ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ದುಬೈ: ಭಾರತವು 2025 ರ ಚಾಂಪಿಯನ್ಸ್ ಟ್ರೋಫಿ ಪಂದ್ಯಗಳನ್ನು ತಟಸ್ಥ ಸ್ಥಳದಲ್ಲಿ ಆಡಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ ಗುರುವಾರ ಪ್ರಕಟಿಸಿದೆ. 2021ರಲ್ಲಿ ಪಂದ್ಯಾವಳಿಯ ಆತಿಥ್ಯ ಹಕ್ಕನ್ನು ಪಾಕಿಸ್ತಾನಕ್ಕೆ ನೀಡಲಾಗಿತ್ತು. ಆದರೆ ಭದ್ರತೆಯ ಕಾರಣದಿಂದ ಪಾಕಿಸ್ತಾನಕ್ಕೆ ತೆರಳಲು ಬಿಸಿಸಿಐ ನಿರಾಕರಿಸಿತ್ತು. ಇದಕ್ಕೆ ಪರಿಹಾರ ಕಂಡುಕೊಂಡಿರುವ ICC ಭಾರತ ತಂಡದ ಪಂದ್ಯಗಳನ್ನು

ಮಂಡ್ಯ, ಡಿಸೆಂಬರ್​ 20: 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ  ದೀಪ ಬೆಳಗಿಸುವುದರ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ  ಅವರು ಚಾಲನೆ ನೀಡಿದರು. ಉದ್ಘಾಟನಾ ಕಾರ್ಯಕ್ರಮದಲ್ಲಿ ನಿರ್ಮಲಾನಂದನಾಥ ಶ್ರೀ, ಗೋ.ರು.ಚನ್ನಬಸಪ್ಪ, ಸಚಿವರಾದ ಚಲುವರಾಯಸ್ವಾಮಿ, ಮಹದೇವಪ್ಪ, ಶಿವರಾಜ್ ತಂಗಡಗಿ, ಸಭಾಧ್ಯಕ್ಷ ಯು.ಟಿ.ಖಾದರ್, ಸಾಹಿತಿ ಚಂದ್ರಶೇಖರ ಕಂಬಾರ, ಶಾಸಕರು ಸೇರಿದಂತೆ ಹಲವರು

ಬೆಳಗಾವಿ, (ಡಿಸೆಂಬರ್ 19): ಸದನದೊಳಿಗೆ ಅಶ್ಲೀಲ ಪದಿಂದ ನಿಂದನೆ ಮಾಡಿದ್ದಾರೆ ಎಂದು ಆರೋಪಿಸಿ ಸಚಿವ ಲಕ್ಷ್ಮೀ ಹೆಬ್ಬಾಳ್ಕರ್​ ನೀಡಿದ ದೂರಿನ ಮೇಲೆಗೆ ಬಿಜೆಪಿ ಎಂಎಲ್​ಸಿ ಸಿಟಿ ರವಿ ವಿರುದ್ಧ ಎಫ್​​ಐಆರ್ ದಾಖಲಾಗಿದೆ. ಅವಾಚ್ಯಪದ ಬಳಕೆ ಆರೋಪದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಮ್ಮದೇ ಲೆಟರ್‌ಹೆಡ್ ಮೇಲೆ ಹಿರೇಬಾಗೇವಾಡಿ ಪೊಲೀಸ್ ಠಾಣೆಗೆ ದೂರು

(ವಿಶೇಷ ವರದಿ) ರಾಜ್ಯದಲ್ಲಿ ಬೆಳಗಾವಿ ಅಧಿವೇಶನ ನಡೆಯುತ್ತಿದ್ದರೆ, ಅತ್ತ ದೆಹಲಿಯಲ್ಲಿ ಸ೦ಸತ್ತಿನ ಚಳಿಗಾಲದ ನಡೆಯುತ್ತಿದೆ.ಈ ಅಧಿವೇಶನಗಳಿಗೆ ಕೋಟ್ಯಾ೦ತರ ರೂಪಾಯಿ ವೆಚ್ಚವಾಗುತ್ತಿದೆ.ಇ೦ತಹ ಘಟನೆ ಈ ಹಿ೦ದೆ೦ದೂ ನಡೆಯುತ್ತಿರಲಿಲ್ಲ.ಅದರೆ ಇತ್ತೀಚಿನ ದಿನಗಳಲ್ಲಿ ಈ ಅಧಿವೇಶನಗಳು ರಾಜ್ಯದ ಹಾಗೂ ದೇಶದ ಅಭಿವೃದ್ಧಿಯ ಬಗ್ಗೆ ಚರ್ಚೆಯಾಗದೇ ಆಡಳಿತ ನಡೆಸುವ ಹಾಗೂ ವಿರೋಧ ಪಕ್ಷಗಳು ತಮ್ಮ ತಮ್ಮ

