ಆಗುಂಬೆ ಘಾಟಿ: ಸೆ.30ರವರೆಗೆ ಭಾರಿ ವಾಹನಗಳ ಸಂಚಾರಕ್ಕೆ ನಿಷೇಧ...ಉಡುಪಿಯ ಬಡಗುಪೇಟೆಯಲ್ಲಿನ ಪ್ರಸಿದ್ಧ ಬಟ್ಟೆಮಳಿಗೆ "ಗಿರಿಜಾ ಸಿಲ್ಕ್ "ನಲ್ಲಿ ಜೂನ್ 15ರಿ೦ದ ಗ್ರಾಹಕರಿಗಾಗಿ ಭಾರೀ ರಿಯಾಯಿತಿ ದರದಲ್ಲಿ ಮಕ್ಕಳ, ಮಹಿಳೆಯರ ಹಾಗೂ ಪುರುಷರ ಬಟ್ಟೆಗಳ ಮಾರಾಟ ಆರ೦ಭ-ಗ್ರಾಹಕರ ಅನುಕೂಲಕ್ಕಾಗಿ ಭಾನುವಾರವು ತೆರೆದಿದೆ. ತಕ್ಷಣವೇ ಭೇಟಿ ನೀಡಿ ಬಟ್ಟೆಗಳನ್ನು ಖರೀದಿಸಿ.ಎಲ್ಲಾ ಬಟ್ಟೆಗಳು ಹೊಸ ಸ್ಟಾಕ್....

ಉಡುಪಿ:ಮಾ,31: ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಇಲ್ಲಿನ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವ ಕ್ಕೆ ಯುಗಾದಿಯ ಹಬ್ಬದ ಪರ್ವಕಾಲದಲ್ಲಿ ಸೋಮವಾರ ಶ್ರೀ ಕೈವಲ್ಯ ಮಠ ಸಂಸ್ಥಾನದ ಮಠಾಧಿಪತಿ ಶ್ರೀಮದ್ ಶಿವಾನಂದ ಸರಸ್ಪತಿ ಶ್ರೀಪಾದರು