ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ನವದೆಹಲಿ: ಒಡಿಶಾ ಕರಾವಳಿಯಲ್ಲಿ ಸಮಗ್ರ ವಾಯು ರಕ್ಷಣಾ ಶಸ್ತ್ರಾಸ್ತ್ರ ವ್ಯವಸ್ಥೆಯ (IADWS) ಮೊದಲ ಹಾರಾಟ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಿದೆ. ರಕ್ಷಣಾ ಸಚಿವ ರಾಜನಾಥ್ ಸಿಂಗ್, ಈ ವೇದಿಕೆಯ ಅಭಿವೃದ್ಧಿಕಾರರಾದ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (DRDO) ಮತ್ತು ಸಶಸ್ತ್ರ ಪಡೆಗಳನ್ನು ಹಾರಾಟ ಪರೀಕ್ಷೆಗಳಲ್ಲಿ ಅಭಿನಂದಿಸಿದರು. ಶನಿವಾರ ಒಡಿಶಾ ಕರಾವಳಿಯಲ್ಲಿ 1230 ಗಂಟೆಗಳ

ಬೆಳ್ತಂಗಡಿ: ಹಿಂದೂಗಳ ಪವಿತ್ರ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿಗಳ ಕುಟುಂಬದ ವಿರುದ್ದ ಯೂಟ್ಯೂಬ್ ಮೂಲಕ ಅಪಪ್ರಚಾರ ಮಾಡಿದ ಆರೋಪಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್ ಸಮೀರ್ ಎಂಡಿ (Mohamed Sameer) ಕೊನೆಗೂ ಪೊಲೀಸರ ವಿಚಾರಣೆಗೆ ಹಾಜರಾಗಿದ್ದಾರೆ. ಬೆಳ್ತಂಗಡಿ ಠಾಣೆ ಪೊಲೀಸರ ಮುಂದೆ ಇಂದು ವಿಚಾರಣೆಗೆ ಹಾಜರಾಗಿರುವ ಎಂಡಿ ಸಮೀರ್, ತಮ್ಮ ಮೂರು ವಕೀಲರೊಂದಿಗೆ ವಿಚಾರಣೆಗೆ ಹಾಜರಾಗಿದ್ದಾರೆ

ಗೋಪಾಲೇಶ್ವರ: ಉತ್ತರಾಖಂಡದಲ್ಲಿ ಕಳೆದ ಕೆಲ ದಿನಗಳಿಂದ ಭಾರೀ ಮಳೆಯಾಗುತ್ತಿದ್ದು, ಪರಿಣಾಮ ಚಮೋಲಿ ಜಿಲ್ಲೆಯ ಥರಾಲಿಯಲ್ಲಿ ಪ್ರವಾಹ ಉಂಟಾಗಿದ್ದು, ಇಬ್ಬರು ನಾಪತ್ತೆಯಾಗಿದ್ದಾರೆಂದು ತಿಳಿದುಬಂದಿದೆ. ಚೆಪ್ಡಾನ್ ಮಾರುಕಟ್ಟೆ ಪ್ರದೇಶದ ಕೆಲವು ಅಂಗಡಿಗಳು ಹಾನಿಗೊಳಗಾಗಿದ್ದು, ಡೆಹ್ರಾಡೂನ್, ತೆಹ್ರಿ, ಪೌರಿ, ಚಮೋಲಿ, ರುದ್ರಪ್ರಯಾಗ, ನೈನಿತಾಲ್ ಮತ್ತು ಅಲ್ಮೋರಾ ಸೇರಿದಂತೆ ರಾಜ್ಯದಲ್ಲಿ ಗುಡುಗು, ಮಿಂಚು ಸಹಿತ ಭಾರೀ

ನವದೆಹಲಿ: ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಗೆ 2,000 ಕೋಟಿ ರೂ.ಗಳಿಗೂ ಹೆಚ್ಚು ನಷ್ಟ ಉಂಟುಮಾಡಿದ ಬ್ಯಾಂಕ್ ವಂಚನೆ ಆರೋಪದ ಮೇಲೆ ರಿಲಯನ್ಸ್ ಕಮ್ಯುನಿಕೇಷನ್ಸ್ ಮತ್ತು ಅದರ ಪ್ರವರ್ತಕ ನಿರ್ದೇಶಕ ಅನಿಲ್ ಅಂಬಾನಿ ವಿರುದ್ಧ ಕೇಂದ್ರ ತನಿಖಾ ದಳ ಪ್ರಕರಣ ದಾಖಲಿಸಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅನಿಲ್ ಅಂಬಾನಿ ಅವರ ನಿವಾಸ ಮತ್ತು

ಮಂಗಳೂರು: ಕಳೆದ ಎರಡು ದಶಕಗಳ ಅವಧಿಯಲ್ಲಿ ಧರ್ಮಸ್ಥಳ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದೇನೆ ಎಂದು ಹೇಳಿಕೊಂಡು ಬಂದಿದ್ದ ಅನಾಮಿಕ ದೂರುದಾರ ಸಿ ಎನ್ ಚಿನ್ನಯ್ಯ ಅಲಿಯಾಸ್ ಚೆನ್ನನನ್ನು 10 ದಿನಗಳ ಕಾಲ ವಿಶೇಷ ತನಿಖಾ ತಂಡದ (SIT) ಕಸ್ಟಡಿಗೆ ಒಪ್ಪಿಸಿ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿಯ ನ್ಯಾಯಾಲಯ ಇಂದು ಶನಿವಾರ

