ನವೆ೦ಬರ್ 25ರಿ೦ದ ಉಡುಪಿಯ ಕಲ್ಯಾಣಪುರ ಶ್ರೀವೆ೦ಕಟರಮಣ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವವು ಆರ೦ಭಗೊ೦ಡಿದ್ದು ,ಇದು 97ನೇ ವರ್ಷದ ಭಜನಾ ಸಪ್ತಾಹ ಮಹೋತ್ಸವವಾಗಿರುತ್ತದೆ........ಡಿಸೆಂಬರ್ 1 ರಿಂದ 19ರವರೆಗೆ ಸಂಸತ್ತಿನ ಚಳಿಗಾಲದ ಅಧಿವೇಶನ

ಬಳ್ಳಾರಿ: ಡಿಸೆಂಬರ್‌ನಲ್ಲಿ ಬಳ್ಳಾರಿಯಲ್ಲಿ ನಡೆಯಲಿರುವ 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸರ್ವಾಧ್ಯಕ್ಷರಾಗಿ ಹಿರಿಯ ಲೇಖಕಿ ಹಾಗೂ ಬುಕರ್ ಪ್ರಶಸ್ತಿ ವಿಜೇತೆ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿದೆ. ಬಳ್ಳಾರಿಯಲ್ಲಿನ ಖಾಸಗಿ ಹೋಟೆಲ್‌ನಲ್ಲಿ ಭಾನುವಾರ ಕನ್ನಡ ಸಾಹಿತ್ಯ ಪರಿಷತ್ತಿನ ಕಾರ್ಯಕಾರಿ ಸಮಿತಿ ಸಭೆ ನಡೆಯಿತು. ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕನ್ನಡ

ಇಸ್ಲಾಮಾಬಾದ್: ವರುಣಾಘಾತದಿಂದ ಪಾಕಿಸ್ತಾನ ನಲುಗಿದ್ದು, ಮೃತರ ಸಂಖ್ಯೆ 38 ಕ್ಕೆ ಏರಿಕೆಯಾಗಿದೆ. 63 ಮಂದಿ ಗಾಯಗೊಂಡಿದ್ದು, ಮುಂಗಾರು ಪೂರ್ವ ಮಳೆಯು ದೇಶದ ವಿವಿಧ ಭಾಗಗಳಲ್ಲಿ ಅಪಾರ ಹಾನಿಯನ್ನುಂಟುಮಾಡುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.ಜೂನ್ 26 ರಿಂದ ಪ್ರಾರಂಭವಾದ ಮುಂಗಾರು ಪೂರ್ವ ಮಳೆ ದೇಶದ ವಿವಿಧ ಭಾಗಗಳಲ್ಲಿ ಮುಂದುವರೆದಿದ್ದು, ಭಾರಿ ಮಳೆಯಾಗುತ್ತಿದೆ. ವಾಯುವ್ಯದಲ್ಲಿರುವ

ಭುವನೇಶ್ವರ/ ಪುರಿ: ಭಾನುವಾರ ಬೆಳಗಿನ ಜಾವ ಪುರಿಯ ಗುಂಡಿಚಾ ದೇವಸ್ಥಾನದ ಮುಂದೆ ಸಂಭವಿಸಿದ ಕಾಲ್ತುಳಿತದಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಮೂವರು ಭಕ್ತರು ಮೃತಪಟ್ಟಿದ್ದು, 50ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿದ್ದು, 6 ಮಂದಿಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ. ರಥಯಾತ್ರೆಯ ರಥ ಎಳೆಯುವ ಆಚರಣೆ ಮುಗಿದು ಗುಂಡಿಚಾ ದೇವಸ್ಥಾನದ ಮುಂದೆ ಮೂರು ರಥಗಳನ್ನು

ನವದೆಹಲಿ: ಶಾಂಘೈ ಸಹಕಾರ ಸಂಸ್ಥೆ(SCO)ಯ ರಕ್ಷಣಾ ಸಚಿವರ ಸಭೆಯ ಫಲಿತಾಂಶದ ಡಾಕ್ಯುಮೆಂಟ್ ನಲ್ಲಿ ಭಯೋತ್ಪಾದನೆ ಉಲ್ಲೇಖಿಸಬೇಕು ಎಂದು ಭಾರತ ಬಯಸಿದೆ. ಆದರೆ ಅದು ಒಂದು ಸದಸ್ಯ ರಾಷ್ಟ್ರಕ್ಕೆ ಬೇಕಾಗಿಲ್ಲ ಎಂದು ಶುಕ್ರವಾರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರು ಪಾಕಿಸ್ತಾನಕ್ಕೆ ಪರೋಕ್ಷವಾಗಿ ತಿರುಗೇಟು ನೀಡಿದ್ದಾರೆ. ಭಯೋತ್ಪಾದನೆಯ ವಿರುದ್ಧ ಹೋರಾಡುವುದು SCOನ ಮುಖ್ಯ

ಉಡುಪಿ:ಮೂಡನಿಡಂಬೂರು ಗ್ರಾಮದ ಟಿಎಂಎ ಪೈ ಆಸ್ಪತ್ರೆ ಬಳಿಯ ಸ್ಟ್ಯಾಂಡ್‌ನಲ್ಲಿ ಎರಡು ಆಟೋ ಚಾಲಕರ ನಡುವೆ ನಡೆದ ಘರ್ಷಣೆಯ ಪರಿಣಾಮವಾಗಿ ಉಡುಪಿ ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ಪ್ರತಿದೂರು ದಾಖಲಾಗಿದೆ. ಮೊದಲ ದೂರು ಉಡುಪಿಯ ಕುರ್ಕಾಲುವಿನ ಪ್ರಸಾದ್ (33) ದಾಖಲಿಸಿದ್ದಾರೆ. ಅವರ ಪ್ರಕಾರ, ಜೂನ್ 25 ರಂದು ಸಂಜೆ 6:15 ರ

