ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......
ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ಇಸ್ಲಾಮಾಬಾದ್: ಬಲೂಚಿಸ್ತಾನ ಸ್ವಾತಂತ್ರ್ಯಕ್ಕಾಗಿ ಪಾಕಿಸ್ತಾನದ ಪ್ರಯಾಣಿಕ ರೈಲು ಹೈಜಾಕ್ ಮಾಡಿರುವ ಬಲೂಚಿಸ್ತಾನ್ ಲಿಬರೇಶನ್ ಆರ್ಮಿಯ (ಬಿಎಲ್‌ಎ) ಇದೀಗ ನೇರವಾಗಿ ಚೀನಾ ಮತ್ತು ಪಾಕಿಸ್ತಾನ ಸೇನೆಗೆ ಖಡಕ್ ಎಚ್ಚರಿಕೆ ನೀಡಿದೆ. ಪಾಕಿಸ್ತಾನದಲ್ಲಿ ರೈಲು ಅಪಹರಣದ ಸುದ್ದಿ ವ್ಯಾಪಕ ಚರ್ಚೆಗೆ ಗ್ರಸಾವಾಗುತ್ತಿದ್ದು, ಈ ವರೆಗೂ ಪಾಕಿಸ್ತಾನ ಸೇನೆ 150 ಒತ್ತೆಯಾಳುಗಳನ್ನು ರಕ್ಷಣೆ ಮಾಡಿದೆ. ಅಂತೆಯೇ

ಉಡುಪಿ, ಮಾ.10: ಹಿರಿಯ ವಕೀಲರ ಆದರ್ಶಗಳೇ ಕಿರಿಯ ವಕೀಲರಿಗೆ ಪ್ರೇರಣೆ ನೀಡುತ್ತವೆ. ಆ ವ್ಯಕ್ತಿ ಗಳ ಆದರ್ಶಗಳನ್ನು ಅಳವಡಿಸಿಕೊಂಡು ವೃತ್ತಿಯನ್ನು ಮುಂದುವರಿಸಿದರೇ ಯಶಸ್ಸು ಲಭಿಸಲು ಸಾಧ್ಯ ಎಂದು ಹೈಕೋರ್ಟ್ ನ್ಯಾಯಮೂರ್ತಿ ನ್ಯಾ.ಸಿಎಂ.ಜೋಶಿ ಹೇಳಿದ್ದಾರೆ. ಉಡುಪಿ ವಕೀಲರ ಸಂಘದ ವತಿಯಿಂದ ಸೋಮವಾರ ಉಡುಪಿಯ ಹಿರಿಯ ನ್ಯಾಯವಾದಿ ದಿ.ವಿ.ಮೋಹನ್‌ ದಾಸ್ ಶೆಟ್ಟಿಯವರ ಭಾವಚಿತ್ರ

ಉಡುಪಿ: ಮಹಿಳಾ ಪತಂಜಲಿ ಯೋಗ ಸಮಿತಿ ಉಡುಪಿ, "ವಿಶ್ವ ಮಹಿಳಾ ದಿನಾಚರಣೆ" ಉಡುಪಿಯ ಮಥುರಾ ಕಂಫರ್ಟನಲ್ಲಿ ನಡೆಯಿತು. ಪತಂಜಲಿ ಮಹಿಳಾ ಜಿಲ್ಲಾ ಪ್ರಭಾರಿ ಲೀಲಾ ಆರ್ ಅಮೀನ್ ಜೀಯವರು ಅತಿಥಿ ಗಳವರನ್ನು ಸ್ವಾಗತಿಸಿ, ಯೋಗ ಶಿಬಿರದ ಬಗ್ಗೆ ಪ್ರಸ್ತಾವನೆ ಗೈದರು. ಚೆನ್ನಮ್ಮ ಉಡುಪ ತಂಡ ಪ್ರಾರ್ಥನೆ ಗೈದರು. ದೀಪ ಪ್ರಜ್ವಲನೆ ಹಾಗೂ

ಅಯೋಧ್ಯೆ : ಮದುವೆ ಕಾರ್ಯಕ್ರಮ ಮುಗಿಸಿ ರಾತ್ರಿ ರೂಮ್ ಗೆ ತೆರಳಿದ್ದ ನವವಧುವರರು ಬೆಳಿಗ್ಗೆ ಶವವಾಗಿ ಪತ್ತೆಯಾದ ಘಟನೆ ಅಯೋಧ್ಯೆ ಕಂಟೋನ್ಮೆಂಟ್ ಪೊಲೀಸ್ ಠಾಣೆ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದಲ್ಲಿ ನಡೆದಿದೆ. ಅಯೋಧ್ಯೆ ಕಂಟೋನ್ಮೆಂಟ್ ಪೋಲಿಸ್ ಠಾಣಾ ವ್ಯಾಪ್ತಿಯ ಸಾದತ್ ಗಂಜ್ ಪ್ರದೇಶದ ನಿವಾಸಿ ಪ್ರದೀಪ್ ಶನಿವಾರ ಶಿವಾನಿಯನ್ನು ಮದುವೆಯಾಗಿದ್ದರು. ಮದುವೆಯ

