ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿತು ಎಂಬ ಹೇಳಿಕೆ ನಟ ಕಮಲ್ ಹಾಸನ್ ಗೆ ದೊಡ್ಡ ಸಂಕಷ್ಟ ತಂದಿಟ್ಟಿದೆ. ಕಮಲ್ ಹಾಸನ್ ವಿರುದ್ಧ ಕನ್ನಡಿಗರ ಆಕ್ರೋಶ ಕಟ್ಟೆ ಹೊಡೆದಿತ್ತು. ಅಲ್ಲದೆ ಕ್ಷಮೆ ಕೇಳುವಂತೆ ಪಟ್ಟು ಹಿಡಿದಿದ್ದರು. ಆದರೆ ನಾನು ಯಾವುದೇ ಕಾರಣಕ್ಕೂ ಕ್ಷಮೆ ಕೇಳಲ್ಲ ಎಂದು ಕಮಲ್ ಹಾಸನ್ ಉದ್ಧಟತನ ಮೆರೆದಿದ್ದು

ಮಳೆ ಧರೆಗೆ ಬಿತ್ತೇ೦ದರೆ ಸಾಕು ನೆಲದಡಿಯಿ೦ದ ಕೊಳೆತ ಮಣ್ಣಿನ ಸಾರದಿ೦ದಾಗಿ ಹುಟ್ಟಿ ಬರುವುದೇ ಕಲ್ಲಣಬೆ(ಲಾ೦ಬು)ಯಾಗಿದೆ. ಸುಮಾರು 40ವರುಷದ ಹಿ೦ದೆ ಈ ಲಾ೦ಬಿನ ದರ ಸೇರಿಗೆ 5 ರೂಪಾಯಿದಾಗಿತ್ತು. ಇದೀಗ ಚಿನ್ನದ ಏರಿಕೆಯಾದ೦ತೆ ಈ ಕಲ್ಲಣಬೆಯ ದರವೂ ಮಾರುಕಟ್ಟೆಯಲ್ಲಿ ಏರಿಕೆಯಾಗಿದೆ. ಕಲ್ಲಣಬೆಯು ಕೊ೦ಕಣಿ ಜನರಿಗೆ ಪ್ರಿಯವಾದ ವಿಟಮಿನ್ ಭರಿತ ಸಸ್ಯಹಾರ. ಇದರ ಪದಾರ್ಥವನ್ನು

ನವದೆಹಲಿ, ಜೂನ್ 03: ಭಾರತದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತ ಪ್ರಕರಣಗಳು ಹೆಚ್ಚಳವಾಗುತ್ತಿದೆ. ಸಕ್ರಿಯ ಪ್ರಕರಣಗಳ ಸಂಖ್ಯೆ 4 ಸಾವಿರಕ್ಕೆ ಏರಿಕೆಯಾಗಿದೆ. ಗುಜರಾತ್​​ನಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗಿವೆ. ಭಾರತದಲ್ಲಿ ಕೋವಿಡ್-19 ಪ್ರಕರಣಗಳಲ್ಲಿ ಗಮನಾರ್ಹ ಏರಿಕೆ ಕಂಡುಬರುತ್ತಿದ್ದು, ಜೂನ್ 2, 2025 ರ ಹೊತ್ತಿಗೆ ಸಕ್ರಿಯ ಪ್ರಕರಣಗಳ ಸಂಖ್ಯೆ

ಉಡುಪಿ:ಶ್ರೀಕ್ಷೇತ್ರ ಕಲ್ಯಾಣಪುರ ಶ್ರೀವೆ೦ಕಟರಮಣ ದೇವರ ನೂತನ ಶಿಲಾ ಮಯ ದೇವಳದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ನೂತನ ಕಲಾಮ೦ದಿರದ ಉದ್ಘಾಟನಾ ಸಮಾರ೦ಭವು ಮೇ.30ರಿ೦ದ ಜೂನ್ 4ರವರೆಗೆ ಜರಗಲಿದ್ದು ಆ ಪ್ರಯುಕ್ತವಾಗಿ ನೂತನವಾಗಿ ನಿರ್ಮಿಸಲಾದ "ಶ್ರೀವ್ಯಾಸ ಸಭಾಭವನ" ವನ್ನು ಮೇ.31ರ ಶನಿವಾರದ೦ದು ಶ್ರೀಕಾಶೀ ಮಠದ ಶ್ರೀಶ್ರೀಸ೦ಯಮೀ೦ದ್ರ ತೀರ್ಥಶ್ರೀಪಾದ೦ಗಳವರ ದಿವ್ಯ ಕರಕಮಲಗಳಿ೦ದ

ಉಡುಪಿ:ಜೂ.01. ಶ್ರೀಲಕ್ಷ್ಮೀ ವೆಂಕಟೇಶ ದೇವಸ್ಥಾನ ತೆಂಕಪೇಟೆ ಉಡುಪಿ ಶತಮಾನೋತ್ತರ ರಜತ ಮಹೋತ್ಸವ 125 ವರ್ಷದ ಆಚರಣೆ ಪ್ರಯುಕ್ತ 125 ದಿನ ಅಹೋರಾತ್ರಿ ನಿರಂತರ ಭಜನಾ ಮೊಹೋತ್ಸವದ ಪರ್ವಕಾಲದಲ್ಲಿ ಶ್ರೀದೇವರ ಸನ್ನಿಧಿಯಲ್ಲಿ ವಿವಿಧ ಬಗೆಯ ಹೂ-ಹಣ್ಣು ಹ೦ಪಲುಗಳಿಂದ ವಿಶೇಷ ಅಲಂಕಾರ ನಡೆಸುವುದರೊ೦ದಿಗೆ ಹಾಗೂ ಸಂಜೆ 5 ಗಂಟೆಗೆ ಪುರಾಣ ಪ್ರಸಿದ್ಧ

ಬೆಂಗಳೂರು: ಚಿತ್ರ ನಿರ್ಮಿಸುವ ನೆಪದಲ್ಲಿ ಮಹಿಳೆಯೊಬ್ಬರಿಗೆ 67.5 ಲಕ್ಷ ರೂ. ವಂಚಿಸಿದ ಆರೋಪದ ಮೇಲೆ ಚಲನಚಿತ್ರ ನಿರ್ಮಾಪಕ ಸೂರಪ್ಪ ಬಾಬು ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಶಿವರಾಜ್​ ಕುಮಾರ್ ಹಾಗೂ ಗೋಲ್ಡನ್ ಸ್ಟಾರ್ ಗಣೇಶ್ ಇಬ್ಬರನ್ನೂ ಹಾಕೊಂಡು ಮಲ್ಟಿ ಸ್ಟಾರರ್ ಸಿನಿಮಾ ಮಾಡ್ತಿದ್ದೀನಿ. ಅದಕ್ಕೆ ಫೈನಾನ್ಸ್ ಬೇಕಿದೆ ಎಂದು 92.50 ಲಕ್ಷ