ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಚಿತ್ರದುರ್ಗ: ಚಿತ್ರದುರ್ಗದ ಹೊಳಲ್ಕೆರೆ ತಾಲೂಕಿನ ಕಾಳಘಟ್ಟ ಗ್ರಾಮದ ಬಳಿ ವಿದ್ಯುತ್ ತಂತಿ ತಗುಲಿ ಮೂವರು ಸಾವನ್ನಪ್ಪಿರುವಂತಹ ಘಟನೆ ನಡೆದಿದೆ. ಮೃತರನ್ನು ದಾವಣಗೆರೆ ಮೂಲದ ಕಾರ್ಮಿಕರಾದ 30 ವರ್ಷದ ನಜೀರ್, 30 ವರ್ಷದ ಫಾರೂಕ್ ಮತ್ತು ಹೊಳಲ್ಕೆರೆ ತಾಲೂಕಿನ ಗ್ಯಾರೆಹಳ್ಳಿ ನಿವಾಸಿ 35 ವರ್ಷದ ಶ್ರೀನಿವಾಸ್ ಎಂದು ಗುರುತಿಸಲಾಗಿದೆ. ಶ್ರೀನಿವಾಸ್​​ ಗೆ ಸೇರಿದ ತೋಟದಲ್ಲಿ

ನವದೆಹಲಿ: ಉಪಾಧ್ಯಕ್ಷ ಜಗದೀಪ್ ಧಂಖರ್ ಅನಾರೋಗ್ಯದ ಕಾರಣ ನೀಡಿ ಹಠಾತ್ತನೆ ರಾಜೀನಾಮೆ ನೀಡಿದ ಒಂದು ದಿನದ ನಂತರ, ಎನ್‌ಡಿಎ ಹಿಂದುಳಿದ ಅಥವಾ ಅತ್ಯಂತ ಹಿಂದುಳಿದ ವರ್ಗಗಳ ಅಭ್ಯರ್ಥಿಯನ್ನು ಅವರ ಉತ್ತರಾಧಿಕಾರಿಯಾಗಿ ಕಣಕ್ಕಿಳಿಸುವ ಸಾಧ್ಯತೆಯಿದೆ. ಆಡಳಿತ ಮೈತ್ರಿಕೂಟವು ಹಿಂದುಳಿದ ಸಮುದಾಯಗಳ ಅಭ್ಯರ್ಥಿಯತ್ತ ಒಲವು ತೋರುತ್ತಿದೆ . ಚಲಾವಣೆಯಲ್ಲಿರುವ ಹೆಸರುಗಳ ಪೈಕಿ, ಕೃಷಿ ರಾಜ್ಯ

ನವದೆಹಲಿ: ಕರ್ನಾಟಕದ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರರಿಗೆ ಸಂಬಂಧಿಸಿದ ವಿಷಯಗಳನ್ನು ವರದಿ ಮಾಡದಂತೆ ಮಾಧ್ಯಮ ಸಂಸ್ಥೆಗಳನ್ನು ನಿರ್ಬಂಧಿಸಿದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ವಿಚಾರಣೆಗೆ ತೆಗೆದುಕೊಳ್ಳಲು ಸುಪ್ರೀಂ ಕೋರ್ಟ್ ಬುಧವಾರ ನಿರಾಕರಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದಲ್ಲಿ ಮಹಿಳೆಯರ ಹತ್ಯೆಯ ವರದಿಗಳಿಗೆ ಸಂಬಂಧಿಸಿದಂತೆ ಈ ಗ್ಯಾಗ್

