ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಬಲೂಚಿಸ್ತಾನ: ಜು. 11ಪಾಕಿಸ್ತಾನದ ಬಲೂಚಿಸ್ತಾನದಲ್ಲಿ ಶಸ್ತ್ರ ಸಜ್ಜಿತ ವ್ಯಕ್ತಿಗಳು ಬಸ್ ಪ್ರಯಾಣಿಕರನ್ನು ಅಪಹರಿಸಿ, 9 ಮಂದಿಯನ್ನು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ಸಂಭವಿಸಿದೆ. ಪ್ರಾಂತ್ಯದ ಝೋಬ್ ಪ್ರದೇಶದ ರಾಷ್ಟ್ರೀಯ ಹೆದ್ದಾರಿಯಲ್ಲಿ ಈ ಘಟನೆ ವರದಿಯಾಗಿದೆ. ಬಸ್ಸಿನಲ್ಲಿದ್ದ ಪ್ರಯಾಣಿಕರ ಗುರುತಿನ ಚೀಟಿಗಳನ್ನು ಪರಿಶೀಲಿಸಿದ ಶಸ್ತ್ರಸಜ್ಜಿತ ದಂಗೆಕೋರರು ಅವರಲ್ಲಿ 9 ಮಂದಿಯನ್ನು ಕ್ವೆಟ್ಟಾದಿಂದ

ಉಡುಪಿ:ಶ್ರೀ ಭಗವಾನ್ ನಿತ್ಯಾನಂದ ಸ್ವಾಮಿ ಮಂದಿರ ಮಠ ಉಡುಪಿಯಲ್ಲಿ ಗುರುವಾರದ೦ದು ಶ್ರೀದೇವರ ಸನ್ನಿಧಿಯಲ್ಲಿ ಶ್ರೀ ಗುರು ಪೂರ್ಣಿಮಾ ಕಾರ್ಯ ಕ್ರಮ ಭಜನಾ ಮೋಹೋತ್ಸವವು ಶ್ರೀ ನಿತ್ಯಾನಂದ ಸ್ವಾಮೀಜಿಗೆ ಪಂಚಾಮೃತ ಅಭಿಷೇಕ , ಸೀಯಾಳ ಅಭಿಷೇಕ ನಡೆಯಿತು. ಭಜನಾ ಮೋಹೋತ್ಸವಕ್ಕೆ ಹರ್ಷದ ಸೂರ್ಯ ಪ್ರಕಾಶ್ ದೀಪ ಬೆಳಗಿಸಿ ಚಾಲನೆ ನೀಡಿದರು .

ವಿರುದುನಗರ: ತಮಿಳುನಾಡಿನಲ್ಲಿ ಮತ್ತೆ ಪಟಾಕಿ ಕಾರ್ಖಾನೆಯೊಂದರಲ್ಲಿ ಸ್ಫೋಟ ಸಂಭವಿಸಿದೆ. ವಿರುದುನಗರ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಒಬ್ಬರು ಸಾವನ್ನಪ್ಪಿದ್ದು, ನಾಲ್ವರು ಗಾಯಗೊಂಡಿದ್ದಾರೆ. ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ಮತ್ತು ರಕ್ಷಣಾ ತಂಡಗಳು ಕಾರ್ಯಾಚರಣೆ ಆರಂಭಿಸಿದ್ದು, ಗಾಯಾಳುಗಳನ್ನು ಚಿಕಿತ್ಸೆಗಾಗಿ ಶಿವಕಾಶಿ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ. ಸ್ಫೋಟದ ಕಾರಣದ ಬಗ್ಗೆ ಅಧಿಕಾರಿಗಳು ತನಿಖೆ

