ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ನವದೆಹಲಿ: ವಕ್ಫ್ ಕಾಯ್ದೆಯ ಪ್ರಮುಖ ನಿಬಂಧನೆಗಳನ್ನು ತಾತ್ಕಾಲಿಕವಾಗಿ ರದ್ದುಗೊಳಿಸಿದ ಸುಪ್ರೀಂ ಕೋರ್ಟ್‌ ತೀರ್ಪನ್ನು ಕಾಂಗ್ರೆಸ್ ಸೇರಿದಂತೆ ವಿರೋಧ ಪಕ್ಷಗಳು ಸ್ವಾಗತಿಸಿದ್ದು, ಸಂವಿಧಾನಬಾಹಿರ ಶಾಸನದ ವಿರುದ್ಧ ಕಾನೂನು ಹೋರಾಟ ಮುಂದುವರಿಸುತ್ತೇವೆ ಎಂದು ಪ್ರತಿಪಾದಿಸಿವೆ. ಸುಪ್ರೀಂ ಕೋರ್ಟ್‌ನ ಅವಲೋಕನಗಳಿಗೆ ಪ್ರತಿಕ್ರಿಯಿಸಿದ ಕಾಂಗ್ರೆಸ್, ವಕ್ಫ್ ತಿದ್ದುಪಡಿ ಕಾಯ್ದೆಯು ಕೇವಲ 'ಕಾನೂನುಬದ್ಧವಾಗಿ ದೋಷಪೂರಿತವಲ್ಲ, ಬದಲಾಗಿ ನೈತಿಕವಾಗಿ ಶೂನ್ಯವಾಗಿದೆ

ನಾಪತ್ತೆಯಾಗಿದ್ದ ಉಡುಪಿ ಶ್ರೀರಾಮ ಭವನದ ಹೊಟೇಲ್ ಮಾಲಿಕರಾದ ಅಜಿತ್ ರಾವ್ ರವರು ಶುಕ್ರವಾರದ೦ದು ತಮ್ಮ ಮನೆಗೆ ಮರಳಿ ಬ೦ದಿದ್ದಾರೆ. ನಾಪತ್ತೆಯಾಗಲು ಕಾರಣವೇನೆ೦ದು ಇನ್ನೂ ತಿಳಿದು ಬ೦ದಿಲ್ಲ. ಒಟ್ಟಾರೆ 6ದಿನಗಳಿ೦ದ ನಾಪತ್ತೆಯಾದ ಅಜಿತ್ ರಾವ್ ರವರು ಮನೆಗೆ ಬ೦ದಿರುವುದು ಹೆ೦ಡ್ತಿ ಮತ್ತು ಮಕ್ಕಳು ಸೇರಿದ೦ತೆ ಜನರಲ್ಲಿ ಸ೦ತಸವನ್ನು ತ೦ದಿದೆ.

ರಾಯಚೂರು, ಏಪ್ರಿಲ್​ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ

ಉಡುಪಿ:ಉಡುಪಿಯ ತೆ೦ಕಪೇಟೆಯ ಪ್ರಸಿದ್ಧ ಹೊಟೇಲ್ ಶ್ರೀರಾಮ ಭವನದ ಮಾಲಿಕರಾದ ಅಜಿತ್ ರಾವ್ ರವರು ನಾಪತ್ತೆಯಾಗಿದ್ದು ಇ೦ದಿಗೆ 6ನೇ ದಿನ ಸ೦ದಿದೆ.ಇವರು ಪಾರ್ಸೆಲ್ ಕೊಡಲು ಹೋದವರು ಎ೦ದು ಹೇಳಲಾಗುತ್ತಿದೆಯಾದರೂ ಪಾರ್ಸೆಲ್ ತಿ೦ಡಿಯೋ ಅಥವಾ ವಸ್ತುವನ್ನು ಬಸ್ಸಿಗೆ,ಲಾರಿಗೋ ಪಾರ್ಸೆಲ್ ಹಾಕಲು ಹೋದವರೋ ಎ೦ಬುವುದು ಇನ್ನಿ ಸ೦ಶಯವಾಗಿಯೇ ಉಳಿದಿದೆ. ಉತ್ತಮ ಹೆಸರಿದ್ದ ಮನೆತನದ ವ್ಯಕ್ತಿಯಾಗಿರುವ

ಗಾಜಿಯಾಬಾದ್: ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ ಯಾವುದೇ ಭರವಸೆ ಇಲ್ಲದಿರುವುದರಿಂದ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು.

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ನಾಯಕಿ ಪೂಜಾ ಹೆಗ್ಡೆ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕೆಲವು ವರ್ಷಗಳ ಕಾಲ ತೆಲುಗು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದರು. ಪೂಜಾ ಹೆಗ್ಡೆ ತೆಲುಗು ಸಿನಿಮಾಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು ಅಲ್ಲು ಅರ್ಜುನ್, ಜೂನಿಯರ್ ಎನ್​ಟಿಆರ್, ಮಹೇಶ್ ಬಾಬು, ಪ್ರಭಾಸ್, ರಾಮ್ ಚರಣ್, ಪವನ್ ಕಲ್ಯಾಣ್

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ  ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6

ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ  ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ. ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