ಶೀರೂರು ಮಠದ ಶ್ರೀವೇದವರ್ಧನ ಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭರದ ಸಿದ್ದತೆ…ಉಡುಪಿ ಮೋಟಾರ್ಸ್ ನಲ್ಲಿ ಯಮಹಾ ಕಂಪೆನಿಯ ನೂತನ ರೆಟ್ರೋ ಮೊಡೆಲ್ ಬೈಕ್ ‘XSR 155 ಮಾರುಕಟ್ಟೆಗೆ ಬಿಡುಗಡೆ

ಮಂಗಳೂರು:ಜು.16;  ಫರೀದಾ ಎಂಬ ಮಹಿಳೆ ನಗರದ ಲ್ಯಾಪ್‌ಟಾಪ್ ಅಂಗಡಿಯೊಂದರಲ್ಲಿ ವಂಚನೆ ಮಾಡಿ, ಬೌನ್ಸ್ ಆದ ಚೆಕ್ ಮತ್ತು ನಕಲಿ ಎನ್‌ಇಎಫ್‌ಟಿ ರಶೀದಿ ಬಳಸಿ 1.98 ಲಕ್ಷ ರೂ. ಮೌಲ್ಯದ ಲ್ಯಾಪ್‌ಟಾಪ್‌ಗಳನ್ನು ದೋಚಿದ್ದಾರೆ ಎಂದು ಆರೋಪಿಸಲಾಗಿದೆ. ಮಂಗಳೂರು, ಉಡುಪಿ ಮತ್ತು ಮೂಡುಬಿದಿರೆಯಲ್ಲಿ ಹಲವಾರು ವಂಚನೆ ಪ್ರಕರಣಗಳು ಫರೀದಾ ಮೇಲೆ ದಾಖಲಾಗಿದೆ. ಎಂಪೈರ್

ಬೆಂಗಳೂರು: ಮುಂದಿನ ಏಳು ದಿನಗಳಲ್ಲಿ ಕರ್ನಾಟಕ ರಾಜ್ಯಾದ್ಯಂತ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ಬಗ್ಗೆ ಹವಾಮಾನ ಇಲಾಖೆ ಬುಧವಾರ ಮಾಹಿತಿ ನೀಡಿದ್ದು,'ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಚದುರಿದ ಮಳೆಯಿಂದ ವ್ಯಾಪಕವಾಗಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಅಲ್ಲಲ್ಲಿ ಭಾರಿ ಮಳೆ ನಿರೀಕ್ಷಿಸಲಾಗಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ

ಬೆಂಗಳೂರು: ರಾಜ್ಯದಾದ್ಯಂತ ಜುಲೈ 12 ರಂದು ನಡೆದ ರಾಷ್ಟ್ರೀಯ ಲೋಕ್‌ ಅದಾಲತ್‌ನಲ್ಲಿ 55.56 ಲಕ್ಷ ವ್ಯಾಜ್ಯ ಪೂರ್ವ ಪ್ರಕರಣಗಳು ಸೇರಿದಂತೆ ಒಟ್ಟು 58.67 ಲಕ್ಷ ಪ್ರಕರಣಗಳನ್ನು ಇತ್ಯರ್ಥಪಡಿಸಲಾಗಿದ್ದು, ಇದು ಅದ್ಭುತ ಯಶಸ್ಸು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಪ್ರಾಧಿಕಾರದ (ಕೆಎಸ್‌ಎಲ್‌ಎಸ್‌ಎ) ಕಾರ್ಯನಿರ್ವಾಹಕ ಅಧ್ಯಕ್ಷ ಹಾಗೂ ನ್ಯಾಯಮೂರ್ತಿ ವಿ ಕಾಮೇಶ್ವರ