ಉಡುಪಿ ಸಮೀಪದ ಹೆಬ್ರಿಯಲ್ಲಿನ ಮುದ್ರಾಡಿಯ ಗಣಪತಿ ದೇವಸ್ಥಾನದ ಎದುರು ರಸ್ತೆಯ ಪಕ್ಕದಲ್ಲಿ ನಿಲ್ಸ್ ಕಲ್ ಸಮಾಧಿ ಇರುವುದನ್ನು ಕ್ಷೇತ್ರ ಪರಿವೀಕ್ಷಣ ಆಸಕ್ತಿ ಹೊಂದಿದ ಸಾಮಾಜಿಕ ಕಾರ್ಯಕರ್ತ ಗಣೇಶ್ ರಾಜ್ ಸರಳೆಬೆಟ್ಟು ಅವರು ಶುಭ ಕಾರ್ಯಕ್ರಮದ ನಿಮಿತ್ತ ಮುದ್ರಾಡಿಯ ಗಣಪತಿ ದೇವಸ್ಥಾನಕ್ಕೆ ಭೇಟಿ ನೀಡಿದಾಗ ಅಲ್ಲಿ ಕ್ಷೇತ್ರವನ್ನು ವೀಕ್ಷಿಸುತ್ತಿರುವಾಗ ನಿಲ್ಸ್

ಉಡುಪಿ:06.07.2025ರ ಭಾನುವಾರದ೦ದು ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ ಮಠ,ಉಡುಪಿ ಇಂದು ಪ್ರಥಮೈಕಾದಶಿ ಪ್ರಯುಕ್ತ ಶ್ರೀಕೃಷ್ಣ ಮಠದ ಭೋಜನಶಾಲೆಯಲ್ಲಿ ಶ್ರೀ ಪುತ್ತಿಗೆ ಪರ್ಯಾಯ ಉಭಯ ಶ್ರೀಪಾದರು ಸಾವಿರಾರು ಭಕ್ತರಿಗೆ ತಪ್ತ ಮುದ್ರಾಧಾರಣೆ ನೆರವೇರಿಸಿದರು. ಅದೇ ರೀತಿಯಲ್ಲಿ ಕಾಣಿಯೂರು ಮಠದಲ್ಲಿ ಶ್ರೀವಿದ್ಯಾವಲ್ಲಭ ತೀರ್ಥಶ್ರೀಪಾದರು ಮತ್ತು ಕೃಷ್ಣಾಪುರಮಠದಲ್ಲಿ ಶ್ರೀವಿದ್ಯಾಸಾಗರ ತೀರ್ಥಶ್ರೀಪಾದರು ಹಾಗೂ

ಕೊಡಗಿನಿಂದ (Coorg) ಬಂದ ಅನೇಕರು ಚಿತ್ರರಂಗದಲ್ಲಿ ಸಾಧನೆ ಮಾಡಿದ್ದಾರೆ. ಅವರ ಸಾಲಿನಲ್ಲಿ ನಟಿ ರಶ್ಮಿಕಾ ಮಂದಣ್ಣ (Rashmika Mandanna) ಕೂಡ ಇದ್ದಾರೆ. ಆದರೆ ಇತ್ತೀಚೆಗೆ ರಶ್ಮಿಕಾ ಅವರು ಸಂದರ್ಶನವೊಂದರಲ್ಲಿ ಮಾತನಾಡುವಾಗ, ‘ಕೊಡಗಿನಿಂದ ಚಿತ್ರರಂಗಕ್ಕೆ ಬಂದ ಮೊದಲ ನಟಿ ನಾನು’ ಎಂದು ಹೇಳಿದರು. ಆ ಹೇಳಿಕೆಗೆ ಜನರಿಂದ ಟೀಕೆ ವ್ಯಕ್ತವಾಗಿದೆ. ಈ ಮೊದಲು ಕೂಡ ರಶ್ಮಿಕಾ ಮಂದಣ್ಣ

