ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಕುವೈತ್: ಮೇ 28: ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಆಜಾದ್ ಆರೋಗ್ಯದಲ್ಲಿ ಏರುಪೇರಾಗಿದೆ. ಬಿಜೆಪಿ ಸಂಸದ ಬೈಜಯಂತ್ ಪಾಂಡಾ ಜತೆ ಆಜಾದ್ ಕುವೈತ್​ಗೆ ತೆರಳಿದ್ದರು. ಆಪರೇಷನ್​ ಸಿಂಧೂರ್​ ಬಳಿಕ ಪಾಕಿಸ್ತಾನದ ಬಣ್ಣವನ್ನು ಜಗತ್ತಿನ ಮುಂದೆ ಬಯಲು ಮಾಡಲು ಗಲ್ಫ್ಟ್​ ರಾಷ್ಟ್ರಗಳಿಗೆ ಬಿಜೆಪಿ ಸಂಸದ ಬೈಜಯಂತ್

ಶಿಲ್ಲಾಂಗ್:ಮೇ 28: ಹನಿಮೂನ್ ಗೆಂದು ಇಂದೋರ್ ​ನಿಂದ ಮೇಘಾಲಯದ ಶಿಲ್ಲಾಂಗ್​ಗೆ ತೆರಳಿದ್ದ ದಂಪತಿ ನಾಪತ್ತೆಯಾಗಿದ್ದಾರೆ. ಕಾಡಿನ ಸಮೀಪ ಸ್ಕೂಟರ್ ಪತ್ತೆಯಾಗಿದೆ. ಈ ಘಟನೆಯು ಕುಟುಂಬ ಹಾಗೂ ಸ್ಥಳೀಯರಲ್ಲಿ ಆತಂಕ ಹುಟ್ಟುಹಾಕಿದೆ. ರಾಜಾ ರಘುವಂಶಿ ಎಂಬುವವರು ತಮ್ಮ ಪತ್ನಿ ಸೋನಮ್ ರಘುವಂಶಿ ಜತೆ ಶಿಲ್ಲಾಂಗ್ ತೆರಳಿದ್ದರು. ಮೇ 11ರಂದು ಅವರು

ಮಂಗಳೂರು:ಮೇ.28,ಕಾರ್ಯಕ್ರಮವೊಂದರ ಫೋಟೊಗ್ರಾಫಿಗೆಂದು ಕಾರಿನಲ್ಲಿ ತೆರಳುತ್ತಿದ್ದ ಫೋಟೊಗ್ರಾಫರ್ ಕಾರೊಂದು ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕ ಇದ್ದ ತೋಡಿಗೆ ಮಗುಚಿ ಬಿದ್ದ ಘಟನೆ ಇಂದು ಮುಂಜಾನೆ ನಡೆದಿದೆ. ಅಪಘಾತದಲ್ಲಿ ಕಾರು ಚಾಲಾಯಿಸುತ್ತಿದ್ದ ಫೋಟೊಗ್ರಾಫರ್ ಸೂರ್ಯ ನಾರಾಯಣ (48)ಮೃತಪಟ್ಟಿದ್ದಾರೆ. ಸೂರ್ಯನಾರಾಯಣ ಅವರು ಪಣಂಬೂರು ಬಳಿಯ ನಂದೀಕೇಶ್ವರ ದೇವಸ್ಥಾನದಲ್ಲಿ ನಡೆಯುವ ಕಾರ್ಯಕ್ರಮದ ಫೋಟೊಗ್ರಾಫಿಗೆಂದು ತನ್ನ ಕಾರಲ್ಲಿ ಹೊರಟಿದ್ದರು.

ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವರಿಗೆ ಮೇ 28ರ ಬುಧವಾರದ ದಿನವಾದ ಇ೦ದು ಮಾಡಲಾದ ಅಲ೦ಕಾರದ ಸು೦ದರ ನೋಟ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ದಿನಗಳ ಕಾಲ ನಡೆಯುತ್ತಿವ ಅಹೋರಾತ್ರಿ ಭಜನಾ ಮಹೋತ್ಸವ ಜೂನ್ 3ರ ಮ೦ಗಳವಾರದ೦ದು ಸ೦ಪನ್ನಗೊಳ್ಳಲಿದ್ದು ಆ ಪ್ರಯುಕ್ತವಾಗಿ ಜೂನ್ 1ರ ಭಾನುವಾರದ೦ದು "ಉಡುಪಿ ದಿ೦ಡಿ" ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮವು ಅ೦ದು ಸ೦ಜೆ 5ಗ೦ಟೆಗೆ ದೇವಸ್ಥಾನದಿ೦ದ ಶ್ರೀದೇವರಿಗೆ ಪ್ರಾರ್ಥನೆಯನ್ನು ಸಲ್ಲಿಸುವುದರೊ೦ದಿಗೆ ದೇವಸ್ಥಾನದಿ೦ದ ಹೊರಟು ಐಡಿಯಲ್ ಸರ್ಕಲ್