ಕೋಝಿಕೋಡ್: ಯೆಮೆನ್‌ನಲ್ಲಿ ಬುಧವಾರ ಭಾರತೀಯ ನರ್ಸ್‌ ನಿಮಿಷಾ ಪ್ರಿಯಾ ಅವರಿಗೆ ಗಲ್ಲು ಶಿಕ್ಷೆ ಜಾರಿಗೊಳಿಸಬೇಕಾಗಿತ್ತು. ಆದರೆ ಪ್ರಭಾವಿ ಸುನ್ನಿ ಮುಸ್ಲಿಂ ಧರ್ಮಗುರು ಕಾಂತಪುರಂ ಎ ಪಿ ಅಬೂಬಕರ್ ಮುಸ್ಲಿಯಾರ್ ಅವರ ಮಧ್ಯ ಪ್ರವೇಶದ ನಂತರ ಶಿಕ್ಷೆ ಮುಂದೂಡಲಾಗಿದೆ. ಹೀಗಾಗಿ ಸದ್ಯಕ್ಕೆ ನಿಮಿಷಾ ಪ್ರಿಯಾ ಅವರು ಗಲ್ಲು ಶಿಕ್ಷೆಯಿಂದ ಬಚಾವ್ ಆಗಿದ್ದಾರೆ, ಕೇರಳದಲ್ಲಿರುವ

ಮಹಾರಾಷ್ಟ್ರ: ಜುಲೈ 16: ಚಲಿಸುತ್ತಿರುವ ಬಸ್ಸಿನಲ್ಲೇ ಮಗುವಿಗೆ ಜನ್ಮ ನೀಡಿದ್ದ  ಮಹಿಳೆ ಪತಿಯ ಸಹಾಯದಿಂದ ಕಿಟಕಿಯಿಂದ ಮಗುವನ್ನು ಎಸೆದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿಯಲ್ಲಿ ನಡೆದಿದೆ.  ಚಲಿಸುತ್ತಿರುವ ಸ್ಲೀಪರ್ ಬಸ್ಸಿನಲ್ಲಿ ಆಕೆ ಮಗುವಿಗೆ ಜನ್ಮ ನೀಡಿದ್ದಾಳೆ, ಪತಿ ಎಂದು ಹೇಳಿಕೊಂಡ ವ್ಯಕ್ತಿಯ ಸಹಾಯದಿಂದ ನವಜಾತ ಶಿಶುವನ್ನು ಕಿಟಕಿಯಿಂದ ಹೊರಗೆ ಎಸೆದಿದ್ದಾರೆ. ಶಿಶು ಗಂಭೀರ ಗಾಯಗಳಿಂದಾಗಿ  ಸಾವನ್ನಪ್ಪಿದೆ. ಮಂಗಳವಾರ ಬೆಳಗ್ಗೆ 6.30 ರ ಸುಮಾರಿಗೆ ಪತ್ರಿ-ಸೇಲು ರಸ್ತೆಯಲ್ಲಿ ಈ ಘಟನೆ ನಡೆದಿದೆ. ಸ್ಥಳೀಯ ಪೊಲೀಸರ ಪ್ರಕಾರ, ಯುವತಿ ಮತ್ತು ಆಕೆಯ ಸಹಚರರು ಸಂತ ಪ್ರಯಾಗ್ ಟ್ರಾವೆಲ್ಸ್ ಸ್ಲೀಪರ್ ಕೋಚ್

ಪಿಥೋರಗಢ: ಉತ್ತರಾಖಂಡದ ಪಿಥೋರಗಢದ ಮುವಾನಿ ಪಟ್ಟಣದಲ್ಲಿ 13 ಪ್ರಯಾಣಿಕರನ್ನು ಹೊತ್ತೊಯ್ಯುತ್ತಿದ್ದ ಜೀಪ್ ವೊಂದು ಕಂದಕಕ್ಕೆ ಉರುಳಿಬಿದ್ದಿದ್ದು, ಭೀಕರ ಅಪಘಾತದಲ್ಲಿಕನಿಷ್ಠ ಎಂಟು ಜನ ಸಾವನ್ನಪ್ಪಿದ್ದಾರೆ. ಸೋನಿ ಸೇತುವೆ ಬಳಿ ಚಾಲಕನ ನಿಯಂತ್ರಣ ತಪ್ಪಿ 150 ಮೀಟರ್ ಆಳದ ಕಂದಕಕ್ಕೆ ವಾಹನ ಬಿದ್ದಿದೆ. ದುರಂತ ಘಟನಾ ಸ್ಥಳಕ್ಕೆ ಪೊಲೀಸರು ತಲುಪಿದ್ದು, ರಕ್ಷಣಾ ಕಾರ್ಯಾಚರಣೆ

