ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ನವದೆಹಲಿ: ಕರ್ನಲ್ ಸೋಫಿಯಾ ಖುರೇಷಿ ಕುರಿತು ಹೇಳಿಕೆ ನೀಡಿ ವಿವಾದಕ್ಕೆ ಸಿಲುಕಿಕೊಂಡಿರುವ ಮಧ್ಯಪ್ರದೇಶ ಬಿಜೆಪಿ ಸಚಿವ ವಿಜಯ್ ಶಾ ಸಲ್ಲಿಸಿರುವ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ತಮ್ಮ ವಿರುದ್ಧ ಮಧ್ಯ ಪ್ರದೇಶ ಹೈಕೋರ್ಟ್ ನೀಡಿರುವ ಆದೇಶವನ್ನು ಪ್ರಶ್ನಿಸಿ ಸಚಿವ ವಿಜಯ್ ಶಾ ಸಲ್ಲಿಸಿರುವ ಸಲ್ಲಿಸಿರುವ ಅರ್ಜಿಯನ್ನು ನಾಳೆ ವಿಚಾರಣೆ

ಉಡುಪಿ: ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಮೂಡಿಸುವ ಕಾರ್ಯಕ್ರಮವು ಬುಧವಾರದ೦ದು ಉಡುಪಿಯ ಸರಕಾರಿ ಸಂಯುಕ್ತ ಪ್ರೌಢಶಾಲೆ ವಳಕಾಡು ಇಲ್ಲಿ ಜರುಗಿತು. ಸರಕಾರಿ ಶಾಲೆಗಳಲ್ಲಿ ದೊರೆಯುವ ಸೌಲಭ್ಯಗಳ ಹಾಗೂ ಪೌಷ್ಟಿಕ ಆಹಾರ PM POSHAN ಕಾರ್ಯಕ್ರಮದ ಬಗ್ಗೆ ಪೋಷಕರಿಗೆ ಅರಿವು ಉಂಟು ಮಾಡುವ

ಕುಂದಾಪುರ: ಮೇ, 15:  ಚೈತ್ರಾ ಕುಂದಾಪುರ  ಅವರು ಇತ್ತೀಚೆಗೆ ಮದುವೆ ಆಗಿದ್ದರು. ಈ ವಿವಾಹ ಸರಳವಾಗಿ ನಡೆದಿತ್ತು. ಚೈತ್ರಾ ಅವರು ಶ್ರೀಕಾಂತ್ ಕಶ್ಯಪ್ ಹೆಸರಿನ ವ್ಯಕ್ತಿಯನ್ನು ವರಿಸಿದ್ದಾರೆ. ಇಬ್ಬರೂ ದೇವರಲ್ಲಿ ಸಾಕಷ್ಟು ನಂಬಿಕೆ ಇಟ್ಟವರು. ಹೀಗಾಗಿ, ಒಳ್ಳೆಯ ಹೊಂದಾಣಿಕೆ ಆಗುತ್ತದೆ ಎಂದು ಫ್ಯಾನ್ಸ್ ಭಾವಿಸಿದ್ದಾರೆ. ಹೀಗಿರುವಾಗಲೇ ಚೈತ್ರಾ ಕುಂದಾಪುರ ತಂದೆ ಬಾಲಕೃಷ್ಣ

ಉಡುಪಿ:ಪಹಲ್ಗಾಮ್ ನಲ್ಲಿ ಭಾರತದ ಪ್ರವಾಸಿಗರನ್ನು ಗುರಿಯಾಗಿಸಿ ಕೊಲೆ ಮಾಡಿದಂತ ಪಾಕ್ ಭಯೋತ್ಪಾದಕರನ್ನು ಸದೆ ಬಡಿದ ಆಪರೇಷನ್ ಸಿಂಧೂರ ಯಶಸ್ವಿಯಾಗಿ ಪಾಕಿಸ್ತಾನದ ದುಷ್ಕರ್ಮಿಗಳನ್ನು ನಾಶ ಮಾಡಿ ಅವರ ಬಂಕರ್ ಗಳನ್ನು ಹೊಡೆದುರುಳಿಸಿ ಪಾಕಿಸ್ತಾನವನ್ನೇ ನಡುಗಿಸಿದ ನಮ್ಮ ಭಾರತೀಯ ಸೈನ್ಯಕ್ಕೆ ದೊಡ್ಡ ಸೆಲ್ಯೂಟ್. ಇಡೀ ಭಾರತ ದೇಶವೇ ಭಾರತೀಯ ಸೇನೆಯ ಜೊತೆಗಿದ್ದು

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊಳ್ಳಲಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ ಕಡಿಮೆದರದಲ್ಲಿ ಗ್ರಾಹಕರ ಕೈಗೆ ಎ೦ದು

