ಉಡುಪಿ: ಮಲ್ಪೆ ಕೊಡವೂರಿನ ಸಾಲ್ಮರದಲ್ಲಿ ನಡೆದ ಎಕೆಎಂಎಸ್ ಬಸ್ ಮಾಲೀಕ ರೌಡಿಶೀಟರ್ ಸೈಫುದ್ದೀನ್ ಕೊಲೆ ಪ್ರಕರಣದ ಮೂವರು ಆರೋಪಿಗಳನ್ನು ಉಡುಪಿ ನ್ಯಾಯಾಲಯಕ್ಕೆ ಇಂದು ಹಾಜರುಪಡಿಸಲಾಯಿತು. ಉಡುಪಿ ಮಿಷನ್ ಕಂಪೌಂಡ್ ನಿವಾಸಿ ಮಹಮದ್ ಫೈಸಲ್ ಖಾನ್ (27), ಕರಂಬಳ್ಳಿ ಕುಂಜಿಬೆಟ್ಟು ನಿವಾಸಿ ಮೊಹಮ್ಮದ್ ಶರೀಫ್ (37) ಮತ್ತು ಕಾಟಿಪಳ್ಳ ನಿವಾಸಿ ಅಬ್ದುಲ್
ಉಡುಪಿ: ಸೆ.29: ಮಲ್ಪೆ ಪೊಲೀಸ್ ಠಾಣಾ ವ್ಯಾಪ್ತಿಯ ಕೊಡವೂರು ಸಾಲ್ಮರದ ಮನೆಯಲ್ಲಿ ಶನಿವಾರ ನಡೆದ ಎಕೆಎಂಎಸ್ ಬಸ್ ಮಾಲಕ, ರೌಡಿ ಶೀಟರ್ ಸೈಫ್ ಯಾನೆ ಸೈಫುದ್ದೀನ್ ಅತ್ರಾಡಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಮೂವರು ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಉಡುಪಿ ಮಿಷನ್ ಕಂಪೌಂಡ್ ಬಳಿಯ ನಿವಾಸಿ ಮಹಮದ್ ಫೈಸಲ್ ಖಾನ್(27),
ಕರೂರು:ಸೆ. 29ತಮಿಳುನಾಡಿನ ಕರೂರಿನಲ್ಲಿ ನಡೆದ ಕಾಲ್ತುಳಿತಕ್ಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಲಾಗಿದ್ದು, ಇದಕ್ಕೆ ನಟ, ರಾಜಕಾರಣಿ ವಿಜಯ್ ತಡವಾಗಿ ಬಂದಿದ್ದೇ ಕಾರಣ, ಅಷ್ಟೇ ಅಲ್ಲದೆ ರೋಡ್ ಶೋಗೆ ಅನುಮತಿಯೂ ಇರಲಿಲ್ಲ ಎಂದು ಎಫ್ಐಆರ್ನಲ್ಲಿ ಉಲ್ಲೇಖಿಸಲಾಗಿದೆ. ಎಫ್ಐಆರ್ನಲ್ಲಿ ಜಿಲ್ಲಾ ಕಾರ್ಯದರ್ಶಿ ಮತಿಯಜಗನ್, ರಾಜ್ಯ ಪ್ರಧಾನ ಕಾರ್ಯದರ್ಶಿ ಬುಷಿ ಆನಂದ್ ಮತ್ತು ರಾಜ್ಯ
ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ನಡೆಯುತ್ತಿರುವ ಸಮಯದಲ್ಲೇ ಸಾಂಸ್ಕೃತಿಕ ನಗರಿ ಬೆಚ್ಚಿ ಬೀಳುವಂತಹ ಪೈಶಾಚಿಕ ಕೃತ್ಯವೊಂದು ಬೆಳಕಿಗೆ ಬಂದಿದೆ. ಮೈಸೂರಿನ ವಿಜಯನಗರ ಪೊಲೀಸರು, ಸರ್ಕಾರೇತರ ಸಂಸ್ಥೆ(ಎನ್ ಜಿಒ) ಒಡನಾಡಿ ಸಹಯೋಗದೊಂದಿಗೆ ಅಪ್ರಾಪ್ತ ಬಾಲಕಿಯರನ್ನು ವೇಶ್ಯಾವಾಟಿಕೆಗೆ ತಳ್ಳುತ್ತಿದ್ದ ವರ್ಜಿನ್ ಸೆಕ್ಸ್ ದಂಧೆಯನ್ನು ಬೇಧಿಸಿದ್ದಾರೆ. ಇತ್ತೀಚೆಗೆ ಋತುಮತಿಯಾದ ಅಪ್ರಾಪ್ತ ಬಾಲಕಿಯೊಂದಿಗೆ ಲೈಂಗಿಕ ಸಂಪರ್ಕ ಏರ್ಪಡಿಸಲು 20
ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನ,ಶ್ರೀಕೃಷ್ಣಮಠದ ರಾಜಾ೦ಗಣ,ಉಪ್ಪೂರು,ಹೇರೂರು,ಕಾಪು ಉಚ್ಚಿಲ ಶ್ರೀಮಹಾಲಕ್ಷ್ಮೀ ದೇವಸ್ಥಾನ,ಮು೦ಡ್ಕೂರುಗಳಲ್ಲಿ ನವರಾತ್ರೆಯ ಒ೦ಭತ್ತು ದಿನಗಳ ಕಾಲ ನಡೆಯುತ್ತಿರುವ ಕಾರ್ಯಕ್ರಮದಲ್ಲಿ ಚ೦ಡಿಕಾ ಹೋಮ,ಶ್ರೀದುರ್ಗಾ ನಮಸ್ಕಾರ,ದೀಪಾರಾಧನೆ ಕಾರ್ಯಕ್ರಮದೊ೦ದಿಗೆ ಶ್ರೀಶಾರದಾ ಪೂಜೆಯು ವಿಜೃ೦ಭಣೆಯಿ೦ದ ನರೆವೇರುತ್ತಿದೆ. ಸಾವಿರಾರುಮ೦ದಿ ಭಕ್ತರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪಾನರಾಗಿದ್ದಾರೆ. ಅಲ್ಲಲ್ಲಿ ವಿವಿಧ ಸ೦ಸ್ಕೃತಿ ಕಾರ್ಯಕ್ರಮದೊ೦ದಿಗೆ ಭಜನಾ ಕಾರ್ಯಕ್ರಮವು ನಡೆಯುತ್ತಿದೆ.