ಶ್ರೀನಗರ: ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಟೆಂಪೋ ಟ್ರಾವೆಲರ್ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, ಕನಿಷ್ಠ 17 ಜನರು ಗಾಯಗೊಂಡಿದ್ದಾರೆ. ವಾಹನವು ಗುಡ್ಡಗಾಡು ಪ್ರದೇಶದಲ್ಲಿ ಚಲಿಸುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ರಸ್ತೆಯಿಂದ ಕೆಳಗಿಳಿದು ಕಡಿದಾದ ಇಳಿಜಾರಿನಲ್ಲಿ ಉರುಳಿದೆ ಎಂದು ವರದಿಯಾಗಿದೆ. ವಾಹನದಲ್ಲಿ ಎಷ್ಟು

ನ್ಯೂಯಾರ್ಕ್: ಯಶಸ್ವಿ ಬಾಹ್ಯಾಕಾಶ ಯಾನ ಮುಕ್ತಾಯಗೊಳಿಸಿದ ಭಾರತದ ಗಗನಯಾತ್ರಿ ಶುಭಾಂಶು ಶುಕ್ಲ ಅವರಿದ್ದ ತಂಡ ಇಂದು ಡ್ರ್ಯಾಗನ್ ನೌಕೆಯ ಮೂಲಕ ಯಶಸ್ವಿಯಾಗಿ ಭೂಮಿಗೆ ಮರಳಿದ್ದಾರೆ. "ನಾವು ಮನೆಗೆ ಮರಳಿದ್ದೇವೆ" ಆಕ್ಸಿಯಮ್ -4 ಮಿಷನ್ ಕಮಾಂಡರ್ ಪೆಗ್ಗಿ ವಿಟ್ಸನ್, ಜುಲೈ 15 ರಂದು ಪೆಸಿಫಿಕ್ ಮಹಾಸಾಗರದ ಸ್ಯಾನ್ ಡಿಯಾಗೋ ಬಳಿಯ ಕ್ಯಾಲಿಫೋರ್ನಿಯಾ ಕರಾವಳಿಯಲ್ಲಿ

ಬೆಂಗಳೂರು: ಸೋಮವಾರ ನಿಧನರಾದ ಕನ್ನಡ ಚಿತ್ರರಂಗದ ಹಿರಿಯ ನಟಿ ಬಿ.ಸರೋಜಾದೇವಿ ಅವರು ಮಂಗಳವಾರ ತಮ್ಮ ಹುಟ್ಟೂರು ಚನ್ನಪಟ್ಟಣದ ದಶಾವರದ ಮಣ್ಣಲ್ಲಿ ಮಣ್ಣಾಗಿದ್ದು, ಅಭಿನಯ ಸರಸ್ವತಿ ಇನ್ನೂ ನೆನಪು ಮಾತ್ರ. ಇಂದು ಮಧ್ಯಾಹ್ನ ಸಕಲ ಸರ್ಕಾರಿ ಗೌರವದೊಂದಿಗೆ, ಒಕ್ಕಲಿಗ ಸಂಪ್ರದಾಯದಂತೆ ಸರೋಜಾದೇವಿ ಅವರ ಅಂತ್ಯಕ್ರಿಯೆ ನೆರವೇರಿತು. ದಶಾವರದಲ್ಲಿ ಅವರ ತಾಯಿಯ ಸಮಾಧಿ ಪಕ್ಕವೇ

ರಾಜ್ಯ ಸರ್ಕಾರದ ಎರಡು ವರ್ಷಗಳ ಸಾಧನೆ ಬಿಂಬಿಸುವ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ವತಿಯಿಂದ ಇಂದು ಉಡುಪಿ ನಗರದ ಬನ್ನಂಜೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದ್ದು, ವಿವಿಧ ಇಲಾಖೆಗಳು ಹಾಗೂ ಪಂಚ ಗ್ಯಾರಂಟಿ ಯೋಜನೆಗಳ ಮಾಹಿತಿ ಒಳಗೊಂಡ ಈ ವಸ್ತು ಪ್ರದರ್ಶನವನ್ನು