ಎಪ್ರಿಲ್ 25ರ ಶನಿವಾರದ೦ದು ಉಡುಪಿಯ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನದ ಪದ್ಮಸರೋವರ ಸ್ವಚತಾ ಕಾರ್ಯಕ್ರಮವು ಸಾಯ೦ಕಾಲ 6ಗ೦ಟೆಯಿ೦ದ ಆರ೦ಭಗೊಳ್ಳಲಿದೆ. ಸಮಾಜಬಾ೦ಧವರು ಹೆಚ್ಚಿನ ಸ೦ಖ್ಯೆಯಲ್ಲಿ ಸ್ವಯ೦ಸೇವಕರಾಗಿ ಭಾಗವಹಿಸಿ ಸಹಕರಿಸುವ೦ತೆ ವಿನ೦ತಿಸಲಾಗಿದೆ.

ಉಡುಪಿ:ಮರೆಯಲಾಗದ ರತ್ನ ನಮ್ಮ ಹೆಮ್ಮೆಯ ಓಸ್ಕರ್ ಅಣ್ಣನ ಪುಣ್ಯ ತಿಥಿಯಂದು ನಮ್ಮ ಕಾರ್ಯಕರ್ತರಿಗೆ ಅವರ ಶಾಶ್ವತ ಸವಿ ನೆನಪಿಗಾಗಿ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಂಡು ಉಡುಗೊರೆ ಗೆಲ್ಲಿರಿ. ಒಂದು ರೀಲ್ಸ್ 90 ಸೆಕೆಂಡ್ಸ್ ಮೀರದಂತಿರಬೇಕು.ರೀಲ್ಸ್ ಕಳಿಸಲು ಕೊನೆಯ ದಿನಾಂಕ : 07-09-25. ನಿಮ್ಮ ರೀಲ್ಸ್ ಕಳಿಸಬೇಕಾದ ಮೊಬೈಲ್ ಸಂಖ್ಯೆ

ಹೊಸದಾಗಿ ನಿರ್ಮಾಣವಾಗಿದ್ದ ಹೆಲಿಪ್ಯಾಡ್ ಮೇಲೆ ಲ್ಯಾಂಡಿಂಗ್ ಟೆಸ್ಟ್ ನಡೆಸುತ್ತಿದ್ದಾಗ ಪಾಕಿಸ್ತಾನದ ಸರ್ಕಾರಿ ಹೆಲಿಕಾಪ್ಟರ್ ಪತನಗೊಂಡು ಐವರು ಮೃತಪಟ್ಟಿರುವ ಘಟನೆ ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನಲ್ಲಿ ಸಂಭವಿಸಿದೆ. ಸೋಮವಾರ ಗಿಲ್ಗಿಟ್-ಬಾಲ್ಟಿಸ್ತಾನ್‌ನ ಡೈಮರ್ ಜಿಲ್ಲೆಯ ಚಿಲಾಸ್‌ನ ಥೋರ್ ಪ್ರದೇಶದ ಬಳಿ ಈ ದುರಂತ ನಡೆದಿದೆ. ಘಟನೆಯಲ್ಲಿ ಇಬ್ಬರು ಪೈಲಟ್ ಸೇರಿ ಮೂವರು ತಂತ್ರಜ್ಞರು ಮೃತಪಟ್ಟಿದ್ದಾರೆ. ಈ ಕುರಿತು

ಬೆಂಗಳೂರು: ತನ್ನ ಮಾಜಿ ಪ್ರೇಯಸಿಗೆ ಕ್ಯಾಬ್ ಚಾಲಕನೊಬ್ಬ ಹಾಡು ಹಗಲೇ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿರುವ ಘಟನೆಯೊಂದು ಬನ್ನೇರುಘಟ್ಟ ಬಳಿಯ ಹೊಮ್ಮದೇವನಹಳ್ಳಿ ಮುಖ್ಯ ರಸ್ತೆಯಲ್ಲಿ ಶನಿವಾರ ನಡೆದಿದೆ. ಆರೋಪಿಯನ್ನು ಬನ್ನೇರುಘಟ್ಟದ ​​ಮಲೆನಲ್ಲಸಂದ್ರ ನಿವಾಸಿ ವಿಟ್ಠಲ್ (50) ಎಂದು ಗುರ್ತಿಸಲಾಗಿದ್ದು, ಸಂತ್ರಸ್ತ ಮಹಿಳೆಯನ್ನು ಬನ್ನೇರುಘಟ್ಟದ ​​ಬಿಲ್ವರದಹಳ್ಳಿ ನಿವಾಸಿ ವನಜಾಕ್ಷಿ (25) ಎಂದು

