ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಪಾಟ್ನಾ: ತಮ್ಮ ವೋಟ್ ಬ್ಯಾಂಕ್ ರಾಜಕೀಯಕ್ಕಾಗಿ ಅಕ್ರಮ ವಲಸಿಗರಿಗೆ ಮತ್ತು ನಕಲಿ ಮತದಾರರ ಸೃಷ್ಟಿಸುತ್ತಿದ್ದ ರಾಜಕೀಯ ಪಕ್ಷಗಳ Fake ಆಟಕ್ಕೆ ಕೇಂದ್ರ ಚುನಾವಣಾ ಆಯೋಕ ಚೆಕ್ ಇಟ್ಟಿದ್ದು, ಮಿಸ್ ಆಗಿರುವ 74 ಲಕ್ಷ ಮತದಾರರ ಹುಡುಕಿ ಕೊಡಿ ಎಂದು ರಾಜಕೀಯ ಪಕ್ಷಗಳ ಕೇಳಿದೆ. ಬಿಹಾರದಲ್ಲಿ ಮತಪಟ್ಟಿ ಪರಿಷ್ಕರಣೆ ನಡೆಸುತ್ತಿರುವ ಚುನಾವಣಾ ಆಯೋಗ,

ಬೆಂಗಳೂರು: ಕರ್ನಾಟಕದಲ್ಲಿ ಮಾನ್ಸೂನ್ ಮಾರುತಗಳು ತೀವ್ರಗೊಂಡ ಪರಿಣಾಮ ರಾಜ್ಯಾದ್ಯಂತ ಭಾರಿ ಮಳೆ ಮುಂದುವರೆದಿದ್ದು, ರಾಜ್ಯದ 7 ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಘೋಷಣೆ ಮಾಡಿದೆ. ಕಳೆದೊಂದು ವಾರದಿಂದ ಸುರಿಯುತ್ತಿರುವ ಭಾರಿ ಮಳೆ ಇಂದೂ ಕೂಡ ಮುಂದವರೆಯಲಿದ್ದು, ಇಂದು ಕರ್ನಾಟಕದ ಬಹುತೇಕ ಕಡೆಗಳಲ್ಲಿ ಭಾರಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಹಾಗೂ ಮಲೆನಾಡಿಗೆ

ಉಡುಪಿ:ಕಾರ್ಕಳದ ಉಮಿಕಲ್ ಬೆಟ್ಟದಲ್ಲಿ ಪ್ರತಿಷ್ಠಾಪಿಸಿದ ಪರಶುರಾಮನ ಮೂರ್ತಿಯು ಕಂಚಿನದು ಅಲ್ಲನಕಲಿ ಎಂಬುದು ಎಲ್ಲರಿಗೂ ತಿಳಿದ ವಿಷಯ .ನಕಲಿ ಮೂರ್ತಿಯ ಸೃಷ್ಟಿಕರ್ತರೆ ಇದುವರೆಗೂ ತಾವು ಮಾಡಿದ್ದೆ ಸರಿ ಎಂಬಂತೆ ಹೇಳಿಕೆಯನ್ನು ನೀಡಿರುತ್ತಾರೆ. ಆದರೆ ತನಿಕೆಯಲ್ಲಿ ಅದು ಕಂಚಿನ ಮೂರ್ತಿಯಲ್ಲ ಎಂಬುದು ಸಾಬೀತಾಗಿರುತ್ತದೆ. ಅಂದರೆ ಇವರು ನಮಗೆ ಮೋಸ ಮಾಡಿದ್ದು ಇದು

ಮಹತ್ವದ ಬೆಳವಣಿಗೆಯೊಂದರಲ್ಲಿ ಮಂಗಳೂರು ನಗರದ ಸಿಇಎನ್ ಅಪರಾಧ ಪೊಲೀಸರು ಬಹುಕೋಟಿ ವಂಚನೆ ಪ್ರಕರಣಗಳ ಪ್ರಮುಖ ಆರೋಪಿ ರೋಷನ್ ಸಲ್ಡಾನ (43) ನನ್ನು ಬಂಧಿಸಿದ್ದಾರೆ. ಇನ್ನಷ್ಟು ಆಘಾತಕಾರಿ ಸಂಗತಿಗಳು ಬಹಿರಂಗವಾಗಿದೆ. ಹೆಚ್ಚುವರಿಯಾಗಿ, ಚಿತ್ರದುರ್ಗ ಮತ್ತು ಮುಂಬೈನಲ್ಲಿಯೂ ಸಹ ಅವರ ವಿರುದ್ಧ ಪ್ರಕರಣಗಳು ದಾಖಲಾಗಿವೆ. ರೋಷನ್ ಸಲ್ಡಾನ ವಿರುದ್ಧದ ಪ್ರಾಥಮಿಕ ಆರೋಪಗಳಲ್ಲಿ ನೂರಾರು

ನವದೆಹಲಿ: ಜುಲೈ 18: ಭಾರತದ ರಕ್ಷಣಾ ಕ್ಷೇತ್ರದಲ್ಲಿ (Indian defense) ಚಟುವಟಿಕೆ ತೀವ್ರ ಹಂತಕ್ಕೆ ಹೋಗಿದೆ. ಅದರಲ್ಲೂ ಆಪರೇಷನ್ ಸಿಂದೂರದ ಬಳಿಕ ಸರ್ಕಾರವು ತನ್ನ ಡಿಫೆನ್ಸ್ ಪ್ರಾಜೆಕ್ಟ್​​ಗಳೆಲ್ಲವನ್ನೂ ಅವಧಿಗೆ ಮುನ್ನ ಮುಗಿಸುವತ್ತ ಗಮನ ಕೊಟ್ಟಿದೆ. ಅಮೆರಿಕದ, ರಷ್ಯಾ, ಚೀನಾದ ರಕ್ಷಣಾ ಸಾಮರ್ಥ್ಯಕ್ಕೆ ಸಮೀಪ ಹೋಗಲು ಯತ್ನಿಸುತ್ತಿದೆ. ಇದೇ ವೇಳೆ,

