ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಇರಾನ್ ವಿಶ್ವವಿದ್ಯಾಲಯದಲ್ಲಿ ಹಿಜಾಬ್ ಹೆಸರಿನಲ್ಲಿ ನೀಡುತ್ತಿರುವ ಕಿರುಕುಳವನ್ನು ತಾಳಲಾರದೆ ವಿದ್ಯಾರ್ಥಿನಿಯೊಬ್ಬರು ಕಾಲೇಜು ಆವರಣದಲ್ಲಿ ಅರೆಬೆತ್ತಲಾಗಿ ನಿಂತು ಪ್ರತಿಭಟಿಸಿರುವ ಘಟನೆ ವರದಿಯಾಗಿದೆ. ಆಕೆ ತನ್ನ ಬೆಟ್ಟೆಯೆನ್ನವನ್ನು ಬಿಚ್ಚಿ ಒಳ ಉಡುಪಿನಲ್ಲಿ ಓಡಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಶ್ವವಿದ್ಯಾಲಯದ ಸಿಬ್ಬಂದಿ ಆಕೆಯನ್ನು ಬಂಧಿಸಲು ಯತ್ನಿಸುತ್ತಿರುವುದನ್ನು ಕಾಣಬಹುದು. ಅನೇಕ ಭದ್ರತಾ ಅವಳನ್ನು

ಜಗ್ಗೇಶ್ ನಟನೆಯ ‘ಮಠ’, ‘ಎದ್ದೇಳು ಮಂಜುನಾಥ’ ಇನ್ನೂ ಕೆಲವು ಜನಪ್ರಿಯ ಸಿನಿಮಾಗಳನ್ನು ನಿರ್ದೇಶಿಸಿದ್ದ, ಕೆಲವು ಸಿನಿಮಾಗಳಲ್ಲಿ ನಟನೆ ಸಹ ಮಾಡಿದ್ದ ಗುರುಪ್ರಸಾದ್ ನಿಧನ ಹೊಂದಿದ್ದಾರೆ. ಅವರಿಗೆ 50 ವರ್ಷ ವಯಸ್ಸಾಗಿತ್ತು. ಗುರುಪ್ರಸಾದ್ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗಿದೆ. ಮಾದನಾಯಕಹಳ್ಳಿಯ ಅಪಾರ್ಟ್​ಮೆಂಟ್​ನಲ್ಲಿ ಅವರ ಮೃತ ದೇಹ ನೇಣು ಬಿಗಿದ