ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಹಲವು ಬಾರಿ ವಿಳಂಬಗಳ ನಂತರ, ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಮತ್ತು ಇತರ ಮೂವರನ್ನು ಹೊತ್ತ ಆಕ್ಸಿಯಮ್ -4 ಮಿಷನ್(Axiom-4) ಕೊನೆಗೂ ಇಂದು ಬುಧವಾರ ಭಾರತೀಯ ಕಾಮಾನ ಮಧ್ಯಾಹ್ನ 12.01ಕ್ಕೆ ಅಮೆರಿಕದ ಫ್ಲೋರಿಡಾದಲ್ಲಿರುವ ಕೆನಡಿ ಬಾಹ್ಯಾಕಾಶ ಕೇಂದ್ರದಿಂದ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದ ಕಡೆಗೆ ಯಶಸ್ವಿಯಾಗಿ ಚಿಮ್ಮಿದೆ. ಇಂದು ಮಧ್ಯಾಹ್ನದಿಂದ 28

ನವದೆಹಲಿ: ದೆಹಲಿಯ ಜ್ಯೋತಿ ನಗರ ಪ್ರದೇಶದಲ್ಲಿ ಆಘಾತಕಾರಿ ಘಟನೆ ನಡೆದಿದೆ. 19 ವರ್ಷದ ಯುವತಿಯನ್ನು 5ನೇ ಮಹಡಿಯಿಂದ ಎಸೆದು ಕೊಲ್ಲಲಾಗಿದೆ. ಬುರ್ಖಾ ಧರಿಸಿ ಬಂದ ಯುವಕ ಯುವತಿಯ ಜೊತೆ ವಾಗ್ವಾದ ನಡೆಸಿದ ನಂತರ ಆಕೆಯನ್ನು ಮಹಡಿಯಿಂದ ಕೆಳಗೆ ಎಸೆದಿದ್ದಾನೆ ಎಂದು ಆರೋಪಿಸಲಾಗಿದೆ. ಅಶೋಕ್ ನಗರ ಪ್ರದೇಶದಲ್ಲಿ ಯುವತಿಯೊಬ್ಬಳು ಮಹಡಿಯಿಂದ ಬಿದ್ದಿದ್ದಾಳೆ ಎಂಬ

ಹಾವೇರಿ: ಸ್ಥಳೀಯ ಗುತ್ತಿಗೆದಾರ ಶಿವಾನಂದ್ ಕುನ್ನೂರ್ ಅವರ ಹತ್ಯೆಯ ನಂತರ, ಶಿಗ್ಗಾಂವ್‌ನಲ್ಲಿ ಪ್ರಮುಖ ಆರೋಪಿಯ ಮನೆಗೆ ಅವರ ಕುಟುಂಬದ ಸದಸ್ಯರು ಬೆಂಕಿ ಹಚ್ಚಿದ್ದಾರೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ. ಘಟನೆಯಲ್ಲಿ ಯಾವುದೇ ಸಾವುನೋವು ಸಂಭವಿಸಿಲ್ಲ. ಈ ವೇಳೆ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಮಂಗಳವಾರ ಶಿಗ್ಗಾಂವಿ ಹೊರವಲಯದಲ್ಲಿ ಊಟ ಮಾಡಿ

ಮೈಸೂರು: ಕರ್ನಾಟಕ ಮತ್ತು ತಮಿಳುನಾಡು ರಾಜ್ಯಗಳ ಎರಡರ ಜೀವನಾಡಿಯಾಗಿರುವ ಕಬಿನಿ ಜಲಾಶಯವು ತುಂಬಿ ತುಳುಕುತ್ತಿದೆ, ಆದರೆ ಕಲ್ಲಿನ ರಚನೆಯಲ್ಲಿ ಸಣ್ಣ ಬಿರುಕುಗಳು ಮತ್ತು ಕುಳಿಗಳು ಬೆಳೆದಿದ್ದು, 50 ವರ್ಷ ಹಳೆಯ ಅಣೆಕಟ್ಟನ್ನು ರಕ್ಷಿಸುವ ಅಗತ್ಯವಿದೆ. ಜಲಾಶಯಕ್ಕೆ ತಕ್ಷಣ ಯಾವುದೇ ಅಪಾಯ ಇಲ್ಲ ಎಂದು ತಜ್ಞರು ಹೇಳಿದ್ದಾರೆ. ಆದರೆ ಉಂಟಾಗಿರುವ ಕುಳಿಗಳು

