ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಉಡುಪಿ: ಜ.31: ಪರ್ಯಾಯ ಪುತ್ತಿಗೆ ಮಠದ ಅಧೀನದಲ್ಲಿರುವ ಪಣಿಯಾಡಿಯ ಶ್ರೀಅನಂತಾಸನ ಶ್ರೀಲಕ್ಷ್ಮೀ ಅನಂತಪದ್ಮನಾಭ ದೇವಸ್ಥಾನಕ್ಕೆ ನೂತನ ರಥ ಸಮರ್ಪಣೆ ಸಮಾರಂಭ ಫೆ.1ರಂದು ನಡೆಯಲಿದೆ ಎಂದು ಪುತ್ತಿಗೆ ಶಾಖಾ ಮಠಗಳ ಅಂತಾರಾಷ್ಟ್ರೀಯ ಕಾರ್ಯದರ್ಶಿ ಪ್ರಸನ್ನಾಚಾರ್ಯ ತಿಳಿಸಿದ್ದಾರೆ. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಕಾರ್ಯಕ್ರಮ ವಿವರಗಳನ್ನು ನೀಡಿದ ಅವರು, ಫೆ.1ರಂದು ಸಂಜೆ 4ಗಂಟೆಗೆ ಶ್ರೀಕೃಷ್ಣ ಮಠದಿಂದ

ಫೆಬ್ರವರಿ 1 ರಂದು ಅಂದರೆ ನಾಳೆ ನಡೆಯಲ್ಲಿರುವ ಬಿಸಿಸಿಐ ವಾರ್ಷಿಕ ಪ್ರಶಸ್ತಿ ಸಮಾರಂಭದಲ್ಲಿ ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಜೀವಮಾನ ಸಾಧನೆ ಪ್ರಶಸ್ತಿಗೆ ಭಾಜನರಾಗಲಿದ್ದಾರೆ ಎಂದು ವರದಿಯಾಗಿದೆ. 2013 ರಲ್ಲಿ ಅಂತರಾಷ್ಟ್ರೀಯ ಕ್ರಿಕೆಟ್​ಗೆ ವಿದಾಯ ಹೇಳಿದ ಮಾಸ್ಟರ್ ಬ್ಲಾಸ್ಟರ್ ತಮ್ಮ ವೃತ್ತಿ ಬದುಕಿನಲ್ಲಿ ಮುರಿಯಲಾಗದಂತಹ ಹಲವು ದಾಖಲೆಗಳನ್ನು ಸೃಷ್ಟಿಸಿದ್ದಾರೆ.

ಉಡುಪಿಯ ಇತಿಹಾಸ ಪ್ರಸಿದ್ಧ ದೇವಸ್ಥಾನಗಳಲ್ಲಿ ಒ೦ದಾದ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಕಳೆದ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು. ಈ

ಬೆಂಗಳೂರು: ನವದೆಹಲಿಯಲ್ಲಿ ನಡೆದ ಗಣರಾಜ್ಯೋತ್ಸವ ಶಿಬಿರ 2025ರಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (NCC) ಕರ್ನಾಟಕ-ಗೋವಾ ನಿರ್ದೇಶನಾಲಯಕ್ಕೆ ಪ್ರತಿಷ್ಠಿತ ಪ್ರಧಾನ ಮಂತ್ರಿ ಬ್ಯಾನರ್ 2025ರ ಪ್ರಶಸ್ತಿ ಲಭಿಸಿದೆ. ಪ್ರಧಾನಿ ಮೋದಿಯವರಿಂದ ಎನ್‌ಸಿಸಿ ನಿರ್ದೇಶನಾಲಯ ಕರ್ನಾಟಕ ಮತ್ತು ಗೋವಾದ ಉಪ ಮಹಾನಿರ್ದೇಶಕ ಏರ್ ಕಮೋಡೋರ್ ಎಸ್‌ಬಿ ಅರುಣ್‌ಕುಮಾರ್ ವಿಎಸ್‌ಎಂ ಅವರು ಪ್ರಧಾನ ಮಂತ್ರಿಗಳ ಬ್ಯಾನರ್

ನವದೆಹಲಿ: ಭಾರತದ ಮೆಟ್ರೋ ರೈಲು ಜಾಲವು ಈಗ 1,000 ಕಿಲೋಮೀಟರ್ ಮೈಲಿಗಲ್ಲನ್ನು ದಾಟಿದೆ. ಭಾರತವು ವಿಶ್ವದ ಮೂರನೇ ಅತಿದೊಡ್ಡ ಮೆಟ್ರೋ ಜಾಲವನ್ನು ಹೊಂದಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ಇಂದು ಶುಕ್ರವಾರ ಸಂಸತ್ತಿನ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಉಭಯ ಸದನಗಳ ಜಂಟಿ ಸಭೆಯನ್ನುದ್ದೇಶಿಸಿ ಭಾಷಣ

