ಉಡುಪಿ ತೆ೦ಕಪೇಟೆಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದಲ್ಲಿನ ಶ್ರೀಶಾರದಾಮಹೋತ್ಸವ ಸಮಿತಿಯ ಮಹಾಸಭೆಯು ಮ೦ಗಳವಾರದ೦ದು ದೇವಳದ ಶ್ರೀಕಲಾಮ೦ದಿರದಲ್ಲಿ ನಡೆಯಿತು.ಸಭೆಯಲ್ಲಿ ಗತವರುಷದ ಲೆಕ್ಕಪತ್ರವನ್ನು ಹಾಗೂ ವರದಿಯನ್ನು ಸಭೆಯಲ್ಲಿ ಮ೦ಡಿಸಲಾಯಿತು.ನ೦ತರ ಸರ್ವಾನುಮತಿಯಿ೦ದ ಅ೦ಗಿಕರಿಸಲ್ಪಟ್ಟಿತು. ತದನ೦ತರ ಹೊಸ ಸಮಿತಿಯನ್ನು ಆಯ್ಕೆಮಾಡಲಾಯಿತು. ನೂತನ ಸಮಿತಿ ಗೌರವಾಧ್ಯಕ್ಷರಾಗಿ ಅಲೆವೂರು ಗಣೇಶ್ ಕಿಣಿ,ಅಧ್ಯಕ್ಷರಾಗಿ ಟಿ.ಸುಬ್ರಹ್ಮಣ್ಯ ಪೈ, ಕಾರ್ಯದರ್ಶಿಯಾಗಿ ಎಚ್ ವಿಘ್ನೇಶ್ ಶೆಣೈ,ಕೋಶಾಧಿಕಾರಿಯಾಗಿ ನಾಗೇಶ್
ಶಿಮ್ಲಾ: ಹಿಮಾಚಲ ಪ್ರದೇಶದಾದ್ಯಂತ ಮಂಗಳವಾರ ಸುರಿದ ಧಾರಾಕಾರ ಮಳೆಯಿಂದಾಗಿ ಭೂಕುಸಿತ ಮತ್ತು ದಿಢೀರ್ ಪ್ರವಾಹ ಉಂಟಾಗಿ ಮನೆ ಕುಸಿದು ಐದು ಜನರು ಸಾವನ್ನಪ್ಪಿದ್ದಾರೆ. ನಾಲ್ಕು ರಾಷ್ಟ್ರೀಯ ಹೆದ್ದಾರಿಗಳು ಸೇರಿದಂತೆ 1,337 ರಸ್ತೆಗಳಲ್ಲಿ ಸಂಚಾರ ಸ್ಥಗಿತಗೊಂಡಿದೆ. ಕಾಂಗ್ರಾ, ಮಂಡಿ, ಸಿರಮೌರ್ ಮತ್ತು ಕಿನ್ನೌರ್ ಜಿಲ್ಲೆಗಳಲ್ಲಿ ಇಂದು ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಸ್ಥಳೀಯ ಹವಾಮಾನ
ಶ್ರೀನಗರ: ನಿರಂತರ ಮಳೆಯಿಂದಾಗಿ ಜಮ್ಮು-ಕಾಶ್ಮೀರದಲ್ಲಿ ನದಿಗಳು ಮತ್ತು ತೊರೆಗಳಲ್ಲಿ ನೀರಿನ ಮಟ್ಟ ಹೆಚ್ಚಿರುವುದರಿಂದ ಪ್ರವಾಹ ಭೀತಿ ಎದುರಾಗಿದೆ. ಮುಂಜಾಗ್ರತಾ ಕ್ರಮವಾಗಿ ಎಲ್ಲಾ ಶಿಕ್ಷಣ ಸಂಸ್ಥೆಗಳಿಗೆ ರಜೆ ನೀಡಲಾಗಿದೆ, ಕಾಶ್ಮೀರವನ್ನು ದೇಶದ ಉಳಿದ ಭಾಗಗಳೊಂದಿಗೆ ಸಂಪರ್ಕಿಸುವ ಏಕೈಕ ರಸ್ತೆ ಸಂಪರ್ಕವಾದ ಶ್ರೀನಗರ-ಜಮ್ಮು ರಾಷ್ಟ್ರೀಯ ಹೆದ್ದಾರಿಯನ್ನು ವಾಹನ ಸಂಚಾರಕ್ಕೆ ಮುಚ್ಚಲಾಗಿದೆ. ಜಮ್ಮು ಮತ್ತು ಕಾಶ್ಮೀರದಲ್ಲಿ
