....ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವರ್ಷ೦ಪ್ರತಿಯ ವಾಡಿಕೆಯ೦ತೆ ನಡೆಯಲಿರುವ ಭಜನಾ ಸಪ್ತಾಹವು ಅಗಸ್ಟ್ 18ರಿ೦ದ ಆರ೦ಭವಾಗಲಿದೆ...126ನೇ ವರ್ಷದ ಭಜನಾ ಸಪ್ತಾಹ ಇದಾಗಿದೆ...

ನವದೆಹಲಿ, ಮೇ 2: 26 ಜನರ ಸಾವಿಗೆ ಕಾರಣವಾದ ಪಹಲ್ಗಾಮ್ ಉಗ್ರರ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನದ ನಡುವೆ ಯುದ್ಧದ ಭೀತಿ ಎದುರಾಗಿದೆ. ಹೀಗಾಗಿ, ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ (ಕೆಪಿ) ಸರ್ಕಾರವು 29 ಜಿಲ್ಲೆಗಳಲ್ಲಿ ತುರ್ತು ಎಚ್ಚರಿಕೆ ಸೈರನ್‌ಗಳನ್ನು ಅಳವಡಿಸಲು ಪ್ರಾರಂಭಿಸಿದೆ. ಯಾವುದೇ ವೈಮಾನಿಕ ಬೆದರಿಕೆಗಳ ಬಗ್ಗೆ

ಉಡುಪಿ, ಮೇ 02: ಕರಾವಳಿ ಕರ್ನಾಟಕದಲ್ಲಿ ಮತ್ತೆ ಕೋಮು ಹಿಂಸಾಚಾರ ಭುಗಿಲೆದ್ದಿದೆ. ಮಂಗಳೂರಿನ ಬಜ್ಪೆ ಕಿನ್ನಿಪದವು ಬಳಿ ನಿನ್ನೆ ರೌಡಿಶೀಟರ್​, ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ  ಕೊಲೆ ಆಗಿದೆ. ಇದರ ಬೆನ್ನಲ್ಲೇ ಇತ್ತ ಉಡುಪಿ ತಾಲೂಕಿನ ಆತ್ರಾಡಿಯಲ್ಲಿ ಮುಸ್ಲಿಂ ಯುವಕನ  ಕೊಲೆಗೆ ಯತ್ನಿಸಿರುವಂತಹ ಘಟನೆ ನಡೆದಿದೆ. ಅಬೂಬಕ್ಕರ್ ಹಲ್ಲೆಗೊಳಗಾದ ಮುಸ್ಲಿಂ ಯುವಕ. ಸದ್ಯ

ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ(KSEAB) 2024-25ನೇ ಸಾಲಿನ SSLC-1 ವಾರ್ಷಿಕ ಪರೀಕ್ಷೆಯ ಫಲಿತಾಂಶವನ್ನು ಇಂದು ಶುಕ್ರವಾರ ಪ್ರಕಟಿಸಿದ್ದು, ಈ ವರ್ಷ ಶೇ. 66.14ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಒಟ್ಟಾರೆ ಫಲಿತಾಂಶ ಕಳೆದ ವರ್ಷಕ್ಕಿಂತ ಶೇ.8ರಷ್ಟು ಹೆಚ್ಚಾಗಿದೆ. ಬೆಂಗಳೂರಿನ ಮಲ್ಲೇಶ್ವರದಲ್ಲಿರುವ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಪ್ರಾಥಮಿಕ

ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಶುಕ್ರವಾರ ಮುಂಜಾನೆ ಸುರಿದ ಭಾರೀ ಮಳೆಗೆ ನಜಾಫ್‌ಗಢದ ಖಾರ್ಕರಿ ನಹರ್ ಗ್ರಾಮದಲ್ಲಿ ಮನೆ ಕುಸಿದು ಮೂವರು ಮಕ್ಕಳು ಮತ್ತು ಅವರ ತಾಯಿ ದುರಂತ ಸಾವು ಕಂಡಿದ್ದಾರೆ. ತುರ್ತು ತಂಡಗಳು ಸ್ಥಳಕ್ಕೆ ಧಾವಿಸಿ ನಾಲ್ವರನ್ನು ಅವಶೇಷಗಳಿಂದ ಹೊರತೆಗೆದಿದ್ದಾರೆ, ನಂತರ ಅವರನ್ನು ಆಸ್ಪತ್ರೆಯಲ್ಲಿ ಮೃತಪಟ್ಟರು ಎಂದು ಘೋಷಿಸಲಾಯಿತು. ಇಂದು