ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ಪ್ರಗತಿ ಶತ್ರುಗಳ ಕಣ್ಣು ಕೆಂಪಗಾಗುವಂತೆ ಮಾಡಿದ್ದು, ಇದರಿಂದಾಗಿ ನಾಶಪಡಿಸಲು ಹತಾಶ ಪ್ರಯತ್ನ ನಡೆಸುತ್ತಿದ್ದಾರೆಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಬಾನುವಾರ ಹೇಳಿದರು. ಜಮ್ಮು ಮತ್ತು ಕಾಶ್ಮೀರದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭೀಕರ ದಾಳಿಯನ್ನು ತಮ್ಮ ಮನ್ ಕಿ ಬಾತ್ ಕಾರ್ಯಕ್ರಮದಲ್ಲಿ ಉಲ್ಲೇಖಿಸಿದ ಪ್ರಧಾನಿ ಮೋದಿಯವರು, ಉಗ್ರರ

ಶ್ರೀನಗರ:ಏ.27 .ಕಾಶ್ಮೀರದ ಪಹಲ್ಗಾಮ್‌ನಲ್ಲಿ ನಡೆದ ಉಗ್ರರ ದಾಳಿಯ ತನಿಖೆಯ ಹೊಣೆಯನ್ನು ಕೇಂದ್ರ ಗೃಹಸಚಿವಾಲಯ ಎನ್‌ಐಎ ಹೆಗಲಿಗೆ ವಹಿಸಿದೆ.ಈ ದಾಳಿಯ ತನಿಖೆಯನ್ನು ಕೇಂದ್ರ ಸರ್ಕಾರ ರಾಷ್ಟ್ರೀಯ ತನಿಖಾ ಸಂಸ್ಥೆ (NIA)ಗೆ ವಹಿಸಿದ್ದು, ಪ್ರಕರಣ ದಾಖಲಿಸಿಕೊಂಡು ಅಧಿಕೃತವಾಗಿ ತನಿಖೆ ಶುರುಮಾಡಲಿದೆ ಎಂದು ವರದಿಗಳು ತಿಳಿಸಿವೆ. ಮೂಲಗಳ ಪ್ರಕಾರ, ತನಿಖೆಗೆ ನಿಯೋಜಿಲ್ಪಟ್ಟ ಎನ್‌ಐಎ ತಂಡ

ಮಂಗಳೂರು:ಏಪ್ರಿಲ್​ 27: ಇತ್ತೀಚೆಗೆ ದಕ್ಷಿಣ ಕನ್ನಡ ಜಿಲ್ಲೆಯ ಮುಲ್ಕಿ ತಾಲೂಕಿನ ಪುರಾಣ ಪ್ರಸಿದ್ಧ ಬಪ್ಪನಾಡು‌ ದುರ್ಗಾಪರಮೇಶ್ವರಿ ದೇವಿಯ ಬ್ರಹ್ಮರಥೋತ್ಸವ ನಡೆಯಿತು. ಈ ವೇಳೆ ತೇರು ಎಳೆಯುತ್ತಿದ್ದ ಸಂದರ್ಭದಲ್ಲಿ ದೇವರನ್ನು ಹೊತ್ತು ಸಾಗುತ್ತಿದ್ದ ಬ್ರಹ್ಮರಥ ಏಕಾಏಕಿ ಜನರಿದ್ದ ಕಡೆ ಮುಗುಚಿ ಬಿದಿತ್ತು. ತೇರಿನ ಒಳಗೆ ಕುಳಿತಿದ್ದ ಅರ್ಚಕರು ಸೇರಿದಂತೆ ಸಾವಿರಾರು