ಭಾರತೀಯ ಮೂಲದ ಜೋಹ್ರಾನ್ ಮಮ್ದಾನಿ ಅಮೆರಿಕದ ರಾಜಕೀಯದಲ್ಲಿ ಇತಿಹಾಸ ಸೃಷ್ಟಿಸಿದ್ದಾರೆ. 33 ವರ್ಷದ ಮಮ್ದಾನಿ ಈಗ ನ್ಯೂಯಾರ್ಕ್ ನಗರದ ಮೇಯರ್ ಆಗುವುದು ಖಚಿತ. ಭಾರತೀಯ ಮುಸ್ಲಿಂ ಸಮುದಾಯಕ್ಕೆ ಸೇರಿದ ಮಮ್ದಾನಿ, ಈ ಸ್ಥಾನವನ್ನು ತಲುಪಿದ ಮೊದಲ ಭಾರತೀಯ-ಅಮೆರಿಕನ್ ಮತ್ತು ಮೊದಲ ಮುಸ್ಲಿಂ ಆಗಲಿದ್ದಾರೆ. ನ್ಯೂಯಾರ್ಕ್ ನಗರದ ಮೇಯರ್ ಚುನಾವಣೆಯಲ್ಲಿ ಮಮ್ದಾನಿ

ಬ್ರೆಸಿಲಿಯಾ: ಬ್ರೆಜಿಲ್ ನ ಪ್ರವಾಸಿ ತಾಣದಲ್ಲಿ ಭೀಕರ ದುರಂತ ಸಂಭವಿಸಿದ್ದು, ಹಾಟ್ ಏರ್ ಬಲೂನ್ ಆಗಸದಲ್ಲಿಯೇ ಸ್ಫೋಟಗೊಂಡ ಪರಿಣಾಮ 8 ಮಂದಿ ದಾರುಣ ಸಾವನ್ನಪ್ಪಿದ್ದಾರೆ. ಬ್ರೆಜಿಲ್‌ನ ದಕ್ಷಿಣ ರಾಜ್ಯ ಸಾಂತಾ ಕ್ಯಾಟರೀನಾದಲ್ಲಿನ ಪ್ರೈಯಾ ಗ್ರ್ಯಾಂಡೇ ಎಂಬಲ್ಲಿ ಈ ದುರ್ಘಟನೆ ನಡೆದಿದ್ದು, ಸುಮಾರು 21 ಮಂದಿ ಪ್ರವಾಸಿಗರನ್ನು ಹೊತ್ತೊಯ್ಯುತ್ತಿದ್ದ ಹಾಟ್ ಏರ್ ಬಲೂನ್

ಟೆಹರಾನ್: ತನ್ನ ಅಣ್ವಸ್ತ್ರ ಕೇಂದ್ರಗಳ ಮೇಲೆ ಅಮೆರಿಕಾ ದಾಳಿ ಮಾಡಿ, ಖಡಕ್ ಎಚ್ಚರಿಕೆ ನೀಡಿದ ಬಳಿಕವೂ ಜಗ್ಗದ ಇರಾನ್, ಇಸ್ರೇಲ್ ಮೇಲಿನ ತನ್ನ ದಾಳಿಯನ್ನು ಮತ್ತೆ ಮುಂದುವರೆಸಿದೆ. ಅಮೆರಿಕ ದಾಳಿ ಬಳಿಕ ಇರಾನ್‌ನ ಮೊದಲ ಪ್ರತೀಕಾರ ಇದಾಗಿದ್ದು, ಇಸ್ರೇಲ್'ನ 10ಕ್ಕೂ ಹೆಚ್ಚು ಸ್ಥಳಗಳ ಮೇಲೆ 30ಕ್ಕೂ ಅಧಿಕ ಖಂಡಾಂತರ ಕ್ಷಿಪಣಿಗಳಿಂದ