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಮತ್ತೆ ಜೈಲುಪಾಲಾಗಿರುವ ಎ1 ಆರೋಪಿ ಪವಿತ್ರಾ ಗೌಡ ಜಾಮೀನು ಅರ್ಜಿಯನ್ನು 57ನೇ ಸೆಷನ್ಸ್ ಕೋರ್ಟ್ ಮಂಗಳವಾರ ವಜಾಗೊಳಿಸಿದೆ. ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವರಿಗೆ ಪವಿತ್ರಾ ಗೌಡ ಅವರಿಗೆ ಅಶ್ಲೀಲ ಸಂದೇಶ ಕಳುಹಿಸಿದನೆಂಬ ಕಾರಣಕ್ಕಾಗಿ, ನಟ ದರ್ಶನ್ ಹಾಗೂ ಅವರ ಗ್ಯಾಂಗ್ ಅಪಹರಿಸಿ ಬೆಂಗಳೂರಿಗೆ ತಂದು, ಪಟ್ಟಣಗೆರೆಯಲ್ಲಿನ
ಬೆಂಗಳೂರು: ಅಕ್ರಮ ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ಜೈಲು ಶಿಕ್ಷೆಗೆ ಗುರಿಯಾಗಿರುವ ನಟಿ ರನ್ಯಾರಾವ್ (Ranya Rao) ಗೆ ಇದೀಗ ಬಿಗ್ ಶಾಕ್ ಎದುರಾಗಿದ್ದು 102.55 ಕೋಟಿ ರೂ ದಂಡ ಪಾವತಿಸುವಂತೆ ಆದಾಯ ಗುಪ್ತಚರ ನಿರ್ದೇಶನಾಲಯದ (DRI) ಅಧಿಕಾರಿಗಳು ನೋಟಿಸ್ ನೀಡಿದ್ದಾರೆ. ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಕ್ರಮವಾಗಿ ಚಿನ್ನ ಕಳ್ಳಸಾಗಣೆ ಮಾಡಿದ್ದ
ಪ್ರಜ್ವಲ್ ಫಿಲಂಸ್ ಲಾಂಛನದಲ್ಲಿ ತಯಾರಾಗುತ್ತಿರುವ ಪ್ರಜ್ವಲ್ ಶೆಟ್ಟಿ ನಿರ್ಮಾಣ ಹಾಗೂ ಕೀರ್ತನ್ ಭಂಡಾರಿ ನಿರ್ದೇಶನದ `ಗಜಾನನ ಕ್ರಿಕೆಟರ್ಸ್ (ಜಂತೊಟ್ಟು ಸಿನ್ಸ್ 1983)' ತುಳು ಚಲನಚಿತ್ರವು 2026ರ ಜನವರಿಯಲ್ಲಿ ರಾಜ್ಯಾದ್ಯಂತ ಮತ್ತು ವಿದೇಶಗಳಲ್ಲಿ ತೆರೆಕಾಣಲು ಸಜ್ಜಾಗುತ್ತಿದೆ. ಇದು ತುಳು ಭಾಷೆಯಲ್ಲಿನ ದೊಡ್ಡ ಬಜೆಟ್ ಚಿತ್ರವಾಗಿದ್ದು, ಕ್ರಿಕೆಟ್ ಮತ್ತು ಆ ಆಟಗಾರರ ಬದುಕಿನ
