.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಸಂಸ್ಥೆಗಳು ಸಾರ್ವಜನಿಕರಿಗೆ ನೀಡುತ್ತಿರುವ ಕಿರುಕುಳ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಇದಕ್ಕೆ ಕಡಿವಾಣ ಹಾಕಲು ನಿರ್ಧರಿಸಿರುವ ರಾಜ್ಯ ಸರ್ಕಾರ ಈ ನಿಟ್ಟಿನಲ್ಲಿ ಸುಗ್ರೀವಾಜ್ಞೆ ತರಲು ಗುರುವಾರ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಇಂದು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಮೈಕ್ರೋಫೈನಾನ್ಸ್

ಲಖನೌ: ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಉತ್ತರ ಪ್ರದೇಶದ ಸೀತಾಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ರಾಕೇಶ್ ರಾಥೋಡ್ ಅವರನ್ನು ಗುರುವಾರ ಬಂಧಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಂಸದ ರಾಕೇಶ್ ರಾಥೋಡ್ ಅವರನ್ನು ಇಂದು ಅವರು ಪತ್ರಿಕಾಗೋಷ್ಠಿ ನಡೆಸುತ್ತಿದ್ದಾಗಲೇ ಬಂಧಿಸಲಾಯಿತು ಎಂದು ಅಧಿಕಾರಿಗಳು ಹೇಳಿದ್ದಾರೆ. ಕಳೆದ ನಾಲ್ಕು ವರ್ಷಗಳಿಂದ ತನ್ನ ಮೇಲೆ ಲೈಂಗಿಕ ದೌರ್ಜನ್ಯ

ಬೆಂಗಳೂರು :  ಜಾಸ್ತಿ ಮೊಬೈಲ್ ನೋಡದೆ ಓದಿನ ಕಡೆ ಗಮನಕೊಡು ಎಂದು ಪೋಷಕರು ಗದರಿದಕ್ಕೆ, 13 ವರ್ಷದ ಬಾಲಕನೊಬ್ಬ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಬೆಂಗಳೂರಿನ ಬ್ಯಾಡರಹಳ್ಳಿ ಪೊಲೀಸ್ ಠಾಣೆಯ ಗೊಲ್ಲರಹಟ್ಟಿಯ ರತ್ನನಗರದಲ್ಲಿ ನಡೆದಿದೆ. ಧ್ರುವ ಆತ್ಮಹತ್ಯೆಗೆ ಶರಣಾದ ಬಾಲಕ. ಈತ 9 ವರ್ಷದ ತಂಗಿಯ ಮುಂದೆಯೇ ಉಡದಾರದಿಂದ

ಬೆಂಗಳೂರು, ಜನವರಿ 29: ಮೈಸೂರು ರಾಜಮನೆತನ ಮತ್ತು ರಾಜ್ಯ ಸರ್ಕಾರದ ನಡುವಿನ ಜಟಾಪಟಿ ಮುಂದುವರೆದಿದ್ದು, ಬೆಂಗಳೂರು ಅರಮನೆ ಆಸ್ತಿ ವಿಚಾರದಲ್ಲಿ ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ​ ಒಪ್ಪಿಗೆ ಸೂಚಿಸಿದ್ದಾರೆ. ಆ ಮೂಲಕ 472 ಎಕರೆ ಮತ್ತು 16 ಗುಂಟೆ ಬೆಂಗಳೂರು ಅರಮನೆಯ ಭೂಮಿ ಬಳಕೆ ಮತ್ತು

ಬೆಂಗಳೂರು: ನಗರದ ಶ್ರೀರಾಮಪುರ ಪೊಲೀಸ್ ಠಾಣೆ ವ್ಯಾಪ್ತಿಯ ಜೆಡಿಎಸ್ ಪ್ರಧಾನ ಕಚೇರಿ ಬಳಿಯ ಜಕ್ಕರಾಯನಕೆರೆ ಮೈದಾನದಲ್ಲಿ ನಿಲುಗಡೆ ಮಾಡಲಾಗಿದ್ದ ಸುಮಾರು 150 ಜಪ್ತಿ ವಾಹನಗಳಿಗೆ ಬುಧವಾರ ಬೆಳಗ್ಗೆ ಬೆಂಕಿ ಹೊತ್ತುಕೊಂಡಿದ್ದು, ಸುಟ್ಟು ಕರಕಲಾಗಿವೆ. ಕಳ್ಳತನ ಹಾಗೂ ಸಂಚಾರ ನಿಯಮ ಉಲ್ಲಂಘನೆ ಸೇರಿದಂತೆ ವಿವಿಧ ಪ್ರಕರಣಗಳಲ್ಲಿ ಜಪ್ತಿ ಮಾಡಿಕೊಂಡ ವಾಹನಗಳಿಗೆ ಬೆಂಕಿ ಹೊತ್ತಿಕೊಂಡಿದೆ.

