ಕಳೆದ 5 ದಿನಗಳಲ್ಲಿ ಬಲೂಚಿಸ್ತಾನ್ ಮತ್ತು ಪಾಕಿಸ್ತಾನದ ಇತರ ಪ್ರಾಂತ್ಯಗಳಲ್ಲಿ ಸುಮಾರು 84 ದಾಳಿಗಳು ನಡೆದಿವೆ. ಈ ಎಲ್ಲಾ ದಾಳಿಗಳ ಜವಾಬ್ದಾರಿಯನ್ನು ಬಲೂಚಿಸ್ತಾನ್ ಲಿಬರೇಶನ್ ಫ್ರಂಟ್ (BLA) ವಹಿಸಿಕೊಂಡಿದೆ. ಇದನ್ನು 'ಆಪರೇಷನ್ ಬಾಮ್' ನ ಭಾಗವೆಂದು ಹೇಳಿದೆ. ಜುಲೈ 8ರಂದು ಬಿಎಲ್ಎಫ್ ಆಪರೇಷನ್ ಬಾಮ್ ಆರಂಭವನ್ನು ಘೋಷಿಸಿತ್ತು. 84 ಸಂಘಟಿತ
ಮಂಗಳೂರು:ಜು. 12. ಮಂಗಳೂರಿನ ಜೆಪ್ಪುವಿನ ಸಂಭ್ರಮ್ ಹಾಲ್ನಲ್ಲಿ ನಡೆದ ಮಂಗಳೂರು ಧರ್ಮಪ್ರಾಂತ್ಯದ ಕ್ಯಾಥೋಲಿಕ್ ಲಾಯರ್ಸ್ ಗಿಲ್ಡ್ನ ಮಹಾಸಭೆಯಲ್ಲಿ, 2025-27ರ ಅವಧಿಗೆ ವಕೀಲ ಸುಶಾಂತ್ ಸಿ.ಎ. ಸಲ್ಡಾನಾ ಅವರು ಸರ್ವಾನುಮತದಿಂದ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ. ಯುವ ಮತ್ತು ಕ್ರಿಯಾಶೀಲ ಕಾನೂನು ವೃತ್ತಿಪರರಾದ ವಕೀಲ ಸಲ್ಡಾನಾ ಅವರು ಪ್ರಸ್ತುತ ಮಂಗಳೂರು ಧರ್ಮಪ್ರಾಂತ್ಯದ ಹಣಕಾಸು ಸಮಿತಿಯ
ಉಡುಪಿ: ಜು.12: ಉಡುಪಿ ನಗರಸಭೆಯ ವತಿಯಿಂದ ಪರಿಶಿಷ್ಟ ಜಾತಿ ಮತ್ತು ಪಂಗಡ ಹಾಗೂ ಶೇ.7.25 ಬಡಜನರ ಕಲ್ಯಾಣ ಕಾರ್ಯಕ್ರಮದ ಯೋಜನೆಯಡಿ 76 ಮಂದಿ ಫಲಾನುಭವಿಗಳಿಗೆ ಮಂಜೂರಾದ ಟೈಲರಿಂಗ್ ಯಂತ್ರಗಳನ್ನು ಶನಿವಾರ ನಗರಸಭೆ ಸಭಾಂಗಣದಲ್ಲಿ ವಿತರಿಸಲಾಯಿತು. ಯಂತ್ರಗಳನ್ನು ವಿತರಿಸಿದ ಉಡುಪಿ ಶಾಸಕ ಯಶಪಾಲ್ ಸುವರ್ಣ ಮಾತನಾಡಿ, ಫಲಾನುಭವಿಗಳಿಗೆ ವಿತರಿಸುವ ಮೂಲಕ ಆರ್ಥಿಕವಾಗಿ
