.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ಎಲ್ಲಾ ಪಕ್ಷದ ಶಾಸಕರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮಕರ ಸಂಕ್ರಾಂತಿಗೆ ಬಂಫರ್ ಗಿಫ್ಟ್ ನೀಡಿದ್ದಾರೆ. ಶಾಸಕರಿಗೆ ತಲಾ 10 ಕೋಟಿ ಅನುದಾನ ಘೋಷಿಸಿದ್ದಾರೆ. ಕಳೆದ ಬೆಳಗಾವಿಯಲ್ಲಿ ನಡೆದ ಚಳಿಗಾಲದ ವಿಧಾನ ಮಂಡಲದ ಅಧಿವೇಶನದಲ್ಲಿ ಶಾಸಕರಿಗೆ ಅನುದಾನ ಬಿಡುಗಡೆಯ ಬಗ್ಗೆ ಬಿಜೆಪಿ ನಾಯಕರು ಅಸಮಾಧಾನ ವ್ಯಕ್ತ ಪಡಿಸಿದ್ದರು. ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ

ಉಡುಪಿ, ಜ.14: ಉಡುಪಿ ವಕೀಲರ ಸಂಘ ಮತ್ತು ನ್ಯಾಯಾಲಯದ 125ನೇ ವರ್ಷಾಚರಣೆ (ಶತಮಾನೋತ್ತರ ರಜತ ಮಹೋತ್ಸವ)ಯ ಮುಂದುವರಿದ ಭಾಗವಾಗಿ ಉಡುಪಿ ವಕೀಲರ ಸಂಘದ ಆಶ್ರಯದಲ್ಲಿ ವಕೀಲರಿಗಾಗಿ ರಾಜ್ಯ ಮಟ್ಟದ ಕ್ರಿಕೆಟ್, ವಾಲಿಬಾಲ್ (ಪುರುಷರಿಗೆ), ತ್ರೋಬಾಲ್ (ಮಹಿಳೆಯರಿಗೆ) ಮತ್ತು ಶಟಲ್ ಬ್ಯಾಡ್ಮಿಂಟನ್ (ಪುರುಷರು-ಮಹಿಳೆಯರಿಗೆ) ಟೂರ್ನಿಯನ್ನು ಮಾರ್ಚ್ 1 ಮತ್ತು 2ರಂದು

ಬೆಳಗಾವಿ, ಜನವರಿ 14: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಹಾಗೂ ಅವರ ಸಹೋದರ ಚನ್ನರಾಜ ಅವರು ಪ್ರಯಾಣಿಸುತ್ತಿದ್ದ ಕಾರು ಅಪಘಾತಗೊಂಡ ಘಟನೆ ಸಂಭವಿಸಿದೆ. ಸಂಕ್ರಾಂತಿ ಹಬ್ಬದ ದಿನವಾದ ಇಂದು ಮಂಗಳವಾರ ಬೆಳಗಿನ ಜಾವ ಐದು ಗಂಟೆ ಆಸುಪಾಸಿನ ಸಮಯದಲ್ಲಿ ಈ ಘಟನೆ ನಡೆದಿರುವುದು ತಿಳಿದುಬಂದಿದೆ.

ಶಿವಮೊಗ್ಗ: ಖ್ಯಾತ ಫೋಟೋ ಜರ್ನಲಿಸ್ಟ್, ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಯ ಶಿವಮೊಗ್ಗ ನಂದನ್ (57) ರವಿವಾರ ಬೆಳಗಿನ ಜಾವ ಹೃದಯಾಘಾತದಿಂದ ನಿಧನರಾಗಿದ್ದಾರೆ. 1999ರಿಂದ ಶಿವಮೊಗ್ಗದ ಇಂಡಿಯನ್ ಎಕ್ಸ್‌ಪ್ರೆಸ್‌ ಪತ್ರಿಕೆಯ ಛಾಯಾಗ್ರಾಹಕರಾಗಿ ಕೆಲಸ ನಿರ್ವಹಿಸುತ್ತಿದ್ದ ನಂದನ್ ಗೌಡ , ಶಿವಮೊಗ್ಗ ನಂದನ್ ಎಂದೇ ಹೆಸರು ಪಡೆದಿದ್ದರು. ಛಾಯಾಗ್ರಹಣದಲ್ಲಿ ಸಾಕಷ್ಟು ಪ್ರಯೋಗಗಳ ಮೂಲಕ

ಕಾಸರಗೋಡು: ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ ಎರಡು ವರ್ಷದ ಮಗುವೊಂದು ಮೃತಪಟ್ಟ ಹೃದಯ ವಿದ್ರಾವಕ ಘಟನೆ ಕೇರಳದಲ್ಲಿ ನಡೆದಿದೆ. ಕಾಸರಗೋಡು ಜಿಲ್ಲೆಯ ಕುಂಬಳೆ ಎಂಬಲ್ಲಿ ಶನಿವಾರ ಸಂಜೆ ಈ ಘಟನೆ ನಡೆದಿದೆ ಮೃತಪಟ್ಟ ಮಗುವನ್ನು ಕುಂಬಳೆ ಭಾಸ್ಕರ ನಗರದ ನಿವಾಸಿ ಅನ್ವರ್- ಮೆಹರೂಫಾ ದಂಪತಿ ಪುತ್ರ ಅನಸ್ ಮೃತಪಟ್ಟ ಎಂದು