ಶ್ರೀಕ್ಷೇತ್ರ ಕಲ್ಯಾಣಪುರದ ಶ್ರೀವೆ೦ಕಟರಮಣ ದೇವರ ನೂತನ ಶಿಲಾಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಉದ್ಘಾಟನಾ ಸಮಾರ೦ಭವು ಮೇ ತಿ೦ಗಳ 30ನೇ ತಾರೀಕಿನ ಶುಕ್ರವಾರದಿ೦ದ ಜೂನ್ ತಿ೦ಗಳ 4ನೇ ತಾರೀಕಿನ ಬುಧವಾರದವರೆಗೆ ಅದ್ದೂರಿಯಿ೦ದ ಜರಗಲಿದೆ. ಈ ಕಾರ್ಯಕ್ರಮದ ಅ೦ಗವಾಗಿ ಮೇ.25ರ ಭಾನುವಾರದ೦ದು ಹೊರೆಕಾಣಿಕೆ ಸರ್ಮಣೆಯು ಜರಗಲಿದೆ. ಹೊರೆಕಾಣಿಕೆಯ

ಉಡುಪಿ:ಮೇ. 12. ಕರ್ನಾಟಕದ ಮನೆ ಮಾತಾಗಿದ್ದ 'ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ ರಾಕೇಶ್ ಪೂಜಾರಿ(34) ಅವರು ಹೃದಯಾಘಾತದಿಂದ ನಿಧನ ಹೊಂದಿದ್ದಾರೆ. ರಾಕೇಶ್ ಅವರು ಕಾರ್ಕಳದ ನಿಟ್ಟೆಯಲ್ಲಿರು ಸ್ನೇಹಿತನ ಮನೆಗೆ ಮೆಹಂದಿ ಕಾರ್ಯಕ್ರಮಕ್ಕೆ ತೆರಳಿದ್ದರು. ಮೇ 12 ಮುಂಜಾನೆ 2 ಗಂಟೆ ಸುಮಾರಿಗೆ ಅವರಿಗೆ ಹೃದಯಾಘಾತವಾಗಿದೆ. ಇನ್ನು ರಾಕೇಶ್ ಮೆಹಂದಿ ಕಾರ್ಯಕ್ರಮದಲ್ಲಿ ಕುಣಿಯುತ್ತಿರುವಾಗಲೇ

ಉಡುಪಿ: ಮೇ. 12. ಅಪಘಾತದಿಂದ ಗಂಭೀರವಾಗಿ ಗಾಯಗೊಂಡಿದ್ದ ಹಿರಿಯ ಕಾಂಗ್ರೆಸ್ ನಾಯಕಿ, ಶಿರ್ವ ನಿವಾಸಿ ಲೀನಾ ಮಥಾಯಸ್ ಅವರು ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ಲೀನಾ ಮಥಾಯಸ್ ಅವರು ರಸ್ತೆ ಬದಿಯಲ್ಲಿ ನಿಂತಿದ್ದಾಗ ಅವರಿಗೆ ಕಾರು ಡಿಕ್ಕಿ ಹೊಡೆದಿತ್ತು. ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಉಡುಪಿಯ ಖಾಸಗಿ

ಉಡುಪಿ:ಉಡುಪಿಯ ತೆ೦ಕಪೇಟೆಯಲ್ಲಿನ ಇತಿಹಾಸ ಪ್ರಸಿದ್ಧ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ಭಜನಾ ಕಾರ್ಯಕ್ರಮದ ಶತಮಾನೋತ್ತರ ರಜತ ಮಹೋತ್ಸವದ ಅ೦ಗವಾಗಿ ಜನವರಿ 29 ಬುಧವಾರದಿ೦ದ ಜೂನ್ 3ರ ತನಕ 125ದಿನಗಳ ಕಾಲ ನಿರ೦ತರ ಅಹೋರಾತ್ರಿ ಭಜನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು ಈ ಕಾರ್ಯಕ್ರಮವನ್ನು ಜನವರಿ 29ರ ಬುಧವಾರದ೦ದು ಕಾಶೀ ಮಠಾಧೀಶರಾದ ಶ್ರೀಮದ್ ಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದರು

ರಾಯ್​ಪುರ, ಮೇ 12: ಛತ್ತೀಸ್​ಗಢದ ರಾಯ್​ಪುರದಲ್ಲಿ ಟ್ರೇಲರ್ ಟ್ರಕ್ ಹಾಗೂ ಲಾರಿ ನಡುವೆ ಅಪಘಾತ(Accident) ಸಂಭವಿಸಿ 13 ಮಂದಿ ಸಾವನ್ನಪ್ಪಿದ್ದಾರೆ. 11 ಜನರು ಗಾಯಗೊಂಡಿದ್ದಾರೆ. ರಾಯ್‌ಪುರ ಜಿಲ್ಲೆಯ ರಾಯ್‌ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಭಾನುವಾರ ತಡರಾತ್ರಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಪ್ರಾಣ ಕಳೆದುಕೊಂಡಿದ್ದಾರೆ. ರಾಯ್‌ಪುರ