ಶ್ವೇತಭವನದಲ್ಲಿ ಪಾಕ್ ಸೇನಾ ಮುಖ್ಯಸ್ಥ ಮುನೀರ್ ಗೆ ಟ್ರಂಪ್ ಔತಣ: ಮೋದಿ ಆಲಿಂಗನಕ್ಕೆ ದೊಡ್ಡ ಹೊಡೆತ - ಕಾಂಗ್ರೆಸ್....

ಉಡುಪಿ: ಮೇ.30: ಮಿಜೋರಾಂ ರಾಜ್ಯದ ಮಾಜಿ ರಾಜ್ಯಪಾಲ ಕುಮ್ಮನಂ ರಾಜಶೇಖರನ್ ಅವರು ಕವಿ ಮುದ್ದಣ ಮಾರ್ಗದಲ್ಲಿರುವ ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರಕ್ಕೆ ಶುಕ್ರವಾರ ಭೇಟಿ ನೀಡಿ ಗುರುದೇವರ ದರ್ಶನ ಪಡೆದರು. ಸನ್ನಿಧಾನದಿಂದ ಶ್ರೀ ಗುರುದೇವರ ಪ್ರಸಾದ ನೀಡಿ ಗೌರವಿಸಲಾಯಿತು. ಈ ಸಂದರ್ಭ ಮಂದಿರದ ವ್ಯವಸ್ಥಾಪಕ ಸುರೇಂದ್ರ ಶೆಟ್ಟಿ ಕೊರಂಗ್ರಪಾಡಿ,

ಧಾರವಾಡ: ರಸ್ತೆ ಬದಿ ನಿಂತಿದ್ದ ಲಾರಿಗೆ ಅತೀ ವೇಗವಾಗಿ ಬಂದ ಕಾರು ಡಿಕ್ಕಿ ಹೊಡೆದ ಪರಿಣಾಮ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಧಾರವಾಡದ ಅಣ್ಣಿಗೇರಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಇಂದು ಬೆಳಗ್ಗೆ ನಡೆದಿದೆ. ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮೃತಪಟ್ಟವರನ್ನು ಬೆಂಗಳೂರಿನ ವೇಣುಗೋಪಾಲ್ (63) ಹಾಗೂ ಮೈಸೂರಿನ ಸುರೇಶ್ (60) ಹಾಗೂ

ಬೆಳಗಾವಿ: ಅಪ್ರಾಪ್ತ ಬಾಲಕಿಯ ಅಪಹರಣ ಮತ್ತು ಅತ್ಯಾಚಾರ ಆರೋಪದ ಮೇಲೆ ಸ್ವಯಂ ಘೋಷಿತ ಮಠಾಧೀಶ ಲೋಕೇಶ್ವರ ಸ್ವಾಮಿ ಅವರನ್ನು ಬಂಧಿಸಿದ ನಂತರ, ರಾಯ್‌ಬಾಗ್ ತಾಲ್ಲೂಕು ಆಡಳಿತದ ಅಧಿಕಾರಿಗಳು ರಾತ್ರೋರಾತ್ರಿ ಕಾರ್ಯಾಚರಣೆ ನಡೆಸಿ ಮಠಾಧೀಶರ ಅಕ್ರಮ ಆಶ್ರಮವನ್ನು ಕೆಡವಿದ್ದಾರೆ. ಮೇಖಳಿ ಗ್ರಾಮದ ಸರ್ವೇ ನಂ. 225 ರಲ್ಲಿ ಸರ್ಕಾರಿ 8 ಎಕರೆ

ಮಂಗಳೂರು: ಸತತ ಕೊಲೆಗಳ ಬೆನ್ನಲ್ಲೇ, ರಾಜ್ಯ ಸರ್ಕಾರ ಗುರುವಾರ ಮಂಗಳೂರು ನಗರ ಪೊಲೀಸ್ ಆಯುಕ್ತ ಅನುಪಮ್ ಅಗರ್ವಾಲ್ ಮತ್ತು ದಕ್ಷಿಣ ಕನ್ನಡ ಪೊಲೀಸ್ ವರಿಷ್ಠಾಧಿಕಾರಿ ಯತೀಶ್ ಎನ್ ಅವರನ್ನು ವರ್ಗಾವಣೆಗೊಳಿಸಿದೆ. 2010 ರ ಬ್ಯಾಚ್ ಐಪಿಎಸ್ ಅಧಿಕಾರಿ ಸುಧೀರ್ ಕುಮಾರ್ ರೆಡ್ಡಿ ಅವರನ್ನು ಮಂಗಳೂರು ನಗರ ಪೊಲೀಸ್ ಆಯುಕ್ತರನ್ನಾಗಿ ಮತ್ತು 2014

