ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ಆಸಿಡ್ ಮೊಟ್ಟೆ ದಾಳಿ ಪ್ರಕರಣ ಪೂರ್ವನಿಯೋಜಿತ. ಶಾಸಕ ಮುನಿರತ್ನ ಅಭಿನಯದ 'ಆಸಿಡ್ ಮೊಟ್ಟೆ' ಸಿನಿಮಾ 100 ದಿನ ಓಡಿಸಿ" ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ವಾಗ್ದಾಳಿ ನಡೆಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಶನಿವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು.ವಿಡಿಯೋ ಪ್ರಕರಣ ಹಾಗೂ ಮಾಧ್ಯಮದ ವರದಿಗಳನ್ನು ನೋಡಿದಾಗ ಬಿಜೆಪಿ ಶಾಸಕರು,

ಕಲಬುರಗಿ: ಪಂಚಾಯತ್‌ರಾಜ್ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಆಪ್ತ ರಾಜು ಕಪನೂರ ಸೇರಿ ಆರು ಮಂದಿ ವಿರುದ್ಧ ಸ್ಟೇಷನ್ ಬಜಾರ್ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ. ಕಲಬುರಗಿ ನಗರ ಘಟಕದ ಬಿಜೆಪಿ ಅಧ್ಯಕ್ಷ ಚಂದ್ರಕಾಂತ ಪಾಟೀಲ ಅವರು ಕಪನೂರ ಮತ್ತು ಇತರ ಐವರು ತನಗೆ (ಪಾಟೀಲ)

ಮಡಿಕೇರಿ: ಕೊಡಗಿನಲ್ಲಿ ಶುಕ್ರವಾರ ಸಂಜೆ ದೇವಸ್ಥಾನದ ಉತ್ಸವದಲ್ಲಿ ಪಾಲ್ಗೊಂಡಿದ್ದ ಎರಡು ಸಮುದಾಯದ ಭಕ್ತರು ಧರಿಸಿದ್ದ ಉಡುಪಿನ ಸಂಬಂಧ ಮನಸ್ತಾಪ ಉಂಟಾಗಿದೆ. ಕೆಲವು ಕೊಡವ ಭಕ್ತರು ಧಾರ್ಮಿಕ ಕ್ರಿಯೆಯಲ್ಲಿ ಪಾಲ್ಗೊಳ್ಳಲು ದೇವಸ್ಥಾನಕ್ಕೆ ತೆರಳುತ್ತಿದ್ದಾಗ, ಗೌಡ ಸಮುದಾಯಕ್ಕೆ ಸೇರಿದ ಸ್ಥಳೀಯರು ಅವರನ್ನು ತಡೆದಿದ್ದಾರೆ ಎನ್ನಲಾಗಿದೆ. ದೇವಾಲಯದ ಆಡಳಿತ ಮಂಡಳಿಯ ಕೆಲವರು ಕೊಡವ ಭಕ್ತರಿಗೆ ಪ್ರವೇಶವನ್ನು ನಿರಾಕರಿಸಿದರು,

ಮಂಗಳೂರು, ಡಿಸೆಂಬರ್​ 28: ಟಿಪ್ಪು ಸುಲ್ತಾನ್ ಕಾಲದ ಖಬರಸ್ತಾನ ಭೂಮಿ ಕಬಳಿಕೆ ಮಾಡಿರುವ ಆರೋಪ ಕೇಳಿಬಂದಿದ್ದು, ಮಸೀದಿ ಆಡಳಿತ ಮಂಡಳಿಯಿಂದ ಪ್ರತಿಭಟನೆ ಮಾಡಲಾಗಿದೆ. ಇದೇ ವೇಳೆ ಭೂಕಬಳಿಕೆ ಆರೋಪ ಹೊತ್ತ ಮಹಿಳೆ ಹಾಗೂ ಕುಟುಂಬದಿಂದ ರಂಪಾಟ ಮಾಡಲಾಗಿದ್ದು, ದೊಣ್ಣೆಯಿಂದ ದಾಳಿ ನಡೆಸಿ ಪ್ರತಿಭಟನಾಕಾರನ ಶರ್ಟ್ ಹರಿದು ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನವದೆಹಲಿ: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಪಂಚಭೂತಗಳಲ್ಲಿ ಲೀನರಾಗಿದ್ದಾರೆ. ಭಾರತದ ಆರ್ಥಿಕ ಸುಧಾರಣೆಗಳ ಶಿಲ್ಪಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಇಂದು ದೆಹಲಿಯ ನಿಗಮಬೋಧ ಘಾಟ್‌ನಲ್ಲಿ ನಡೆದ ಅಂತಿಮ ವಿಧಿವಿಧಾನದಲ್ಲಿ ಪೂರ್ಣ ಸರ್ಕಾರಿ ಗೌರವ, ಗನ್ ಸಲ್ಯೂಟ್ ನೀಡಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ಮನಮೋಹನ್ ಸಿಂಗ್ ಅವರ ಪುತ್ರಿ