ಕನ್ನಡದ ಖ್ಯಾತ ನಿರೂಪಕಿ ಅನುಶ್ರೀ ಅವರು ದಾಂಪತ್ಯ ಜೀವನಕ್ಕೆ ಕಾಲಿಡಲು ಸಜ್ಜಾಗಿದ್ದಾರೆ. ಈ ಬಗ್ಗೆ ಕೆಲವೇ ದಿನಗಳ ಹಿಂದೆ ಸುದ್ದಿ ಹೊರಬಿದ್ದಿತ್ತು. ಕೊಡಗು ಮೂಲದ ರೋಷನ್ ಜೊತೆ ಆ್ಯಂಕರ್ ಅನುಶ್ರೀ ಅವರು ಹಸೆಮಣೆ ಏರಲಿದ್ದಾರೆ. ಮದುವೆಗೆ ದಿನಾಂಕ ಕೂಡ ನಿಗದಿ ಆಗಿದೆ. ಆಗಸ್ಟ್ 28ರಂದು ಅನುಶ್ರೀ ಮತ್ತು ರೋಷನ್

ಬೆಂಗಳೂರು: ಪ್ರತಿಷ್ಟಿತ ಬೂಕರ್ ಪ್ರಶಸ್ತಿ ವಿಜೇತರಾದ ಬಾನು ಮುಷ್ತಾಕ್ ಅವರು ಈ ಬಾರಿ ವಿಶ್ವವಿಖ್ಯಾತ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರ ಘೋಷಿಸಿದ್ದಾರೆ. ಇಂದು ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಸಿದ್ದರಾಮಯ್ಯ ಅವರು, ಬಾನು ಮುಷ್ತಾಕ್​ ಅವರ 'ಹೃದಯ ದೀಪ' ಕೃತಿಗೆ ಬೂಕರ್ ಪ್ರಶಸ್ತಿ ಸಿಕ್ಕಿದೆ. ಕರ್ನಾಟಕದ

2025 ರ ಏಷ್ಯಾಕಪ್‌ಗೆ (Asia Cup 2025) ಟೀಂ ಇಂಡಿಯಾವನ್ನು ಆಯ್ಕೆ ಮಾಡಿದ ಎರಡು ದಿನಗಳ ಬಳಿಕ ಆಯ್ಕೆ ಮಂಡಳಿಯ ಮುಖ್ಯಸ್ಥ ಅಜಿತ್ ಅಗರ್ಕರ್​ಗೆ ( Ajit Agarkar) ಬಿಸಿಸಿಐ (BCCI) ವಿಶೇಷ ಉಡುಗೊರೆಯನ್ನು ನೀಡಿದೆ. ವಾಸ್ತವವಾಗಿ ಅಜಿತ್ ಅಗರ್ಕರ್ ಅವರನ್ನು 2023 ರ ಜೂನ್​ನಲ್ಲಿ ಭಾರತ ತಂಡದ ಮುಖ್ಯ

ಬೆಂಗಳೂರು: ಧರ್ಮಸ್ಥಳದಲ್ಲಿ ನಡೆದಿದೆ ಎನ್ನಲಾದ ಅಪರಾಧ ಕೃತ್ಯಗಳ ಕುರಿತು AI ವಿಡಿಯೋ ಮಾಡಿ, ಬಂಧನ ಭೀತಿಯಲ್ಲಿದ್ದ ಯುಟ್ಯೂಬರ್ ಎಂಡಿ ಸಮೀರ್​ಗೆ ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಲಯ ಗುರುವಾರ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ. ಧರ್ಮಸ್ಥಳ ವಿರುದ್ಧ ವಿಡಿಯೋ ಮೂಲಕ ಅಪಪ್ರಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಧರ್ಮಸ್ಥಳ ಪೊಲೀಸರು ಜುಲೈ 12ರಂದು ಸಮೀರ್​ ವಿರುದ್ಧ

ಬ್ರಹ್ಮಾವರ: ಧರ್ಮಸ್ಥಳ ವಿಚಾರವಾಗಿ ಆಕ್ಷೇಪಾರ್ಹರ ಹೇಳಿಕೆ ನೀಡಿದ ಪ್ರಕರಣದಲ್ಲಿ ಉಡುಪಿ ಪೊಲೀಸರು ಮಹೇಶ್ ಶೆಟ್ಟಿ ತಿಮರೋಡಿ (Mahesh Timarodi)ಯನ್ನು ವಶಕ್ಕೆ ಪಡೆದಿದ್ದಾರೆ. ಒಂದೆಡೆ ಧರ್ಮಸ್ಥಳದಲ್ಲಿ ನೂರಾರು ಶವಗಳನ್ನು ಹೂತಿದ್ದಾಗಿ ಅನಾಮಿಕ ಹೇಳಿರುವ ಪ್ರಕರಣದ ಎಸ್​​ಐಟಿ ತನಿಖೆ ತೀವ್ರಗೊಂಡಿದ್ದು, ಮತ್ತೊಂದೆಡೆ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಯನ್ನು (Mahesh Shetty Timarodi) ಗುರುವಾರ ಉಡುಪಿಯ