ಪ್ರಯಾಗ್‌ರಾಜ್: 144 ವರ್ಷಗಳಿಗೊಮ್ಮೆ ನಡೆಯುವ ವಿಶ್ವದ ಅತಿದೊಡ್ಡ ಧಾರ್ಮಿಕ ಮೇಳ ಮಹಾ ಕುಂಭಮೇಳಕ್ಕೆ ಪ್ರಯಾಗ್‌ರಾಜ್‌ನಲ್ಲಿ ಆರಂಭವಾಗಿದೆ. ಲಕ್ಷಾಂತರ ನಾಗ ಸಾಧುಗಳು ಪವಿತ್ರ ಸ್ನಾನ ಮಾಡುವ ಮೂಲಕ ಮಹಾಕುಂಭ ಮೇಳಕ್ಕೆ ವಿದ್ಯುಕ್ತ ಚಾಲನೆ ನೀಡಲಾಗಿದೆ. ಫೆಬ್ರವರಿ 26ರ ಮಹಾ ಶಿವರಾತ್ರಿವರೆಗೂ ಮಹಾಕುಂಭ ಮೇಳ ನಡೆಯಲಿದೆ. 40 ಕೋಟಿಗೂ ಅಧಿಕ ಜನರು ಭಾಗಿಯಾಗುವ

ಮಹಾರಾಷ್ಟ್ರದ ನಾಸಿಕ್‌ನಲ್ಲಿ ಭಾನುವಾರ ರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ. ಟೆಂಪೋವೊಂದು ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ. ಅಯ್ಯಪ್ಪ ದೇವಸ್ಥಾನದ ಬಳಿ ದ್ವಾರಕಾ ವೃತ್ತದಲ್ಲಿ ರಾತ್ರಿ 7.30 ಕ್ಕೆ ಟೆಂಪೋ ಮತ್ತು ಟ್ರಕ್ ಡಿಕ್ಕಿ

ಉತ್ತರಾಖಂಡದ ಪೌರಿ ಜಿಲ್ಲೆಯಲ್ಲಿ 100 ಅಡಿ ಆಳದ ಕಂದಕಕ್ಕೆ ಬಸ್ ಬಿದ್ದ ಪರಿಣಾಮ ಐವರು ಸಾವನ್ನಪ್ಪಿ, 17ಕ್ಕೂ ಅಧಿಕ ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ. ಗಾಯಗೊಂಡವರನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗುತ್ತಿದೆ. ಬಸ್ 22 ಪ್ರಯಾಣಿಕರನ್ನು ಹೊತ್ತಿದ್ದ ಬಸ್ ಪೌರಿ ಜಿಲ್ಲೆಯ ಶ್ರೀನಗರ್​ ಪ್ರದೇಶದಲ್ಲಿರುವ ದಹಲ್​ಚೋರಿಯಲ್ಲಿ ಅಪಘಾತಕ್ಕೀಡಾಯಿತು. ಅಪಘಾತದ

ಬೆಂಗಳೂರು, ಜನವರಿ 13: ಚಾಮರಾಜಪೇಟೆಯ ಓಲ್ಡ್​ ಪೆನ್ಷನ್​ ಮೊಹಲ್ಲಾದ ವಿನಾಯಕನಗರದಲ್ಲಿ ಹಸುಗಳ  ಕೆಚ್ಚಲು ಕೊಯ್ದು ಕ್ರೌರ್ಯ ಮೆರೆದ ಪ್ರಕರಣಕ್ಕೆ ಸಂಬಂಧಿಸಿದಂತೆ ಓರ್ವ ಆರೋಪಿಯನನ್ನು ಕಾಟನ್ ​ಪೇಟೆ ಪೊಲೀಸರು ಬಂಧಿಸಿದ್ದಾರೆ. ಸೈಯದ್ ನಸ್ರು (30) ಬಂಧಿತ ಆರೋಪಿ. ಬಿಹಾರದ ಚಂಪರಣ್ ಮೂಲದ ಆರೋಪಿ ಸೈಯದ್ ನಸ್ರು, ಕೃತ್ಯ ನಡೆದ ಸ್ಥಳದಿಂದ

ಜ್ಞಾನವೇ ಎಲ್ಲದಕ್ಕಿಂತಲೂ ಮಿಗಿಲಾದ ಐಶ್ವರ್ಯಾ ಎಂಬ ಮಾತಿದೆ. ಕೇವಲ ಜ್ಞಾನದಿಂದಲೇ ಬಡ ಕಾರ್ಮಿಕನ ಮಗನೊಬ್ಬ ಈಗ ಬರೋಬ್ಬರಿ 50 ಲಕ್ಷ ರೂಪಾಯಿ ಗೆದ್ದಿದ್ದಾನೆ. ತನ್ನ ಕುಟುಂಬಕ್ಕೆ ಆಧಾರವಾಗಿದ್ದಾನೆ. ಬಡ ವೆಲ್ಡರ್ ಕಾರ್ಮಿಕನ ಮಗನೊಬ್ಬ ಭಾರತದ ಜನಪ್ರಿಯ ಟಿವಿ ರಿಯಾಲಿಟಿ ಶೋ ಕೌನ್ ಬನೇಗಾ ಕರೋಡ್​ಪತಿಯಲ್ಲಿ ಬರೋಬ್ಬರಿ 50 ಲಕ್ಷ