ಇತ್ತೀಚೆಗೆ ಚೀನಾದೊಂದಿಗಿನ ವ್ಯಾಪಾರ ಒಪ್ಪಂದವನ್ನು ಅಂತಿಮಗೊಳಿಸಿದ ನಂತರ, ಭಾರತದೊಂದಿಗೆ ಶೀಘ್ರದಲ್ಲೇ ಪ್ರಮುಖ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕುವ ಸಾಧ್ಯತೆಯ ಬಗ್ಗೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಸುಳಿವು ನೀಡಿದ್ದಾರೆ. ಭಾರತ ಮತ್ತು ಅಮೆರಿಕ ನಡುವೆ ಕಳೆದ 4 ದಿನಗಳಿಂದ ವ್ಯಾಪಾರ ಒಪ್ಪಂದ ಸಂಬಂಧ ಸುದೀರ್ಘ ಮಾತುಕತೆ ನಡೆಯುತ್ತಿದೆ. ಈ ಮಾತುಕತೆಯ

ಕ್ವಿಂಗ್ಡಾವೊ: ಭಾರತ ಮತ್ತು ಚೀನಾ ದ್ವಿಪಕ್ಷೀಯ ಸಂಬಂಧಗಳಲ್ಲಿ ಸಕಾರಾತ್ಮಕ ಆವೇಗವನ್ನು ಕಾಯ್ದುಕೊಳ್ಳಬೇಕು ಮತ್ತು ಹೊಸ ಸಮಸ್ಯೆಯನ್ನು ತಪ್ಪಿಸಬೇಕು ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಚೀನಾದ ರಕ್ಷಣಾ ಮಂತ್ರಿ ಅಡ್ಮಿರಲ್ ಡಾನ್ ಜುನ್ ಅವರಿಗೆ ತಿಳಿಸಿದ್ದಾರೆ. ನಿನ್ನೆ ಗುರುವಾರ ಸಂಜೆ ಚೀನಾದ ಬಂದರು ನಗರದಲ್ಲಿ ನಡೆದ ಶಾಂಘೈ ಸಹಕಾರ ಸಂಸ್ಥೆಯ

ಬೆಂಗಳೂರು: ಹಿರಿಯ ಪತ್ರಕರ್ತ ಮತ್ತು ಡೆಕ್ಕನ್ ಹೆರಾಲ್ಡ್‌ನ ಮಾಜಿ ಸಹ ಸಂಪಾದಕ ಎನ್‌ಸಿ ಗುಂಡೂ ರಾವ್ (78b) ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ. ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ನಿನ್ನೆ ಗುರುವಾರ ಸಂಜೆ 6 ಗಂಟೆ ಸುಮಾರಿಗೆ ತಮ್ಮ ಪುತ್ರಿ ನಿವಾಸದಲ್ಲಿ ಕೊನೆಯುಸಿರೆಳೆದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ರಾವ್ ಅವರು

ಅಹ್ಮದಾಬಾದ್: ಅಹಮದಾಬಾದ್​ನಲ್ಲಿ ನಡೆದ 148ನೇ ಜಗನ್ನಾಥ ರಥಯಾತ್ರೆ ಮೆರವಣಿಗೆ ವೇಳೆ ಆನೆಯೊಂದು ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ್ದು, ಈ ವೇಳೆ ಹಲವರು ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ. ರಥಯಾತ್ರೆಯಲ್ಲಿ ಎರಡರಿಂದ ಮೂರು ಆನೆಗಳು ಭಾಗಿಯಾಗಿದ್ದವು. ಖಾಡಿಯಾ ಪ್ರದೇಶದಲ್ಲಿ ಆನೆ ನಿಯಂತ್ರಣ ಕಳೆದುಕೊಂಡು ಭಯಭೀತವಾಗಿ ಅಡ್ಡಾದಿಟ್ಟಿ ಓಡಿದೆ. ಈ ವೇಳೆ ಮಾವುತರೂ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ನಡೆದ ಕೊಲೆಗಳು ಮತ್ತು ಅತ್ಯಾಚಾರಗಳ ಪ್ರಕರಣಗಳಿಗೆ ಸಂಬಂಧಿಸಿದಂತೆ ಧರ್ಮಸ್ಥಳ ಠಾಣೆಗೆ ಬಂದು ಶರಣಾಗುತ್ತೇನೆಂದು ವ್ಯಕ್ತಿಯೊಬ್ಬ ಬರೆದಿರುವ ಪತ್ರ ವೈರಲ್ ಆಗಿದೆ. ಬೆಂಗಳೂರಿನ ವಕೀಲರಾದ ಓಜಸ್ವಿ ಗೌಡ ಮತ್ತು ಸಚಿನ್ ಎಸ್. ದೇಶಪಾಂಡೆ ಎಂಬವರ ಹೆಸರಿನಲ್ಲಿರುವ ಈ ಪತ್ರದಲ್ಲಿ, ಧರ್ಮಸ್ಥಳ ಗ್ರಾಮದಲ್ಲಿ ನಡೆದಿರುವ ಹಲವಾರು