ಆಲಪ್ಪುಳ: ಕೇರಳದ ಕರಾವಳಿ ಜಿಲ್ಲೆಯ ಹರಿಪಾದ್‌ನಲ್ಲಿರುವ ದೇವಸ್ಥಾನದಲ್ಲಿರುವ ಆನೆಯು ಇಬ್ಬರ ಮಾವುತರ ಮೇಲೆ ದಾಳಿ ನಡೆಸಿದ್ದು, ಓರ್ವ ಸಾವಿಗೀಡಾಗಿದ್ದು, ಮತ್ತೋರ್ವ ಮಾವುತ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಮೃತರನ್ನು ನೂರಾನಾಡ್‌‌ನ ಎಡಪ್ಪೊನ್ಮುರಿಯ ನಿವಾಸಿ ಮುರಳೀಧರನ್ ನಾಯರ್ (53) ಎಂದು ಗುರುತಿಸಲಾಗಿದೆ. ಪೊಲೀಸರ ಪ್ರಕಾರ, ಈತ ಹರಿಪಾದ್‌ನ ಸುಬ್ರಹ್ಮಣ್ಯ ದೇವಸ್ಥಾನದ ಒಡೆತನದ

ಮಂಗಳೂರು: ಕಳೆದ ಎರಡು ದಶಕಗಳಲ್ಲಿ ಧರ್ಮಸ್ಥಳದಲ್ಲಿ ನೂರಾರು ಅತ್ಯಾಚಾರ, ಕೊಲೆ ಮತ್ತು ರಹಸ್ಯ ಸಮಾಧಿ ಆರೋಪಗಳ ಹಿಂದೆ 'ಬಹಳ ದೊಡ್ಡ ಪಿತೂರಿ' ನಡೆದಿದೆ ಎಂದು ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಆರೋಪಿಸಿದ್ದು ಪ್ರಕರಣವನ್ನು NIA ಅಥವಾ CBIಗೆ ವಹಿಸಬೇಕೆಂದು ಒತ್ತಾಯಿಸಿದ್ದು ರಾಜ್ಯ ಸರ್ಕಾರವು ಯಾವುದೇ ವಿಳಂಬವಿಲ್ಲದೆ, ಆದಷ್ಟು ಬೇಗ

ಉಡುಪಿಯ ಶ್ರೀಕೃಷ್ಣಮಠ, ಶ್ರೀರಾಘವೇ೦ದ್ರ ಮಠ ಉಡುಪಿ, ಉಡುಪಿ ಶ್ರೀಲಕ್ಷ್ಮೀವೆ೦ಕಟೇಶ ದೇವಸ್ಥಾನಗಳಲ್ಲಿ ಪೂಜಿಸಲ್ಪಟ್ಟ ಶ್ರೀಗಣಪತಿ ವಿಗ್ರಹವನ್ನು ಭಾನುವಾರದ೦ದು ವಿಜೃ೦ಭಣೆಯಿ೦ದ ಜಲಸ್ತ೦ಭನವನ್ನು ಮಾಡಲಾಯಿತು. ಮೆರವಣಿಗೆಯಲ್ಲಿ ಹುಲಿವೇಷ ಕುಣಿತ,ಬ್ಯಾ೦ಡ್ ವಾದ್ಯಗಳಿದ್ದವು ಸಾವಿರಾರು ಮ೦ದಿ ಈ ಮೆರವಣಿಗೆಯಲ್ಲಿ ಭಾಗವಹಿಸಿದ್ದರು.