ನವದೆಹಲಿ: ದಿಢೀರ್ ರಾಜೀನಾಮೆ ಮೂಲಕ ರಾಜಕೀಯ ವಲಯದಲ್ಲಿ ಅಚ್ಚರಿಯ ಅಲೆ ಸೃಷ್ಟಿಸಿರುವ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರು, ರಾಜೀನಾಮೆ ಘೋಷಣೆಗೂ ಮುನ್ನ ರಾಷ್ಟ್ರಪತಿ ಭವನಕ್ಕೆ ಅನಿರೀಕ್ಷಿತ ಭೇಟಿ ನೀಡುವ ಮೂಲಕ ಅಲ್ಲಿನ ಸಿಬ್ಬಂದಿಗೂ ತಬ್ಬಿಬ್ಬಾಗುವಂತೆ ಮಾಡಿದ್ದರು ಎಂಬ ಮಾಹಿತಿ ಇದೀಗ ಬೆಳಕಿಗೆ ಬಂದಿದೆ. ಜಗದೀಪ್ ಧನಕರ್ ಅವರು ಸಮಯ ನಿಗದಿ

ಬೆಂಗಳೂರು: ಜುಲೈ 23: ಪ್ಯಾಕೆಟ್​ಗಳಲ್ಲಿ ಚಿನ್ನದ ಬಿಸ್ಕತ್, 15ಕ್ಕೂ ಹೆಚ್ಚು ಚಿನ್ನದ ಕಿವಿಯೋಲೆಗಳು, ಸಾಲು ಸಾಲು ಚಿನ್ನದ ಸರಗಳು, ಬೆಳ್ಳಿಯ ಆಭರಣಗಳು, ಬೆಳ್ಳಿಯ ಬಟ್ಟಲು, ಬೆಳ್ಳಿ ತಟ್ಟೆ, ಬೆಳ್ಳಿಯ ದೀಪ, ಕಂತೆ ಕಂತೆ ನಗದು ಹಣ! ಇವೆಲ್ಲ ರಾಜ್ಯದ ವಿವಿಧೆಡೆ ದಾಳಿ ನಡೆಸಿದ ಲೋಕಾಯುಕ್ತ (Lokayukta Raid) ಅಧಿಕಾರಿಗಳಿಗೆ

ಉಡುಪಿ:ಉಡುಪಿಯ ಇತಿಹಾಸ ಪ್ರಸಿದ್ಧ ತೆ೦ಕಪೇಟೆಯಲ್ಲಿನ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ವಾಡಿಕೆಯ೦ತೆ ಜರಗಲಿರುವ ಭಜನಾ ಸಪ್ತಾಹ ಮಹೋತ್ಸವ ವಿಶ್ವಾವಸು ನಾಮ ಸ೦ವತ್ಸರದ ಶ್ರಾವಣ ಶುದ್ಧ 6ಯು ದಿನಾ೦ಕ 30/07/2025ನೇ ಬುಧವಾರದಿ೦ದ ಮೊದಲ್ಗೊ೦ಡು ಶ್ರಾವಣ ಶುದ್ಧ 12ಯು 06/08/2025ನೇ ಬುಧವಾರದ ಪರ್ಯ೦ತ 125ನೇ ಭಜನಾ ಸಪ್ತಾಹ ಮಹೋತ್ಸವವು ವಾಡಿಕೆಯ೦ತೆ  ಈ ಬಾರಿ ಅತೀ

ಬೆ೦ಗಳೂರು:ರಸ್ತೆಗಳಲ್ಲಿ ತಮ್ಮ ವಾಹನಗಳಿಗೆ ವಿಐಪಿ ಹೆಸರಲ್ಲಿ ಸೈರನ್‌ ಹಾಕಿಕೊಂಡು ಸಾರ್ವಜನಿಕರಿಗೆ ಕಿರಿಕಿರಿ ಉಂಟು ಮಾಡೋದು ಸಾಮಾನ್ಯ. ಇದರಿಂದ ಬೇಸತ್ತಿರುವ ಮಂದಿಗೆ ಕೊನೆಗೂ ನೆಮ್ಮದಿಯ ಸುದ್ದಿ ಹೊರಬಿದ್ದಿದೆ. ಇನ್ನು ಮುಂದೆ ಅತಿ ಗಣ್ಯ ವ್ಯಕ್ತಿಗಳ (ವಿಐಪಿ) ಸಂಚಾರದ ವೇಳೆ ವಾಹನಗಳು ಸೈರನ್‌ ಬಳಸದಂತೆ ರಾಜ್ಯ ಪೊಲೀಸ್‌ ಮಹಾನಿರ್ದೇಶಕ ಡಾ.ಎಂ.ಎ.ಸಲೀಂ ಖಡಕ್‌