ಉಡುಪಿ:ಉಡುಪಿಯಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ ಶ್ರೀಸಾಯಿಲಕ್ಷ್ಮಿ ಉಡುಪಿ ಇದರ ಸ೦ಯೋಜಕರಾಗಿರುವ ಮಧುಸೂದನ ಪೂಜಾರಿ ಕೆಮ್ಮಣ್ಣು ರವರ ಮಾರ್ಗದರ್ಶನದಲ್ಲಿ ಉಡುಪಿಯಲ್ಲಿ "ಆಲಾರೆ ಗೋವಿ೦ದ" ಮಡಿಕೆ ಒಡೆಯುವ ಕಾರ್ಯಕ್ರಮವು ಸೆ.15 ಶ್ರೀಕೃಷ್ಣಜನ್ಮಾಷ್ಟಮಿಯ ವಿಟ್ಲಪಿ೦ಡಿಯ ದಿನದ೦ದು ಜರಗಲಿದೆ. ಮು೦ಬೈಯಿಯ ಸಾ೦ತಕ್ರೂನ್ ನ ಪೂರ್ವ ಮು೦ಬೈಯ ಪ್ರಸಿದ್ಧ ತ೦ಡವಾದ ಬಾಲಮಿತ್ರ ವ್ಯಾಯಮ ಶಾಲೆಯ ಸದಸ್ಯರಿ೦ದ ಮಾನವ
ಮಹಿಳಾ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡವು ಪಂದ್ಯಾವಳಿಯ ಇತಿಹಾಸದಲ್ಲಿ ಇದುವರೆಗಿನ ಅತಿದೊಡ್ಡ ಬಹುಮಾನದ ಹಣವನ್ನು ಪಡೆಯಲಿದೆ. ಇದು ಕಳೆದ ಆವೃತ್ತಿಯಲ್ಲಿ 1.32 ಮಿಲಿಯನ್ ಡಾಲರ್ (ರೂ. 11.65 ಕೋಟಿ) ನಿಂದ 4.48 ಮಿಲಿಯನ್ ಡಾಲರ್ (ರೂ 39.55 ಕೋಟಿ) ಗೆ ಏರಿದೆ. ಜಯ್ ಶಾ ನೇತೃತ್ವದ ಅಂತರರಾಷ್ಟ್ರೀಯ ಕ್ರಿಕೆಟ್
ಉಡುಪಿ:ಉಡುಪಿಯ ಶ್ರೀಕೃಷ್ಣಮಠದಲ್ಲಿ ಶ್ರೀಕೃಷ್ಣಜನ್ಮಾಷ್ಟಮಿಗೆ ಸಕಲ ಸಿದ್ದತೆಯನ್ನು ನಡೆಸಲಾಗುತ್ತಿದೆ.ಈ ಬಾರಿ ಸೆ.14-15ರ೦ದು ಶ್ರೀಕೃಷ್ಣಜನ್ಮಾಷ್ಟಮಿ ಹಾಗೂ ವಿಟ್ಲಪಿ೦ಡಿ ಕಾರ್ಯಕ್ರಮವು ಜರಗಲಿದೆ.ಈಗಾಲೇ ರಥಬೀದಿಯಲ್ಲಿರುವ ಕನಕಗೋಪುರದೆದುರು ಗುರ್ಜಿಯನ್ನು ಊರುವ ಕೆಲಸಕ್ಕೆ ಚಾಲನೆ ದೊರಕಿದೆ. ಈ ಬಾರಿ ಶ್ರೀಕೃಷ್ಣಜನ್ಮಾಷ್ಟಮಿಯನ್ನು ಮ೦ಡಲೋತ್ಸವವನ್ನಾಗಿ ಆಚರಿಸಲಾಗುತ್ತಿದೆ.ಈಗಾಗಲೇ ಒ೦ದು ತಿ೦ಗಳಕಾಲ ವಿವಿಧ ಸ್ಪರ್ಧೆಯನ್ನು ಸೇರಿದ೦ತೆ ಧಾರ್ಮಿಕ ಸಭಾಕಾರ್ಯಕ್ರಮವು ನಿರ೦ತರವಾಗಿ ಮಠದ ರಾಜಾ೦ಗಣದಲ್ಲಿ ನಡೆಸಲಾಗುತ್ತಿದೆ. ಮಠದ