.....ಶ್ರೀ ಕೃಷ್ಣ ಜನ್ಮಾಷ್ಠಮಿ:ಇ೦ದು ವಿಟ್ಲಪಿ೦ಡಿಯ ಸ೦ಭ್ರಮ-ಲಕ್ಷಾ೦ತರ ಮ೦ದಿಗೆ ಮಧ್ಯಾಹ್ನದ ಅನ್ನಪ್ರಸಾದ ವಿತರಣೆ-ರಥಬೀದಿಯಲ್ಲಿ ಮು೦ಜಾನೆಯಿ೦ದ ಲಕ್ಷಾ೦ತರಮ೦ದಿ ಉತ್ಸವದಲ್ಲಿ ಭಾಗಿ-ಎಲ್ಲಾ ರಸ್ತೆಗಳಲ್ಲಿ ವಾಹನ ಸ೦ಚಾರ ಬ೦ದ್........

ಕುಂದಾಪುರ:ಆ. 31:  ಮನೆ ಕಳ್ಳತನ ಪ್ರಕರಣಗಳಿಗೆ ಸಂಬಂಧಿಸಿದಂತೆ ಕುಂದಾಪುರ ಪೊಲೀಸರು ಉತ್ತರ ಕನ್ನಡ ಜಿಲ್ಲೆಯ ಹಳಿಯಾಳ ಪೊಲೀಸರಿಂದ ನಾಲ್ವರು ಅಂತಾರಾಜ್ಯ ಕಳ್ಳರನ್ನು ವಾರೆಂಟ್ ಮೂಲಕ ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ. ಬಂಧಿತರನ್ನು ಮಹಾರಾಷ್ಟ್ರದ ಸೊಲ್ಲಾಪುರ ನಿವಾಸಿಗಳಾದ ವಿವೇಕ್ ಅಂಬರ್(26), ಅಜೀಜ್ ಅಲಿಯಾಸ್ ಛೋಟೆ (28), ಲಖನ್ ಶೋಕ್ ಕುಲಕರ್ಣಿ (31)

ಚಿಕ್ಕಬಳ್ಳಾಪುರ, ಆಗಸ್ಟ್​ 31: ಸಿಎಂ ಸಿದ್ದರಾಮಯ್ಯ ಆಪ್ತ, ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್​ ಶಾಸಕ ಎಸ್​​.ಎನ್​. ಸುಬ್ಬಾರೆಡ್ಡಿ ಅವರ ಫೋನ್​​ ಕರೆ ಸ್ವೀಕರಿಸದ ಹಿನ್ನಲೆ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾಧಿಕಾರಿ ಬಿಂದಿಮಣಿ ಎಂ.ಎಲ್​​ ಅವರನ್ನು ಕೆಲಸದಿಂದ ಅಮಾನತುಗೊಳಿಸಲಾಗಿದೆ  ಕರ್ತವ್ಯದಲ್ಲಿ ನಿರ್ಲಕ್ಷ್ಯ ಆರೋಪಿಸಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಅಧೀನ ಕಾರ್ಯದರ್ಶಿ

ಬೆಂಗಳೂರು: ಆಗಸ್ಟ್ 31: ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದಿದ್ದ ಚಿನ್ನಯ್ಯನ ಹಿಂದಿರುವ ಗ್ಯಾಂಗ್​ನ ಅಸಲಿ ಮುಖವಾಡ ಕಳಚಿದೆ. ಧರ್ಮಸ್ಥಳದಿಂದ ಬೆಂಗಳೂರಿಗೆ ಜಾಡು ಹಿಡಿದು ಬಂದ ಎಸ್​ಐಟಿಗೆ ಮಹತ್ವದ ಮಾಹಿತಿ ಸಿಕ್ಕಿದೆ. ಬೆಂಗಳೂರಿನಲ್ಲಿ 2ನೇ ದಿನವೂ ಎಸ್​ಐಟಿ ಶೋಧ ನಡೆಸಿದೆ. ಶನಿವಾರವಷ್ಟೇ ಪೀಣ್ಯದಲ್ಲಿರುವ ಜಯಂತ್​.ಟಿ ಮನೆಯಲ್ಲೂ ಚಿನ್ನಯ್ಯನ ಸಮ್ಮುಖದಲ್ಲೇ ಸ್ಥಳ ಮಹಜರು

ಪೂಜೆ, ಭಕ್ತಿ ಪ್ರದರ್ಶನದ ವಸ್ತುವಲ್ಲ ಆಚಾರ, ವಿಚಾರವನ್ನು ಎಲ್ಲರೂ ಒಟ್ಟಾಗಿ ಕೊಂಡೊಯ್ಯ ಬೇಕು. ಮರಕ್ಕೆ ಬೇರು ಎಷ್ಟು ಮುಖ್ಯವೋ ಹಾಗೆಯೇ ಮನುಷ್ಯನಿಗೆ ನಂಬಿಕೆ ಮುಖ್ಯ. ಹೀಗಾಗಿ ಧರ್ಮವನ್ನು ಉಳಿಸಿಕೊಂಡು ನಾವೆಲ್ಲರೂ ಮುಂದೆ ಸಾಗೋಣ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಹೇಳಿದರು. ಪರ್ಯಾಯ ಶ್ರೀ ಪುತ್ತಿಗೆ ಮಠ ಶ್ರೀಕೃಷ್ಣ, ಮಠದ ವತಿಯಿಂದ