ಉಡುಪಿ: ಬ್ರಹ್ಮಾವರ ತಾಲೂಕಿನ ವಾರಂಬಳ್ಳಿ ಗ್ರಾಮದ ಕುಂಜಾಲ್ ಜಂಕ್ಷನ್ ಬಳಿಯ ಟೂರಿಸ್ಟ್ ಟೆಂಪೋ ಸ್ಟ್ಯಾಂಡ್ ಬಳಿ ಸಾರ್ವಜನಿಕ ಸ್ಥಳದಲ್ಲಿ ಅಕ್ರಮವಾಗಿ ಮದ್ಯವನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೋಲೀಸರು ಬಂಧಿಸಿದ್ದಾರೆ. ಉಮೇಶ ಪೂಜಾರಿ (49) ಹಂದಾಡಿ ಬಂಧಿತ ಆರೋಪಿ. ಆರೋಪಿಯು ಯಾವುದೇ ಪರವಾನಿಗೆ ಇಲ್ಲದೇ ಬ್ರಹ್ಮಾವರದ ಟಾನಿಕ್ ವೈನ್ ನಿಂದ ಮದ್ಯ
ಗುಜರಾತ್: ಅಹಮದಾಬಾದ್ನಲ್ಲಿ ಜೂನ್ 12 ರಂದು ಸಂಭವಿಸಿದ್ದ ಏರ್ ಇಂಡಿಯಾ ವಿಮಾನ ಅಪಘಾತದ ಪ್ರಾಥಮಿಕ ತನಿಖಾ ವರದಿ ಸಲ್ಲಿಕೆಯಾಗಿದ್ದು, ಅದರಲ್ಲಿರುವ ಮಾಹಿತಿ ಬಹಿರಂಗವಾಗಿದೆ. ಈ ಘಟನೆಯ ಕುರಿತು ವಿಮಾನ ಅಪಘಾತ ತನಿಖಾ ಬ್ಯೂರೋ ಪ್ರಾಥಮಿಕ ವರದಿ ಬಹಿರಂಗಗೊಂಡಿದ್ದು, ಹಲವು ಅಂಶಗಳು ಬೆಳಕಿಗೆ ಬಂದಿವೆ. ಬೋಯಿಂಗ್ 787 ಡ್ರೀಮ್ಲೈನರ್ ವಿಮಾನದಲ್ಲಿ ಏನೆಲ್ಲಾ
ಮಂಗಳೂರು: ಎಂಆರ್ಪಿಎಲ್ ಘಟಕದಲ್ಲಿ ಹೈಡ್ರೋಜನ್ ಸಲ್ಫೈಡ್ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಮೃತಪಟ್ಟು ಓರ್ವ ಅಸ್ವಸ್ಥಗೊಂಡಿರುವ ಘಟನೆ ಸಂಭವಿಸಿದೆ. ಎಂಆರ್ ಪಿಎಲ್ ನ OM&S ಘಟಕದ ಶೇಖರಣಾ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಪೆಟ್ರೋಲಿಯಂ ರಿಫೈನರಿಯಾಗಿ ಕಾರ್ಯನಿರ್ವಹಿಸುತ್ತಿರುವ ಎಂಆರ್ಪಿಎಲ್ ನ ತ್ಯಾಜ್ಯ ತೈಲ ಸಂಗ್ರಹಣ ಘಟಕದಲ್ಲಿ ಲೆವೆಲ್ ಬದಲಾವಣೆ ಪರಿಶೀಲನೆಗೆ
ಉಡುಪಿ: ಉಡುಪಿಯ ಬ್ರಹ್ಮಗಿರಿಯಲ್ಲಿ ನೆಲೆಸಿರುವ ಸಿ೦ಡಿಕೇಟ್ ಬ್ಯಾ೦ಕ್ ನ ನಿವೃತ್ತ ಅಧಿಕಾರಿ ವಿ ನ೦ದನ್ ಕಾಮತ್ ರವರು ಹೃದಯಾಘಾತದಿ೦ದ ಇ೦ದು ಶುಕ್ರವಾರದ೦ದು ನಿಧನ ಹೊ೦ದಿದ್ದಾರೆ. ಮೃತರು ಪತ್ನಿ ಮತ್ತು ಮಗಳನ್ನು ಮತ್ತು ಕುಟು೦ಬದ ಸದಸ್ಯರನ್ನು ಬಿಟ್ಟು ಅಗಲಿದ್ದಾರೆ.ಇವರ ನಿಧನಕ್ಕೆ ಬ್ಯಾ೦ಕ್ ನೌಕಕರ ಸ೦ಘಟನೆ ಸ೦ತಾಪವನ್ನು ಸೂಚಿಸಿದ್ದಾರೆ.
