ಜನವರಿ 16ರ ಮಧ್ಯರಾತ್ರೆಯಿ೦ದ 17ರ ಮಧ್ಯರಾತ್ರೆಯವರೆಗೆ ಜಿಲ್ಲೆಯಲ್ಲಿ ಮಧ್ಯ ಮಾರಾಟ ಬ೦ದ್ ಮಾಡುವ೦ತೆ ಶೀರೂರುಮಠದ ಭಕ್ತರು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಎಸ್ಪಿ,ಮತ್ತು ಅಬಕಾರಿ ಜಿಲ್ಲಾಧಿಕಾರಿಯವರಲ್ಲಿ ವಿನ೦ತಿಸಿಕೊ೦ಡಿದ್ದಾರೆ...

ಉಡುಪಿ:ಅಂಬೇಡ್ಕರ್ ಇಲ್ಲದೆ ಹೋಗಿದ್ದರೆ ಈ ದೇಶದ ದಲಿತರು ಹಾಗೂ ಹಿಂದುಳಿದ ವರ್ಗದವರು ಇಂದಿಗೂ ಮಾಲೀಕರ ಹಂಡೆಗೆ ನೀರು ತುಂಬುವ ಕೆಲಸ ಮಾಡಿಕೊಂಡಿರುತ್ತಿದ್ದರು ಎಂದು ಮಾಜಿ ಸಚಿವ ಹಾಗೂ ರಾಜ್ಯ ಕಾಂಗ್ರೆಸ್ ಪ್ರಚಾರ ಸಮಿತಿ ಉಪಾಧ್ಯಕ್ಷ ಕಿಮ್ಮನೆ ರತ್ನಾಕರ್ ಹೇಳಿದರು. ಅವರು ಭಾನುವಾರ ಉಡುಪಿಯ ಟೌನ್ ಹಾಲ್ ನಲ್ಲಿ ನಡೆದ ಉಡುಪಿ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ:125ನೇ ಭಜನಾ ಸಪ್ತಾಹ ಮಹೋತ್ಸವ 6ನೇ ದಿನದತ್ತ-ಶ್ರೀದೇವರಿಗೆ “ಗರುಡವಾಹನ ”ಅಲ೦ಕಾರ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಮಹೋತ್ಸವವು ಭಾನುವಾರದ೦ದು 5ನೇ ದಿನದತ್ತ ಸಾಗಿತು. ಭಾನುವಾರದ೦ದು ಶ್ರೀದೇವರಿಗೆ “ಶೇಷ ಶ್ರೀವಿಷ್ಣು”ಅಲ೦ಕಾರವನ್ನು ಮಾಡಲಾಯಿತು. ಪರಿವಾರ ದೇವರಿಗೆ ವಿಶೇಷ ಅಲ೦ಕಾರವನ್ನು ಪೂಜೆಯ ಅರ್ಚಕರು ನೆರವೇರಿಸಿದರು. ಮಧ್ಯಾಹ್ನ ಶ್ರೀದೇವರಿಗೆ ಹಾಗೂ ಶ್ರೀವಿಠೋಬರಖುಮಾಯಿ ದೇವರಿಗೆ 125 ಬಗೆಯ ವಿವಿಧ ಪದಾರ್ಥ ಸೇರಿದ೦ತೆ ಹಣ್ಣು ಹ೦ಪಲು ಸೇರಿದ೦ತೆ

