ಉಡುಪಿಯ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಭಜನಾ ಕಾರ್ಯಕ್ರಮವನ್ನು ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು ಅದ್ದೂರಿ ಚಾಲನೆ ನೀಡಿದರು......

ರಾಯಚೂರು, ಏಪ್ರಿಲ್​ 18: ನಿಯಂತ್ರಣ ತಪ್ಪಿ ರಸ್ತೆ ಬದಿಯ ತಡೆಗೋಡೆಗೆ ಗೂಡ್ಸ್ ಪಿಕಪ್ ವಾಹನ ಡಿಕ್ಕಿ ಹೊಡೆದ ಪರಿಣಾಮ ನಾಲ್ವರು ಸ್ಥಳದಲ್ಲೇ ದುರ್ಮರಣ ಹೊಂದಿರುವಂತಹ ಘಟನೆ ಜಿಲ್ಲೆಯ ದೇವದುರ್ಗ ತಾಲೂಕಿನ ಅಮರಾಪುರ ಬಳಿ ನಡೆದಿದೆ. ಅಪಘಾತದಲ್ಲಿ ನಾಗರಾಜ್(28), ಸೋಮು(38), ನಾಗಭೂಷಣ್(36) ಹಾಗೂ ಮುರಳಿ(38) ಮೃತಪಟ್ಟಿದ್ದಾರೆ. ಮೃತ ನಾಲ್ವರು ತೆಲಂಗಾಣದ

ಉಡುಪಿ:ಉಡುಪಿಯ ತೆ೦ಕಪೇಟೆಯ ಪ್ರಸಿದ್ಧ ಹೊಟೇಲ್ ಶ್ರೀರಾಮ ಭವನದ ಮಾಲಿಕರಾದ ಅಜಿತ್ ರಾವ್ ರವರು ನಾಪತ್ತೆಯಾಗಿದ್ದು ಇ೦ದಿಗೆ 6ನೇ ದಿನ ಸ೦ದಿದೆ.ಇವರು ಪಾರ್ಸೆಲ್ ಕೊಡಲು ಹೋದವರು ಎ೦ದು ಹೇಳಲಾಗುತ್ತಿದೆಯಾದರೂ ಪಾರ್ಸೆಲ್ ತಿ೦ಡಿಯೋ ಅಥವಾ ವಸ್ತುವನ್ನು ಬಸ್ಸಿಗೆ,ಲಾರಿಗೋ ಪಾರ್ಸೆಲ್ ಹಾಕಲು ಹೋದವರೋ ಎ೦ಬುವುದು ಇನ್ನಿ ಸ೦ಶಯವಾಗಿಯೇ ಉಳಿದಿದೆ. ಉತ್ತಮ ಹೆಸರಿದ್ದ ಮನೆತನದ ವ್ಯಕ್ತಿಯಾಗಿರುವ

ಗಾಜಿಯಾಬಾದ್: ರಿಯಲ್ ಎಸ್ಟೇಟ್ ಡೀಲರ್ ಒಬ್ಬರು ನಿನ್ನೆ ತನ್ನ ಪತ್ನಿಯನ್ನು ಗುಂಡಿಕ್ಕಿ ಕೊಂದು ನಂತರ ತಾನು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಗಾಜಿಯಾಬಾದ್‌ನಲ್ಲಿ ನಡೆದಿದೆ. ಕುಲದೀಪ್ ತ್ಯಾಗಿ (46) ಎಂಬಾತ ಡೆತ್ ನೋಟ್ ಬರೆದಿದ್ದು, ತನಗೆ ಕ್ಯಾನ್ಸರ್ ಇರುವುದು ಪತ್ತೆಯಾಗಿದ್ದು, ಚೇತರಿಕೆ ಕಾಣುವ ಬಗ್ಗೆ ಯಾವುದೇ ಭರವಸೆ ಇಲ್ಲದಿರುವುದರಿಂದ ಚಿಕಿತ್ಸೆಗೆ ಹಣ ವ್ಯರ್ಥವಾಗಬಾರದು.

ಮಂಗಳೂರು, ಏಪ್ರಿಲ್​ 17: ಕರ್ನಾಟಕದ ಇತಿಹಾಸ ಪ್ರಸಿದ್ದ ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲ್ಲೂಕಿನ ಶ್ರೀ ಕುಕ್ಕೆ ಸುಬ್ರಹ್ಮಣ್ಯ ದೇವಸ್ಥಾನದ ಆದಾಯದಲ್ಲಿ ಭಾರೀ ಹೆಚ್ಚಳವಾಗಿದೆ. 2024-25ನೇ ಸಾಲಿನ ವಾರ್ಷಿಕ ಆದಾಯ 155.95 ಕೋಟಿ ರೂ. ಏರಿಕೆ ಆಗಿದೆ. ಕಳೆದ ವರ್ಷ ವಾರ್ಷಿಕ ಆದಾಯ 146.01 ಕೋಟಿ ರೂ. ಆಗಿತ್ತು.