ಬೆಂಗಳೂರು, ಡಿಸೆಂಬರ್​ 19: ಸಾರ್ವಜನಿಕರಿಂದ ದೂರು ಹಿನ್ನೆಲೆಯಲ್ಲಿ ನಗರದ ಎಂ.ಜಿ.ರಸ್ತೆಯ ಬೆಸ್ಕಾಂ ಮತ್ತು ಜಲಮಂಡಳಿ ಕಚೇರಿಗಳ ಮೇಲೆ ಲೋಕಾಯುಕ್ತ ಪೊಲೀಸರಿಂದ ದಾಳಿ ಮಾಡಲಾಗಿದೆ. ಬೆಂಗಳೂರಿನಾದ್ಯಂತ 45 ಕಡೆ ಏಕಕಾಲದಲ್ಲಿ ದಾಳಿ ಮಾಡಲಾಗಿದೆ. ಉಪ ಲೋಕಾಯುಕ್ತ ನ್ಯಾ.ಬಿ.ವೀರಪ್ಪ, ಎಸ್‌ಪಿ ವಂಶಿಕೃಷ್ಣ ನೇತೃತ್ವದಲ್ಲಿ ಏಕಕಾಲಕ್ಕೆ ದಾಳಿ ಮಾಡಲಾಗಿದೆ. ಸದ್ಯ ಬೆಸ್ಕಾಂ ಕಚೇರಿಯಲ್ಲಿ ಲೋಕಾಯುಕ್ತ

ನವದೆಹಲಿ: ಸಾಲ-ಬಡ್ಡಿಗಿಂತ 2 ಪಟ್ಟು ಹೆಚ್ಚಿನ ಆಸ್ತಿ ಮುಟ್ಟುಗೋಲು ಹಾಕಿಕೊಂಡಿದ್ದೀರಿ, ನಾನೀಗಲು ಆರ್ಥಿಕ ಅಪರಾಧಿಯಾಗಲು ಹೇಗೆ ಸಾಧ್ಯ ಎಂದು ಉದ್ಯಮಿ ಹಾಗೂ ಮದ್ಯದ ದೊರೆ ವಿಜಯ್ ಮಲ್ಯ ಅವರು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಪ್ರಶ್ನೆ ಮಾಡಿದ್ದಾರೆ.ಲೋಕಸಭೆಯಲ್ಲಿ ಬ್ಯಾಂಕ್‌ಗೆ ವಂಚಿಸಿ ಪರಾರಿಯಾಗಿರುವ ಶ್ರೀಮಂತ ಉದ್ಯಮಿಗಳ ವಿರುದ್ದ ಕೇಂದ್ರ

ತೆಲುಗಿನ ‘ಬಲಗಂ’ ಸೇರಿದಂತೆ ಪವನ್ ಕಲ್ಯಾಣ್ ನಟನೆಯ ‘ಭೀಮ್ಲಾ ನಾಯಕ್’ ಇನ್ನಿತರೆ ಸಿನಿಮಾಗಳಲ್ಲಿ ಹಾಡು ಹಾಡಿದ್ದ ಜನಪದ ಗಾಯಕ ಮೊಗಿಲಯ್ಯ ನಿಧನ ಹೊಂದಿದ್ದಾರೆ. ಅವರಿಗೆ 73 ವರ್ಷ ವಯಸ್ಸಾಗಿತ್ತು. ‘ಬಲಗಂ’ ಸಿನಿಮಾದಲ್ಲಿ ಮುಗಿಲಯ್ಯ ಹಾಡಿದ ಹಾಡು ಬಹಳ ಜನಪ್ರಿಯವಾಗಿತ್ತು. ಆ ಹಾಡು ಬಿಡುಗಡೆ ಆದ ಬಳಿಕ ಅವರ ಜನಪ್ರಿಯ