ಬಂಟ್ವಾಳ: ಜು. 22; ವಿಟ್ಲ ಸಮೀಪದ ವೀರಕಂಬ ಗ್ರಾಮದ ಕೆಲಿಂಜ ಜಂಕ್ಷನ್‌ನಲ್ಲಿ ಮಿನಿ ಟಿಪ್ಪರ್ ಮತ್ತು ಆಲ್ಲೋ ಕಾರು ನಡುವೆ ಭೀಕರ ಅಪಘಾತ ಸಂಭವಿಸಿದ್ದು ಕಾರಿನ ಚಾಲಕ ಮೃತಪಟ್ಟಿದ್ದು ಅವರ ಸಹೋದರಿ ಹಾಗೂ ಮಗು ಗಂಭೀರವಾಗಿ ಗಾಯಗೊಂಡಿರುವ ದುರ್ಘಟನೆ ನಡೆದಿದೆ. ಮೃತರನ್ನು ಅನೀಶ್ ಅನಂತಾಡಿ (34) ಎ೦ದು ಗುರುತಿಸಲಾಗಿದೆ. ಕಲ್ಲಡ್ಕದಿಂದ ವಿಟ್ಲ

ಧರ್ಮಸ್ಥಳ: ಬೆಂಗಳೂರಿನ RCB ಪಂದ್ಯದ ವೇಳೆ ವಿರಾಟ್ ಕೊಹ್ಲಿಯನ್ನು ತಬ್ಬಿಕೊಳ್ಳುವುದಾಗಿ ಸವಾಲು ಹಾಕಿ ವಿಡಿಯೋ ಮಾಡಿ ಪೊಲೀಸರಿಂದ ಎಚ್ಚರಿಕೆ ಪಡೆದಿದ್ದ ಕಬ್ಜಾ ಶರಣ್ ಇದೀಗ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ನ್ಯಾಯ ಕೋರಿ ಬೆಂಗಳೂರಿನಿಂದ ಧರ್ಮಸ್ಥಳಕ್ಕೆ ಪಾದಯಾತ್ರೆ ನಡೆಸಿದ್ದು ಈ ತಂಡವನ್ನು ಸ್ಥಳೀಯ ಗ್ರಾಮಸ್ಥರು ಮತ್ತು ಭಕ್ತರು ಧರ್ಮಸ್ಥಳದ

ಬೆಂಗಳೂರು: ತೆರಿಗೆ ನೋಟಿಸ್‌ಗೆ ಗಾಬರಿಯಾಗಬೇಡಿ, ನಿಮ್ಮ (ವ್ಯಾಪಾರಿಗಳು) ಉತ್ತರ ಅವಲಂಬಿಸಿ ದಂಡ, ಜಿಎಸ್‌ಟಿ ನಿಗದಿಯಾಗಲಿದೆ. ನೋಟಿಸ್‌ನಲ್ಲಿ ಉಲ್ಲೇಖಿಸಿರುವಷ್ಟು ಜಿಎಸ್‌ಟಿ, ದಂಡ ಪಾವತಿ ಕಡ್ಡಾಯವಲ್ಲ ಎಂದು ಹೇಳುವ ಮೂಲಕ ಸಣ್ಣ ವ್ಯಾಪಾರಿಗಳ ಆತಂಕವನ್ನು ವಾಣಿಜ್ಯ ತೆರಿಗೆ ಇಲಾಖೆ ದೂರ ಮಾಡಿದೆ. ಕೋರಮಂಗಲದಲ್ಲಿರುವ ವಾಣಿಜ್ಯ ತೆರಿಗೆ ಇಲಾಖೆ ಕಚೇರಿಯಲ್ಲಿ ಮಂಗಳವಾರ 'ಜಿಎಸ್ಟಿ ತಿಳಿಯಿರಿ'