ಮಂಗಳೂರು: ರಾಜ್ಯದ ವಿವಿಧೆಡೆ ಧಾರಾಕಾರ ಮಳೆಯಾಗುತ್ತಿದ್ದು ಹಲವೆಡೆ ಜನಜೀವನ ಅಸ್ತವ್ಯಸ್ತವಾಗಿದೆ. ಕೆಲವು ಜಿಲ್ಲೆಗಳಲ್ಲಿ ಅಪಾರ ಪ್ರಮಾಣದ ಬೆಳೆ ಆಸ್ತಿ ಪಾಸ್ತಿ ನಷ್ಟವಾಗಿದೆ. ಈಗಾಗಲೇ ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಅಧಿಕಾರಿಗಳು ಜಿಲ್ಲೆಯಲ್ಲೇ ಇರುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚಿಸಿದ್ದಾರೆ. ನಾಳೆ ಮತ್ತು ನಾಡಿದ್ದು ಎರಡು ದಿನಗಳ ಕಾಲ ಮುಖ್ಯಮಂತ್ರಿ ಸಿದ್ಧರಾಮಯ್ಯ ಸಭೆ ನಡೆಸಲಿದ್ದು

ಚಂಡೀಗಢ: ಪಂಜಾಬ್‌ನ ಶ್ರೀ ಮುಕ್ತ್ಸರ್ ಸಾಹಿಬ್‌ನಲ್ಲಿರುವ ಪಟಾಕಿ ತಯಾರಿಕೆ ಮತ್ತು ಪ್ಯಾಕೇಜಿಂಗ್ ಘಟಕದಲ್ಲಿ ಇಂದು ಶುಕ್ರವಾರ ಬೆಳಗಿನ ಜಾವ ಸಂಭವಿಸಿದ ಭೀಕರ ಸ್ಫೋಟದಲ್ಲಿ ಐವರು ವಲಸೆ ಕಾರ್ಮಿಕರು ಮೃತಪಟ್ಟು ಹಲವಾರು ಮಂದಿ ಗಾಯಗೊಂಡಿದ್ದಾರೆ. ಶ್ರೀ ಮುಕ್ತ್ಸರ್ ಸಾಹಿಬ್ ಜಿಲ್ಲೆಯ ಸಿಂಘಾವಲಿ-ಕೋಟ್ಲಿ ರಸ್ತೆಯಲ್ಲಿರುವ ಎರಡು ಅಂತಸ್ತಿನ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ. ಲಂಬಿಯ ಉಪ

ಇತ್ತೀಚೆಗೆ ಚಿತ್ರರಂಗಕ್ಕೆ ಒಂದಾದ ಮೇಲೆ ಒಂದರಂತೆ ಶಾಕ್​ಗಳು ಎದುರಾಗುತ್ತಿವೆ. ಈ ಮೊದಲು ನಟ ಹಾಗೂ ಹಾಸ್ಯ ಕಲಾವಿದ ರಾಕೇಶ್ ಪೂಜಾರಿ ನಿಧನ ಹೊಂದಿದರು. ಇತ್ತೀಚೆಗೆ ನಟ ಶ್ರೀಧರ್ ನಾಯಕ್ ಕೊನೆಯುಸಿರು ಎಳೆದರು. ಈಗ ಕನ್ನಡದ ಗೀತ ಸಾಹಿತಿ, ಸಾಹಿತಿ, ಕವಿ ಕಥೆಗಾರ, ಸಂಭಾಷಣಕಾರ ಎಚ್​ಎಸ್​ ವೆಂಕಟೇಶಮೂರ್ತಿ  ನಿಧನ ಹೊಂದಿದ್ದಾರೆ. ಅವರಿಗೆ 80

ಉಡುಪಿ: ಉಡುಪಿ ಪೊಲೀಸ್‌ ವರಿಷ್ಠಾಧಿಕಾರಿಯಾಗಿರುವ ಡಾ. ಅರುಣ್‌ ಕೆ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯ ಎಸ್ ಪಿಯನ್ನಾಗಿ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ. ಮಂಗಳೂರು ನಗರ ಪೊಲೀಸ್ ಕಮಿಷನ‌ರ್ ಅನುಪಮ್ ಅಗರ್‌ವಾಲ್ ಹಾಗೂ ದಕ್ಷಿಣ ಕನ್ನಡ ಎಸ್ ಪಿ ಯತೀಶ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಮಂಗಳೂರಿನ ಕಮಿಷನ‌ರ್ ಆಗಿ ಸುಧೀರ್

ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಹಲವಾರು ಅಕ್ರಮ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಸರಿಯಾದ ಸೆಟ್ ಬ್ಯಾಕ್ ಇಲ್ಲದೆ ಉಡುಪಿ ನಗರ ಸಭಾ ವ್ಯಾಪ್ತಿಯಲ್ಲಿ ಬನ್ನಂಜೆ ಹಾಗೂ ಸಿರಿಬೀಡು ವಾರ್ಡ್ ನಲ್ಲಿ ರಾಷ್ಟ್ರೀಯ ಹೆದ್ದಾರಿ 169A ಇದರ ಪಕ್ಕದಲ್ಲಿ ಕಟ್ಟಡಗಳು ನಿರ್ಮಾಣವಾಗುತ್ತಿದೆ. ಇದಕ್ಕೆ ಸಮರ್ಪಕವಾದ ಪಾರ್ಕಿಂಗ್ ವ್ಯವಸ್ಥೆ ಇಲ್ಲ . ಉಡುಪಿಯ