಿ 8.30ರ ಸುಮಾರಿಗೆ ಲಾರಿ, ಕಾರು, ದ್ವಿಚಕ್ರ ವಾಹನಗಳ ನಡುವೆ ಈ ಸರಣಿ ಅಪಘಾತ ಸಂಭವಿಸಿದೆ. ಭೀಕರ ಅಪಘಾತದಲ್ಲಿ ಬೈಕ್‌ ಮತ್ತು ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ

ಬೆಂಗಳೂರು, ಅಕ್ಟೋಬರ್​ 17: ಕಳೆದ ಎರಡ್ಮೂರು ದಿನಗಳಿಂದ ನಿರಂತರವಾಗಿ ಸುರಿಯುತ್ತಿದ್ದ ಮಳೆಗೆ ಬೆಂಗಳೂರು ಅಕ್ಷರಶಃ ನಲುಗಿ ಹೋಗಿದೆ. ನಾನಾ ಅವಾಂತರಗಳು ಸಂಭವಿಸಿವೆ. ಇಷ್ಟು ದಿನ ಕಾಣಿಯಾಗಿದ್ದ ಸೂರ್ಯದೇವ ಇಂದು ಆಚೆ ಬಂದಿದ್ದಾನೆ. ಆದರೆ ಮಳೆ ಹೊಡೆತಕ್ಕೆ ಸಿಲುಕಿ ಅದರಿಂದ ಸಹಜ ಸ್ಥಿತಿಯತ್ತ ಮರಳುತ್ತಿರುವಾಗಲೇ ಬೆಂಗಳೂರಿಗೆ ಮತ್ತೆ ವರುಣನ ಎಚ್ಚರಿಕೆ

ಉಡುಪಿ:ಇತ್ತೀಚಿಗೆ ಉಚ್ಚಿಲದಲ್ಲಿ ನಡೆದ ಮಹಾಲಕ್ಷ್ಮಿ ದೇವಸ್ಥಾನದ ಉತ್ಸವ ಸಮಿತಿಯವರು ಉರ್ದು ಭಾಷೆ ಪರಿಣಿತ ಮುಸ್ಲಿಂ ಸಮುದಾಯದವರಿಗೆ ಸನ್ಮಾನ ಮಾಡಿರುವುದರ ಬಗ್ಗೆ ನಮ್ಮ ಕಾಂಗ್ರೆಸ್ ಪಕ್ಷದ ಉಡುಪಿ ವಿಧಾನಸಭಾ ಕ್ಷೇತ್ರದ ಚುನಾವಣೆಯ ಅಭ್ಯರ್ಥಿಗಳು ಹಾಗೂ ಕಾಂಗ್ರೆಸ್ ಮುಖಂಡರಾದ ಸನ್ಮಾನ್ಯ ಪ್ರಸಾದ್ ರಾಜ ಕಾಂಚನ್ ಇವರ ವಿರುದ್ಧ ಇವರ ಫೋಟೋವನ್ನು ಎಡಿಟ್

ಉಡುಪಿ:ಉಡುಪಿಯ ಶ್ರೀಕೃಷ್ಣ ಮಠಕ್ಕೆ ಬಿ.ಜೆ .ಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೆಂದ್ರರವರು ಮ೦ಗಳವಾರದ೦ದು ಭೇಟಿ ನೀಡಿ ಶ್ರೀ ಕೃಷ್ಣ ಹಾಗೂ ಮುಖ್ಯಪ್ರಾಣ ದೇವರ ದರ್ಶನಮಾಡಿ ಪರ್ಯಾಯ ಶ್ರೀಸುಗುಣೇ೦ದ್ರ ತೀರ್ಥಶ್ರೀಪಾದರಿಂದ ಪ್ರಸಾದ ಸ್ವೀಕರಿಸಿದರು. ಸ್ಥಳೀಯ ಶಾಸಕರು ಮತ್ತಿತರರು ಉಪಸ್ಥಿತರಿದ್ದರು .