ಬಂಟ್ವಾಳ:ಡಿ.19: ಬೆಂಗಳೂರಿನಿಂದ ಮಂಗಳೂರಿಗೆ ಹೂ ತರುತ್ತಿದ್ದ ಟೆಂಪೋ ಟ್ರಾವೆಲರ್ ಪಲ್ಟಿಯಾದ ಘಟನೆ ಫರಂಗಿಪೇಟೆಯಲ್ಲಿ ಗುರುವಾರ ಮುಂಜಾನೆ 7ಗಂಟೆಯ ವೇಳೆ ನಡೆದಿದೆ. ಅಡ್ಯಾರ್ ನಲ್ಲಿ ಕಾರ್ಯಕ್ರಮ ನಿಮಿತ್ತ ಹೂ ಅಲಂಕಾರ ನಡೆಸುವುದಕ್ಕಾಗಿ ಬೆಂಗಳೂರಿನಿಂದ ಅಲಂಕಾರಿಕ ಹೂ ತುಂಬಿಸಿಕೊಂಡು ಹೊರಟಿದ್ದ ಟ್ರಾವೆಲರ್ ಫರಂಗಿಪೇಟೆ ಬರುವಷ್ಟರಲ್ಲಿ ಟಯರ್ ಬ್ಲಾಸ್ಟ್ ಆಗಿ ಘಟನೆ ನಡೆದಿದೆ ಎಂದು

ಶ್ರೀನಗರ: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಂ ಜಿಲ್ಲೆಯಲ್ಲಿ ಭಾರತೀಯ ಸೇನಾಪಡೆ ಗುರುವಾರ ಭರ್ಜರಿ ಕಾರ್ಯಾಚರಣೆ ನಡೆಸಿದ್ದು, ಐವರು ಉಗ್ರರನ್ನು ಸದೆಬಡಿದಿದ್ದಾರೆ. ಜಿಲ್ಲೆಯ ಬೇಹಿಬಾಗ್ ಪ್ರದೇಶದಲ್ಲಿ ಉಗ್ರರ ಶಂಕಾಸ್ಪದ ಓಡಾಟಗಳ ಕುರಿತು ಖಚಿತ ಮಾಹಿತಿ ಲಭ್ಯವಾದ ಹಿನ್ನೆಲೆಯಲ್ಲಿ ಭದ್ರತಾ ಪಡೆಗಳು ಕಳೆದ ರಾತ್ರಿಯಿಂದಲೇ ಕಾರ್ಯಾಚರಣೆ ಆರಂಭಿಸಿದ್ದವು. ಇಂದು ಬೆಳಿಗ್ಗೆಯೂ ಕಾರ್ಯಾಚರಣೆ ಮುಂದುವರೆದಿತ್ತು. ಉಗ್ರರು

ಮುಂಬೈ:ಗೇಟ್‌ವೇ ಆಫ್ ಇಂಡಿಯಾದ ರಾಯಗಡ್ ಕರಾವಳಿಯ ಬಳಿ ನೌಕಾಪಡೆಯ ಸ್ಪೀಡ್‌ಬೋಟ್ ದುರಂತದಲ್ಲಿ ಭಾರತೀಯ ನೌಕಾಪಡೆಯ ನಾವಿಕರು ಸೇರಿದಂತೆ 13 ಜನರು ಸಾವನ್ನಪ್ಪಿದ್ದಾರೆ. ಮತ್ತು 99 ಜನರನ್ನು ರಕ್ಷಿಸಲಾಗಿದೆ ಎಂದು ವರದಿಯಾಗಿದೆ. 'ನೀಲ್ಕಮಲ್' ಎಂಬ ಹೆಸರಿನ ಖಾಸಗಿ ಕ್ಯಾಟಮರನ್ ಎಂಬ ಪ್ರಯಾಣಿಕ ಹಡಗು ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ಎಲಿಫೆಂಟಾ ಗುಹೆಗಳಿಗೆ