ಉಡುಪಿ: ಉಡುಪಿಯ ಶ್ರೀ ಲಕ್ಷ್ಮೀ ವೆಂಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125 ಸಪ್ತಾಹ ಮಹೋತ್ಸವದ ಅಂಗವಾಗಿ, 125 ದಿನಗಳ ಅಖಂಡ ಭಜನಾಮಹೋತ್ಸವಕ್ಕೆ ಮೇ 22 ಗುರುವಾರದಂದು ಶ್ರೀ ಸಂಸ್ಥಾನ ಗೋಕರ್ಣ ಪರ್ತಗಾಳಿ ಜೀವೋತ್ತಮ ಮಠಾಧೀಶರಾದ ಪರಮಪೂಜ್ಯ ಶ್ರೀಮದ್ ವಿದ್ಯಾಧೀಶ ತೀರ್ಥ ಶ್ರೀಪಾದ ವಡೆಯ ಸ್ವಾಮೀಜಿಯವರು ಶ್ರೀದೇವಳಕ್ಕೆ ಭೇಟಿ ನೀಡಿದರು. ದೇವಳದ ವತಿಯಿಂದ

ಉಡುಪಿ: ಮೇ 25 ; ಉಡುಪಿ ಬನ್ನಂಜೆ ಶ್ರೀ ಶನಿ ಕ್ಷೇತ್ರ ದಲ್ಲಿ ನೆಲೆ ನಿಂತಿರುವ ಶ್ರೀ ಶನಿ ದೇವರ 23 ಅಡಿ ಎತ್ತರದ ಏಕಶಿಲಾ ವಿಗ್ರಹದ ಸನ್ನಿಧಿಯಲ್ಲಿ ಪೂಜ್ಯ ಶ್ರೀ ಬನ್ನಂಜೆ ರಾಘವೇಂದ್ರ ತೀರ್ಥ ಶ್ರೀಪಾದರ ದಿವ್ಯ ಉಪಸ್ಥಿಯಲ್ಲಿ ಮೇ 24 ರಂದು ನೂತನ ಚಂದ್ರ ಮಂಡಲ

ಮಂಡ್ಯ:ಮೇ. 26: ನಗರದಲ್ಲಿ ಟ್ರಾಫಿಕ್ ಪೊಲೀಸರ ಎಡವಟ್ಟಿಗೆ ಮೂರೂವರೆ ವರ್ಷದ ಮಗು ಪ್ರಾಣ ಕಳೆದುಕೊಂಡ ಘಟನೆ ಸ್ವರ್ಣಸಂದ್ರ ಬಳಿಯ ಹಳೇ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ನಡೆದಿದೆ. ಜಿಲ್ಲೆಯ ಮದ್ದೂರು ತಾಲೂಕಿನ ಗೊರವನಹಳ್ಳಿ ನಿವಾಸಿಗಳಾದ ಅಶೋಕ್, ವಾಣಿ ದಂಪತಿಯ ಪುತ್ರಿ ಹೃತೀಕ್ಷಾ ಸ್ಥಳದಲ್ಲೇ ಮೃತಪಟ್ಟಿದ್ದಾಳೆ. ಹೃತೀಕ್ಷಾಗೆ ನಾಯಿ ಕಚ್ಚಿದ್ದರಿಂದ ತಂದೆ, ತಾಯಿ ಬೈಕ್​ನಲ್ಲಿ

ಉಡುಪಿ:ಉಡುಪಿಯ ಸಮೀಪದ ಇತಿಹಾಸ ಪ್ರಸಿದ್ಧ ಗೌಡ ಸರಸ್ಪತ ಬ್ರಾಹ್ಮಣ ಸಮಾಜದ ದೇವಸ್ಥಾನಗಳಲ್ಲಿ ಒ೦ದಾದ ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವದ ಅ೦ಗವಾಗಿ 2025ರ ಮೇ 25ರ ಭಾನುವಾರದ೦ದು ಹೊರೆಕಾಣಿಕೆಯು ವಿಜೃ೦ಭಣೆಯಿ೦ದ ಜರಗಿತು. ಸ೦ತೆಕಟ್ಟೆಯ ಆದಿಶಕ್ತಿ ದೇವಸ್ಥಾನ ಮು೦ಭಾಗದಲ್ಲಿ ಹೊರೆಕಾಣಿಕೆಯ ಮೆರವಣಿಗೆಗೆ ಚಾಲನೆಯನ್ನು ನೀಡಲಾಯಿತು. ಅರ್ಚಕರಾದ

ಬೆಂಗಳೂರು: ದೇವನಹಳ್ಳಿ ತಾಲ್ಲೂಕಿನ‌ ಕನ್ನಮಂಗಲ ಗೇಟ್ ಸಮೀಪದ ಖಾಸಗಿ ಜಮೀನಿನಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿ ಮೇಲೆ ದೇವನಹಳ್ಳಿ ಪೊಲೀಸರು ಭಾನುವಾರ ಬೆಳಿಗ್ಗೆ ದಾಳಿ ಮಾಡಿ 31 ಮಂದಿಯನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆ ನಡೆಸುತ್ತಿದ್ದಾರೆ. ಕನ್ನಮಂಗಲ ಗೇಟ್ ಬಳಿಯ ಫಾರ್ಮ್​ ಹೌಸ್​ನಲ್ಲಿ ಪಾರ್ಟಿ ನಡೆಯುತ್ತಿರುವ ಖಚಿತ ಮಾಹಿತಿ ಮೇರೆಗೆ ದೇವನಹಳ್ಳಿ ಪೊಲೀಸರು