ಬೆಂಗಳೂರು, (ಜುಲೈ 18): ಕರ್ನಾಟಕದಲ್ಲಷ್ಟೇ ಅಲ್ಲದೇ ದೇಶ-ವಿದೇಶಗಳಲ್ಲೂ ಜನರ ಮೆಚ್ಚುಗೆ ಗಳಿಸಿರುವ ನಂದಿನಿ ಹಾಲಿಗೆ ( Nandini milk)ಇನ್ಮುಂದೆ ಹೊಸ ರೂಪ ನೀಡಲು ಕೆಎಂಎಫ್ (Karnataka Milk Federation (KMF) ಮುಂದಾಗಿದೆ. ಈಗ ಪಾಲಿಥಿನ್ ಕವರ್​​ ನಲ್ಲಿ ಪ್ಯಾಕ್ ಆಗಿ ಹೊರಬರುತ್ತಿರುವ ನಂದಿನಿ ಹಾಲಿಗೆ ಇದೀಗ ಪರಿಸರ ಸ್ನೇಹಿ ಟಚ್ ಕೊಡಲು ಬಮೂಲ್ (ಬೆಂಗಳೂರು

ಪಾಟ್ನಾ: ಈ ವಾರ ಬಿಹಾರದಲ್ಲಿ ಭಾರಿ ಮಳೆಯಾಗುತ್ತಿದ್ದು, ಸಿಡಿಲು ಬಡಿದು ಕನಿಷ್ಠ 33 ಜನ ಸಾವನ್ನಪ್ಪಿದ್ದಾರೆ ಮತ್ತು ಡಜನ್ಗಟ್ಟಲೆ ಜನ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ. ಬಿಹಾರದಲ್ಲಿ ಬುಧವಾರ ಮತ್ತು ಗುರುವಾರದ ನಡುವೆ ಬಿರುಗಾಳಿ ಸಹಿತ ಭೀಕರ ಮಳೆಯಲ್ಲಿ ಈ ಸಾವುಗಳು ಸಂಭವಿಸಿವೆ ಎಂದು ರಾಜ್ಯ ವಿಪತ್ತು ನಿರ್ವಹಣಾ ಇಲಾಖೆಯ

ಮೈಸೂರು: ಧರ್ಮಸ್ಥಳದಲ್ಲಿ ನಡೆದಿರುವ ಸರಣಿ ಕೊಲೆ ಹಾಗೂ ಮೃತದೇಹಗಳ ಅಂತ್ಯಕ್ರಿಯೆ ಗೌಪ್ಯವಾಗಿ ನಡೆದಿರುವ ಪ್ರಕರಣದ ತನಿಖೆಗೆ SIT ತಂಡ ರಚಿಸಬೇಕೆಂಬ ವಕೀಲರ ನಿಯೋಗದ ಮನವಿ ಕುರಿತು ಸಿಎಂ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. ಸದ್ಯಕ್ಕೆ ಎಸ್​ಐಟಿ (SIT) ರಚನೆ ಮಾಡುವುದಿಲ್ಲ ಎಂದು ತಿಳಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿರುವ ಸಿಎಂ ಸಿದ್ದರಾಮಯ್ಯ, ಯಾರೋ ಹೇಳಿದರೆಂದು SIT

ಬೆಂಗಳೂರು: ರಾಜ್ಯ ಸರ್ಕಾರ ಗ್ರೇಟರ್ ಬೆಂಗಳೂರು ವ್ಯಾಪ್ತಿಯ ಬಿ-ಖಾತಾ ಗೊಂದಲಗಳಿಗೆ ತೆರೆ ಎಳೆಯಲು ಮುಂದಾಗಿದ್ದು, 2024ರ ಸೆ.30 ರವರೆಗೆ ಬಿಬಿಎಂಪಿ ನೀಡಿರುವ ಎಲ್ಲಾ ಬಿ-ಖಾತಾಗಳಿಗೆ ಎ ಖಾತಾ ಮಾನ್ಯತೆ ನೀಡಲು ನಿರ್ಧಾರ ಕೈಗೊಂಡಿದೆ. ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅಕ್ರಮ ಮತ್ತು ಅನಿಯಂತ್ರಿತ

ಬೆಂಗಳೂರು: ಧರ್ಮಸ್ಥಳದಲ್ಲಿ ಹಲವಾರು ಮಹಿಳೆಯರ ಮೇಲೆ ನಡೆದ ಅತ್ಯಾಚಾರ, ಕೊಲೆ ಮತ್ತು ಸಮಾಧಿ ಪ್ರಕರಣದ ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ, ಭಾರತದ ಮುಖ್ಯ ನ್ಯಾಯಮೂರ್ತಿಗಳಿಗೆ ಪತ್ರ ಬರೆದು, ತನ್ನ ಸುರಕ್ಷತೆಗಾಗಿ ಮನವಿ ಮಾಡಿದ್ದಾರೆ. ತನಿಖಾಧಿಕಾರಿಗೆ ನೀಡಿದ ಹೇಳಿಕೆಯನ್ನು ಪೊಲೀಸರು ಸೋರಿಕೆ ಮಾಡಿದ್ದಾರೆ. ಮಾಹಿತಿ ಬಹಿರಂಗಪಡಿಸಿದ ವ್ಯಕ್ತಿ ತನ್ನ ಹೇಳಿಕೆ ಸೋರಿಕೆಯಾದ ಬಗ್ಗೆ ತಕ್ಷಣದ