ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಬೆಂಗಳೂರು: ಬಿಜೆಪಿ ಶಾಸಕ, ಮಾಜಿ ಸಚಿವ ಮುನಿರತ್ನಗೆ ಮತ್ತೆ ಸಂಕಷ್ಟ ಎದುರಾಗಿದ್ದು, ಬ್ಲ್ಯಾಕ್‌ಮೇಲ್ ಪ್ರಕರಣ ಸಂಬಂಧ ಅವರ ವಿರುದ್ಧ ಮತ್ತೊಂದು ಎಫ್ಐಆರ್ ದಾಖಲಾಗಿದೆ. ಅಶ್ಲೀಲ ವಿಡಿಯೋ ಸೃಷ್ಟಿಸಿ ಲಗ್ಗೆರೆ ವಾರ್ಡ್ ಮಾಜಿ ಕಾರ್ಪೋರೇಟರ್‌ವೊಬ್ಬರ ಪತಿಗೆ ಬ್ಲ್ಯಾಕ್‌ಮೇಲ್ ಮಾಡಲು ಯತ್ನಿಸಿದ ಆರೋಪದ ಮೇರೆಗೆ ಶಾಸಕ ಮುನಿರತ್ನ ವಿರುದ್ಧ ನಂದಿನಿ ಲೇಔಟ್ ಪೊಲೀಸ್ ಠಾಣೆಯಲ್ಲಿ

ಚೆನ್ನೈ: ಶನಿವಾರ ಸಂಜೆ ತಮಿಳುನಾಡಿಗೆ ಅಪ್ಪಳಿಸಿದ ಫೆಂಗಲ್ ಚಂಡಮಾರುತದ ಪರಿಣಾಮ ತಮಿಳುನಾಡು ಮತ್ತು ಕೇಂದ್ರಾಡಳಿತ ಪ್ರದೇಶ ಪುದುಚೇರಿಯಲ್ಲಿ ದಾಖಲೆಯ ಮಳೆಯಾಗಿದೆ. ಶನಿವಾರ ತಡರಾತ್ರಿ ಅಪ್ಪಳಿಸಿದ 'ಫೆಂಗಲ್' ಚಂಡಮಾರುತವು ಪುದುಚೇರಿಯಲ್ಲಿ ಇತಿಹಾಸದಲ್ಲೇ ಗರಿಷ್ಟ ದಾಖಲೆಯ ಅತಿ ಹೆಚ್ಚು ಪ್ರಮಾಣದ ಮಳೆ ಸುರಿಸಿದೆ. ಅಂತೆಯೇ ತಮಿಳುನಾಡಿನ ವಿಳ್ಳುಪುರಂ ಜಿಲ್ಲೆಯಲ್ಲೂ ದಾಖಲೆಯ ಮಳೆಯನ್ನು ಸುರಿದಿದೆ. ಪ್ರಸ್ತುತ

ಹೈದರಾಬಾದ್:ಡಿ.01 ,ಇಂದು ಬೆಳಿಗ್ಗೆ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಉನ್ನತ ಕಮಾಂಡರ್ ಸೇರಿದಂತೆ ಏಳು ಮಾವೋವಾದಿಗಳು ಹತರಾಗಿದ್ದಾರೆ. ತೆಲಂಗಾಣದ ಮುಲುಗು ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರರು ಎಂಬ ಶಂಕೆಯಲ್ಲಿ ಇಬ್ಬರು ಬುಡಕಟ್ಟು ಯುವಕರನ್ನು ಹತ್ಯೆಗೈದ ಒಂದು ವಾರದ ನಂತರ ಈ ಘಟನೆ ನಡೆದಿದೆ. ಗ್ರೇಹೌಂಡ್ಸ್ ಕೂಂಬಿಂಗ್ ಕಾರ್ಯಾಚರಣೆಯ ಸಮಯದಲ್ಲಿ ಮಾವೋವಾದಿ ಗುಂಪನ್ನು ಗುರುತಿಸಿ

ಕಂಟೈನರ್ ನ ಬ್ರೇಕ್ ಲೈನರ್ ಜಾಮ್ ಆಗಿ ಬೆಂಕಿ ಕಾಣಿಸಿಕೊಂಡು ಟಯರ್ ಮೇಲ್ಗಡೆ ಹೊತ್ತಿ ಉರಿದಿದ್ದು ಕೆಲ ಹೊತ್ತು ಆತಂಕದ ವಾತಾವರಣ ಸೃಷ್ಟಿಯಾದ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಮೂಲ್ಕಿ ಬಪ್ಪನಾಡು ಸೇತುವೆ ಬಳಿ ನಡೆದಿದೆ. ಪಡುಬಿದ್ರೆ ನಂದಿಕೂರು ಕೈಗಾರಿಕಾ ಪ್ರದೇಶದ ಬ್ರೈಟ್ ಫ್ಲೆಕ್ಸ್ ಕಂಪನಿಯಿಂದ ಮಂಗಳೂರು ಬಂದರ್ ಕಡೆಗೆ