ಮಂಗಳೂರು, ಡಿಸೆಂಬರ್​ 28: ಕಂದಕಕ್ಕೆ ಆಲ್ಟೋ ಕಾರು ಉರುಳಿ ಬಿದ್ದು ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ದಕ್ಷಿಣ ಕನ್ನಡ  ಜಿಲ್ಲೆ ಪುತ್ತೂರು ತಾಲೂಕಿನ ಪರ್ಲಡ್ಕದಲ್ಲಿ ನಡೆದಿದೆ. ಅಣ್ಣು ನಾಯ್ಕ್, ಚಿದಾನಂದ, ರಮೇಶ್ ನಾಯ್ಕ್ ಮೃತ ದುರ್ದೈವಿಗಳು. ಮೃತರು ಸುಳ್ಯ ತಾಲೂಕಿನ ಜಟ್ಟಿಪಳ್ಳ ನಿವಾಸಿಗಳು ಎಂದು ತಿಳಿದುಬಂದಿದೆ. ಕಾರು ಸುಳ್ಯದಿಂದ ಪುತ್ತೂರಿನ

ರಾಮನಗರ: ಸಾಲ ಕೊಡಿಸುವುದಾಗಿ ಹೇಳಿ ಲಾಡ್ಜ್​ಗೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಮಹಿಳೆಯೋರ್ವಳು ಬಿಜೆಪಿ ಮುಖಂಡನ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. ಬ್ಯೂಟಿಷನ್ ಕೆಲಸ ಮಾಡಿಕೊಂಡಿರುವ ವಿವಾಹಿತ ಮಹಿಳೆಗೆ ಸಾಲ ಕೊಡಿಸುವುದಾಗಿ ನಂಬಿಸಿ ರಾಮನಗರದ ಲಾಡ್ಜ್​ಗೆ ಕರೆದುಕೊಂಡು ಹೋಗಿ ಅತ್ಯಾಚಾರ ಎಸಗಿದ್ದಾರೆ ಎಂದು ಆರೋಪಿಸಲಾಗಿದ್ದು. ಮಹಿಳೆ ನೀಡಿದ ಈ ದೂರಿನ

ಮದನಪಲ್ಲಿ: ಆಂಧ್ರ ಪ್ರದೇಶದಲ್ಲಿ ಕ್ಷುಲ್ಲಕ ವಿಚಾರಕ್ಕೆ ದುಷ್ಕರ್ಮಿಯೋರ್ವ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಮೇಲೆ ಹಲ್ಲೆ ಮಾಡಿದ್ದು, ಮಾತ್ರವಲ್ಲದೇ ಪವಿತ್ರ ಮಾಲೆಯನ್ನು ಕಿತ್ತು ಹಾಕಿದ್ದ. ಈ ವಿಚಾರ ಹಿಂದೂ ಪರ ಸಂಘಟನೆಗಳ ವ್ಯಾಪಕ ಆಕ್ರೋಶ ತುತ್ತಾಗುತ್ತಿದ್ದಂತೆಯೇ ಆತ ಸಂತ್ರಸ್ಥ ಅಯ್ಯಪ್ಪ ಸ್ವಾಮಿ ಮಾಲಾಧಾರಿ ಕಾಲಿಗೆ ಬಿದ್ದು ಕ್ಷಮೆ ಯಾಚಿಸಿದ್ದಾನೆ. ಆಂಧ್ರ ಪ್ರದೇಶದ ಮದನಪಲ್ಲಿ

ವಡೋದರ: ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಐದು ವಿಕೆಟ್ ಗಳಿಂದ ಗೆಲುವು ಸಾಧಿಸಿದ ಭಾರತ, ಸರಣಿ ಕ್ಲೀನ್ ಸ್ವೀಪ್ ಮಾಡುವ ಮೂಲಕ ಶುಕ್ರವಾರ ಹೊಸ ದಾಖಲೆ ಬರೆಯಿತು. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ವೆಸ್ಟ್ ಇಂಡೀಸ್ ಗೆ ಭಾರತದ ಬೌಲರ್ ಗಳು ಇನ್ನಿಲ್ಲದಂತೆ ಕಾಡಿದರು.

ಚೆನ್ನೈ:ಡಿ.27ತಮಿಳುನಾಡು ರಾಜ್ಯ ಬಿಜೆಪಿ ಅಧ್ಯಕ್ಷ ಕೆ.ಅಣ್ಣಮಲೈ ಭೀಷ್ಮ ಶಪತ ಕೈಗೊಂಡಿದ್ದು. ಅಣ್ಣಾಮಲೈ ಚಾಟಿಯಿಂದ ತಮಗೆ ಹೊಡೆದುಕೊಳ್ಳುವ ಮೂಲಕ ಹೆಣ್ಣುಮಕ್ಕಳ ಲೈಂಗಿಕ ದೌರ್ಜನ್ಯ ವಿರುದ್ಧ ಪ್ರತಿಭಟಿಸಿದ್ದಾರೆ. ಇಂದು ಬೆಳಗ್ಗೆ ಅವರ ನಿವಾಸದ ಮುಂದೆ ಚಾಟಿಯಿಂದ ಹೊಡೆದುಕೊಂಡು ತಮಗೆ ತಾವೇ ನೋವು ಮಾಡಿಕೊಂಡಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ, ಅಣ್ಣಾಮಲೈ ಅವರು ತಮ್ಮ ಶೂಗಳನ್ನು ತೆಗೆದು