ಸಾರ್ವಜನಿಕರ ಶ್ರೀಗಣೇಶೋತ್ಸವ ಕಡಿಯಾಳಿ ಗಣಪತಿಗೆ ಗುರುವಾರದ ದಿನವಾದ ಇ೦ದಿನ ಅಲ೦ಕಾರ

ಕಾಸರಗೋಡು: ಆ್ಯಸಿಡ್ ಸೇವಿಸಿ ಒಂದೇ ಕುಟುಂಬದ ಮೂವರು ಮೃತಪಟ್ಟಿರುವ ಆಘಾತಕಾರಿ ಘಟನೆ ಅಂಬಲತ್ತರ ಬಳಿಯ ಪರಕ್ಕಾಯಿಯಲ್ಲಿ ನಡೆದಿದೆ. ಮೃತರನ್ನು ಗೋಪಿ (58), ಅವರ ಪತ್ನಿ ಇಂದಿರಾ (54) ಮತ್ತು ಅವರ ಮಗ ರಂಜೇಶ್ (34) ಎಂದು ಗುರುತಿಸಲಾಗಿದೆ. ಮತ್ತೊಬ್ಬ ಮಗ ರಾಕೇಶ್ (27) ಸ್ಥಿತಿ ಗಂಭೀರವಾಗಿದ್ದು, ಕಣ್ಣೂರು ಸರ್ಕಾರಿ ವೈದ್ಯಕೀಯ

ಚಂಡೀಗಢ: ಹಿಮಾಚಲ ಪ್ರದೇಶದಲ್ಲಿ ಭಾರೀ ಮಳೆಯಿಂದ ರಾವಿ ನದಿಯಲ್ಲಿ ಉಂಟಾದ ಹಠಾತ್ ಪ್ರವಾಹದಿಂದ ಅಪಾರ ಹಾನಿಯಾಗಿದ್ದು, ಕಾಂಗ್ರಾ ಮತ್ತು ಚಂಬಾ ಜಿಲ್ಲೆಯಲ್ಲಿ ಶಾಲೆಗಳು, ಪಂಚಾಯತ್ ಕಟ್ಟಡಗಳು, ಸೇತುವೆಗಳು ಮತ್ತು ಇತರ ಪ್ರಮುಖ ಕಟ್ಟಡಗಳು ಕೊಚ್ಚಿ ಹೋಗಿವೆ. ಭೀಕರ ಪ್ರವಾಹದಿಂದ ಹಲವಾರು ಗ್ರಾಮಗಳ ಸಂಪರ್ಕ ಕಡಿತಗೊಂಡಿದೆ. ಆದರೆ ಪ್ರತ್ಯೇಕ ಭೂಕುಸಿತದಲ್ಲಿ ನಾಲ್ವರು ಮೃತಪಟ್ಟಿದ್ದಾರೆ

ಮಂಗಳೂರು:ಆಗಸ್ಟ್​​ .28, ಕರ್ನಾಟಕ ಹಾಗೂ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್​ ಬ್ರೇಕ್ ಫೇಲಾಗಿ ಅಪಘಾತಕ್ಕೀಡಾಗಿದ್ದು  ಸ್ಥಳದಲ್ಲೇ ಆರು ಜನರು ಸಾವನ್ನಪ್ಪಿದ್ದಾರೆ. ಕರ್ನಾಟಕ ಕೇರಳ ಗಡಿ ಭಾಗದ ತಲಪಾಡಿಯಲ್ಲಿ ಈ ದುರ್ಘಟನೆ ನಡೆದಿದೆ. ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (ಕೆಎಸ್‌ಆರ್‌ಟಿಸಿ)

ಉಡುಪಿಯ ಶ್ರೀಕೃಷ್ಣಮಠದಲ್ಲಿ ಪರ್ಯಾಯ ಶ್ರೀಪುತ್ತಿಗೆ ಮಠದ ಆಶ್ರಯದಲ್ಲಿ ಪೂಜಿಸಲ್ಪಟ್ಟ ಶ್ರೀಗಣೇಶ

ಶ್ರೀನಗರ: ಭೀಕರ ಮಳೆಯಿಂದಾಗಿ ಜಮ್ಮು ಮತ್ತು ಕಾಶ್ಮೀರ ತತ್ತರಿಸಿ ಹೋಗಿದ್ದು, ಭೂ ಕುಸಿತ, ಪ್ರವಾಹ ಹಾಗೂ ಮಳೆಯಿಂದಾಗಿ ಸಂಭವಿಸಿದ ಅನಾಹುತದಿಂದ ಮೃತರ ಸಂಖ್ಯೆ 41ಕ್ಕೆ ಏರಿಕೆಯಾಗಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಿಂದಾಗಿ ವೈಷ್ಣೋದೇವಿ ಯಾತ್ರಾ ಮಾರ್ಗದಲ್ಲಿ ಭೂಕುಸಿತಕ್ಕೆ ಬಲಿಯಾದವರ ಸಂಖ್ಯೆ 36ಕ್ಕೆ ಏರಿದೆ. ಇದರ ಜೊತೆಗೆ ಮಳೆ ಸಂಬಂಧಿತ ಅವಘಡದಲ್ಲಿ