ಉಡುಪಿ: Aug.1.ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಉಡುಪಿ ಕಚೇರಿಯಲ್ಲಿ ಕಳೆದ 26 ವರ್ಷ ಗಳಿಂದ ಕರ್ತವ್ಯ ನಿರ್ವಹಿಸಿ ನಿವೃತ್ತರಾದ ಪ್ರೇಮಾನಂದ್ ರಾವ್ ಇವರಿಗೆ ಬೀಳ್ಕೊಡುಗೆ ವಾರ್ತಾ ಇಲಾಖೆಯ ಕಚೇರಿ ಸಭಾಂಗಣದಲ್ಲಿ ಆಯೋಜಿಸಲಾಗಿತ್ತು. ಇಲಾಖೆಯ ಸಹಾಯಕ ನಿರ್ದೇಶಕ ಬಿ.ಮಂಜುನಾಥ್ ಮಾತನಾಡಿ ಪ್ರೇಮಾನಂದ್ ರಾವ್ 1999ರಿಂದ ಉಡುಪಿ ಕಚೇರಿಯಲ್ಲೇ ಕರ್ತವ್ಯವನ್ನು ಉತ್ತಮವಾಗಿ

ಮಣಿಪಾಲ: ಅಗಸ್ಟ್ :01,ಮಹಿಳಾ ಸಮಾಜ ಮಣಿಪಾಲ ಇದರ 63 ನೇ ಸ್ಥಾಪಕ ದಿನಾಚರಣೆ ರೋಟರಿ ಹಾಲ್ ಮಣಿಪಾಲ ಇತ್ತೀಚಿಗೆ ನೆಡೆಯಿತು. ಮುಖ್ಯ ಅತಿಥಿಯಾಗಿ ಆಗಮಿಸಿದ್ದ ಮಣಿಪಾಲ ಮಾಹೆಯ ಶ್ರೀಮತಿ ವಸಂತಿ ರಾಮದಾಸ್ ಪೈ ದೀಪ ಬೆಳಗಿಸಿ ಕಾರ್ಯ ಕ್ರಮ ಉದ್ಘಾಟಿಸಿ ಶುಭ ಹಾರೈಸಿದರು. ಮಹಿಳಾ ಸಮಾಜ ಮಣಿಪಾಲ ಇದರ ಸ್ಥಾಪಕರಾದ

ಬೆಂಗಳೂರು: ಧರ್ಮಸ್ಥಳದಲ್ಲಿ ಸುಮಾರು ಎರಡು ದಶಕಗಳಿಂದ ನೂರಾರು ಶವಗಳನ್ನು ಹೂಳಲಾಗಿದೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಕ್ಷೇತ್ರದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ ಅವರ ಸಹೋದರ ಡಿ.ಹರ್ಷೇಂದ್ರ ಕುಮಾರ್ ವಿರುದ್ಧ ಮಾನಹಾನಿ ಸುದ್ದಿ ಪ್ರಸಾರ/ ಪ್ರಕಟ ಮಾಡದಂತೆ ದಕ್ಷಿಣ ಕನ್ನಡ ಜಿಲ್ಲೆಯ ಡಿಜಿಟಲ್ ಮಾಧ್ಯಮವೊಂದರ ವಿರುದ್ಧ ನಗರದ ಸೆಷನ್ಸ್ ನ್ಯಾಯಾಲಯ ಹೊರಡಿಸಿದ್ದ

ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿ ನಡೆಯುತ್ತಿರುವ 125ನೇ ಭಜನಾ ಸಪ್ತಾಹ ಕಾರ್ಯಕ್ರಮ ಇ೦ದು ಶುಕ್ರವಾರದ೦ದು 3ನೇ ದಿನದತ್ತ ಸಾಗುತ್ತಿದೆ. ಬೆಳಿಗ್ಗೆಯಿ೦ದ ಸಾವಿರಾರು ಮ೦ದಿ ಭಕ್ತರು ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀದೇವರ ದರ್ಶನವನ್ನು ಪಡೆಯುವ ದೃಶ್ಯವು ತಡರಾತ್ರೆಯವರೆಗೆ ಮು೦ದುವರಿದಿದೆ. ಅತ್ಯ೦ತ ಉತ್ತಮ ಉತ್ತಮ ಭಜನಾ ಮ೦ಡಳಿಗಳು ಇ೦ದು ತಮ್ಮ ತಮ್ಮ ಉತ್ತಮ