ಮಲ್ಪೆ: ಎ ಕೆ ಎಂ ಎಸ್ ಬಸ್ ಮಾಲಕ ಸೈಪು ಯಾನೇ ಸೈಫುದ್ದೀನ್ ಆತ್ರಾಡಿಯನ್ನು ಹತ್ಯೆಗೈದಿರುವ ಘಟನೆ ಇಂದು(ಶನಿವಾರ) ಬೆಳಿಗ್ಗೆ ಕೊಡವೂರು ಸಮೀಪದ ಸಾಲ್ಮರ ಎಂಬಲ್ಲಿ ನಡೆದಿರುವ ಬಗ್ಗೆ ವರದಿಯಾಗಿದೆ. ಸೈಫುದ್ದೀನ್ ಅವರು ತಮ್ಮ ಮನೆಯಲ್ಲಿ ಒಬ್ಬರೇ ಇರುವ ವೇಳೆ ಆಗಮಿಸಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದಿರುವುದಾಗಿ ತಿಳಿದುಬಂದಿದೆ. ಎಕೆಎಂಎಸ್
ಮಂಗಳೂರು, ಸೆಪ್ಟೆಂಬರ್ 26: ಧರ್ಮಸ್ಥಳ ಬುರುಡೆ ಕೇಸ್ ವಿಚಾರದಲ್ಲಿ ಎಸ್ಐಟಿ ತನಿಖೆಯಿಂದ ಸತ್ಯ ಹೊರ ಬರುತ್ತಿದ್ದು, ಸರ್ಕಾರಕ್ಕೆ ಕೃತಜ್ಞತೆ ಸಲ್ಲಿಸುವುದಾಗಿ ಧರ್ಮಸ್ಥಳ ಧರ್ಮಾಧಿಕಾರಿ ಡಾ. ಡಿ. ವಿರೇಂದ್ರ ಹೆಗ್ಗಡೆ ಹೇಳಿದ್ದಾರೆ. ಧರ್ಮಸ್ಥಳ ದೇಗುಲ ಬೇರೆ ಅಲ್ಲ, ಧರ್ಮಸ್ಥಳದ ಊರಿನವರು ಬೇರೆ ಅಲ್ಲ. ಎಷ್ಟು ನಿಷ್ಠುರವಾಗಿ ನಮ್ಮ ಮೇಲೆ ದಬ್ಬಾಳಿಕೆ ನಡೆದಿದೆ
ಬೆಂಗಳೂರು: ನಗರದ ಮಲ್ಲೇಶ್ವರಂನ ಪೈಪ್ ಲೈನ್ ರೋಡ್ನಲ್ಲಿರುವ ಪೀಠೋಪಕರಣಗಳ ಮಳಿಗೆಯೊಂದರಲ್ಲಿ ಇಂದು ಭಾರೀ ಅಗ್ನಿ ಅವಘಡ ಸಂಭವಿಸಿದ್ದು ಕೋಟ್ಯಂತರ ರೂಪಾಯಿ ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿವೆ. ಮಲ್ಲೇಶ್ವರಂನ ದತ್ತಾತ್ರೇಯ ದೇವಸ್ಥಾನ ರಸ್ತೆಯಲ್ಲಿರುವ ಅಂಗಡಿಯಲ್ಲಿ ಮಧ್ಯರಾತ್ರಿ 2:30ರ ಸುಮಾರಿಗೆ ಅಂಗಡಿಗೆ ಬೆಂಕಿ ಹೊತ್ತಿಕೊಂಡಿದೆ. ಪರಿಣಾಮ ಐದು ಕೋಟಿ ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಅಲ್ಲದೇ
ಉಡುಪಿ:ಶ್ರೀ ಲಕ್ಷ್ಮೀ ವೆಂಕಟೇಶ್ ಕಲಾ ಸೇವಾ ಟ್ರಸ್ಟ್ ಇವರ ಆಶ್ರಯದಲ್ಲಿ ಶ್ರೀ ಲಕ್ಷ್ಮೀ ವೆಂಕಟೇಶ್ ದೇವಸ್ಥಾನದಲ್ಲಿ ಸ.21 ರಂದು ಶ್ರೀದೇವರ ಸನ್ನಿಧಿಯಲ್ಲಿ ಪ್ರಸಿದ್ಧ ಬಾಲ ಕಲಾವಿದೆ ಪೂರ್ಣ ಮಲ್ಯ ಮುಂಬಯಿ ಇವರಿಂದ " ದೇವ ದೇವ ಸದ್ಗುರು ದೇವ " ಭಕ್ತಿ ಸಂಗೀತ ಕಾರ್ಯಕ್ರಮ ನಡೆಸಿಕೊಟ್ಟರು. ಹಾರ್ಮೋನಿಯಂ ಶಂಕರ್ ಶೆಣೈ