ನವದೆಹಲಿ:ಜೂ. 19. ಕಳೆದ ವಾರ ಅಹಮದಾಬಾದ್‌ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಸಹ ಪೈಲಟ್ ಕ್ಲೈವ್ ಕುಂದರ್ ಅವರ ಮೃತದೇಹವನ್ನು ಗುರುವಾರ ಬೆಳಿಗ್ಗೆ ಮುಂಬೈನಲ್ಲಿರುವ ಅವರ ಮನೆಗೆ ತರಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸಹ-ಪೈಲಟ್ ಮೃತದೇಹವನ್ನು ಹೊತ್ತ ಶವಪೆಟ್ಟಿಗೆಯನ್ನು ಮುಂಬೈ ವಿಮಾನ ನಿಲ್ದಾಣಕ್ಕೆ ತಲುಪಿಸಿ, ಗೋರೆಗಾಂವ್ (ಪಶ್ಚಿಮ) ದ

ರಾಜಧಾನಿ ಪಾಟ್ನಾದ ವಿವಿಐಪಿ ಪ್ರದೇಶ (ಪೋಲೊ ರಸ್ತೆ) ದಲ್ಲಿ ಬೆಳಿಗ್ಗೆ ಗುಂಡಿನ ಸದ್ದು ಕೇಳಿಸಿತು. ಈ ರಸ್ತೆಯಲ್ಲಿ ಪ್ರಮುಖ ರಾಜಕೀಯ ಮುಖಂಡರು ನೆಲೆಸಿದ್ದಾರೆ. ಆರ್ ಜೆಡಿ ನಾಯಕ ತೇಜಸ್ವಿ ಯಾದವ್ ಅವರ ನಿವಾಸದ ಬಳಿಯ ಯುವಕನ ಮೇಲೆ ಬೈಕ್‌ನಲ್ಲಿ ಬಂದ ಇಬ್ಬರು ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ್ದಾರೆ. ಇಂದು ನನ್ನ

ಉಡುಪಿ : ಉಡುಪಿ ನಗರದಲ್ಲಿನ ಬಡಗುಪೇಟೆಯಲ್ಲಿರುವ ಗ್ರಾಹಕರ ಅಚ್ಚುಮೆಚ್ಚಿನ ಪ್ರಸಿದ್ಧ ಜವಳಿ ಮಳಿಗೆಯಾದ “ಕಲ್ಸ೦ಕ ಗಿರಿಜಾ ಸಿಲ್ಕ್”ನಲ್ಲಿ ಗ್ರಾಹಕರಿಗಾಗಿ ಜೂನ್ 1ರಿ೦ದ ಮಳೆಗಾಲದ ಮಹೋನ್ನತ ಭಾರೀ ರಿಯಾಯಿತಿ ದರದಲ್ಲಿ ವಸ್ತ್ರಗಳ ಮಾರಾಟ ಆರ೦ಭಗೊ೦ಡಿದ್ದು ಇ೦ದಿಗೆ 26ನೇ ದಿನದತ್ತ ಸಾಗುತ್ತಿದೆ. ಉತ್ತಮ ಗುಣಮಟ್ಟದ ಹೊಸ-ಹೊಸ ಆಕರ್ಷಕ ಬಟ್ಟೆಗಳು ಉತ್ಪಾದಕರಿ೦ದ ನೇರ