.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಹುಬ್ಬಳ್ಳಿ, ಡಿಸೆಂಬರ್ 26: ಸಿಲಿಂಡರ್​​ ಸ್ಫೋಟದಿಂದ ಮೃತಪಟ್ಟ ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಕುಟುಂಬದವರಿಗೆ ರಾಜ್ಯ ಸರ್ಕಾರ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ ಮಾಡಿದೆ. ಮೃತ ನಿಜಲಿಂಗಪ್ಪ ಬೇಪುರಿ, ಸಂಜಯ್​​ ಸವದತ್ತಿ ಕುಟುಂಬಕ್ಕೆ ಪರಿಹಾರ ನೀಡಲಾಗುವುದು ಎಂದು ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ್​ ಲಾಡ್ ಗುರುವಾರ ಘೋಷಣೆ

ಉಡುಪಿ: ನಮ್ಮ ದೇಶದ ಬಿಜೆಪಿ ನಾಯಕರ ಬಾಯಿಯಲ್ಲಿ ಮಾತೆತ್ತಿದರೆ ಹಿಂದುತ್ವ.ಆದರೆ ಇವರ ನಡವಳಿಕೆ ಹಾಗೂ ಇವರ ಆಡುವ ಮಾತುಗಳು ಅದಕ್ಕೆ ತದ್ವಿರುದ್ಧ ಇಡೀ ನಮ್ಮ ಕರ್ನಾಟಕ ರಾಜ್ಯಕ್ಕೆ ರಾಜ್ಯದ ಗೃಹಿಣಿಯರಿಗೆ ಗೃಹಲಕ್ಷ್ಮಿಯ ಹಣವನ್ನು ನೀಡುವಲ್ಲಿ ಪ್ರಮುಖ ಪಾತ್ರವನ್ನು ವಹಿಸಿದಂತಹ ನಮ್ಮ ನೆಚ್ಚಿನ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮಿ

ಉಡುಪಿ: ಜಮ್ಮು ಕಾಶ್ಮೀರದ ಪೂಂಚ್‌ನಲ್ಲಿ ನಡೆದ ಸೇನಾ ವಾಹನ ಅಪಘಾತದಲ್ಲಿ ಮೃತಪಟ್ಟ ಐವರ ಪೈಕಿ ಕರ್ನಾಟಕದ ಕುಂದಾಪುರ ತಾಲೂಕಿನ ಬೀಜಾಡಿಯವರಾದ ಯೋಧ ಅನೂಪ್ ಪಾರ್ಥಿವ ಶರೀರ ಉಡುಪಿಗೆ ಆಗಮಿಸಿದೆ. ದಕ್ಷಿಣ ಕನ್ನಡ ಸಂಸದ ಬ್ರಿಜೇಶ್ ಚೌಟ ಹಾಗೂ ಉಡುಪಿ ಸಂಸದ ಕೋಟ ಶ್ರೀನಿವಾಸ್ ಪೂಜಾರಿ ಸೇನಾಧಿಕಾರಿಗಳಿಂದ ಅನೂಪ್ ಪಾರ್ಥಿವ ಶರೀರ

ಮೊಜಾಂಬಿಕ್​ನಲ್ಲಿ ಚುನಾವಣೆಗೆ ಸಂಬಂಧಿಸಿದ ಗಲಾಟೆಗಳು ನಡೆಯುತ್ತಿದ್ದು, ಅಶಾಂತಿ ತಲೆದೋರಿದೆ. ಇದೇ ಸಮಯವನ್ನು ಬಳಸಿಕೊಂಡು 1,500 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದಾರೆ. ಮೊಜಾಂಬಿಕ್‌ನ ರಾಜಧಾನಿ ಮಾಪುಟೊದಲ್ಲಿನ ಜೈಲಿನಲ್ಲಿ ನಡೆದ ಗಲಭೆಯಲ್ಲಿ 33 ಜನರು ಸಾವನ್ನಪ್ಪಿದ್ದಾರೆ ಮತ್ತು 15 ಮಂದಿ ಗಾಯಗೊಂಡಿದ್ದಾರೆ. ಗಲಭೆಯಿಂದಾಗಿ 1534 ಕೈದಿಗಳು ಜೈಲಿನಿಂದ ಪರಾರಿಯಾಗಿದ್ದು, ಅವರಲ್ಲಿ 150 ಕೈದಿಗಳನ್ನು ಮರಳಿ