ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ನವದೆಹಲಿ, ಮೇ 8: ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಾರತ ನಿನ್ನೆ (ಮೇ 7) ಆಪರೇಷನ್ ಸಿಂಧೂರದ (Operation Sindoor) ಅಡಿಯಲ್ಲಿ ವೈಮಾನಿಕ ದಾಳಿ ನಡೆಸಿತ್ತು. ಈ ದಾಳಿಯಲ್ಲಿ 9 ಉಗ್ರರ ನೆಲೆಗಳ ಮೇಲೆ ದಾಳಿ ನಡೆಸಿ, ಸಂಪೂರ್ಣ ಧ್ವಂಸ ಮಾಡಲಾಗಿತ್ತು. ಈ ಘಟನೆಯಲ್ಲಿ 80ಕ್ಕೂ ಹೆಚ್ಚು

ಹಾವೇರಿ, ಮೇ 08: ರಸ್ತೆ ಬದಿ ನಿಂತ್ತಿದ್ದ ಲಾರಿಗೆ ಹಿಂದಿನಿಂದ ಕಾರು ಡಿಕ್ಕಿ  ಹೊಡೆದ ಪರಿಣಾಮ ಕಾರಿನಲ್ಲಿದ್ದ 6 ಜನರು ಸಾವನ್ನಪ್ಪಿರುವಂತಹ  ಘಟನೆ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು ಬಳಿಯ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಸಂಭವಿಸಿದೆ. ಕಾರಿನಲ್ಲಿದ್ದ ಮತ್ತೋರ್ವನ ಸ್ಥಿತಿ ಗಂಭೀರವಾಗಿದ್ದು, ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಘಟನಾ ಸ್ಥಳಕ್ಕೆ ಬ್ಯಾಡಗಿ ಠಾಣೆ

ನವದೆಹಲಿ: ಆಪರೇಷನ್ ಸಿಂದೂರ್ ಕಾರ್ಯಾಚರಣೆಗೆ ಪ್ರತಿಯಾಗಿ ಪಾಕಿಸ್ತಾನ ಭಾರತದ ಮೇಲೆ ನಡೆಸಲು ಉದ್ದೇಶಿಸಲಾಗಿದ್ದ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿದೆ. ಅಲರ್ಟ್ ಆಗಿರುವ ಭಾರತೀಯ ಸೇನೆ ಲಾಹೋರ್ ನಲ್ಲಿ ಪಾಕಿಸ್ತಾನದ ಏರ್ ಡಿಫೆನ್ಸ್ ಸಿಸ್ಟಮ್ ನ್ನು ಎಸ್-400 ಕ್ಷಿಪಣಿ ವ್ಯವಸ್ಥೆಯನ್ನು ಬಳಸಿ ಧ್ವಂಸಗೊಳಿಸಿದೆ. ಈ ಬಗ್ಗೆ ಭಾರತೀಯ ಸೇನೆ ಅಧಿಕೃತ ಮಾಹಿತಿ ಪ್ರಕಟಿಸಿದ್ದು

ಇಸ್ಲಾಮಾಬಾದ್: ನಿನ್ನೆಯಷ್ಟೇ ನಡೆದ ಭಾರತೀಯ ಸೇನೆಯ ಆಪರೇಷನ್ ಸಿಂಧೂರ ಕಾರ್ಯಾಚರಣೆಯಿಂದಾಗಿ ಹೈರಾಣಾಗಿರುವ ಪಾಕಿಸ್ತಾನದಲ್ಲಿ ಇಂದು ಬೆಳಗ್ಗೆಯಿಂದ ಮತ್ತೆ ಸೈರನ್ ಮೊಳಗುತ್ತಿದ್ದು, ಲಾಹೋರ್ ಮತ್ತು ಕರಾಚಿಯಲ್ಲಿ 'ಆತ್ಮಹತ್ಯಾ ಡ್ರೋನ್' ದಾಳಿ ನಡೆಯುತ್ತಿದೆ ಎಂದು ಹೇಳಲಾಗಿದೆ. ಗುರುವಾರ ಪಾಕಿಸ್ತಾನದ ಲಾಹೋರ್‌ನಲ್ಲಿ ದೊಡ್ಡ ಸರಣಿ ಸ್ಫೋಟಗಳು ಕೇಳಿ ಬಂದಿದ್ದರಿಂದ ಸೈರನ್‌ಗಳು ಮೊಳಗಲಾರಂಭಿಸಿವೆ. ಭಯಭೀತರಾದ ಜನರು ಮನೆಗಳಿಂದ