ಬೆಂಗಳೂರು:ಮಾರ್ಚ್ 11: ನಟಿ ರನ್ಯಾ ರಾವ್ ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡಿದ್ದ ಪ್ರಕರಣ ಸಂಬಂಧ ಇದೀಗ ಆಕೆಯ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಅವರಿಗೂ ಸಂಕಷ್ಟ ಎದುರಾಗಿದೆ. ನಟಿ ರನ್ಯಾಗೆ ವಿಮಾನ ನಿಲ್ದಾಣದಲ್ಲಿ ಪ್ರೋಟೋಕಾಲ್ ನೀಡಿದ ಬಗ್ಗೆ ತನಿಖೆ ನಡೆಸಿ ಒಂದು ವಾರದ ಒಳಗೆ ವರದಿ ಸಲ್ಲಿಸುವಂತೆ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ಬೆಂಗಳೂರು:ಮಾರ್ಚ್​ 10: ಕುಂಭಮೇಳ ಪ್ರವಾಸ ಹೆಸರಲ್ಲಿ 100ಕ್ಕೂ ಹೆಚ್ಚು ಜನರಿಂದ ಹಣ ಪಡೆದು ಲಕ್ಷಾಂತರ ರೂಪಾಯಿ ವಂಚನೆ ಮಾಡಿದ್ದ ಆರೋಪಿಯನ್ನು ಗೋವಿಂದರಾಜನಗರ ಪೊಲೀಸರು ಬಂಧಿಸಿದ್ದಾರೆ. ರಾಘವೇಂದ್ರ ರಾವ್ ಬಂಧಿತ ಆರೋಪಿ. ಪಾಂಚಜನ್ಯ ಟೂರ್ಸ್ ಆ್ಯಂಡ್​ ಟ್ರಾವೆಲ್ಸ್​ನಿಂದ ಅಯೋಧ್ಯೆ, ಕಾಶಿ, ಪ್ರಯಾಗ್​ರಾಜ್ , ವಾರಣಾಸಿ ಸೇರಿಂದತೆ ವಿವಿಧ ತೀರ್ಥ ಕ್ಷೇತ್ರಗಳಿಗೆ

ಉಡುಪಿ: ಕೊರಂಗ್ರಪಾಡಿ ಸಹಕಾರಿ ವ್ಯವಸಾಯಿಕ ಸಂಘ (ರಿ.) ಇದರ ಮುಂದಿನ 5 ವರ್ಷಗಳ ಅವಧಿಗೆ ನೂತನ ಅಧ್ಯಕ್ಷರಾಗಿ ಶ್ರೀಧರ ಸಿ. ದೇವಾಡಿಗ ಹಾಗೂ ಉಪಾಧ್ಯಕ್ಷರಾಗಿ ಅಲೆವೂರು ದಿನೇಶ್ ಕಿಣಿ ಸರ್ವಾನುಮತದಿಂದ ಆಯ್ಕೆಯಾಗಿದ್ದಾರೆ. ಶ್ರೀಧರ ದೇವಾಡಿಗ ಅವರು ಅಟೊ ರಿಕ್ಷಾ ನಿರ್ವಾಹಕರ ಸಹಕಾರಿ ಸಂಘದ ಅಧ್ಯಕ್ಷರಾಗಿ ಹಾಗೂ ನಾದಶ್ರೀ ಕ್ರೆಡಿಟ್ ಕೋಆಪರೇಟಿವ್

ಬೈರುತ್: ಸಿರಿಯನ್ ಭದ್ರತಾ ಪಡೆಗಳು ಮತ್ತು ಪದಚ್ಯುತ ಅಧ್ಯಕ್ಷ ಬಷರ್ ಅಸ್ಸಾದ್ ಅವರ ನಿಷ್ಠಾವಂತರ ನಡುವಿನ ಎರಡು ದಿನಗಳ ಕಾಳಗದಲ್ಲಿ ಸೇಡಿನ ಹತ್ಯೆಗಳಲ್ಲಿ ಮೃತಪಟ್ಟ ನಾಗರಿಕರ ಸಂಖ್ಯೆ ಸಾವಿರಕ್ಕೂ ಅಧಿಕವಾಗಿದೆ ಎಂದು ಯುದ್ಧ ಮೇಲ್ವಿಚಾರಣಾ ಗುಂಪು ತಿಳಿಸಿದೆ, ಇದು 14 ವರ್ಷಗಳ ಹಿಂದೆ ಸಿರಿಯಾದ ಸಂಘರ್ಷ ಪ್ರಾರಂಭವಾದಾಗಿನಿಂದ ನಡೆದ ಅತ್ಯಂತ

ಬೆಂಗಳೂರು:ಮಾರ್ಚ್​, 09: ಸ್ಯಾಂಡಲ್‌ವುಡ್‌ ನಟಿ ರನ್ಯಾ ರಾವ್‌ ಬಂಧನ ಹಾಗೂ ದುಬೈನಿಂದ ಚಿನ್ನ ಕಳ್ಳ ಸಾಗಣೆ ಪ್ರಕರಣಕ್ಕೆ ಸ್ಫೋಟಕ ತಿರುವು ಸಿಕ್ಕಿದೆ. ಚಿನ್ನ ಕಳ್ಳ ಸಾಗಣೆ ಮಾಡಿ ಬಂಧನಕ್ಕೆ ಒಳಗಾಗಿರುವ ನಟಿ ರನ್ಯಾ ರಾವ್ ಪ್ರಕರಣವನ್ನು ಡಿಆರ್​ಐ ಅಧಿಕಾರಿಗಳು ತನಿಖೆ ತೀವ್ರಗೊಳಿಸಿದ್ದು, ಈ ವೇಳೆ ಬಗೆದಷ್ಟು ಹಲವು ಕುತೂಹಲಕಾರಿ