ಉಡುಪಿ: ಅಷ್ಟ ಮಠಗಳಲ್ಲಿ ಒಂದಾದ ಶೀರೂರು ಮಠವು ಉಡುಪಿ ಶ್ರೀಕೃಷ್ಣ ಮಠದ ಮುಂದಿನ ಪರ್ಯಾಯಕ್ಕಾಗಿ ಸಿದ್ಧತೆಯಲ್ಲಿ ತೊಡಗಿದೆ. ಶೀರೂರು ಮಠದ ಶ್ರೀ ವೇದವರ್ಧನ ತೀರ್ಥ ಶ್ರೀಪಾದರ ಪ್ರಥಮ ಪರ್ಯಾಯ ಇದಾಗಿದ್ದು ಸರ್ವಜ್ಞ ಪೀಠಾರೋಹಣದ ಹಾಗೂ ಶ್ರೀಕೃಷ್ಣನ ಪೂಜಾ ದೀಕ್ಷೆ ಸ್ವೀಕರಿಸುವ ಪೂರ್ವಭಾವಿ ಆಚರಣೆಗಳಲ್ಲಿ ಕಟ್ಟಿಗೆ ಮುಹೂರ್ತ ಪ್ರಮುಖವಾಗಿದೆ. ಈಗಾಗಲೇ ಬಾಳೆ
ಬೆಳ್ತಂಗಡಿ: ಧರ್ಮಸ್ಥಳದಲ್ಲಿ ನೂರಕ್ಕೂ ಅಧಿಕ ಮೃತದೇಹಗಳನ್ನು ಹೂತು ಹಾಕಿದ್ದೇನೆ ಎಂದು ಪೊಲೀಸರ ಮುಂದೆ ಹೇಳಿಕೆ ನೀಡಿದ್ದ ಧರ್ಮಸ್ಥಳದಲ್ಲಿ ಸ್ವಚ್ಛತಾ ಕಾರ್ಮಿಕನಾಗಿ ಕೆಲಸ ಮಾಡುತ್ತಿದ್ದ ವ್ಯಕ್ತಿ ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿ ನ್ಯಾಯಾಧೀಶರ ಮುಂದೆ ಹಾಜರಾಗಿ ಹೇಳಿಕೆ ನೀಡಿದ್ದಾರೆ. ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ಜುಲೈ 4 ರಂದು ವಕೀಲರ ಮೂಲಕ ದೂರು
ನವದೆಹಲಿ: ಜು. 11ಟೆನಿಸ್ ಅಕಾಡೆಮಿಯನ್ನು ನಡೆಸುತ್ತಿದ್ದ ಟೆನಿಸ್ ಆಟಗಾರ್ತಿ ರಾಧಿಕಾ ಯಾದವ್ ತನ್ನ ತಂದೆಯೊಂದಲೇ ಭೀಕರವಾಗಿ ಕೊಲೆಯಾಗಿದ್ದಾರೆ. ಗುರುಗ್ರಾಮದಲ್ಲಿರುವ ತಮ್ಮ ಮೂರು ಅಂತಸ್ತಿನ ಮನೆಯ ಅಡುಗೆಮನೆಯಲ್ಲಿ ಬೆಳಿಗ್ಗೆ 10.30ರ ಸುಮಾರಿಗೆ ಅಡುಗೆ ಮಾಡುತ್ತಿದ್ದಾಗ ರಾಧಿಕಾ ಅವರ ಹಿಂಭಾಗಕ್ಕೆ 3 ಬಾರಿ ಗುಂಡು ಹಾರಿಸಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ. ಇದರಿಂದ ಗಾಯಗಳಾಗಿ