ನ್ಯೂಯಾರ್ಕ್: ಜು. 06,ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಮಾಜಿ ಮಿತ್ರ ಎಲಾನ್ ಮಸ್ಕ್ ಶನಿವಾರ 'ಅಮೆರಿಕ ಪಾರ್ಟಿ' ಎಂಬ ಹೊಸ ರಾಜಕೀಯ ಪಕ್ಷವನ್ನು ಸ್ಥಾಪಿಸುವುದಾಗಿ ಘೋಷಿಸಿದ್ದಾರೆ. ಅಧ್ಯಕ್ಷ ಟ್ರಂಪ್ 'ಒನ್ ಬಿಗ್, ಬ್ಯೂಟಿಫುಲ್ ಬಿಲ್'ಗೆ ಸಹಿ ಹಾಕಿದ ಬಳಿಕ, ಎಲಾನ್ ಮಸ್ಕ್ 'ಅಮೆರಿಕ ಪಾರ್ಟಿ' ಪ್ರಾರಂಭಿಸುವುದಾಗಿ ಘೋಷಿಸಿದ್ದಾರೆ. ಈ

ಉಡುಪಿ ಜು.6 ಮದುವೆಯಾಗುವುದಾಗಿ ನಂಬಿಸಿ ಕೊಳಲಗಿರಿ ನಿವಾಸಿ ಯುವತಿಯ ಮೇಲೆ ಅತ್ಯಾಚಾರ ಎಸಗಿ, ನಂತರ ಬೇರೊಬ್ಬ ಯುವತಿಯನ್ನು ಮದುವೆಯಾಗಲು ಸಿದ್ಧತೆ ನಡೆಸಿದ್ದ ಆರೋಪದ ಮೇಲೆ ಉಡುಪಿ ಮಹಿಳಾ ಠಾಣೆಯ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯನ್ನು ಕೊಳಲಗಿರಿ ಗ್ರಾಮದ ನರ್ನಾಡುಗುಡ್ಡೆ, ಲಕ್ಷ್ಮೀನಗರ ನಿವಾಸಿ ಸಂಜಯ್ ಕರ್ಕೇರ (28) ಎಂದು ಗುರುತಿಸಲಾಗಿದೆ.

ತುಮಕೂರು: ಕೌಟುಂಬಿಕ ಕಹಲದಿಂದ ಬೇಸತ್ತ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರು (PSI) ಲಾಡ್ಜ್ ವೊಂದರಲ್ಲಿ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿರುವ ಘಟನೆ ತುಮಕೂರು ನಗರದಲ್ಲಿ ನಡೆದಿದೆ. ದಾವಣಗೆರೆ ನಗರದ ಬಡಾವಣೆ PSI ನಾಗರಾಜಪ್ಪ (45) ಆತ್ಮಹತ್ಯೆ ಮಾಡಿಕೊಂಡವರು. ಜು.1ರಂದು ಬೆಳಿಗ್ಗೆ 7 ಗಂಟೆಗೆ ದ್ವಾರಕಾ ಹೋಟೆಲ್‍ನ 4ನೇ ಮಹಡಿಯಲ್ಲಿ

ಬೆಂಗಳೂರು: ಬೆಂಗಳೂರಿನಲ್ಲಿ RTO ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದ್ದು, ಆಟೋಗಳ ಮೇಲೆ ಮುಗಿಬಿದ್ದಿದ್ದ ಅಧಿಕಾರಿಗಳು ಇದೀಗ ಹೆಲ್ಮೆಟ್ ಅಂಗಡಿಗಳ ಮೇಲೆ ದಾಳಿ ಮಾಡಿದ್ದಾರೆ. ಬೆಂಗಳೂರು ನಗರ ಸಂಚಾರಿ ಪೊಲೀಸರು (Bengaluru Traffic Police), ಆರ್​ಟಿಓ (RTO) ಮತ್ತು ಕಾನೂನು ಮಾಪನ ಇಲಾಖೆ ಅಧಿಕಾರಿಗಳು ನಗರದಲ್ಲಿನ ಹೆಲ್ಮೆಟ್ (Helmet) ಅಂಗಡಿ ಮತ್ತು ಮಳಿಗೆಗಳ ಮೇಲೆ