ಬಳ್ಳಾರಿ: ಓಬಳಾಪುರಂ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಮಾಜಿ ಸಚಿವ ಹಾಗೂ ಹಾಲಿ ಶಾಸಕ ಜನಾರ್ದನ ರೆಡ್ಡಿಯವರನ್ನು ಈಗಾಗಲೇ ಸಿಬಿಐ ವಿಶೇಷ ನ್ಯಾಯಾಲಯವು ದೋಷಿಯೆಂದು ಘೋಷಿಸಿ 7 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ. ಈ ತೀರ್ಪಿನ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಪ್ರಮುಖ ದೂರುದಾರ ಹಾಗೂ ಸಾಕ್ಷಿ ಟಪಾಲ್ ಗಣೇಶ್ ಇದು ತಮ್ಮ 19 ವರ್ಷಗಳ

ನವದೆಹಲಿ, ಮೇ 06: ರಾಷ್ಟ್ರಪತಿ ದ್ರೌಪದಿ ಮುರ್ಮು ಮೇ 18ರಂದು ಶಬರಿಮಲೆಗೆ ಭೇಟಿ ನೀಡಲಿದ್ದಾರೆ. ರಾಷ್ಟ್ರಪತಿಯೊಬ್ಬರು ಶಬರಿಮಲೆಗೆ ಹೋಗುತ್ತಿರುವುದು ಇದೇ ಮೊದಲು. ಪಂಪಾದಿಂದ ಇರುಮುಡಿ ಹೊತ್ತುಕೊಂಡು ಕಾಲ್ನಡಿಗೆಯಲ್ಲಿ ಬೆಟ್ಟವನ್ನು ಏರುವ ಸಾಧ್ಯತೆಯಿದೆ. ಇಂದಿರಾ ಗಾಂಧಿ ಅವರು ಪ್ರಧಾನಿಯಾಗಿದ್ದಾಗ ಶಬರಿಮಲೆ ಏರುವ ಬಯಕೆಯನ್ನು ವ್ಯಕ್ತಪಡಿಸಿದ್ದರು. ಭದ್ರತಾ ಇಲಾಖೆಯು ಅವರು ನೇರವಾಗಿ

ಮಧ್ಯಪ್ರದೇಶ, ಮೇ 6: ಪ್ರೀತಿ ಗೆ ಜಾತಿ, ಧರ್ಮ ಭಾಷೆ ಬೇಕಿಲ್ಲ, ಎರಡು ಪರಿಶುದ್ಧ ಮನಸ್ಸು ಬೆರೆತರೆ ಸಾಕು. ಆದರೆ ಈಗಿನ ಕಾಲದಲ್ಲಿ ಪ್ರಾಮಾಣಿಕವಾಗಿ ಪ್ರೀತಿ ಮಾಡುವವರುಸಿಗುವುದೇ ಕಡಿಮೆ. ಕೆಲವರು ಪ್ರೀತಿಯ ಬಲೆ ಬೀಸಿ ಮೋಸ ಮಾಡುವುದನ್ನು ನೋಡಿರಬಹುದು. ಇದೀಗ ಇದಕ್ಕೆ ತದ್ವಿರುದ್ಧ ಎನ್ನುವಂತೆ ಪ್ರೀತಿಗಾಗಿ ಯುವಕನೊಬ್ಬನು ಇಸ್ಲಾಂ ಧರ್ಮ