ಬೆಂಗಳೂರು;ಜನವರಿ 30: ಚೆಕ್​ ಬೌನ್ಸ್​ ಪ್ರಕರಣದಲ್ಲಿ ಮುಡಾ ಹಗರಣದ ದೂರುದಾರ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಶಿಕ್ಷೆಗೆ ಗುರಿಯಾಗಿದ್ದಾರೆ. ಕುಮಾ‌ರ್ ಎಂಬುವವರು ದಾಖಲಿಸಿದ್ದ ಚೆಕ್ ಬೌನ್ಸ್ ಪ್ರಕರಣದ ಅರ್ಜಿ ವಿಚಾರಣೆ ನಡೆಸಿದ ಮೈಸೂರಿನ ಮೂರನೇ ಜೆಎಂಎಫ್ ಸಿ ನ್ಯಾಯಾಲಯವು ಇಂದು(ಜನವರಿ 30) ಸ್ನೇಹಮಯಿ ಕೃಷ್ಣಗೆ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ಪಿಕ್​ಅಪ್ ವ್ಯಾನ್ ಹಾಗೂ ಟ್ರಕ್ ನಡುವೆ ಸಂಭವಿಸಿದ ಅಪಘಾತದಲ್ಲಿ 9 ಮಂದಿ ಮೃತಪಟ್ಟಿದ್ದು, 11 ಮಂದಿ ಗಾಯಗೊಂಡಿರುವ ಘಟನೆ ಪಂಜಾಬ್​ನ ಫಿರೋಜ್​ಪುರದಲ್ಲಿ ಶುಕ್ರವಾರ ನಡೆದಿದೆ. 25-30 ಜನರನ್ನು ಕರೆದೊಯ್ಯುತ್ತಿದ್ದ ಪಿಕ್ ಅಪ್ ವ್ಯಾನ್ ಗುರುಹರ್‌ಸಹೈ ಪ್ರದೇಶದಲ್ಲಿ ಟ್ರಕ್‌ಗೆ ಡಿಕ್ಕಿ ಹೊಡೆದು ಕನಿಷ್ಠ ಒಂಬತ್ತು ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು

ನೆಲಮಂಗಲ, ಜನವರಿ 30: ತಮ್ಮ ವಿಶೇಷ ಡ್ರೆಸ್ ಕೋಡ್​​ನಲ್ಲಿ ಕಳ್ಳತನಕ್ಕಿಳಿಯುವ ಮೂಲಕ ಚಡ್ಡಿ ಗ್ಯಾಂಗ್​ ಜನರಲ್ಲಿ ಸಾಕಷ್ಟು ಭಯ ಹುಟ್ಟಿಸಿತ್ತು. ಇದೀಗ ಇದೇ ರೀತಿಯಾಗಿ ಬೆಂಗಳೂರಿಗೆ ನಟೋರಿಯಸ್ ಗರುಡ ಗ್ಯಾಂಗ್ (Garuda Gang) ಎಂಟ್ರಿ ಕೊಟ್ಟಿದೆ. ಈ ಗ್ಯಾಂಗ್​​ ಸದಸ್ಯರ ಮೇಲೆ ಬೇರೆ ಬೇರೆ ಠಾಣೆಯಲ್ಲಿ ಸಾಕಷ್ಟು ಪ್ರಕರಣಗಳಿವೆ

ಪ್ರಯಾಗರಾಜ್:ಜ.30: ಉತ್ತರ ಪ್ರದೇಶದ ಪ್ರಯಾಗ್‌ರಾಜ್ ಜಿಲ್ಲೆಯ ಮಹಾಕುಂಭ ಮೇಳ ನಡೆಯುವ ಪ್ರದೇಶದ ಸೆಕ್ಟರ್ 22 ಪ್ರದೇಶದಲ್ಲಿ ಇಂದು ಮಧ್ಯಾಹ್ನ ಭಾರೀ ಅಗ್ನಿ ಅವಘಡ ಸಂಭವಿಸಿದ್ದು, ಹಲವು ಪೆಂಡಾಲ್‌ಗಳು ಸುಟ್ಟು ಭಸ್ಮವಾಗಿದೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿ ಬೆಂಕಿಯನ್ನು ನಂದಿಸಿದ್ದು, ಇಲ್ಲಿಯವರೆಗೆ ಯಾವುದೇ ಸಾವುನೋವುಗಳು ಉಂಟಾದ ಬಗ್ಗೆ ವರದಿಯಾಗಿಲ್ಲ. ಹಿರಿಯ ಅಧಿಕಾರಿಗಳು

ಭೋಪಾಲ್: ಭೋಪಾಲ್‌ನ ಮಿಸ್ರೋಡ್ ಪ್ರದೇಶದಲ್ಲಿ ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದ ಕೇಂದ್ರ ಮೀಸಲು ಪೊಲೀಸ್ ಪಡೆ(CRPF)ಯ ಯೋಧನೊಬ್ಬ ಬುಧವಾರ ಮಧ್ಯರಾತ್ರಿ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು, ಬಳಿಕ ಅದೇ ರೈಫಲ್ ನಿಂದ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಗುರುವಾರ ತಿಳಿಸಿದ್ದಾರೆ. ಭೋಪಾಲ್ ಪೊಲೀಸ್ ನಿಯಂತ್ರಣ ಕೊಠಡಿ ಮತ್ತು ಡಯಲ್ 100 ತುರ್ತು