ನಾಯಕಿ ಪೂಜಾ ಹೆಗ್ಡೆ ಬಗ್ಗೆ ವಿಶೇಷ ಪರಿಚಯ ಅಗತ್ಯವಿಲ್ಲ. ಕೆಲವು ವರ್ಷಗಳ ಕಾಲ ತೆಲುಗು ಸಿನಿಮಾಗಳಲ್ಲಿ ಅವರು ಬ್ಯುಸಿ ಇದ್ದರು. ಪೂಜಾ ಹೆಗ್ಡೆ ತೆಲುಗು ಸಿನಿಮಾಲ್ಲಿ ಹಿಟ್ ಚಿತ್ರಗಳನ್ನು ನೀಡಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಅವರು ಅಲ್ಲು ಅರ್ಜುನ್, ಜೂನಿಯರ್ ಎನ್​ಟಿಆರ್, ಮಹೇಶ್ ಬಾಬು, ಪ್ರಭಾಸ್, ರಾಮ್ ಚರಣ್, ಪವನ್ ಕಲ್ಯಾಣ್

ಬೆಂಗಳೂರು, ಏಪ್ರಿಲ್ 16: ಒಂದನೇ ತರಗತಿಗೆ ಮಕ್ಕಳ ಸೇರ್ಪಡೆಗೆ ಇರುವ ವಯೋಮಿತಿಯನ್ನು ಕರ್ನಾಟಕ ಶಿಕ್ಷಣ ಇಲಾಖೆ  ತುಸು ಸಡಿಲಗೊಳಿಸಿದೆ. 5 ವರ್ಷ 5 ತಿಂಗಳಾಗಿದ್ದರೂ ಶಾಲೆಗೆ ಸೇರಿಸಲು ಈ ವರ್ಷ ಅವಕಾಶ ಮಾಡಿಕೊಡಲಾಗುತ್ತದೆ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದರು. ಎಸ್ಇಪಿ ವರದಿ ಆಧಾರದ ಮೇಲಿನ ಕಡ್ಡಾಯ 6

ಹೊಟೇಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿ ಭಾರೀ ನಷ್ಟ ಉಂಟಾದ ಘಟನೆ ಉಡುಪಿಯ  ಮಲ್ಪೆ ಬೀಚ್ ಬಳಿ ಹೊಟೇಲ್ ನಲ್ಲಿ ನಡೆದಿದೆ. ಸಚಿನ್ ಅವರ ಮಾಲಕತ್ವದ ಅಮ್ಮ ಹೋಟೆಲ್ ನಲ್ಲಿ ಅಗ್ನಿ ಅವಘಡ ಸಂಭವಿಸಿದ್ದು, ಶಾರ್ಟ್ ಸರ್ಕ್ಯೂಟ್ ನಿಂದ ಘಟನೆ ನಡೆದಿದೆ ಎನ್ನಲಾಗಿದೆ. ಐದಾರು ಫ್ರಿಡ್ಜ್, ಗ್ರೈಂಡರ್, ಪಾತ್ರೆ, ದಿನಸಿ

ಉಡುಪಿ: ಮಲ್ಪೆಯ ಮಸೀದಿ ಆವರಣದ ಶೌಚಾಲಯದಲ್ಲಿ ನವಜಾತ ಶಿಶು ಶವಪತ್ತೆ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಅರುಣ್ ಕುಮಾರ್ ಹೇಳಿಕೆ ಹೊರಡಿಸಿದ್ದು, “ಮಲ್ಪೆ ಠಾಣಾ ವ್ಯಾಪ್ತಿಯಲ್ಲಿ ನವಜಾತ ಶಿಶು ಶವ ಪತ್ತೆ ಪ್ರಕರಣ ದಾಖಲಾಗಿದೆ. ಜಾಮಿಯಾ ಮಸೀದಿ ಆವರಣದ ಶೌಚಾಲಯದಲ್ಲಿ ಪತ್ತೆಯಾಗಿದೆ. ಕಾರ್ಮಿಕರಿಗೋಸ್ಕರ ನಿರ್ಮಿಸಿದ್ದ

ರಾಂಚಿ: ಇದೇ ಮೊದಲ ಬಾರಿಗೆ, ಕ್ಯಾಪ್ಟನ್ ಸಲೀಮಾ ಟೆಟೆ ಸೇರಿದಂತೆ ಜಾರ್ಖಂಡ್‌ನ ಸಿಮ್ಡೆಗಾ ಜಿಲ್ಲೆಯ ಐವರು ಆಟಗಾರ್ತಿಯರು ಭಾರತೀಯ ಮಹಿಳಾ ಹಾಕಿ ತಂಡಕ್ಕೆ ಆಯ್ಕೆಯಾಗಿದ್ದಾರೆ. ಇದರ ಜೊತೆಗೆ ಜಾರ್ಖಂಡ್‌ನ ಇಬ್ಬರು ಸಹೋದರಿಯರಾದ ಸಲೀಮಾ ಟೆಟೆ ಮತ್ತು ಮಹಿಮಾ ಟೆಟೆ ರಾಷ್ಟ್ರೀಯ ತಂಡದಲ್ಲಿ ಪರಸ್ಪರ ಜೊತೆಯಾಗಿ ಆಡಲಿರುವುದು ವಿಶೇಷವಾಗಿದೆ.ತಂಡದ ನಾಯಕಿ ಎಂದು