ಇಸ್ಲಾಮಾಬಾದ್:ಏಪ್ರಿಲ್ 27: ಝೇಲಂ ನದಿಯ ನೀರಿನ ಮಟ್ಟ ಹಠಾತ್ತನೆ ಏರಿಕೆಯಾದ ನಂತರ ಪಾಕ್ ಆಕ್ರಮಿತ ಕಾಶ್ಮೀರದಲ್ಲಿ (ಪಿಒಕೆ) ಪ್ರವಾಹ ಎಚ್ಚರಿಕೆ ನೀಡಲಾಗಿದೆ. ಹಟ್ಟಿಯನ್ ಬಾಲಾ ಪ್ರದೇಶದಲ್ಲಿ ಆಡಳಿತವು ನೀರಿನ ತುರ್ತು ಪರಿಸ್ಥಿತಿ ಘೋಷಿಸಿದ್ದು, ಸ್ಥಳೀಯ ನಾಗರಿಕರಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಎಚ್ಚರಿಕೆ ನೀಡಲಾಗಿದೆ. ಸ್ಥಳೀಯ ನಿವಾಸಿಗಳ ಪ್ರಕಾರ, ಝೇಲಂ

ನವದೆಹಲಿ, ಏಪ್ರಿಲ್ 24: ಕಾಶ್ಮೀರದ ಪಹಲ್ಗಾಮ್​ನಲ್ಲಿ  ನಡೆದ ಉಗ್ರರ ದಾಳಿಗೆ ಪ್ರತಿಯಾಗಿ ಭಾರತ ಪಾಕಿಸ್ತಾನಕ್ಕೆ ತಿರುಗೇಟು ನೀಡಿತ್ತು. ಸಿಂಧೂ ಜಲ ಒಪ್ಪಂದ ರದ್ದು, ಭಾರತ-ಪಾಕ್ ಗಡಿ ಬಂದ್, ಪಾಕಿಸ್ತಾನೀಯರಿಗೆ ವೀಸಾ ರದ್ದು ಸೇರಿದಂತೆ ಹಲವು ಕ್ರಮಗಳನ್ನು ಭಾರತ ತೆಗೆದುಕೊಂಡಿತ್ತು. ಅದಕ್ಕೆ ಪ್ರತಿಯಾಗಿ ಪಾಕಿಸ್ತಾನ ಕೂಡ ಇಂದು ಕೆಲವು ನಿರ್ಣಯಗಳನ್ನು

ಮಲೆಮಹದೇಶ್ವರ: ರಾಜ್ಯದ ಪ್ರಮುಖ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿಗೆ ನಾವು ಪ್ರಾಧಿಕಾರಗಳನ್ನು ರಚನೆ ಮಾಡಿದ್ದೇವೆ, ಮಾಡುತ್ತಿದ್ದೇವೆ. ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಮಾಡಿದ್ದು ಕಾಂಗ್ರೆಸ್ ಸರಕಾರ ಮಾತ್ರ. ಈ ಕೆಲಸಗಳನ್ನು ಹಿಂದಿನ ಬಿಜೆಪಿ, ಜೆಡಿಎಸ್ ಸರ್ಕಾರಗಳು ಏಕೆ ಮಾಡಲಿಲ್ಲ? ನಾವು ಸರ್ವ ಜನಾಂಗಕ್ಕೂ ಒಳಿತು ಬೇಡಿಕೊಳ್ಳುತ್ತೇವೆ" ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು

ಬಿಹಾರ: 'ಇಂದು ಬಿಹಾರದ ಈ ಮಣ್ಣಿನಲ್ಲಿ ನಿಂತು ಇಡೀ ಜಗತ್ತಿಗೆ ಹೇಳುತ್ತಿದ್ದೇನೆ, ಭಾರತವು ಪ್ರತಿಯೊಬ್ಬ ಭಯೋತ್ಪಾದಕ ಮತ್ತು ಅವರ ಬೆಂಬಲಿಗರನ್ನು ಪತ್ತೆಹಚ್ಚಿ, ಗುರುತಿಸಿ ಶಿಕ್ಷಿಸಲಿದೆ. ಈ ಭೂಮಿಯ ತುದಿಯವರೆಗೆ ಹಿಂಬಾಲಿಸುತ್ತೇವೆ. ಭಾರತದ ಚೈತನ್ಯವು ಭಯೋತ್ಪಾದನೆಯಿಂದ ಎಂದಿಗೂ ಮುರಿಯುವುದಿಲ್ಲ. ಭಯೋತ್ಪಾದನೆಗೆ ಶಿಕ್ಷೆಯಾಗದೆ ಉಳಿಯುವುದಿಲ್ಲ. ಈ ದೇಶದ ಜನರಿಗೆ ನ್ಯಾಯ ಸಿಗುವಂತೆ ನೋಡಿಕೊಳ್ಳಲು

