ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಚೆನ್ನೈ:ಜು. 14: ತಮಿಳು ಸಿನಿಮಾದ ಸಾಹಸ ದೃಶ್ಯ ಚಿತ್ರೀಕರಣದ ವೇಳೆ ಸ್ಟಂಟ್ ಮಾಸ್ಟರ್ ಎಸ್.ಎಂ. ರಾಜು ಅವರು ನಿಧನರಾಗಿದ್ದಾರೆ. ನಟ ಆರ್ಯ ಅವರ ವೆಟ್ಟುವಂ ಚಿತ್ರದ ಚಿತ್ರೀಕರಣದ ವೇಳೆ ಸಾಹಸ ಕಲಾವಿದರೊಬ್ಬರು ಸಾವನ್ನಪ್ಪಿದ್ದಾರೆ ಎಂದು ತಮಿಳು ಸ್ಟಾರ್ ನಟ ವಿಶಾಲ್ ದೃಢಪಡಿಸಿದ್ದಾರೆ. ಜುಲೈ 13 ರಂದು ಪಾ. ರಂಜಿತ್ ನಿರ್ದೇಶನದ ಆರ್ಯ

ಉಡುಪಿ: ಜು. 14: ಉಡುಪಿಯ ಸರ್ಕಾರಿ ಬಾಲಕರ ವೀಕ್ಷಣಾ ಕೇಂದ್ರದಿಂದ ಇಬ್ಬರು ಬಾಲಕರು ಭಾನುವಾರ ಮಧ್ಯಾಹ್ನದಿಂದ ನಾಪತ್ತೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಕಾಣೆಯಾದ ಮಕ್ಕಳನ್ನು ಬೆಂಗಳೂರಿನ ಜ್ಞಾನ ಮಂದಿರ ಸರ್ಕಾರಿ ಶಾಲೆಯ ವಿದ್ಯಾರ್ಥಿ ದಿಲೀಪ್ (14) ಮತ್ತು ಬೆಂಗಳೂರಿನ ಕುಮಾರಸ್ವಾಮಿ ಲೇಔಟ್‌ನ ರಾಜೇಶ್ವರಿ ನಗರ ಗಾರ್ಡನ್ ನಿವಾಸಿ ಧನರಾಜ್ (13) ಎಂದು

ಶಿವಮೊಗ್ಗ: ಎಡಬಿಡದೆ ಸುರಿಯುತ್ತಿರುವ ಮಳೆಯ ನಡುವೆಯೂ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಸೋಮವಾರ ಮಧ್ಯಾಹ್ನ ಸಾಗರ ತಾಲ್ಲೂಕಿನ ಅಂಬಾರಗೋಡ್ಲು-ಕಳಸವಳ್ಳಿ ನಡುವಿನ ಶರಾವತಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ ಎರಡನೇ ಅತಿ ಉದ್ದದ ಕೇಬಲ್-ಸ್ಟೇಡ್ ಸೇತುವೆಯನ್ನು ಉದ್ಘಾಟಿಸಿದರು. ಬಿಜೆಪಿಯ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರೂ, ಮುಖ್ಯಮಂತ್ರಿ ಸಿದ್ದರಾಮಯ್ಯ ಅಥವಾ

ನವದೆಹಲಿ: ಆಕ್ಸಿಯೋಂ-4 ಮಿಷನ್‌ ಭಾಗವಾಗಿ ಅಂತಾರಾಷ್ಟ್ರೀಯ ಬಾಹ್ಯಾಕಾಶ ಕೇಂದ್ರದಲ್ಲಿ(ಐಎಸ್‌ಎಸ್‌) 18 ದಿನಗಳ ವಾಸ್ತವ್ಯದ ನಂತರ ಭಾರತೀಯ ಗಗನಯಾನಿ ಶುಭಾಂಶು ಶುಕ್ಲಾ ಹಾಗೂ ಇತರೆ ಮೂವರು ಗಗನಯಾತ್ರಿಗಳು ಸೋಮವಾರ ಮಧ್ಯಾಹ್ನ ಡ್ರ್ಯಾಗನ್ ಗ್ರೇಸ್ ಬಾಹ್ಯಾಕಾಶ ನೌಕೆಯನ್ನು ಪ್ರವೇಶಿಸಿದ್ದು, ಭೂಮಿಯತ್ತ ತಮ್ಮ ಪ್ರಯಾಣ ಆರಂಭಿಸಲು ಸಿದ್ಧರಾಗಿದ್ದಾರೆ. ಮಿಷನ್ ಪೈಲಟ್ ಶುಕ್ಲಾ, ಕಮಾಂಡರ್ ಪೆಗ್ಗಿ ವಿಟ್ಸನ್

ಬೆಂಗಳೂರು: ಕನ್ನಡದ ಹಿರಿಯ ನಟಿ ಬಿ.ಸರೋಜಾದೇವಿ ಅವರು ನಿಧನರಾಗಿದ್ದಾರೆ. ಅವರಿಗೆ 87 ವರ್ಷಗಳಾಗಿತ್ತು. ವಯೋ ಸಹಜ ಅನಾರೋಗ್ಯದಿಂದ ಬಳಲುತ್ತಿದ್ದ, ಸರೋಜಾದೇವಿ ಮಲ್ಲೇಶ್ವರಂನಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ಸರೋಜಾ ದೇವಿ 1938ರ ಜನವರಿ 7ರಂದು ಬೆಂಗಳೂರಿನಲ್ಲಿ ಜನಿಸಿದರು. ತಂದೆ ಬೈರಪ್ಪ ಅವರು ಪೊಲೀಸ್ ಅಧಿಕಾರಿಯಾಗಿದ್ದರು. ತಾಯಿ ರುದ್ರಮ್ಮಾ. ಸರೋಜಾ ಬಳಿ ಭೈರಪ್ಪ