ಹುಬ್ಬಳ್ಳಿ, ಮೇ 06: ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಐವರು ಸ್ಥಳದಲ್ಲೇ ದುರ್ಮರಣ  ಹೊಂದಿರುವಂತಹ ಘಟನೆ ಧಾರವಾಡ ಜಿಲ್ಲೆಯ ಹುಬ್ಬಳ್ಳಿ  ತಾಲೂಕಿನ ಕಿರೇಸೂರು ಕ್ರಾಸ್ ಬಳಿ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಸಾಗರ ಶ್ವೇತಾ(29), ಅಂಜಲಿ (26), ಸಂದೀಪ್ (26), ವಿಠ್ಠಲ್ (55) ಮತ್ತು ಶಶಿಕಲಾ (40) ಮೃತರು. ವ್ಯಾಪಾರಕ್ಕೆಂದು ಬಾಗಲಕೋಟೆಗೆ ತೆರಳುತ್ತಿದ್ದಾಗ ಅಪಘಾತ

ಕನ್ನಡಿಗರ ಬಗ್ಗೆ ಸೋನು ನಿಗಮ್ ಕೊಟ್ಟ ಹೇಳಿಕೆ ಅವರಿಗೆ ತುಂಬಾನೇ ದುಬಾರಿ ಆಗಿದೆ. ಒಂದು ಕಡೆ ಅವರ ಹೇಳಿಕೆಗೆ ತೀವ್ರ ವಿರೋಧ ವ್ಯಕ್ತವಾಗುತ್ತಿರುವಾಗಲೇ ಸೋನು ನಿಗಮ್​ಗೆ ಡಬಲ್ ಶಾಕ್ ಸಿಕ್ಕಿದೆ. ಒಂದು ಕಡೆ ಅವರಿಗೆ ನೋಟಿಸ್ ಜಾರಿ ಆಗಿದೆ. ಮತ್ತೊಂದು ಕಡೆ ಅವ​​ರಿಂದ ಕನ್ನಡ ಹಾಡುಗಳನ್ನು ಹಾಡಿಸದಿರುವ ನಿರ್ಧಾರ ಮಾಡಲಾಗಿದೆ. ಈ

ಪಹಲ್ಗಾಮ್ ನಲ್ಲಿ ನಡೆದ ಉಗ್ರರ ದಾಳಿಯಲ್ಲಿ ಪ್ರಾಣ ಕಳೆದುಕೊಂಡಿರುವವರ ಸ್ಮರಣಾರ್ಥ ಸ್ಟಟ್​ಗಾರ್ಟ್​ನಲ್ಲಿ ಭಾರತೀಯ ಸಮುದಾಯವು ಶಾಂತಿಯುತ ಮೆರವಣಿಗೆಯನ್ನು ನಡೆಸಿತು. ಭಾರತೀಯ ಪರಿವಾರ್ ಬಿಡಬ್ಲ್ಯೂ ಬ್ಯಾನರ್ ಅಡಿಯಲ್ಲಿ, ಸ್ಟಟ್‌ಗಾರ್ಟ್‌ನಲ್ಲಿರುವ ಭಾರತೀಯ ವಲಸಿಗರು, ಭಾರತದ ಪಹಲ್ಗಾಮ್‌ನಲ್ಲಿ ಇತ್ತೀಚೆಗೆ ನಡೆದ ಭಯೋತ್ಪಾದಕ ದಾಳಿಯಲ್ಲಿ ಮಡಿದ 26 ಮುಗ್ಧ ಜೀವಗಳಿಗೆ ಗೌರವ ಸಲ್ಲಿಸಲು ಸ್ಕ್ಲೋಸ್‌ಪ್ಲಾಟ್ಜ್‌ನಲ್ಲಿ ಶಾಂತಿಯುತ