ವಾಷಿಂಗ್ಟನ್: ಪಿಎಸ್ ಎ ನಿರ್ವಹಣೆಯ ಅಮೆರಿಕನ್ ಏರ್ಲೈನ್ಸ್ ವಾಣಿಜ್ಯ ವಿಮಾನ ನಿನ್ನೆ ರಾತ್ರಿ ರೇಗನ್ ರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಮಿಲಿಟರಿ ಹೆಲಿಕಾಪ್ಟರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಪೊಟೊಮ್ಯಾಕ್ ನದಿಗೆ ಬಿದ್ದು ವಿಮಾನದಲ್ಲಿದ್ದ ಎಲ್ಲಾ 64 ಮಂದಿ ಮೃತಪಟ್ಟಿರುವ ಶಂಕೆಯಿದೆ, ಈಗಾಗಲೇ ಇಬ್ಬರ ಮೃತದೇಹಗಳನ್ನು ರಕ್ಷಣಾ ಕಾರ್ಯ ತಂಡ ಹೊರತೆಗೆದಿದೆ. ನದಿಯಿಂದ

"ಧರ್ಮಾಂಧ ಮಾರಾಟಗಾರ" ಕರುವಿನ ಬಾಲವನ್ನು ಕತ್ತರಿಸಿದ್ದಾನೆ ಎಂಬ ಸುಳ್ಳು ಮಾಹಿತಿಯನ್ನು ಹರಡಿದ ವ್ಯಕ್ತಿಯ ವಿರುದ್ಧ ಕೋಟಾ ಪೊಲೀಸರು ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿದ್ದಾರೆ. ಜನವರಿ 30ರಂದು ಕೋಟಾ ಪಿಎಸ್‌ಐ ರಾಘವೇಂದ್ರ ಸಿ ಅವರು ದಾಖಲಿಸಿದ ದೂರಿನ ಪ್ರಕಾರ, ಕರ್ತವ್ಯದಲ್ಲಿದ್ದಾಗ, ಅವರು ಸಾಮಾಜಿಕ ಮಾಧ್ಯಮ ಮತ್ತು ಇತರ ವೇದಿಕೆಗಳಲ್ಲಿ ದಾರಿತಪ್ಪಿಸುವ ಸಂದೇಶ

ಮಂಗಳೂರು, ಜನವರಿ 30: ಮಣ್ಣಿನಡಿ ಹುದುಗಿ ಹೋಗಿದ್ದ 300 ವರ್ಷಗಳ ಹಳೆಯ ದೈವಸ್ಥಾನವೊಂದು ಪತ್ತೆಯಾಗಿದ್ದು, ತುಳುನಾಡಿನ ಕಾರ್ಣಿಕ ದೈವದ ಇರುವಿಕೆ ಕಂಡು ಗ್ರಾಮಸ್ಥರು ಬೆಚ್ಚಿಬೀಳುವಂತಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ತಾಲೂಕಿನ ನೀರುಮಾರ್ಗದ ಪೆದಮಲೆ ಗ್ರಾಮದಲ್ಲೊಂದು ಅಚ್ಚರಿಯ ವಿದ್ಯಮಾನ ನಡೆದಿದ್ದು, ದೈವದ ಮುನಿಸಿನಿಂದ ತೊಂದರೆಗೀಡಾದ ಗ್ರಾಮಸ್ಥರಿಗೆ ಪ್ರಶ್ನಾಚಿಂತನೆಯಲ್ಲಿ ದೈವಸ್ಥಾನದ ಸುಳಿವು

ಉತ್ತರ ಪ್ರದೇಶದ ಪ್ರಯಾಗ್​ರಾಜ್​ನಲ್ಲಿ ನಡೆಯುತ್ತಿರುವ ಕುಂಭ ಮೇಳದಲ್ಲಿ ಕಾಲ್ತುಳಿತ ಉಂಟಾಗಿ 30ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ. ಈ ಘಟನೆ ನಡೆದ ಬಳಿಕ ಹಲವು ಬದಲಾವಣೆಗಳನ್ನು ಮಾಡಲಾಗಿದೆ. ವಿವಿಐಪಿ ಪಾಸ್​ಗಳನ್ನು ರದ್ದುಗೊಳಿಸಲಾಗಿದೆ. ತಕ್ಷಣವೇ ಜಾರಿಗೆ ಬರುವಂತೆ ಐದು ಪ್ರಮುಖ ಬದಲಾವಣೆಗಳನ್ನು ಜಾರಿಗೆ ತಂದಿದೆ. ಇನ್ನುಮುಂದೆ ಯಾವುದೇ ಬಗೆಯ ವಾಹನಗಳನ್ನು ಒಳಗೆ ಬಿಡುವುದಿಲ್ಲ.

ಉಡುಪಿ:ಉಡುಪಿ ಕೋ ಆಪರೇಟಿವ್ ಟೌನ್ ಬ್ಯಾಂಕಿನ ಆಡಳಿತ ಮಂಡಳಿಯ ಚುನಾವಣೆಗೆ ಈ ಹಿಂದಿನ ಅಧ್ಯಕ್ಷರಾಗಿದ್ದ ಎಚ್.ಜಯಪ್ರಕಾಶ್ ಕೆದ್ಲಾಯರ ತಂಡದ ಸದಸ್ಯರಾದ ಪ್ರಹ್ಲಾದ್ ಬಲ್ಲಾಳ್ ಎನ್ˌ ಭಾಸ್ಕರ ರಾವ್ ಕಿದಿಯೂರುˌ ಮುರಳೀಧರ ಭಟ್ ಕೆ, ರವೀಂದ್ರ ಪಿ.ಎನ್ˌ ಪಿ. ರಾಘವೇಂದ್ರ ಭಟ್ ˌ ಪಿ. ಶ್ರೀಪತಿ ರಾವ್ˌ ಸೀತಾರಾಮ ಕೇಕುಡˌ