ನವದೆಹಲಿ: ಅಭಿವ್ಯಕ್ತಿ ಸ್ವಾತಂತ್ರ್ಯಕ್ಕೆ ಧಕ್ಕೆಯಾಗದಂತೆ ದ್ವೇಷದ ಭಾಷಣ ನಿಯಂತ್ರಿಸುವಂತೆ ಕೇಂದ್ರ ಸರ್ಕಾರ ಹಾಗೂ ರಾಜ್ಯಗಳಿಗೆ ಸುಪ್ರೀಂಕೋರ್ಟ್ ಸೋಮವಾರ ಸೂಚಿಸಿದೆ. ಇನ್‌ಸ್ಟಾಗ್ರಾಮ್ ಇನ್‌ಫ್ಲುಯೆನ್ಸರ್ ಶರ್ಮಿಷ್ಠ ಪನೋಲಿ ವಿರುದ್ಧದ ಪ್ರಕರಣದ ದೂರುದಾರ ವಜಾಹತ್ ಖಾನ್ ಸಲ್ಲಿಸಿದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಸುಪ್ರೀಕೋರ್ಟ್ ಈ ರೀತಿಯ ಸಲಹೆ ನೀಡಿದೆ. ದ್ವೇಷದ ಭಾಷಣವನ್ನು 'ಅಭಿವ್ಯಕ್ತಿ ಸ್ವಾತಂತ್ರ್ಯ' ಎಂದು ಹೇಳುವುದಕ್ಕೆ

ಬೆಳ್ತಂಗಡಿ:ಜು. 13 : ಕೊಯ್ಯೂರು ಗ್ರಾಮದಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದ ವಿವಾಹಿತ ಮಹಿಳೆಯೊಬ್ಬರು ತಮ್ಮ ತಾಯಿಯ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಡೆದಿದೆ. ಕೊಯ್ಯೂರಿನ ದರ್ಖಾಸ್‌ನ ದೇವಪ್ಪ ಬಂಗೇರ ಅವರ ಪುತ್ರಿ ರಮ್ಯಾ (32) ಮೃತಪಟ್ಟವರು. ಜುಲೈ 13 ರಂದು ಮಧ್ಯಾಹ್ನ ಮನೆಯ ಒಂದು ಕೋಣೆಯಲ್ಲಿ ನೇಣು ಬಿಗಿದುಕೊಂಡು ಆಕೆ

ಉಡುಪಿ: ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಶೀರೂರು ಮಠದ ಶ್ರೀ ವೇದವರ್ಧನ ತೀರ್ಥಶ್ರೀಪಾದರ ಪ್ರಥಮ ಪರ್ಯಾಯಕ್ಕೆ ಭಾನುವಾರ (ಜುಲಾಯಿ 13)ದ೦ದು ಅದ್ದೂರಿಯಿ೦ದ ಕಟ್ಟಿಗೆ ಮುಹೂರ್ತ ಕಾರ್ಯಕ್ರಮವು ಸ೦ಪನ್ನ ಗೊ೦ಡಿತು. ಈಗಾಗಲೇ ಬಾಳೆ ಮುಹೂರ್ತ, ಅಕ್ಕಿ ಮುಹೂರ್ತ ನೆರವೇರಿಸಲಾಗಿದ್ದು ಬಾರಿಯ ಕಟ್ಟಿಗೆ ಮುಹೂರ್ತವು ಜುಲೈ 13ರಂದು ಬೆಳಿಗ್ಗೆ 9.15 ರ

ನವದೆಹಲಿ: ಮಾಜಿ ವಿದೇಶಾಂಗ ಕಾರ್ಯದರ್ಶಿ ಹರ್ಷವರ್ಧನ್ ಶ್ರಿಂಗ್ಲಾ, 26/11 ಮುಂಬೈ ದಾಳಿ ಪ್ರಕರಣದ ವಿಶೇಷ ಪಬ್ಲಿಕ್ ಪ್ರಾಸಿಕ್ಯೂಟರ್ ಉಜ್ವಲ್ ನಿಕಮ್, ಕೇರಳ ಬಿಜೆಪಿ ನಾಯಕ ಸಿ. ಸದಾನಂದನ್ ಮಾಸ್ಟರ್ ಮತ್ತು ಇತಿಹಾಸಗಾರ್ತಿ ಮೀನಾಕ್ಷಿ ಜೈನ್ ಅವರನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ರಾಜ್ಯಸಭೆಗೆ ನಾಮ ನಿರ್ದೇಶನ ಮಾಡಿದ್ದಾರೆ. ಈ ಸಂಬಂಧ ಶನಿವಾರ

ಚೆನ್ನೈ: ತಮಿಳು ನಾಡಿನ ತಿರುವಲ್ಲೂರು ಬಳಿ ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ಸಾಗಣೆ ರೈಲಿನಲ್ಲಿ ಭಾನುವಾರ ಬೆಳಗಿನ ಜಾವ ಬೆಂಕಿ ಕಾಣಿಸಿಕೊಂಡು ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿದ್ದರಿಂದ ಸಾವಿರಾರು ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು. ಭಾರೀ ಬೆಂಕಿಯಿಂದಾಗಿ ಜ್ವಾಲೆಗಳು ಮತ್ತು ದಟ್ಟ ಹೊಗೆ ಉಂಟಾಗಿದ್ದು, ಹಳಿಗಳ ಬಳಿ ವಾಸಿಸುವ ನಿವಾಸಿಗಳು ಭಯಭೀತರಾದರು,