ಎರಡು ಮನೆಗಳಿಗೆ ನುಗ್ಗಿದ ಕಳ್ಳ ಲಕ್ಷಾಂತರ ರೂ. ಬೆಲೆಬಾಳುವ ನಗ ನಗದನ್ನು ಕದ್ದೊಯ್ದ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದಲ್ಲಿ ಏ. 22 ರ ರಾತ್ರಿ ನಡೆದಿದೆ. ತೆಕ್ಕಾರು ಗ್ರಾಮದ ಗುತ್ತುಮನೆ ಮುಸ್ತಾಫ ಅವರ ಮನೆಯಲ್ಲಿ ಪತ್ನಿ ಮತ್ತು ನಾದಿನಿ ಮನೆಯೊಳಗೆ ಮಲಗಿದ್ದರು. ಈ ವೇಳೆ ಮನೆಯೊಳಗೆ ನುಗ್ಗಿದ ಕಳ್ಳ

ಜಮ್ಮು: ಜಮ್ಮು ಮತ್ತು ಕಾಶ್ಮೀರದ ಉದ್ಧಂಪುರ ಜಿಲ್ಲೆಯ ದುಡು-ಬಸಂತ್‌ಗರ್ಗ್ ಪ್ರದೇಶದಲ್ಲಿ ಭದ್ರತಾ ಪಡೆಗಳು ಉಗ್ರರೊಂದಿಗೆ ನಡೆಸುತ್ತಿರುವ ಎನ್‌ಕೌಂಟರ್‌ನಲ್ಲಿ ಸೇನಾ ಯೋಧರೊಬ್ಬರು ಹುತಾತ್ಮರಾಗಿದ್ದಾರೆ. ಹುತಾತ್ಮ ಯೋಧನನ್ನು ಗಣ್ಯ 6 PARA (ವಿಶೇಷ ಪಡೆ) ಘಟಕದ ಹವಾಲ್ದಾರ್ ಜಂತು ಅಲಿ ಶೇಖ್ ಎಂದು ಗುರುತಿಸಲಾಗಿದೆ. ಅವರ ಅದಮ್ಯ ಧೈರ್ಯ ಮತ್ತು ಶೌರ್ಯವನ್ನು ಎಂದಿಗೂ ಮರೆಯಲಾಗುವುದಿಲ್ಲ"

ಬೆಂಗಳೂರು: ಪಹಲ್ಗಾಮ್ ಭಯೋತ್ಪಾದಕ ದಾಳಿಯಿಂದ ಭಯಬೀತಗೊಂಡಿರುವ, ಕರ್ನಾಟಕದ ಅನೇಕ ಪ್ರವಾಸಿಗರು ಜಮ್ಮು ಮತ್ತು ಕಾಶ್ಮೀರಕ್ಕೆ ತಮ್ಮ ಪ್ರಯಾಣ ಬುಕಿಂಗ್‌ಗಳನ್ನು ರದ್ದುಗೊಳಿಸಿದ್ದಾರೆ. ಕರ್ನಾಟಕ ಪ್ರವಾಸೋದ್ಯಮ ಸಂಘ (ಕೆಟಿಎಸ್) ಸಂಗ್ರಹಿಸಿದ ಪ್ರಾಥಮಿಕ ಮಾಹಿತಿಯ ಪ್ರಕಾರ, ಪ್ರವಾಸ ನಿರ್ವಾಹಕರ ಮೂಲಕ ಜಮ್ಮು ಮತ್ತು ಕಾಶ್ಮೀರಕ್ಕೆ ಹೋಗಲು ಯೋಜಿಸಿದ್ದ 5,000 ಕ್ಕೂ ಹೆಚ್ಚು ಪ್ರವಾಸಿಗರು ತಮ್ಮ ಬುಕಿಂಗ್‌ಗಳನ್ನು